• About us
  • Contact us
  • Disclaimer
Monday, January 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಆಂಬ್ಯುಲೆನ್ಸ್‌ಗೆ ಭಾರಿ ಮೊತ್ತದ ಬಾಡಿಗೆ ಬೇಡಿಕೆ; ಮನನೊಂದು ಬೈಕ್​ನಲ್ಲೆ ಮಗನ ಮೃತದೇಹ ಕೊಂಡೊಯ್ದ ತಂದೆ!

Coastal Times by Coastal Times
April 27, 2022
in ರಾಷ್ಟ್ರೀಯ ಸುದ್ದಿ
ಆಂಬ್ಯುಲೆನ್ಸ್‌ಗೆ ಭಾರಿ ಮೊತ್ತದ ಬಾಡಿಗೆ ಬೇಡಿಕೆ; ಮನನೊಂದು ಬೈಕ್​ನಲ್ಲೆ ಮಗನ ಮೃತದೇಹ ಕೊಂಡೊಯ್ದ ತಂದೆ!
87
VIEWS
WhatsappTelegramShare on FacebookShare on Twitter

ತಿರುಪತಿ: ಆಂಬ್ಯುಲೆನ್ಸ್ ನಿರ್ವಾಹಕರು ಮೃತದೇಹವನ್ನು ಕೊಂಡೊಯ್ಯಲು ಭಾರಿ ಮೊತ್ತ ಕೇಳಿದ್ದು ಮೊದಲೇ ಮಗನ ಸಾವಿನಿಂದ ನೊಂದಿದ್ದ ತಂದೆ ಮಗನ ಶವವನ್ನು ತಿರುಪತಿಯಿಂದ 90 ಕಿ.ಮೀ ದೂರದಲ್ಲಿರುವ ತನ್ನ ಗ್ರಾಮಕ್ಕೆ ಬೈಕ್ ನಲ್ಲಿ ಕೊಂಡೊಯ್ದ ದಾರುಣ ಘಟನೆ ನಡೆದಿದೆ.

ತಿರುಪತಿಯ ಎಸ್‌ವಿಆರ್ ರುಯಿಯಾ ಸರ್ಕಾರಿ ಜನರಲ್ ಆಸ್ಪತ್ರೆಯ ಖಾಸಗಿ ಆಂಬ್ಯುಲೆನ್ಸ್ ನಿರ್ವಾಹಕರು ಇಂದು ಮುಂಜಾನೆ ಆಂಬ್ಯುಲೆನ್ಸ್ ಬಾಡಿಗೆಗೆ ಬೆಲೆಯನ್ನು ಕಡಿಮೆ ಮಾಡಲು ನಿರಾಕರಿಸಿದರು. ಇದರಿಂದ ದಿಕ್ಕು ತೋಚದ ತಂದೆ ಬೇರೆ ದಾರಿಯಿಲ್ಲದೆ ತನ್ನ ಮಗನನ್ನು ಮೋಟಾರ್‌ಸೈಕಲ್‌ನಲ್ಲಿ ಕೈಯಲ್ಲಿ ಹಿಡಿದುಕೊಂಡು ಹೋಗಿದ್ದಾರೆ. ಈ ಘಟನೆಯು ಆಕ್ರೋಶಕ್ಕೆ ಕಾರಣವಾಗಿದ್ದು ಜಿಲ್ಲಾ ಅಧಿಕಾರಿಗಳು ತನಿಖೆಗೆ ಸೂಚಿಸಿದ್ದಾರೆ. ಘಟನೆಗೆ ಕಾರಣರಾದ ಆರು ಖಾಸಗಿ ಆಂಬ್ಯುಲೆನ್ಸ್ ನಿರ್ವಾಹಕರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ.

