• About us
  • Contact us
  • Disclaimer
Monday, March 2, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸೈಂಟ್‌ ಮೆರೀಸ್‌ ದ್ವೀಪದ ಬಳಿ ಆಳ ಸಮುದ್ರದಲ್ಲಿ ಅನುಮಾನಸ್ಪದ ಓಮನ್ ಮೂಲದ ವಿದೇಶಿ ಬೋಟ್ ಪತ್ತೆ ; ಮೂವರ ಸೆರೆ

Coastal Times by Coastal Times
February 27, 2025
in ಕರಾವಳಿ
ಸೈಂಟ್‌ ಮೆರೀಸ್‌ ದ್ವೀಪದ ಬಳಿ ಆಳ ಸಮುದ್ರದಲ್ಲಿ ಅನುಮಾನಸ್ಪದ ಓಮನ್ ಮೂಲದ ವಿದೇಶಿ ಬೋಟ್ ಪತ್ತೆ ; ಮೂವರ ಸೆರೆ
69
VIEWS
WhatsappTelegramShare on FacebookShare on Twitter

ಉಡುಪಿ, ಫೆ 25: ಉಡುಪಿ ಜಿಲ್ಲೆಯ ಮಲ್ಪೆ ಆಳ ಸಮುದ್ರದಲ್ಲಿ ಅನುಮಾನಸ್ಪದ ವಿದೇಶಿ ಬೋಟ್ ಪತ್ತೆಯಾಗಿದೆ. ಮಲ್ಪೆಯ ಸೈಂಟ್ ಮೇರಿಸ್ ದ್ವೀಪದಲ್ಲಿ ಓಮನ್ ಮೂಲದ ಮೀನುಗಾರಿಕಾ ಬೋಟ್ ಪತ್ತೆಯಾಗಿದ್ದು, ಇದು ಓಮನ್ ಹಾರ್ಬರ್​ನಿಂದ ತಪ್ಪಿಸಿಕೊಂಡು ಭಾರತೀಯ ಸಮುದ್ರಕ್ಕೆ ಬಂದಿದ್ದ ಬೋಟ್ ಎಂಬುದು ತಿಳಿದುಬಂದಿದೆ. ಬೋಟ್​​​ನಲ್ಲಿ ಮೂವರು ತಮಿಳುನಾಡು ಮೂಲದ ಮೀನುಗಾರರನ್ನು ಬಂಧಿಸಿದ್ದಾರೆ.

ಬಂಧಿತರನ್ನು ತಮಿಳುನಾಡು ನಿವಾಸಿಗಳೆನ್ನಲಾದ ಜೇಮ್ಸ್‌ ಫ್ರಾಂಕ್ಲಿನ್‌(50), ರಾಬಿನ್‌ ಸ್ಟನ್‌(50), ಡಿರೋಸ್‌ ಅಲೊ#àನ್ಸ್‌ (38) ಎಂದು ಗುರುತಿಸಲಾಗಿದೆ. ಆರೋಪಿಗಳಿಗೆ ಫೆ. 27ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಪ್ರಕರಣದ ಹೆಚ್ಚಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.

