• About us
  • Contact us
  • Disclaimer
Friday, October 3, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಡುಪಿ: ಎ.ಕೆ.ಎಂ.ಎಸ್ ಬಸ್ ಮಾಲೀಕನ ಮನೆಗೆ ನುಗ್ಗಿ ಬರ್ಬರ ಹತ್ಯೆ

Coastal Times by Coastal Times
September 27, 2025
in ಕ್ರೈಮ್ ನ್ಯೂಸ್
ಉಡುಪಿ: ಎ.ಕೆ.ಎಂ.ಎಸ್ ಬಸ್ ಮಾಲೀಕನ ಮನೆಗೆ ನುಗ್ಗಿ ಬರ್ಬರ ಹತ್ಯೆ
147
VIEWS
WhatsappTelegramShare on FacebookShare on Twitter

ಉಡುಪಿ, ಸೆ.27 : ಎ.ಕೆ.ಎಂ.ಎಸ್ ಖಾಸಗಿ ಬಸ್ ಮಾಲೀಕ ಮತ್ತು ರೌಡಿಶೀಟರ್ ಆಗಿ ಗುರುತಿಸಿಕೊಂಡಿದ್ದ ಸೈಫುದ್ದೀನ್ ಎಂಬವರನ್ನು ಮಲ್ಪೆ ಬಳಿಯ ಕೊಡವೂರಿನ ಮನೆಯಲ್ಲಿ ಆಗಂತುಕರು ಬರ್ಬರವಾಗಿ ಕೊಲೆ ಮಾಡಿದ್ದಾರೆ.

ಮಧ್ಯಾಹ್ನ ವೇಳೆಗೆ ಸೈಫುದ್ದೀನ್ ಮನೆಗೆ ಬಂದಿದ್ದಾಗಲೇ ಕಾರಿನಲ್ಲಿ ಬಂದಿದ್ದ ತಂಡವೊಂದು ಏಕಾಏಕಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ. ಸ್ಥಳಕ್ಕೆ ಭೇಟಿ ನೀಡಿದ ಎಸ್ಪಿ ಹರಿರಾಮ್ ಶಂಕರ್, ಮೂವರು ಕೃತ್ಯದಲ್ಲಿ ಭಾಗಿಯಾದ ಮಾಹಿತಿ ಇದೆ, ಯಾಕಾಗಿ, ಯಾರು ಕೃತ್ಯ ಮಾಡಿದ್ದಾರೆ ಎನ್ನುವ ಬಗ್ಗೆ ತನಿಖೆ ಬಳಿಕ ತಿಳಿಯಲಿದೆ, ನಾವು ಆರೋಪಿಗಳ ಪತ್ತೆಗಾಗಿ ತಂಡ ರಚಿಸುತ್ತೇವೆ ಎಂದಿದ್ದಾರೆ.

ಈ ಬಗ್ಗೆ ಸೈಫುದ್ದೀನ್‌ ಪುತ್ರ ದೂರು ನೀಡಿದ್ದು, ಇಬ್ಬರ ಬಗ್ಗೆ ಉಲ್ಲೇಖಿಸಿದ್ದಾರೆ.‌ ಸೈಫುದ್ದೀನ್‌ ಸ್ನೇಹಿತರಾದ ಉಡುಪಿ ಕುಕ್ಕಿಕಟ್ಟೆಯ ನಿವಾಸಿ ಫೈಜಲ್‌ ಖಾನ್‌ ಮನೆಗೆ ಬಂದು ಬಸ್‌ ವಿಚಾರದ ಬಗ್ಗೆ ಮಾತನಾಡಲು ಕರೆದಿದ್ದ. ಹೀಗಾಗಿ ಫೈಜಲ್‌ ನ ಕಾರಿನಲ್ಲಿ ಸೈಫುದ್ದೀನ್‌ ತೆರಳಿದ್ದರು. ಮಣಿಪಾಲದಿಂದ ಕೊಡವೂರಿಗೆ ತೆರಳಿ, ಅಲ್ಲಿ ಫೈಜಲ್‌ ಖಾನ್‌ ಮತ್ತು ದೊಡ್ಡಣಗುಡ್ಡೆ ನಿವಾಸಿ ಶರೀಫ್‌ ಮತ್ತು ಇತರರು ಸೇರಿ ಸೈಫುದ್ದೀನ್‌ ಮೇಲೆ ಮಚ್ಚಿನಿಂದ ತಲೆಗೆ ಮತ್ತು ಬೆನ್ನಿಗೆ ಕೊಚ್ಚಿ ಕೊಲೆ ಮಾಡಿ, ಕಾರಿನಲ್ಲಿ ಪರಾರಿಯಾಗಿದ್ದಾರೆ.

