• About us
  • Contact us
  • Disclaimer
Monday, January 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕರಾಚಿಯಲ್ಲಿ ಬಾಂಬ್ ಸ್ಫೋಟ ,ಮಹಿಳಾ ಸೂಸೈಡ್ ಬಾಂಬರ್ ಬಳಕೆ; ಸ್ಫೋಟದ ಭಯಾನಕ ವಿಡಿಯೋ!

Coastal Times by Coastal Times
April 27, 2022
in ರಾಷ್ಟ್ರೀಯ ಸುದ್ದಿ
ಕರಾಚಿಯಲ್ಲಿ ಬಾಂಬ್ ಸ್ಫೋಟ ,ಮಹಿಳಾ ಸೂಸೈಡ್ ಬಾಂಬರ್ ಬಳಕೆ; ಸ್ಫೋಟದ ಭಯಾನಕ ವಿಡಿಯೋ!
781
VIEWS
WhatsappTelegramShare on FacebookShare on Twitter

ಕರಾಚಿ: ಕರಾಚಿಯಲ್ಲಿ ಬಾಂಬ್ ಸ್ಫೋಟದಿಂದ ಮೂವರು ಚೀನಾ ಪ್ರಜೆಗಳು ಸೇರಿದಂತೆ ನಾಲ್ವರ ಹತ್ಯೆಯ ಹಿಂದೆ ಮಹಿಳೆಯ ಕೈವಾಡ ಬಯಲಾಗಿದೆ. ಪಾಕಿಸ್ತಾನದ ಪ್ರತ್ಯೇಕತಾವಾದಿ ಗುಂಪಿನ ಮಹಿಳಾ ಆತ್ಮಾಹುತಿ ಬಾಂಬರ್ ಕರಾಚಿ ವಿಶ್ವವಿದ್ಯಾನಿಲಯದೊಂದಿಗೆ ಸಂಯೋಜಿತವಾಗಿರುವ ಕನ್ಫ್ಯೂಷಿಯಸ್ ಇನ್‌ಸ್ಟಿಟ್ಯೂಟ್‌ನ ಸಿಬ್ಬಂದಿಯನ್ನು ಸಾಗಿಸುತ್ತಿದ್ದ ವಾಹನದ ಮೇಲೆ ದಾಳಿ ನಡೆಸಿದ್ದು, ಮೂವರು ಚೀನಾ ಪ್ರಜೆಗಳು ಸೇರಿದಂತೆ ನಾಲ್ವರ ಹತ್ಯೆಗೆ ಕಾರಣವಾಗಿದೆ. ಕರಾಚಿಯಲ್ಲಿ ಚೀನಿಯರ ಮೇಲೆ ಇಂದಿನ ಆತ್ಮಾಹುತಿ ಬಾಂಬ್ ದಾಳಿಯ ಹೊಣೆಯನ್ನ ಬಲೂಚ್ ಲಿಬರೇಶನ್ ಆರ್ಮಿ ಒಪ್ಪಿಕೊಂಡಿದೆ.  ಈ ಗುಂಪಿನ ವಕ್ತಾರ ಜೀಯಂಡ್ ಬಲೋಚ್ ಸೂಸೈಡ್ ಬಾಂಬ್ ದಾಳಿ ಹೊಣೆಯನ್ನ ಒಪ್ಪಿಕೊಂಡಿರುವುದಾಗಿ ತಿಳಿಸಿದ್ದಾರೆ.

ಇದೇ ಮೊದಲ ಬಾರಿಗೆ ಮಹಿಳಾ ಸೂಸೈಡ್ ಬಾಂಬರ್ ಅನ್ನ ಈ ಕಾರ್ಯಾಚರಣೆಯಲ್ಲಿ ಬಳಸಲಾಯಿತು ಎಂದು ಅವರು ಹೇಳಿದ್ದಾರೆ. ಬುರ್ಕಾ ಧರಿಸಿ ಗೇಟ್ ಬಳಿ ನಿಂತಿದ್ದ ಮಹಿಳೆ ವ್ಯಾನ್ ಕಾಲೇಜು ಆವರಣದೊಳಕ್ಕೆ ಬರ್ತಿದ್ದಂತೆ ತನ್ನನ್ನು ತಾನು ಸ್ಫೋಟಿಸಿಕೊಂಡು ದುರಂತಕ್ಕೆ ಕಾರಣಳಾಗಿದ್ದಾಳೆ. ಸೂಸೈಡ್ ಬಾಂಬರ್ ನ ಶರಿ ಬಲೂಚ್ ಎಂದು ಗುರ್ತಿಸಲಾಗಿದೆ. ಈಕೆಯ ಪತಿ ವೈದ್ಯರಾಗಿದ್ದು ಇಬ್ಬರು ಮಕ್ಕಳಿದ್ದಾರೆ ಎಂದು ತಿಳಿದುಬಂದಿದೆ. ದಾಳಿಯಲ್ಲಿ ಮೂವರು ಚೀನಾ ಪ್ರಜೆಗಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಕರಾಚಿ ಪೊಲೀಸರು ಖಚಿತಪಡಿಸಿದ್ದಾರೆ.

