• About us
  • Contact us
  • Disclaimer
Friday, January 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ರಷ್ಯಾ ಜೊತೆ ಶಾಂತಿ ಮಾತುಕತೆಗೆ ಸಿದ್ಧ; ಬೆಲಾರಸ್‌ನಲ್ಲಿ ಮಾತಕುತೆ ಬೇಡ – ಉಕ್ರೇನ್ ಅಧ್ಯಕ್ಷ!

Coastal Times by Coastal Times
February 27, 2022
in ರಾಷ್ಟ್ರೀಯ ಸುದ್ದಿ
ರಷ್ಯಾ ಜೊತೆ ಶಾಂತಿ ಮಾತುಕತೆಗೆ ಸಿದ್ಧ; ಬೆಲಾರಸ್‌ನಲ್ಲಿ ಮಾತಕುತೆ ಬೇಡ – ಉಕ್ರೇನ್ ಅಧ್ಯಕ್ಷ!
44
VIEWS
WhatsappTelegramShare on FacebookShare on Twitter

ಕೀವ್: ಉಕ್ರೇನ್ ನಲ್ಲಿ ದಾಳಿಯನ್ನು ತೀವ್ರಗೊಳಿಸಿರುವ ರಷ್ಯಾ ಇದೀಗ ಮಾತುಕತೆಗೆ ಉಕ್ರೇನ್ ಅನ್ನು ಮಾತುಕತೆಗೆ ಆಹ್ವಾನಿಸಿದೆ. ಈ ಆಹ್ವಾನವನ್ನು ತಿರಸ್ಕರಿಸಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ನಾನು ಮಾತುಕತೆಗೆ ಸಿದ್ಧ ಆದರೆ ಬೆಲಾರಸ್ ನಲ್ಲಿ ಬೇಡ ಎಂದು ಹೇಳಿದ್ದಾರೆ. 

ಅದಾಗಲೇ ರಷ್ಯಾ ನಿಯೋಗ ಬೆಲಾರಸ್ ಗೆ ಆಗಮಿಸಿದೆ. ನಾವು ಶಾಂತಿ ಮಾತುಕತೆಗೆ ಸಿದ್ಧ ಆದರೆ ಮೊದಲು ಯುದ್ಧ ನಿಲ್ಲಿಸಿ. ಇನ್ನು ಉಕ್ರೇನ್ ಮೇಲೆ ಯುದ್ಧ ಮಾಡಲು ಬೆಲಾರಸ್ ಅನ್ನು ರಷ್ಯಾ ಬಳಸಿಕೊಳ್ಳುತ್ತಿರುವುದರಿಂದ ಅಲ್ಲಿ ಮಾತುಕತೆಗೆ ನಾವು ಸಿದ್ಧವಾಗಿಲ್ಲ ಎಂದು ಹೇಳಿರುವ ಝೆಲೆನ್ಸ್ಕಿ, ವಾರ್ಸಾ, ಬ್ರಟಿಸ್ಲಾವಾ, ಬುಡಾಪೆಸ್ಟ್, ಇಸ್ತಾಂಬುಲ್ ಮತ್ತು ಬಕು ಮೊದಲ ಪ್ರದೇಶಗಳಲ್ಲಿ ಮಾತುಕತೆಗೆ ಸಿದ್ಧ ಎಂದು ಹೇಳಿದ್ದಾರೆ. 

ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಘೋಷಿಸಿದ ಸೇನಾ ಕಾರ್ಯಾಚರಣೆಯು ನಾಲ್ಕನೇ ದಿನಕ್ಕೆ ಕಾಲಿಡುತ್ತಿದ್ದಂತೆ ಉಕ್ರೇನ್ ರಷ್ಯಾದ ಆಕ್ರಮಣದ ವಿರುದ್ಧ ಹೋರಾಟವನ್ನು ಮುಂದುವರೆಸಿದೆ. ಉಕ್ರೇನ್‌ನ ಎರಡನೇ ಅತಿದೊಡ್ಡ ನಗರದಲ್ಲಿ ಗ್ಯಾಸ್ ಪೈಪ್‌ಲೈನ್ ಅನ್ನು ಸ್ಫೋಟಿಸಿದ ನಂತರ ರಷ್ಯಾದ ಪಡೆಗಳು ಖಾರ್ಕಿವ್‌ಗೆ ನುಗುತ್ತಿದೆ. 

