• About us
  • Contact us
  • Disclaimer
Monday, February 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಕೊರಗಜ್ಜ ದೈವಾರಾಧಕ ಅಶೋಕ್ ಬಂಗೇರ ನಿಧನ

Coastal Times by Coastal Times
January 27, 2024
in ಕರಾವಳಿ
ಮಂಗಳೂರು: ಕೊರಗಜ್ಜ ದೈವಾರಾಧಕ ಅಶೋಕ್ ಬಂಗೇರ ನಿಧನ
219
VIEWS
WhatsappTelegramShare on FacebookShare on Twitter

ಮೂಲ್ಕಿ: ಹಳೆಯಂಗಡಿ ಸಮೀಪ ರಕ್ತೇಶ್ವರಿ ದೈವದ ಕೋಲದಲ್ಲಿ ದೈವ ನರ್ತನ ಮಾಡುತ್ತಿದ್ದಾಗಲೇ ಎದೆನೋವು ಕಾಣಿಸಿಕೊಂಡು ಮಂಗಳೂರಿನ ಪ್ರಸಿದ್ದ ದೈವ ನರ್ತಕರೊಬ್ಬರು ಮೃತಪಟ್ಟಿದ್ದಾರೆ.

ಪದವಿನಂಗಡಿ ಗಂಧಕಾಡು ನಿವಾಸಿ ಅಶೋಕ್ ಬಂಗೇರ (47) ಮೃತರು. ಹಳೆಯಂಗಡಿ ಕೊಳುವೈಲು ರೆಂಜದಡಿ ಕುಟುಂಬಸ್ಥರ ದೈವಸ್ಥಾನದಲ್ಲಿ ಶುಕ್ರವಾರ ರಾತ್ರಿ ರಕ್ತೇಶ್ವರಿ ದೈವದ ಕೋಲ ಏರ್ಪಡಿಸಲಾಗಿತ್ತು. ಅಶೋಕ ಬಂಗೇರ ಅವರು ರಕ್ತೇಶ್ವರಿ ದೈವದ ವೇಷ, ತಲೆಪಟ್ಟಿ ಧರಿಸಿ ಸಜ್ಜಾಗಿದ್ದರು. ಗಗ್ಗರ ಸ್ವೀಕರಿಸುವ ಸಂಪ್ರದಾಯವೂ ನೆರವೇರಿತ್ತು. ಬಳಿಕ ದೈವದ ಗುಡಿಗೆ ಪ್ರದಕ್ಷಿಣೆ ಹಾಕಿ ದೈವ ನರ್ತನ ಆರಂಭಿಸಿದ ಕೆಲ ಹೊತ್ತಿನಲ್ಲಿ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು.

ತಕ್ಷಣವೇ ಈ ಬಗ್ಗೆ ಬಂಧುಗಳಿಗೆ ತಿಳಿಸಿದ್ದರು. ಕೂಡಲೇ ಗಗ್ಗರವನ್ನು ಹಿಂದಕ್ಕೆ ಒಪ್ಪಿಸಿ, ವೇಷ ಕಳಚಿದ್ದರು. ತಕ್ಷಣವೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ದಾರಿ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದರು. ಕೋಲವನ್ನು ಅವರ ಬಂಧುವೊಬ್ಬರು ಪೂರ್ಣಗೊಳಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಅಶೋಕ್ ಬಂಗೇರ ಅವರು ಪದವಿನಂಗಡಿ ಕೊರಗಜ್ಜ ಕ್ಷೇತ್ರದ ದೈವಾರಾಧಕರಾಗಿದ್ದರು. ಜಿಲ್ಲೆಯಲ್ಲಿ ದೈವ ನರ್ತನಕ್ಕೆ ಹೆಸರುವಾಸಿಯಾಗಿದ್ದರು.  ಮೃತರಿಗೆ ತಾಯಿ, ಭಟ್ರಕುಮೇರು ಕೊರಗತನಿಯ ಕ್ಷೇತ್ರದ ದೈವಾರಾಧಕ ಭಾಸ್ಕರ್ ಬಂಗೇರ ಸೇರಿದಂತೆ ಐವರು ಸಹೋದರರು, ಪತ್ನಿ ಹಾಗೂ ಮೂವರು ಪುತ್ರಿಯರು ಇದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಗಿಫ್ಟ್ ದುರಾಸೆಗೆ ಬಿದ್ದು 19 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ ನರ್ಸ್