CCTV footage of the suicide bomber who detonates explosives when the Chinese Institute vehicles arrived. Police confirms the killing of 3 Chinese and 1 Pakistani in this #BLA attack.
BLA has significantly up their attacks in #Pakistan in recent times.#KarachiUniversity https://t.co/BbNxoeXZJ1 pic.twitter.com/MDkYGZpbbL

— Bashir Ahmad Gwakh (@bashirgwakh) April 26, 2022

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಕೋವಿಡ್‌ ನಾಲ್ಕನೇ ಅಲೆ ಸಾಧ್ಯತೆ: ಮಾಸ್ಕ್‌ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ ದಂಡ.

Next Post

ಆಂಬ್ಯುಲೆನ್ಸ್‌ಗೆ ಭಾರಿ ಮೊತ್ತದ ಬಾಡಿಗೆ ಬೇಡಿಕೆ; ಮನನೊಂದು ಬೈಕ್​ನಲ್ಲೆ ಮಗನ ಮೃತದೇಹ ಕೊಂಡೊಯ್ದ ತಂದೆ!

Related Posts

Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ
ರಾಷ್ಟ್ರೀಯ ಸುದ್ದಿ

Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ

January 25, 2026
35
ಬಸ್‌ನಲ್ಲಿ ಲೈಂಗಿಕ ಕಿರುಕುಳ ಆರೋಪ, ತನ್ನದೇ ವೈರಲ್‌ ವಿಡಿಯೋ ನೋಡಿ ವ್ಯಕ್ತಿ ಆತ್ಮಹತ್ಯೆ; ಯೂಟ್ಯೂಬರ್ ಮಹಿಳೆ ವಿರುದ್ಧ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ
ರಾಷ್ಟ್ರೀಯ ಸುದ್ದಿ

ಬಸ್‌ನಲ್ಲಿ ಲೈಂಗಿಕ ಕಿರುಕುಳ ಆರೋಪ, ತನ್ನದೇ ವೈರಲ್‌ ವಿಡಿಯೋ ನೋಡಿ ವ್ಯಕ್ತಿ ಆತ್ಮಹತ್ಯೆ; ಯೂಟ್ಯೂಬರ್ ಮಹಿಳೆ ವಿರುದ್ಧ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ

January 20, 2026
176
Next Post
ಆಂಬ್ಯುಲೆನ್ಸ್‌ಗೆ ಭಾರಿ ಮೊತ್ತದ ಬಾಡಿಗೆ ಬೇಡಿಕೆ; ಮನನೊಂದು ಬೈಕ್​ನಲ್ಲೆ ಮಗನ ಮೃತದೇಹ ಕೊಂಡೊಯ್ದ ತಂದೆ!

ಆಂಬ್ಯುಲೆನ್ಸ್‌ಗೆ ಭಾರಿ ಮೊತ್ತದ ಬಾಡಿಗೆ ಬೇಡಿಕೆ; ಮನನೊಂದು ಬೈಕ್​ನಲ್ಲೆ ಮಗನ ಮೃತದೇಹ ಕೊಂಡೊಯ್ದ ತಂದೆ!

Discussion about this post

Recent News

ಮಲ್ಪೆ: ಕೋಡಿಬೆಂಗ್ರೆ ಸಮುದ್ರದಲ್ಲಿ ಪ್ರವಾಸಿಗರಿದ್ದ ದೋಣಿ ಪಲ್ಟಿ : ಮೈಸೂರು ಮೂಲದ ಇಬ್ಬರು ಸಾವು

ಮಲ್ಪೆ: ಕೋಡಿಬೆಂಗ್ರೆ ಸಮುದ್ರದಲ್ಲಿ ಪ್ರವಾಸಿಗರಿದ್ದ ದೋಣಿ ಪಲ್ಟಿ : ಮೈಸೂರು ಮೂಲದ ಇಬ್ಬರು ಸಾವು

January 26, 2026
25
Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ

Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ

January 25, 2026
35
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಲ್ಪೆ: ಕೋಡಿಬೆಂಗ್ರೆ ಸಮುದ್ರದಲ್ಲಿ ಪ್ರವಾಸಿಗರಿದ್ದ ದೋಣಿ ಪಲ್ಟಿ : ಮೈಸೂರು ಮೂಲದ ಇಬ್ಬರು ಸಾವು

ಮಲ್ಪೆ: ಕೋಡಿಬೆಂಗ್ರೆ ಸಮುದ್ರದಲ್ಲಿ ಪ್ರವಾಸಿಗರಿದ್ದ ದೋಣಿ ಪಲ್ಟಿ : ಮೈಸೂರು ಮೂಲದ ಇಬ್ಬರು ಸಾವು

January 26, 2026
Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ

Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ

January 25, 2026
ದೇಶದ ಅತಿ ದೊಡ್ಡ ರಾಬರಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರೂ ಹಣವಿದ್ದ ಎರಡು ಕಂಟೇನರ್​​​ ಹೈಜಾಕ್​?

ದೇಶದ ಅತಿ ದೊಡ್ಡ ರಾಬರಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರೂ ಹಣವಿದ್ದ ಎರಡು ಕಂಟೇನರ್​​​ ಹೈಜಾಕ್​?

January 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d