ಉಕ್ರೇನ್‌ನ ದಕ್ಷಿಣ ಮತ್ತು ಆಗ್ನೇಯದಲ್ಲಿರುವ ಇನ್ನೂ ಎರಡು ನಗರಗಳನ್ನು ರಷ್ಯಾ ವಶಪಡಿಸಿಕೊಂಡಿದೆ. ಉಕ್ರೇನ್‌ನಲ್ಲಿ ಇದುವರೆಗೆ ಸುಮಾರು 200 ನಾಗರಿಕರು ಸಾವನ್ನಪ್ಪಿದ್ದಾರೆ. 150,000ಕ್ಕೂ ಹೆಚ್ಚು ಜನರು ಪೋಲೆಂಡ್, ಮೊಲ್ಡೊವಾ ಸೇರಿದಂತೆ ನೆರೆಯ ದೇಶಗಳಿಗೆ ಪಲಾಯನ ಮಾಡಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಉಕ್ರೇನ್‌ನಿಂದ ಸುರಕ್ಷಿತವಾಗಿ ದೆಹಲಿಗೆ ಬಂದಿಳಿದ ಕರ್ನಾಟಕದ‌ ವಿದ್ಯಾರ್ಥಿಗಳು.

Next Post

ಕ್ರೀಡೆಯಲ್ಲಿ ಸೋಲು– ಗೆಲುವು ಮುಖ್ಯವಲ್ಲ : ವಿಧಾನ ಪರಿಷತ್‌ ಸದಸ್ಯ ಡಾ. ಮಂಜುನಾಥ ಭಂಡಾರಿ

Related Posts

ಜೆಡ್ಡಾದಿಂದ ಕೋಝಿಕ್ಕೋಡ್‌ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ತುರ್ತು ಭೂಸ್ಪರ್ಶ, ಟೈರ್ ಸ್ಫೋಟ, ತಪ್ಪಿದ ದೊಡ್ಡ ಅನಾಹುತ!
ರಾಷ್ಟ್ರೀಯ ಸುದ್ದಿ

ಜೆಡ್ಡಾದಿಂದ ಕೋಝಿಕ್ಕೋಡ್‌ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ತುರ್ತು ಭೂಸ್ಪರ್ಶ, ಟೈರ್ ಸ್ಫೋಟ, ತಪ್ಪಿದ ದೊಡ್ಡ ಅನಾಹುತ!

December 18, 2025
35
ವಿಶ್ವಕಪ್​ ಗೆದ್ದ ಪ್ರತಿಯೊಬ್ಬ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಗೆ ಸಿಕ್ತು ಟಾಟಾ ಸಿಯೆರಾ ಎಸ್‌ಯುವಿ ಗಿಫ್ಟ್!
ಕ್ರೀಡಾ ಸುದ್ದಿ

ವಿಶ್ವಕಪ್​ ಗೆದ್ದ ಪ್ರತಿಯೊಬ್ಬ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಗೆ ಸಿಕ್ತು ಟಾಟಾ ಸಿಯೆರಾ ಎಸ್‌ಯುವಿ ಗಿಫ್ಟ್!

