• About us
  • Contact us
  • Disclaimer
Tuesday, September 16, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಆರೋಪಿ‌ ನಟ ದರ್ಶನ್ ಗೆ ರಾಜಾತಿಥ್ಯ: ಕಾರಾಗೃಹದ 9 ಸಿಬ್ಬಂದಿ ಅಮಾನತು, 3 ಪ್ರಕರಣಗಳ ಪೈಕಿ ಎರಡರಲ್ಲಿ ದರ್ಶನ್​ A1

Coastal Times by Coastal Times
August 27, 2024
in ರಾಜ್ಯ
ಆರೋಪಿ‌ ನಟ ದರ್ಶನ್ ಗೆ ರಾಜಾತಿಥ್ಯ: ಕಾರಾಗೃಹದ 9 ಸಿಬ್ಬಂದಿ ಅಮಾನತು, 3 ಪ್ರಕರಣಗಳ ಪೈಕಿ ಎರಡರಲ್ಲಿ ದರ್ಶನ್​ A1
66
VIEWS
WhatsappTelegramShare on FacebookShare on Twitter

ಬೆಂಗಳೂರು, ಆಗಸ್ಟ್‌.26: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಆರೋಪಿ ದರ್ಶನ್ಗೆ ರಾಜಾತಿಥ್ಯ ನೀಡುತ್ತಿರುವ ವಿಚಾರ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದ್ದು, ಜೈಲಿನ ಅವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ, ಇದಕ್ಕೆ ಕಾರಣರಾದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಹಾಗೂ ದರ್ಶನ್ ಮತ್ತು ಆತನ ಸಹಚರರನ್ನು ರಾಜ್ಯದ ವಿವಿಧ ಜೈಲುಗಳಿಗೆ ಸ್ಥಳಾಂತರಿಸುವಂತೆ ಸೂಚನೆ ನೀಡಿದ್ದರು. ಹೀಗಾಗಿ ದರ್ಶನ್ ಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರ ಮಾಡಲಾಗುತ್ತದೆ ಎನ್ನಲಾಗಿದೆ. ಕಾರಾಗೃಹಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಸಿಎಂ ಸೂಚನೆ ಹಿನ್ನೆಲೆಯಲ್ಲಿ ಜೈಲಿಗೆ ಭೇಟಿ ನೀಡಿದ ಡಿಜಿಪಿ ಮಾಲಿನಿ ಕೃಷ್ಣ ಮೂರ್ತಿ ಅವರು ಇಬ್ಬರು ಜೈಲರ್‌ಗಳು ಸೇರಿದಂತೆ ಒಂಬತ್ತು ಸಿಬ್ಬಂದಿಯನ್ನು ಅಮಾನತು ಮಾಡಿರುವುದಾಗಿ ತಿಳಿಸಿದ್ದಾರೆ. ಈಮಧ್ಯೆ, ವಿಚಾರ ಬಹಿರಂಗವಾಗುತ್ತಿದ್ದಂತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಗೃಹಸಚಿವ ಡಾ. ಪರಮೇಶ್ವರ್ ಭೇಟಿ ನೀಡಿದರು. ಜೈಲಿನಲ್ಲಿ ಅಕ್ರಮ ನಡೆದಿರೋದು ನಮಗೆ ತಿಳಿದಿದೆ. ಅಧೀಕ್ಷಕರಾದ ಮಲ್ಲಿಕಾರ್ಜುನಸ್ವಾಮಿ, ಶೇಷಮೂರ್ತಿಯಿಂದ ಲೋಪವಾಗಿದೆ. ಈ ಇಬ್ಬರು ಜೈಲು ಅಧಿಕಾರಿಗಳನ್ನೂ ಸಹ ಅಮಾನತು ಮಾಡಿದ್ದೇವೆ ಎಂದು ತಿಳಿಸಿದರು.

ದರ್ಶನ್ ವಿರುದ್ಧ ಮತ್ತೆ ಎಫ್ಐಆರ್ : ‘ಕಾರಾಗೃಹ U/s. 42 ಆ್ಯಕ್ಟ್’ ಅಡಿಯಲ್ಲಿ ಒಂದು ಎಫ್​ಐಆರ್​ ದಾಖಲಾಗಿದ್ದು, ಅದರಲ್ಲಿ ದರ್ಶನ್ A1, ಮ್ಯಾನೇಜರ್​ ನಾಗರಾಜ್ A2, ವಿಲ್ಸನ್ ಗಾರ್ಡನ್ ನಾಗ A3 ಹಾಗೂ ಕುಳ್ಳ ಸೀನಾ A4 ಆಗಿದ್ದಾನೆ. ಇನ್ನೊಂದು ಎಫ್​ಐಆರ್​ನಲ್ಲಿ ದರ್ಶನ್ A1, ಧರ್ಮ A2 ಹಾಗೂ ಸತ್ಯ A3 ಆಗಿದ್ದಾನೆ. ‘U/S 42, 54 (1(A) Prisons Act & 238, 323 BNS’ ಅಡಿಯಲ್ಲಿ ಸುದರ್ಶನ್ ಕೆ.ಎಸ್. A1, ಮುಜೀಬ್ A2, ಪರಮೇಶ ನಾಯಕ್ ಲಮಾಣಿ A3, ಕೆ.ಬಿ. ರಾಯಮನೆ A4 ಆಗಿರುವುದು ತಿಳಿದುಬಂದಿದೆ.

