• About us
  • Contact us
  • Disclaimer
Tuesday, November 4, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

(KSSAP )ಆಶ್ರಯದಲ್ಲಿ ಕೆ.ಎಸ್‌ ನರಸಿಂಹ ಸ್ವಾಮಿ ನೆನಪಿನಲ್ಲಿ ‘ ಕಾವ್ಯಾನುಬಂಧ ‘ ವಿಚಾರಗೋಷ್ಠಿ – ಕವಿಗೋಷ್ಠಿ

Coastal Times by Coastal Times
January 27, 2023
in ಕರಾವಳಿ
(KSSAP )ಆಶ್ರಯದಲ್ಲಿ ಕೆ.ಎಸ್‌ ನರಸಿಂಹ ಸ್ವಾಮಿ ನೆನಪಿನಲ್ಲಿ ‘ ಕಾವ್ಯಾನುಬಂಧ ‘ ವಿಚಾರಗೋಷ್ಠಿ – ಕವಿಗೋಷ್ಠಿ
60
VIEWS
WhatsappTelegramShare on FacebookShare on Twitter

ಮಂಗಳೂರು ಜ.26 : ರಾಣಿ ಪುಷ್ಪಲತಾ ದೇವಿ ಸಾರಥ್ಯದ ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ (KSSAP )ಆಶ್ರಯದಲ್ಲಿ ನಾಡುಕಂಡ ಅದ್ವಿತೀಯ ಪ್ರೇಮ ಕವಿ ಕೆ.ಎಸ್‌ ನರಸಿಂಹ ಸ್ವಾಮಿಯವರ ಜನ್ಮ ದಿನಾಚರಣೆ ಮಂಗಳೂರಿನ ಕದ್ರಿ ಬಾಲ ಭವನದಲ್ಲಿ ಕಾವ್ಯಾನುಬಂಧ ವಿಚಾರಗೋಷ್ಠಿ – ಕವಿಗೋಷ್ಠಿಯನ್ನಾಗಿ ನಡೆಸುವ ಮೂಲಕ ಆಚರಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಲೋಕೋಪಯೋಗಿ ಅಭಿಯಂತರ, ಕವಿ ಸಾಹಿತಿ ಡಾ. ಆನಂದ್‌ ಬಂಜನ್‌ ಮಾತನಾಡಿ ಕೆ.ಎಸ್. ನರಸಿಂಹ ಸ್ವಾಮಿಯವರ ಸಾಹಿತ್ಯ ಪ್ರಕಾರ ಇಂದಿಗೂ ಜೀವಂತ ಇದೆ ಎಂದರೆ ಅವರ ಸಾಹಿತ್ಯದ ಗಟ್ಟಿತನ ಅನುಭವಿಸಿ ಬರೆದ ರೀತಿ ಪ್ರೀತಿಯನ್ನು ವರ್ಣಿಸಿದ ರೀತಿ ಅನನ್ಯವಾದುದು. ಬಹುಶ: ಇಂದು ಜಗತ್ತಿನ ಅತ್ಯಂತ ಶಾಂತಿ ಪ್ರಿಯರು ಎಂದರೆ ಕವಿಗಳು ಹಾಗೂ ಕಥೆಗಾರರು. ಎಂದ ಅವರು ಆರ್ಥಿಕ ಸ್ಥಿತಿಯಲ್ಲಿ ಹಿನ್ನಡೆಯಿದ್ದರೂ ಕವಿಗಳು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಇತ್ತೀಚೆಗೆ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್‌ನ ದ.ಕ ಜಿಲ್ಲಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನ್ಯಾಯವಾದಿ ಕವಯತ್ರಿ ವಿಮರ್ಶಕಿ, ಬಹುಮುಖ ಪ್ರತಿಭೆಯಾದ ಪರಿಮಳ ಮಹೇಶ್‌ ರಾವ್‌ ಇವರನ್ನು ಫಲಪುಷ್ಪ ತಾಂಬೂಲ ಜೊತೆ ಶಾಲು ಹಾರ ಪೇಟ ತೊಡಿಸಿ ಅಭಿನಂದಿಸಲಾಯಿತು.

ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ಹಿರಿಯ ಕವಿ, ಆಕಾಶವಾಣಿಯ ವಿಶ್ರಾಂತ ಉದ್ಘೋಷಕ ಮುದ್ದು ಮೂಡುಬೆಳ್ಳೆ ಮಾತನಾಡಿ ಮೈಸೂರು ಮಲ್ಲಿಗೆಯ ಲಾವಣ್ಯ ಅಪ್ಸರೆಯ ಚೆಲುವಿನಂತೆ ಎಂದು ವರಕವಿ ಬೇಂದ್ರೆಯಂತವರೇ ಆಶ್ಚರ್ಯಪಟ್ಟಿದ್ದರು ಯಾಕೆಂದರೆ ಮೈಸೂರು ಮಲ್ಲಿಗೆ ಎಲ್ಲಾ ಯುವ ಪೀಳಿಗೆಗಳನ್ನು ಆಕರ್ಷಿಸಿತ್ತು. ಮೈಸೂರು ಮಲ್ಲಿಗೆ ಅಂದಿಗೂ ಇಂದಿಗೂ ಚಿರನೂತನವಾಗಿರುವುದು ಕಾಲದ ಸತ್ಯ ಎಂದ ಅವರು ಎಲ್ಲಾ ಕವಿಗಳ ಕವಿತೆಗಳ ಬಗ್ಗೆ ಅತ್ಯಂತ ಸರಳವಾಗಿ ಮತ್ತು ಮಾರ್ಮಿಕವಾಗಿ ನುಡಿದರು.