A father was forced to take body of his son, who died of #kidney failure, on a motorcycle to his village 90 km away from #Tirupati on Tuesday early hours, when private ambulance operator at #Ruia govt hospital, refused to reduce their high price @NewIndianXpress pic.twitter.com/BaAcpRL7mH

— TNIE Andhra Pradesh (@xpressandhra) April 26, 2022

ಅನ್ನಮಯ್ಯ ಜಿಲ್ಲೆಯ ಚಿತ್ವೇಲ್‌ನ ಜೇಸೇವಾ ಅವರನ್ನು ಕಿಡ್ನಿ ಸಂಬಂಧಿ ಕಾಯಿಲೆಯಿಂದ ತಿರುಪತಿಯ ಎಸ್‌ವಿಆರ್ ರುಯಾ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸೋಮವಾರ ತಡರಾತ್ರಿ ಜೇಸೇವಾ ಮೃತಪಟ್ಟಿದ್ದನು.

ಚಿಟ್ವೇಲ್ ನಿವಾಸಿ ಶ್ರೀಕಾಂತ್ ಯಾದವ್ ಅವರು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿದ್ದು, ಶವವನ್ನು ಉಚಿತವಾಗಿ ಸ್ಥಳಾಂತರಿಸಲು ಒಪ್ಪಿಕೊಂಡರು. ಆದರೆ, ಆಸ್ಪತ್ರೆಯಲ್ಲಿದ್ದ ಖಾಸಗಿ ಆಂಬ್ಯುಲೆನ್ಸ್ ನಿರ್ವಾಹಕರು, ಸಿಂಡಿಕೇಟ್ ರಚಿಸಿ ಮತ್ತೊಂದು ಆಂಬ್ಯುಲೆನ್ಸ್ ಅನ್ನು ಆಸ್ಪತ್ರೆಗೆ ಪ್ರವೇಶಿಸದಂತೆ ತಡೆದು ಓಡಿಸಿದರು. ಆಂಬ್ಯುಲೆನ್ಸ್‌ನಲ್ಲಿ ಶವ ಸ್ಥಳಾಂತರಿಸುವುದಾದರೆ ಅದು ತಮ್ಮದಾಗಬೇಕು ಎಂದು ಪಟ್ಟು ಹಿಡಿದರು. ತನ್ನ ಸಂಬಂಧಿಕರ ಸಹಾಯದಿಂದ, ಜೀಸೇವಾ ತಂದೆ ತನ್ನ ಮಗನ ಶವವನ್ನು ಬೈಕ್ ನಲ್ಲಿ ತೆಗೆದುಕೊಂಡು ಹೋದರು.

ಘಟನೆ ಕುರಿತು ಪ್ರತಿಕ್ರಿಯಿಸಿರುವ ತಿರುಪತಿ ಸಂಸದ ಮಡ್ಡಿಲ ಗುರುಮೂರ್ತಿ, ಈ ಬಗ್ಗೆ ಜಿಲ್ಲಾಧಿಕಾರಿಗಳು ವಿಚಾರಣೆ ನಡೆಸಿ, ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ. ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಆರ್‌ಡಿಒ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಕರಾಚಿಯಲ್ಲಿ ಬಾಂಬ್ ಸ್ಫೋಟ ,ಮಹಿಳಾ ಸೂಸೈಡ್ ಬಾಂಬರ್ ಬಳಕೆ; ಸ್ಫೋಟದ ಭಯಾನಕ ವಿಡಿಯೋ!

Next Post

ಮಂಗಳೂರು: 47ನೇ ಪುರುಷರ ಹಾಗೂ 39ನೇ ಮಹಿಳೆಯರ ರಾಷ್ಟ್ರೀಯ ಸೀನಿಯರ್ ಪವರ್‌ ಲಿಫ್ಟಿಂಗ್ ಚಾಂಪಿಯನ್‌ಷಿಪ್-2022