December 18, 2025
33
Next Post
ಕ್ರೀಡೆಯಲ್ಲಿ ಸೋಲು– ಗೆಲುವು ಮುಖ್ಯವಲ್ಲ : ವಿಧಾನ ಪರಿಷತ್‌ ಸದಸ್ಯ ಡಾ. ಮಂಜುನಾಥ ಭಂಡಾರಿ

ಕ್ರೀಡೆಯಲ್ಲಿ ಸೋಲು– ಗೆಲುವು ಮುಖ್ಯವಲ್ಲ : ವಿಧಾನ ಪರಿಷತ್‌ ಸದಸ್ಯ ಡಾ. ಮಂಜುನಾಥ ಭಂಡಾರಿ

Discussion about this post

Recent News

ಜ.11 ರಂದು ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವ ಕಾರ್ಯಕ್ರಮ, ಸಾವಿರಾರು ಜನ ಪಾಲ್ಗೊಳ್ಳುವ ನಿರೀಕ್ಷೆ

ಜ.11 ರಂದು ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವ ಕಾರ್ಯಕ್ರಮ, ಸಾವಿರಾರು ಜನ ಪಾಲ್ಗೊಳ್ಳುವ ನಿರೀಕ್ಷೆ

January 8, 2026
13
ಮಂಗಳೂರು : ಶ್ರೀ ಜ್ಞಾನೇಶ್ವರಿ ದೈವಜ್ಞ ಗುರುಪೀಠದ ದೈವಜ್ಞ ದರ್ಶನ ಕಾರ್ಯಕ್ರಮ- “ದೈವಜ್ಞರ ಸಂಪ್ರದಾಯ, ಸಂಸ್ಕಾರ ಪುನರುತ್ಥಾನಗೊಳ್ಳಲಿ”- ದೈವಜ್ಞ ಶ್ರೀ ಶ್ರೀ.

ಮಂಗಳೂರು : ಶ್ರೀ ಜ್ಞಾನೇಶ್ವರಿ ದೈವಜ್ಞ ಗುರುಪೀಠದ ದೈವಜ್ಞ ದರ್ಶನ ಕಾರ್ಯಕ್ರಮ- “ದೈವಜ್ಞರ ಸಂಪ್ರದಾಯ, ಸಂಸ್ಕಾರ ಪುನರುತ್ಥಾನಗೊಳ್ಳಲಿ”- ದೈವಜ್ಞ ಶ್ರೀ ಶ್ರೀ.

January 8, 2026
10
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಜ.11 ರಂದು ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವ ಕಾರ್ಯಕ್ರಮ, ಸಾವಿರಾರು ಜನ ಪಾಲ್ಗೊಳ್ಳುವ ನಿರೀಕ್ಷೆ

ಜ.11 ರಂದು ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವ ಕಾರ್ಯಕ್ರಮ, ಸಾವಿರಾರು ಜನ ಪಾಲ್ಗೊಳ್ಳುವ ನಿರೀಕ್ಷೆ

January 8, 2026
ಮಂಗಳೂರು : ಶ್ರೀ ಜ್ಞಾನೇಶ್ವರಿ ದೈವಜ್ಞ ಗುರುಪೀಠದ ದೈವಜ್ಞ ದರ್ಶನ ಕಾರ್ಯಕ್ರಮ- “ದೈವಜ್ಞರ ಸಂಪ್ರದಾಯ, ಸಂಸ್ಕಾರ ಪುನರುತ್ಥಾನಗೊಳ್ಳಲಿ”- ದೈವಜ್ಞ ಶ್ರೀ ಶ್ರೀ.

ಮಂಗಳೂರು : ಶ್ರೀ ಜ್ಞಾನೇಶ್ವರಿ ದೈವಜ್ಞ ಗುರುಪೀಠದ ದೈವಜ್ಞ ದರ್ಶನ ಕಾರ್ಯಕ್ರಮ- “ದೈವಜ್ಞರ ಸಂಪ್ರದಾಯ, ಸಂಸ್ಕಾರ ಪುನರುತ್ಥಾನಗೊಳ್ಳಲಿ”- ದೈವಜ್ಞ ಶ್ರೀ ಶ್ರೀ.

January 8, 2026
ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

January 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d