ವೇದಿಕೆಯಲ್ಲಿ ಉಪನ್ಯಾಸಕ ಡಾ ಫ್ರಾನ್ಸಿಸ್‌ ಕ್ಸೇವಿಯರ್‌, ಚಲನಚಿತ್ರ ಸೆನ್ಸಾರ್‌ ಮಂಡಳಿಯ ಸದಸ್ಯೆ ಡಾ. ಮೀರಾ ಅನುರಾಧಾ ಪಡಿಯಾರ್‌, NSCDF ಅಧ್ಯಕ್ಷ ಗಂಗಾಧರ ಗಾಂಧಿ, PTI ವರದಿಗಾರ ಎಸ್.ಜಯರಾಂ ಉಪಸ್ಥಿತರಿದ್ದರು.

KSSAP ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ ಸ್ವಾಗತಿಸಿ ಪ್ರಸ್ತಾವನೆಗೈದರು. ರಶ್ಮಿ ಸನಿಲ್‌ ನಿರೂಪಿಸಿದರು. ಗುಣಾಜೆ ರಾಮಚಂದ್ರ ಭಟ್‌, ಸೌಮ್ಯ ಆರ್‌ ಶೆಟ್ಟಿ,ಶ್ಯಾಮ್‌ ಪ್ರಸಾದ್‌ ಭಟ್‌, ಕಾರ್ಕಳ, ಹಿತೇಶ್‌ ಕುಮಾರ್ ಎ, ಅಶ್ರಫ್‌ ಅಲಿ ಕುಙಿ ಮುಂಡಾಜೆ, ಬಾಸ್ಕರ್‌ ವರ್ಕಾಡಿ, ಅಮರನಾಥ ಪೂಪಾಡಿಕಲ್ಲು, ಗೀತಾ ಲಕ್ಷ್ಮೀಶ್‌, ಅಜಿತ್‌ ಪ್ರಸಾದ್‌, ಎ.ಕೆ ಕುಕ್ಕಿಲ, ರೂಪಾ ವಿನಯ್‌, ಅಶ್ವಿಜಾ ಶ್ರೀಧರ್‌, ಹರೀಶ್‌ ಕುಮಾರ್‌ ಮೆಲ್ಕಾರ್‌, ಶಿವಪ್ರಸಾದ್‌ ಕೊಕ್ಕಡ, ರಶ್ಮಿತಾ ಸುರೇಶ್‌, ಮಾಣಿ, ರೇಖಾ ಸುದೇಶ್‌ ರಾವ್, ಸುರೇಶ್‌ ನೆಗಳಗುಳಿ, ಗೋಪಾಲಕೃಷ್ಣ ಶಾಸ್ತ್ರಿ, ಸಿಹಾನ ಬಿ.ಎಂ, ಸೌಮ್ಯ ಗೋಪಾಲ್‌, ರೇಮಂಡ್‌ ತಾಕೋಡೆ, ಆಶಾಲತಾ ಕಾಮತ್, ಲಿಖಿತಾ ಕೋಟ್ಯಾನ್ ಅಲ್ಲಿಪಾದೆ, ಮಾನ್ವಿ, ಸುಮಂಗಲಾ‌ ದಿನೇಶ್. ರಾಮಾಂಜಿ, ನಾರಾಯಣ ಕುಂಬ್ರ, ಜೂಲಿಯೇಟ್‌ ಫೆರ್ನಾಂಡೀಸ್‌ ಹಾಗೂ ಹೃದಯ ಕವಿ ಮನ್ಸೂರ್‌ ಮುಲ್ಕಿ ಪ್ರೇಮಾಧಾರಿತ ಕವನಗಳನ್ನು ವಾಚಿಸಿದರು. ಕವಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

Padma Awards 2023; ಎಸ್ಸೆಂ ಕೃಷ್ಣ ಪದ್ಮವಿಭೂಷಣ, ಎಸ್.ಎಲ್. ಭೈರಪ್ಪ, ಸುಧಾಮೂರ್ತಿಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ

