• About us
  • Contact us
  • Disclaimer
Monday, September 25, 2023
  • Login
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Home ರಾಷ್ಟ್ರೀಯ ಸುದ್ದಿ

ಆಂಬ್ಯುಲೆನ್ಸ್‌ಗೆ ಭಾರಿ ಮೊತ್ತದ ಬಾಡಿಗೆ ಬೇಡಿಕೆ; ಮನನೊಂದು ಬೈಕ್​ನಲ್ಲೆ ಮಗನ ಮೃತದೇಹ ಕೊಂಡೊಯ್ದ ತಂದೆ!

Coastal Times by Coastal Times
April 27, 2022
in ರಾಷ್ಟ್ರೀಯ ಸುದ್ದಿ
ಆಂಬ್ಯುಲೆನ್ಸ್‌ಗೆ ಭಾರಿ ಮೊತ್ತದ ಬಾಡಿಗೆ ಬೇಡಿಕೆ; ಮನನೊಂದು ಬೈಕ್​ನಲ್ಲೆ ಮಗನ ಮೃತದೇಹ ಕೊಂಡೊಯ್ದ ತಂದೆ!
85
VIEWS
WhatsappTelegramShare on FacebookShare on Twitterinstagram

ತಿರುಪತಿ: ಆಂಬ್ಯುಲೆನ್ಸ್ ನಿರ್ವಾಹಕರು ಮೃತದೇಹವನ್ನು ಕೊಂಡೊಯ್ಯಲು ಭಾರಿ ಮೊತ್ತ ಕೇಳಿದ್ದು ಮೊದಲೇ ಮಗನ ಸಾವಿನಿಂದ ನೊಂದಿದ್ದ ತಂದೆ ಮಗನ ಶವವನ್ನು ತಿರುಪತಿಯಿಂದ 90 ಕಿ.ಮೀ ದೂರದಲ್ಲಿರುವ ತನ್ನ ಗ್ರಾಮಕ್ಕೆ ಬೈಕ್ ನಲ್ಲಿ ಕೊಂಡೊಯ್ದ ದಾರುಣ ಘಟನೆ ನಡೆದಿದೆ.

ತಿರುಪತಿಯ ಎಸ್‌ವಿಆರ್ ರುಯಿಯಾ ಸರ್ಕಾರಿ ಜನರಲ್ ಆಸ್ಪತ್ರೆಯ ಖಾಸಗಿ ಆಂಬ್ಯುಲೆನ್ಸ್ ನಿರ್ವಾಹಕರು ಇಂದು ಮುಂಜಾನೆ ಆಂಬ್ಯುಲೆನ್ಸ್ ಬಾಡಿಗೆಗೆ ಬೆಲೆಯನ್ನು ಕಡಿಮೆ ಮಾಡಲು ನಿರಾಕರಿಸಿದರು. ಇದರಿಂದ ದಿಕ್ಕು ತೋಚದ ತಂದೆ ಬೇರೆ ದಾರಿಯಿಲ್ಲದೆ ತನ್ನ ಮಗನನ್ನು ಮೋಟಾರ್‌ಸೈಕಲ್‌ನಲ್ಲಿ ಕೈಯಲ್ಲಿ ಹಿಡಿದುಕೊಂಡು ಹೋಗಿದ್ದಾರೆ. ಈ ಘಟನೆಯು ಆಕ್ರೋಶಕ್ಕೆ ಕಾರಣವಾಗಿದ್ದು ಜಿಲ್ಲಾ ಅಧಿಕಾರಿಗಳು ತನಿಖೆಗೆ ಸೂಚಿಸಿದ್ದಾರೆ. ಘಟನೆಗೆ ಕಾರಣರಾದ ಆರು ಖಾಸಗಿ ಆಂಬ್ಯುಲೆನ್ಸ್ ನಿರ್ವಾಹಕರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ.

A father was forced to take body of his son, who died of #kidney failure, on a motorcycle to his village 90 km away from #Tirupati on Tuesday early hours, when private ambulance operator at #Ruia govt hospital, refused to reduce their high price @NewIndianXpress pic.twitter.com/BaAcpRL7mH

— TNIE Andhra Pradesh (@xpressandhra) April 26, 2022

ಅನ್ನಮಯ್ಯ ಜಿಲ್ಲೆಯ ಚಿತ್ವೇಲ್‌ನ ಜೇಸೇವಾ ಅವರನ್ನು ಕಿಡ್ನಿ ಸಂಬಂಧಿ ಕಾಯಿಲೆಯಿಂದ ತಿರುಪತಿಯ ಎಸ್‌ವಿಆರ್ ರುಯಾ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸೋಮವಾರ ತಡರಾತ್ರಿ ಜೇಸೇವಾ ಮೃತಪಟ್ಟಿದ್ದನು.