Related Posts

Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ
ರಾಷ್ಟ್ರೀಯ ಸುದ್ದಿ

Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ

January 25, 2026
35
ಬಸ್‌ನಲ್ಲಿ ಲೈಂಗಿಕ ಕಿರುಕುಳ ಆರೋಪ, ತನ್ನದೇ ವೈರಲ್‌ ವಿಡಿಯೋ ನೋಡಿ ವ್ಯಕ್ತಿ ಆತ್ಮಹತ್ಯೆ; ಯೂಟ್ಯೂಬರ್ ಮಹಿಳೆ ವಿರುದ್ಧ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ
ರಾಷ್ಟ್ರೀಯ ಸುದ್ದಿ

ಬಸ್‌ನಲ್ಲಿ ಲೈಂಗಿಕ ಕಿರುಕುಳ ಆರೋಪ, ತನ್ನದೇ ವೈರಲ್‌ ವಿಡಿಯೋ ನೋಡಿ ವ್ಯಕ್ತಿ ಆತ್ಮಹತ್ಯೆ; ಯೂಟ್ಯೂಬರ್ ಮಹಿಳೆ ವಿರುದ್ಧ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ

January 20, 2026
174
Next Post
ಮಂಗಳೂರು: 47ನೇ ಪುರುಷರ ಹಾಗೂ 39ನೇ ಮಹಿಳೆಯರ ರಾಷ್ಟ್ರೀಯ ಸೀನಿಯರ್ ಪವರ್‌ ಲಿಫ್ಟಿಂಗ್ ಚಾಂಪಿಯನ್‌ಷಿಪ್-2022

ಮಂಗಳೂರು: 47ನೇ ಪುರುಷರ ಹಾಗೂ 39ನೇ ಮಹಿಳೆಯರ ರಾಷ್ಟ್ರೀಯ ಸೀನಿಯರ್ ಪವರ್‌ ಲಿಫ್ಟಿಂಗ್ ಚಾಂಪಿಯನ್‌ಷಿಪ್-2022

Discussion about this post

Recent News

ಮಲ್ಪೆ: ಕೋಡಿಬೆಂಗ್ರೆ ಸಮುದ್ರದಲ್ಲಿ ಪ್ರವಾಸಿಗರಿದ್ದ ದೋಣಿ ಪಲ್ಟಿ : ಮೈಸೂರು ಮೂಲದ ಇಬ್ಬರು ಸಾವು

ಮಲ್ಪೆ: ಕೋಡಿಬೆಂಗ್ರೆ ಸಮುದ್ರದಲ್ಲಿ ಪ್ರವಾಸಿಗರಿದ್ದ ದೋಣಿ ಪಲ್ಟಿ : ಮೈಸೂರು ಮೂಲದ ಇಬ್ಬರು ಸಾವು

January 26, 2026
20
Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ

Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ

January 25, 2026
35
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಲ್ಪೆ: ಕೋಡಿಬೆಂಗ್ರೆ ಸಮುದ್ರದಲ್ಲಿ ಪ್ರವಾಸಿಗರಿದ್ದ ದೋಣಿ ಪಲ್ಟಿ : ಮೈಸೂರು ಮೂಲದ ಇಬ್ಬರು ಸಾವು

ಮಲ್ಪೆ: ಕೋಡಿಬೆಂಗ್ರೆ ಸಮುದ್ರದಲ್ಲಿ ಪ್ರವಾಸಿಗರಿದ್ದ ದೋಣಿ ಪಲ್ಟಿ : ಮೈಸೂರು ಮೂಲದ ಇಬ್ಬರು ಸಾವು

January 26, 2026
Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ

Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ

January 25, 2026
ದೇಶದ ಅತಿ ದೊಡ್ಡ ರಾಬರಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರೂ ಹಣವಿದ್ದ ಎರಡು ಕಂಟೇನರ್​​​ ಹೈಜಾಕ್​?

ದೇಶದ ಅತಿ ದೊಡ್ಡ ರಾಬರಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರೂ ಹಣವಿದ್ದ ಎರಡು ಕಂಟೇನರ್​​​ ಹೈಜಾಕ್​?

January 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d