Next Post

ಆಸ್ಟ್ರೇಲಿಯನ್ ಓಪನ್ 2023 ; ಬೋಪಣ್ಣ-ಸಾನಿಯಾ ಜೋಡಿ ರನ್ನರ್-ಅಪ್

Related Posts

ನೆಲ್ಯಾಡಿಯ ಮಿನು ಜೋಸ್​ಗೆ ದುಬೈನಲ್ಲಿ “ಮಿಸೆಸ್ ಮಂಗಳೂರು ದಿವಾ 2025” ಕಿರೀಟ
ಕರಾವಳಿ

ನೆಲ್ಯಾಡಿಯ ಮಿನು ಜೋಸ್​ಗೆ ದುಬೈನಲ್ಲಿ “ಮಿಸೆಸ್ ಮಂಗಳೂರು ದಿವಾ 2025” ಕಿರೀಟ

November 4, 2025
23
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ ಸಿಎಲ್-7 ಲೈಸನ್ಸ್ ಬೇಕಾಬಿಟ್ಟಿ ಹಂಚಿಕೆ- ವೈನ್ ಶಾಪ್ ಮಾಲೀಕ ಆರ್.ಧನರಾಜ್ ಆರೋಪ
ಕರಾವಳಿ

ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ ಸಿಎಲ್-7 ಲೈಸನ್ಸ್ ಬೇಕಾಬಿಟ್ಟಿ ಹಂಚಿಕೆ- ವೈನ್ ಶಾಪ್ ಮಾಲೀಕ ಆರ್.ಧನರಾಜ್ ಆರೋಪ

November 4, 2025
23
Next Post
ಆಸ್ಟ್ರೇಲಿಯನ್ ಓಪನ್ 2023 ; ಬೋಪಣ್ಣ-ಸಾನಿಯಾ ಜೋಡಿ ರನ್ನರ್-ಅಪ್

ಆಸ್ಟ್ರೇಲಿಯನ್ ಓಪನ್ 2023 ; ಬೋಪಣ್ಣ-ಸಾನಿಯಾ ಜೋಡಿ ರನ್ನರ್-ಅಪ್

Discussion about this post

Recent News

ನೆಲ್ಯಾಡಿಯ ಮಿನು ಜೋಸ್​ಗೆ ದುಬೈನಲ್ಲಿ “ಮಿಸೆಸ್ ಮಂಗಳೂರು ದಿವಾ 2025” ಕಿರೀಟ

ನೆಲ್ಯಾಡಿಯ ಮಿನು ಜೋಸ್​ಗೆ ದುಬೈನಲ್ಲಿ “ಮಿಸೆಸ್ ಮಂಗಳೂರು ದಿವಾ 2025” ಕಿರೀಟ

November 4, 2025
23
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ ಸಿಎಲ್-7 ಲೈಸನ್ಸ್ ಬೇಕಾಬಿಟ್ಟಿ ಹಂಚಿಕೆ- ವೈನ್ ಶಾಪ್ ಮಾಲೀಕ ಆರ್.ಧನರಾಜ್ ಆರೋಪ

ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ ಸಿಎಲ್-7 ಲೈಸನ್ಸ್ ಬೇಕಾಬಿಟ್ಟಿ ಹಂಚಿಕೆ- ವೈನ್ ಶಾಪ್ ಮಾಲೀಕ ಆರ್.ಧನರಾಜ್ ಆರೋಪ

November 4, 2025
23
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ನೆಲ್ಯಾಡಿಯ ಮಿನು ಜೋಸ್​ಗೆ ದುಬೈನಲ್ಲಿ “ಮಿಸೆಸ್ ಮಂಗಳೂರು ದಿವಾ 2025” ಕಿರೀಟ

ನೆಲ್ಯಾಡಿಯ ಮಿನು ಜೋಸ್​ಗೆ ದುಬೈನಲ್ಲಿ “ಮಿಸೆಸ್ ಮಂಗಳೂರು ದಿವಾ 2025” ಕಿರೀಟ

November 4, 2025
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ ಸಿಎಲ್-7 ಲೈಸನ್ಸ್ ಬೇಕಾಬಿಟ್ಟಿ ಹಂಚಿಕೆ- ವೈನ್ ಶಾಪ್ ಮಾಲೀಕ ಆರ್.ಧನರಾಜ್ ಆರೋಪ

ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ ಸಿಎಲ್-7 ಲೈಸನ್ಸ್ ಬೇಕಾಬಿಟ್ಟಿ ಹಂಚಿಕೆ- ವೈನ್ ಶಾಪ್ ಮಾಲೀಕ ಆರ್.ಧನರಾಜ್ ಆರೋಪ

November 4, 2025
World Cup 2025: ಮಹಿಳಾ ವಿಶ್ವಕಪ್​ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ; 25 ವರ್ಷದ ಬಳಿಕ ಹೊಸ ಚಾಂಪಿಯನ್ಸ್

World Cup 2025: ಮಹಿಳಾ ವಿಶ್ವಕಪ್​ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ; 25 ವರ್ಷದ ಬಳಿಕ ಹೊಸ ಚಾಂಪಿಯನ್ಸ್

November 3, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d