 

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಕಾರ್ಕಳ ಗ್ಯಾಂಗ್ ರೇಪ್ ; ಸಂತ್ರಸ್ತೆ ರಕ್ತದಲ್ಲಿ ಮಾದಕ ವಸ್ತು ಅಂಶ ಪತ್ತೆ- ಎಸ್‌ಪಿ. ಅರುಣ್

Next Post

ಆ.30ರಿಂದ ಮೂರು ದಿನ ಮಂಗಳೂರಿನಲ್ಲಿ 2ನೇ ಆವೃತ್ತಿಯ “ಕಬಡ್ಡಿ ಪ್ರೀಮಿಯರ್ ಲೀಗ್” ಆಹಾರೋತ್ಸವ, ವಿನೋದ ಮೇಳ ಆಯೋಜನೆ

Related Posts

ರಾಜ್ಯ

ಸುಪ್ರೀಂಕೋರ್ಟ್ ನಲ್ಲಿ ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್, ಪವಿತ್ರಾ ಸೇರಿ 7 ಆರೋಪಿಗಳ ಜಾಮೀನು ರದ್ದು

August 14, 2025
68
ಬೆಂಗಳೂರು: ಸಹ ಪ್ರಯಾಣಿಕನ ಬ್ಯಾಗ್‌ಗೆ 3.5 ಕೆ.ಜಿ ಚಿನ್ನವಿದ್ದ ಬ್ಯಾಗ್ ಎಸೆದು ಸ್ಮಗ್ಲರ್ ಎಸ್ಕೇಪ್
ರಾಜ್ಯ

ಬೆಂಗಳೂರು: ಸಹ ಪ್ರಯಾಣಿಕನ ಬ್ಯಾಗ್‌ಗೆ 3.5 ಕೆ.ಜಿ ಚಿನ್ನವಿದ್ದ ಬ್ಯಾಗ್ ಎಸೆದು ಸ್ಮಗ್ಲರ್ ಎಸ್ಕೇಪ್

July 25, 2025
67
Next Post
ಆ.30ರಿಂದ ಮೂರು ದಿನ ಮಂಗಳೂರಿನಲ್ಲಿ 2ನೇ ಆವೃತ್ತಿಯ “ಕಬಡ್ಡಿ ಪ್ರೀಮಿಯರ್ ಲೀಗ್” ಆಹಾರೋತ್ಸವ, ವಿನೋದ ಮೇಳ ಆಯೋಜನೆ

ಆ.30ರಿಂದ ಮೂರು ದಿನ ಮಂಗಳೂರಿನಲ್ಲಿ 2ನೇ ಆವೃತ್ತಿಯ “ಕಬಡ್ಡಿ ಪ್ರೀಮಿಯರ್ ಲೀಗ್” ಆಹಾರೋತ್ಸವ, ವಿನೋದ ಮೇಳ ಆಯೋಜನೆ

Discussion about this post

Recent News

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT )  ಚಿತ್ರದ ‘ಗಂಗಿ ಗಂಗಿ’…  ಹಾಡು ರಿಲೀಸ್.

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT ) ಚಿತ್ರದ ‘ಗಂಗಿ ಗಂಗಿ’… ಹಾಡು ರಿಲೀಸ್.

September 15, 2025
11
ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

September 15, 2025
53
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT )  ಚಿತ್ರದ ‘ಗಂಗಿ ಗಂಗಿ’…  ಹಾಡು ರಿಲೀಸ್.

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT ) ಚಿತ್ರದ ‘ಗಂಗಿ ಗಂಗಿ’… ಹಾಡು ರಿಲೀಸ್.

September 15, 2025
ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

September 15, 2025
ಉಳ್ಳಾಲ ಹಠಾತ್ತನೇ ಕೈಕೊಟ್ಟ ಇಂಜಿನ್ ಬೋಟ್ ನಲ್ಲಿ ಇದ್ದ 13 ಮಂದಿ ಮೀನುಗಾರರು ಈಜಿ ಪ್ರಾಣ ರಕ್ಷಿಸಿಕೊಂಡರು , ಬೋಟ್ ಸಂಪೂರ್ಣ ಹಾನಿ

ಉಳ್ಳಾಲ ಹಠಾತ್ತನೇ ಕೈಕೊಟ್ಟ ಇಂಜಿನ್ ಬೋಟ್ ನಲ್ಲಿ ಇದ್ದ 13 ಮಂದಿ ಮೀನುಗಾರರು ಈಜಿ ಪ್ರಾಣ ರಕ್ಷಿಸಿಕೊಂಡರು , ಬೋಟ್ ಸಂಪೂರ್ಣ ಹಾನಿ

September 15, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d