ಚಿಟ್ವೇಲ್ ನಿವಾಸಿ ಶ್ರೀಕಾಂತ್ ಯಾದವ್ ಅವರು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿದ್ದು, ಶವವನ್ನು ಉಚಿತವಾಗಿ ಸ್ಥಳಾಂತರಿಸಲು ಒಪ್ಪಿಕೊಂಡರು. ಆದರೆ, ಆಸ್ಪತ್ರೆಯಲ್ಲಿದ್ದ ಖಾಸಗಿ ಆಂಬ್ಯುಲೆನ್ಸ್ ನಿರ್ವಾಹಕರು, ಸಿಂಡಿಕೇಟ್ ರಚಿಸಿ ಮತ್ತೊಂದು ಆಂಬ್ಯುಲೆನ್ಸ್ ಅನ್ನು ಆಸ್ಪತ್ರೆಗೆ ಪ್ರವೇಶಿಸದಂತೆ ತಡೆದು ಓಡಿಸಿದರು. ಆಂಬ್ಯುಲೆನ್ಸ್‌ನಲ್ಲಿ ಶವ ಸ್ಥಳಾಂತರಿಸುವುದಾದರೆ ಅದು ತಮ್ಮದಾಗಬೇಕು ಎಂದು ಪಟ್ಟು ಹಿಡಿದರು. ತನ್ನ ಸಂಬಂಧಿಕರ ಸಹಾಯದಿಂದ, ಜೀಸೇವಾ ತಂದೆ ತನ್ನ ಮಗನ ಶವವನ್ನು ಬೈಕ್ ನಲ್ಲಿ ತೆಗೆದುಕೊಂಡು ಹೋದರು.

ಘಟನೆ ಕುರಿತು ಪ್ರತಿಕ್ರಿಯಿಸಿರುವ ತಿರುಪತಿ ಸಂಸದ ಮಡ್ಡಿಲ ಗುರುಮೂರ್ತಿ, ಈ ಬಗ್ಗೆ ಜಿಲ್ಲಾಧಿಕಾರಿಗಳು ವಿಚಾರಣೆ ನಡೆಸಿ, ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ. ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಆರ್‌ಡಿಒ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Posts

ಕೂಲಿ ನಂ.1 ಕೆಂಪು ಶರ್ಟ್ ಸೂಟ್‌ಕೇಸ್ ಹೊತ್ತು ಕೂಲಿಗಳ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ
ರಾಷ್ಟ್ರೀಯ ಸುದ್ದಿ

ಕೂಲಿ ನಂ.1 ಕೆಂಪು ಶರ್ಟ್ ಸೂಟ್‌ಕೇಸ್ ಹೊತ್ತು ಕೂಲಿಗಳ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ

September 23, 2023
32
ಮಹದೇವ್ ಆಪ್ ನಿಂದ 5000 ಕೋಟಿ ಲೂಟಿ, 417 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡ ಇಡಿ
ರಾಷ್ಟ್ರೀಯ ಸುದ್ದಿ

ಮಹದೇವ್ ಆಪ್ ನಿಂದ 5000 ಕೋಟಿ ಲೂಟಿ, 417 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡ ಇಡಿ

September 18, 2023
109

Recent News

ಈದ್ ಮಿಲಾದ್ ದಿನ ದಕ್ಕೆಯಲ್ಲಿ ವ್ಯಾಪಾರ ನಡೆಸಿದರೆ ಬಹಿಷ್ಕಾರ ; ಹಸಿಮೀನು ವ್ಯಾಪಾರಸ್ಥರ ಸಂಘದಿಂದ ಸ್ಪಷ್ಟನೆ

ಈದ್ ಮಿಲಾದ್ ದಿನ ದಕ್ಕೆಯಲ್ಲಿ ವ್ಯಾಪಾರ ನಡೆಸಿದರೆ ಬಹಿಷ್ಕಾರ ; ಹಸಿಮೀನು ವ್ಯಾಪಾರಸ್ಥರ ಸಂಘದಿಂದ ಸ್ಪಷ್ಟನೆ

September 25, 2023
120
ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

September 24, 2023
141
Coastal Times Kannada

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಈದ್ ಮಿಲಾದ್ ದಿನ ದಕ್ಕೆಯಲ್ಲಿ ವ್ಯಾಪಾರ ನಡೆಸಿದರೆ ಬಹಿಷ್ಕಾರ ; ಹಸಿಮೀನು ವ್ಯಾಪಾರಸ್ಥರ ಸಂಘದಿಂದ ಸ್ಪಷ್ಟನೆ

ಈದ್ ಮಿಲಾದ್ ದಿನ ದಕ್ಕೆಯಲ್ಲಿ ವ್ಯಾಪಾರ ನಡೆಸಿದರೆ ಬಹಿಷ್ಕಾರ ; ಹಸಿಮೀನು ವ್ಯಾಪಾರಸ್ಥರ ಸಂಘದಿಂದ ಸ್ಪಷ್ಟನೆ

September 25, 2023
ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

September 24, 2023
ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

September 23, 2023
  • About
  • Advertise
  • Privacy & Policy
  • Contact

Copyright ©2023. All Rights Reserved. Coastaltimeskannada.com | Design and Developed By Bluechip Infosystem

No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2023. All Rights Reserved. Coastaltimeskannada.com | Design and Developed By Bluechip Infosystem

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In