Next Post

ಪುತ್ತೂರು : ಅಪ್ರಾಪ್ತ ಹಿಂದೂ ಬಾಲಕಿಯ ಮೇಲೆ ಕಿರುಕುಳ, ಯುವಕನನ್ನು ತಮಗೆ ಒಪ್ಪಿಸುವಂತೆ ಹಿಂದೂ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ

Related Posts

ನಂತೂರಿನಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ನೆಲಕ್ಕೆ ಬಿದ್ದ ಹಿಂಬದಿ ಸವಾರೆ ಮೇಲೆ ಹರಿದ ಬಸ್, ಯುವತಿ ದಾರುಣ ಸಾವು
ಕರಾವಳಿ

ನಂತೂರಿನಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ನೆಲಕ್ಕೆ ಬಿದ್ದ ಹಿಂಬದಿ ಸವಾರೆ ಮೇಲೆ ಹರಿದ ಬಸ್, ಯುವತಿ ದಾರುಣ ಸಾವು

February 5, 2026
20
ರಾಜ್ಯದಲ್ಲೇ ಮೊದಲ ಬಾರಿಗೆ ಸಮುದ್ರದಲ್ಲಿ ಜೀವ ರಕ್ಷಣೆಗೆ ‘ಬೋಟ್ ಆಂಬ್ಯುಲೆನ್ಸ್’ ಉಳ್ಳಾಲದ ಮೀನುಗಾರರ ಹೊಸ ಪ್ರಯತ್ನ
ಕರಾವಳಿ

ರಾಜ್ಯದಲ್ಲೇ ಮೊದಲ ಬಾರಿಗೆ ಸಮುದ್ರದಲ್ಲಿ ಜೀವ ರಕ್ಷಣೆಗೆ ‘ಬೋಟ್ ಆಂಬ್ಯುಲೆನ್ಸ್’ ಉಳ್ಳಾಲದ ಮೀನುಗಾರರ ಹೊಸ ಪ್ರಯತ್ನ

February 4, 2026
39
Next Post
ಪುತ್ತೂರು : ಅಪ್ರಾಪ್ತ ಹಿಂದೂ ಬಾಲಕಿಯ ಮೇಲೆ ಕಿರುಕುಳ, ಯುವಕನನ್ನು ತಮಗೆ ಒಪ್ಪಿಸುವಂತೆ ಹಿಂದೂ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ

ಪುತ್ತೂರು : ಅಪ್ರಾಪ್ತ ಹಿಂದೂ ಬಾಲಕಿಯ ಮೇಲೆ ಕಿರುಕುಳ, ಯುವಕನನ್ನು ತಮಗೆ ಒಪ್ಪಿಸುವಂತೆ ಹಿಂದೂ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ

Discussion about this post

Recent News

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

February 8, 2026
38
ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

February 6, 2026
84
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

February 8, 2026
ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

February 6, 2026
ನಂತೂರಿನಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ನೆಲಕ್ಕೆ ಬಿದ್ದ ಹಿಂಬದಿ ಸವಾರೆ ಮೇಲೆ ಹರಿದ ಬಸ್, ಯುವತಿ ದಾರುಣ ಸಾವು

ನಂತೂರಿನಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ನೆಲಕ್ಕೆ ಬಿದ್ದ ಹಿಂಬದಿ ಸವಾರೆ ಮೇಲೆ ಹರಿದ ಬಸ್, ಯುವತಿ ದಾರುಣ ಸಾವು

February 5, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d