• About us
  • Contact us
  • Disclaimer
Monday, August 25, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ 5 ಕೋಟಿ ಮತಗಳನ್ನು ಪಡೆದು ಬಿಗ್​ ಬಾಸ್​​ ಗೆದ್ದ ಹಳ್ಳಿ ಹೈದ ಹನುಮಂತು

Coastal Times by Coastal Times
January 27, 2025
in ಸಿನಿಮಾ
ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ 5 ಕೋಟಿ ಮತಗಳನ್ನು ಪಡೆದು ಬಿಗ್​ ಬಾಸ್​​ ಗೆದ್ದ ಹಳ್ಳಿ ಹೈದ ಹನುಮಂತು
67
VIEWS
WhatsappTelegramShare on FacebookShare on Twitter

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಯಾರು ಕಪ್ ಗೆಲ್ಲುತ್ತಾರೆ ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಬರೋಬ್ಬರಿ 5 ಕೋಟಿ ವೋಟ್ ಪಡೆದು ಹನುಮಂತ ಅವರು ಗೆದ್ದು ಬೀಗಿದ್ದಾರೆ. ಈ ಮೂಲಕ ಕರ್ನಾಟಕ ಜನರ ಫೇವರಿಟ್ ಎನಿಸಿಕೊಂಡಿದ್ದಾರೆ. ‘ಬಿಗ್ ಬಾಸ್ ಕನ್ನಡ’ ಇತಿಹಾಸದಲ್ಲಿ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದು ಗೆದ್ದ ಮೊದಲ ಸ್ಪರ್ಧಿ ಹನುಮಂತ ಆಗಿದ್ದಾರೆ. ಈ ಮೂಲಕ ಅವರು ದಾಖಲೆ ಬರೆದಿದ್ದಾರೆ. ಅವರಿಂದ ಇತಿಹಾಸವೇ ಸೃಷ್ಟಿ ಆಗಿದೆ.

ತಮ್ಮ ಮುಗ್ಧತೆಯಿಂದಲೇ ಸದ್ದು ಮಾಡಿದ ಸೀಸನ್​ 11ರ ಸ್ಪರ್ಧಿಯೆಂದ್ರೆ ಹನುಮಂತು. ಮಾತು ಕಡಿಮೆ ಆದ್ರೂ ತೂಕದ ಮಾತು, ಬುದ್ಧಿವಂತಿಕೆ ಮತ್ತು ಪ್ರಬುದ್ಧತೆಯ ಮಾತು ಇವರದ್ದು ಎಂದು ಅಭಿಮಾನಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವೈಲ್ಡ್​ ಕಾರ್ಡ್ ಮೂಲಕ ಎಂಟ್ರಿ ಕೊಟ್ಟು ಫಿನಾಲೆಗೆ ತಲುಪಿದ ಮೊದಲ ಸ್ಪರ್ಧಿಯಾಗಿದ್ದರು. ಕಂಪ್ಲೀಟ್​ ಟಾಸ್ಕ್​​ಗಳಿಂದಲೇ ತುಂಬಿದ್ದ ವಾರದಲ್ಲಿ ಅತ್ಯುತ್ತಮ ಪ್ರದರ್ಶನ ಕೊಟ್ಟು, ತಮ್ಮ ಸಾಮರ್ಥ್ಯ ಸಾಬೀತುಪಡಿಸಿ, ಫಿನಾಲೆಗೆ ಎಂಟ್ರಿ ಕೊಟ್ಟಿದ್ದ ಹನುಮಂತು ಟ್ರೋಫಿ ಗೆದ್ದಿದ್ದಾರೆ.

ಈ ಬಾರಿಯ ಬಿಗ್ ಬಾಸ್​ನಲ್ಲಿ ಒಟ್ಟೂ 20 ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದರು. ಅವರಲ್ಲಿ 19 ಜನರನ್ನು ಹಿಂದಿಕ್ಕಿ ಹನುಮಂತ ಅವರು ಕಪ್​ನ ಒಲಿಸಿಕೊಂಡಿದ್ದಾರೆ. ಜವಾರಿ ಹುಡುಗನಾಗಿ, ಜವಾರಿ ಹಾಡುಗಳನ್ನು ಹಾಡುತ್ತಾ ಗಮನ ಸೆಳೆದರು.  ಯಾರೇ ನಾಮಿನೇಟ್ ಮಾಡಲಿ, ಯಾರು ಏನೇ ಕಾರಣ ಕೊಡಲಿ, ಅವರನ್ನು ಕಳಪೆಗೆ ಹಾಕಲಿ ಇದಕ್ಕೆಲ್ಲ ಅವರು ತಲೆಕೆಡಿಸಿಕೊಳ್ಳದೆ ಆಡಿದರು. ಅದಕ್ಕೆ ಕೊನೆಗೂ ಜಯ ಸಿಕ್ಕಂತೆ ಆಗಿದೆ. ‘ಒಳ್ಳೆಯತನಕ್ಕೆ ಜಯ ಇದೆ’ ಎಂದು ಅನೇಕರು ಸೋಶಿಯಲ್ ಮೀಡಿಯಾದಲ್ಲಿ ಹೇಳುತ್ತಿದ್ದಾರೆ.