ಫೆ. 17ರಂದು ಒಮಾನ್‌ ದೇಶದ ದುಕಮ್‌ ಮೀನುಗಾರಿಕಾ ಬಂದರಿನಿಂದ ಹೊರಟ ಈ ಬೋಟ್‌ ಕಾರವಾರ ಮೂಲಕ ಮಲ್ಪೆ ಸೈಂಟ್‌ ಮೇರಿಸ್‌ ದ್ವೀಪದ ಕಡೆಗೆ ಬರುತ್ತಿತ್ತು. ಈ ಬಗ್ಗೆ ಮಲ್ಪೆಯ ಕರಾವಳಿ ಪೊಲೀಸ್‌ ಠಾಣೆಗೆ ಬಂದ ಖಚಿತ ಮಾಹಿತಿಯ ಮೇರೆಗೆ ಮಲ್ಪೆ ಠಾಣೆಯ ಅಧಿಕಾರಿ ಹಾಗೂ ಸಿಬಂದಿ ಫೆ. 23ರಂದು ಸೈಂಟ್‌ ಮೇರಿಸ್‌ ದ್ವೀಪದ ಪರಿಸರದಲ್ಲಿ ತಪಾಸಣೆ ನಡೆಸಿ, ಮಂಗಳೂರು ಕೋಸ್ಟ್‌ಗಾರ್ಡ್‌ ಅಧಿಕಾರಿ ಹಾಗೂ ಸಿಬಂದಿಯ ಸಹಕಾರದೊಂದಿಗೆ ಬೋಟನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಓಮನ್‌ ಮೂಲದ ಬೋಟಿನಲ್ಲಿ ಮೀನುಗಾರಿಕಾ ಕೆಲಸ ನಡೆಸುತ್ತಿದ್ದ ತಮಿಳುನಾಡು ಮೂಲದ ತಂಡಕ್ಕೆ ವೇತನ, ಆಹಾರ ನೀಡದೆ ಸತಾಯಿಸುತ್ತಿದ್ದ ಓಮನ್‌ ಬೋಟ್‌ ಮಾಲಕ ಪಾಸ್‌ಪೋರ್ಟ್‌ ವಶಕ್ಕೆ ಪಡೆದಿದ್ದ. ಮಾತ್ರವಲ್ಲದೆ ಬೋಟ್‌ ಮಾಲಕ ನೀಡುತ್ತಿರುವ ಚಿತ್ರಹಿಂಸೆ, ಪ್ರಾಣಭಯದಿಂದ ಓಮನ್‌ ಹಾರ್ಬರ್‌ ನಿಂದ ತಪ್ಪಿಸಿಕೊಂಡು ಬಂದಿದ್ದ ಮೀನುಗಾರರು ಸಮುದ್ರ ಮಾರ್ಗದಲ್ಲಿ 4 ಸಾವಿರ ಕಿ.ಮೀ ಕ್ರಮಿಸಿ ಭಾರತದ ಸಮುದ್ರ ತೀರಕ್ಕೆ ಬಂದಿದ್ದರು. ಈ ಸಂದರ್ಭದಲ್ಲಿ ಡೀಸೆಲ್ ಖಾಲಿಯಾಗಿ ಹಣ, ಆಹಾರವಿಲ್ಲದೆ ಅದರಲ್ಲಿದ್ದವರು ಪರದಾಡಿದ್ದಾರೆ. ಬಳಿಕ ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಸ್ಥಳೀಯ ಮೀನುಗಾರರಿಗೆ ವಿದೇಶಿ ಬೋಟ್ ಪತ್ತೆಯಾಗಿದೆ. ಸ್ಥಳೀಯ ಮೀನುಗಾರರು ಕೋಸ್ಟ್ ಗಾರ್ಡ್​​ಗೆ ಮಾಹಿತಿ ರವಾನಿಸಿದ್ದಾರೆ. ಸ್ಥಳೀಯ ಮೀನುಗಾರರು ನೀಡಿದ ಮಾಹಿತಿಯ ಮೇರೆಗೆ ಮಾಹಿತಿಯಿಂದ ಬೋಟ್ ಹಾಗೂ ಮೀನುಗಾರರನ್ನ ವಶಕ್ಕೆ ಪಡೆದ ಅಮರ್ಥ್ಯ ಕೋಸ್ಟ್ ಗಾರ್ಡ್​​ ಪರಿಶೀಲನೆ ನಡೆಸುತ್ತಿದೆ, ಕೋಸ್ಟ್ ಗಾರ್ಡ್ ಶಿಪ್​​ ಸದ್ಯ ವಿದೇಶಿ ಹಡಗು ಹಾಗೂ ಮೀನುಗಾರರ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಪಾಸ್ ಪೋರ್ಟ್ ಇಲ್ಲದೆ ವಿದೇಶಿ ಹಡಗಿನಲ್ಲಿ ಗಡಿ ದಾಟಿದ ಹಿನ್ನಲೆ ಪ್ರಕರಣ ದಾಖಲಿಸಲಾಗಿದೆ.

ಕೋಸ್ಟ್‌ಗಾರ್ಡ್‌ನವರು ಮಂಗಳೂರು ಸಿಎಸ್‌ಪಿ ಅವರಿಗೆ ಬೋಟ್‌ ಅನ್ನು ಹಸ್ತಾಂತರಿಸಿದ್ದು ಇದೀಗ ಬೋಟು ಮಂಗಳೂರು ಹಳೆ ಬಂದರಿನಲ್ಲಿ ಇರಿಸಲಾಗಿದೆ. ಪ್ರಧಾನ ಕೋಸ್ಟ್‌ ಗಾರ್ಡ್‌ ಅಧಿಕಾರಿ ಸುಖೀಂದರ್‌ ಸಿಂಗ್‌ ಲಿಖೀತ ದೂರು ನೀಡಿದ್ದು ಅದರಂತೆ ಮಲ್ಪೆ ಕರಾವಳಿ ಕವಾಲು ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಜೀವನ್ ಸಾಥಿ ಡಾಟ್ ಕಾಂನಲ್ಲಿ ಪರಿಚಯವಾಗಿದ್ದ ಯುವತಿಗೆ 60 ಲಕ್ಷ ರೂ. ವಂಚನೆ

Next Post

ಬಂಟ್ವಾಳ: ಪಿಯುಸಿ ವಿದ್ಯಾರ್ಥಿ ನಾಪತ್ತೆ ಪ್ರಕರಣ, ಗ್ರಾಮಸ್ಥರಿಂದ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ

Related Posts

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
33
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ
ಕರಾವಳಿ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
30
Next Post
ಬಂಟ್ವಾಳ: ಪಿಯುಸಿ ವಿದ್ಯಾರ್ಥಿ ನಾಪತ್ತೆ ಪ್ರಕರಣ, ಗ್ರಾಮಸ್ಥರಿಂದ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ

ಬಂಟ್ವಾಳ: ಪಿಯುಸಿ ವಿದ್ಯಾರ್ಥಿ ನಾಪತ್ತೆ ಪ್ರಕರಣ, ಗ್ರಾಮಸ್ಥರಿಂದ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ

Discussion about this post

Recent News

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
67
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
10
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d