ಹನುಮಂತನ ಪರವಾಗಿ ಅನಕೇರು ವೋಟ್ ಮಾಡುವಂತೆ ಕೋರಿದ್ದರು. ಉತ್ತರ ಕರ್ನಾಟಕ ಮಂದಿ ಹನುಮಂತಗೆ ಭರ್ಜರಿ ವೋಟ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಉತ್ತರ ಕರ್ನಾಟಕ ಮಂದಿ ಮಾತ್ರ ಅಲ್ಲದೆ, ಎಲ್ಲಾ ಭಾಗದ ಜನರಿಗೂ ಅವರು ಇಷ್ಟ ಆಗಿದ್ದರು. ಈ ಕಾರಣಕ್ಕೆ ಅವರಿಗೆ 5 ಕೋಟಿ ವೋಟ್ ಬಿದ್ದಿದೆ. ವೈಲ್ಡ್​ ಕಾರ್ಡ್ ಮೂಲಕ ಎಂಟ್ರಿ ಕೊಟ್ಟು ಜನರಿಗೆ ಇಷ್ಟವಾದ ಹನುಮಂತಗೆ ಎಲ್ಲರೂ ಶುಭ ಕೋರುತ್ತಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಹಳೆ ಬಂದರು ವ್ಯಾಪ್ತಿಯಲ್ಲಿ 11 ಫ್ಲೋಟಿಂಗ್ ಜೆಟ್ಟಿ ಕಾಮಗಾರಿ, ಉಳ್ಳಾಲ ಕೋಡಿಯಲ್ಲಿ ನಾಡದೋಣಿಗಳು ತಂಗಲು ಜೆಟ್ಟಿ ನಿರ್ಮಿಸಲು ರಾಜ್ಯ ಸರಕಾರ ಮಂಜೂರು

Next Post

ಕೋಟೆಕಾರು ಬ್ಯಾಂಕ್ ದರೋಡೆ ; ರಾಜ್ಯದ 2ನೇ ಅತಿದೊಡ್ಡ ಪ್ರಕರಣ ಭೇದಿಸಿದ ಮಂಗಳೂರು ಪೊಲೀಸರು, ದರೋಡೆಗೆ ಮುನ್ನ 3 ಬಾರಿ ಭೇಟಿ!

Related Posts

‘ಸು ಫ್ರಮ್ ಸೋ’ ಸಿನಿಮಾ ಅಬ್ಬರದ ಕಲೆಕ್ಷನ್; ಹಲವು ದಾಖಲೆಗಳು ಉಡೀಸ್
ಸಿನಿಮಾ

‘ಸು ಫ್ರಮ್ ಸೋ’ ಸಿನಿಮಾ ಅಬ್ಬರದ ಕಲೆಕ್ಷನ್; ಹಲವು ದಾಖಲೆಗಳು ಉಡೀಸ್

July 31, 2025
60
ನನ್ನ ಮಕ್ಕಳಿಗೆ ತಂದೆ ಇಲ್ಲದೇ ಇರಬಹುದು, ಅವಳಿ ಮಕ್ಕಳಿಗೆ ತಾಯಿ ಆಗಲಿರುವ ನಟಿ ಭಾವನಾ ಮೊದಲ ಮಾತು
ಸಿನಿಮಾ

ನನ್ನ ಮಕ್ಕಳಿಗೆ ತಂದೆ ಇಲ್ಲದೇ ಇರಬಹುದು, ಅವಳಿ ಮಕ್ಕಳಿಗೆ ತಾಯಿ ಆಗಲಿರುವ ನಟಿ ಭಾವನಾ ಮೊದಲ ಮಾತು

July 5, 2025
113
Next Post
ಕೋಟೆಕಾರು ಬ್ಯಾಂಕ್ ದರೋಡೆ ; ರಾಜ್ಯದ 2ನೇ ಅತಿದೊಡ್ಡ ಪ್ರಕರಣ ಭೇದಿಸಿದ ಮಂಗಳೂರು ಪೊಲೀಸರು, ದರೋಡೆಗೆ ಮುನ್ನ 3 ಬಾರಿ ಭೇಟಿ!

ಕೋಟೆಕಾರು ಬ್ಯಾಂಕ್ ದರೋಡೆ ; ರಾಜ್ಯದ 2ನೇ ಅತಿದೊಡ್ಡ ಪ್ರಕರಣ ಭೇದಿಸಿದ ಮಂಗಳೂರು ಪೊಲೀಸರು, ದರೋಡೆಗೆ ಮುನ್ನ 3 ಬಾರಿ ಭೇಟಿ!

Discussion about this post

Recent News

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
27
ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

August 25, 2025
51
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

August 25, 2025
ಚೇತೇಶ್ವರ್ ಪೂಜಾರ ಅವರು ಎಲ್ಲಾ ಸ್ವರೂಪಗಳ ಕ್ರಿಕೆಟ್ ನಿಂದ ನಿವೃತ್ತಿ

ಚೇತೇಶ್ವರ್ ಪೂಜಾರ ಅವರು ಎಲ್ಲಾ ಸ್ವರೂಪಗಳ ಕ್ರಿಕೆಟ್ ನಿಂದ ನಿವೃತ್ತಿ

August 24, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d