ಘಟನೆ ಬೆನ್ನಲ್ಲೇ ಮಲ್ಪೆ ಪೊಲೀಸರು ಮತ್ತು ಉಡುಪಿ ಪೊಲೀಸರು ನಾಕಾಬಂದಿ ಮಾಡಿ ತಪಾಸಣೆ ಚುರುಕುಗೊಳಿಸಿದ್ದಾರೆ. ಸೈಫುದ್ದೀನ್ ಉಡುಪಿ ನಗರ ಭಾಗದಲ್ಲಿ ಸಂಚರಿಸುತ್ತಿದ್ದ ಎಕೆಎಂಎಸ್ ಹೆಸರಿನ ಬಸ್ಸನ್ನು ನಡೆಸುತ್ತಿದ್ದರು. ಮಲ್ಪೆ ಠಾಣೆಯಲ್ಲಿ ರೌಡಿಶೀಟರ್ ಎನ್ನಲಾಗುತ್ತಿದ್ದು ಹಳೆ ದ್ವೇಷದಿಂದಲೇ ಕೃತ್ಯ ಎಸಗಿರುವ ಅನುಮಾನ ಇದೆ. ಆತ್ರಾಡಿ ನಿವಾಸಿಯಾಗಿರುವ ಸೈಫುದ್ದೀನ್ ಇತ್ತೀಚೆಗಷ್ಟೇ ಮಲ್ಪೆಯಲ್ಲಿ ಹೊಸ ಮನೆ ಖರೀದಿಸಿದ್ದರು. ಅಲ್ಲಿ ಒಬ್ಬರೇ ಇದ್ದಾಗಲೇ ಆಗಂತುಕರು ಕೃತ್ಯ ಎಸಗಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ

Next Post

ಪುತ್ತೂರು: ಬಿಜೆಪಿ ನಾಯಕನ ಪುತ್ರನಿಂದ ಅತ್ಯಾಚಾರ, ವಂಚನೆ ಪ್ರಕರಣ; ಶ್ರೀಕೃಷ್ಣ ರಾವ್ ಮಗುವಿನ ತಂದೆ ಎಂಬುದು ಡಿಎನ್ಎ ವರದಿ ಬಹಿರಂಗ

Related Posts

ಉಪ್ಪಿನಂಗಡಿ ಮಾದಕ ವಸ್ತು ಸೇವನೆ, ಸಾಗಟದ ಆರೋಪ: ಆರೋಪಿಯ ಬಂಧನ
ಕ್ರೈಮ್ ನ್ಯೂಸ್

ಉಪ್ಪಿನಂಗಡಿ ಮಾದಕ ವಸ್ತು ಸೇವನೆ, ಸಾಗಟದ ಆರೋಪ: ಆರೋಪಿಯ ಬಂಧನ

October 2, 2025
30
ಮಂಗಳೂರು: ಜುವೆಲ್ಲರಿ ಸಿಬಂದಿಯನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ ಪ್ರಕರಣ; ಬಾಲಕ ಸಹಿತ ಐದು ಮಂದಿ ಸೆರೆ
ಕ್ರೈಮ್ ನ್ಯೂಸ್

ಮಂಗಳೂರು: ಜುವೆಲ್ಲರಿ ಸಿಬಂದಿಯನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ ಪ್ರಕರಣ; ಬಾಲಕ ಸಹಿತ ಐದು ಮಂದಿ ಸೆರೆ

September 29, 2025
298
Next Post
ಪುತ್ತೂರು: ಬಿಜೆಪಿ ನಾಯಕನ ಪುತ್ರನಿಂದ ಅತ್ಯಾಚಾರ, ವಂಚನೆ ಪ್ರಕರಣ; ಶ್ರೀಕೃಷ್ಣ ರಾವ್ ಮಗುವಿನ ತಂದೆ ಎಂಬುದು ಡಿಎನ್ಎ ವರದಿ ಬಹಿರಂಗ

ಪುತ್ತೂರು: ಬಿಜೆಪಿ ನಾಯಕನ ಪುತ್ರನಿಂದ ಅತ್ಯಾಚಾರ, ವಂಚನೆ ಪ್ರಕರಣ; ಶ್ರೀಕೃಷ್ಣ ರಾವ್ ಮಗುವಿನ ತಂದೆ ಎಂಬುದು ಡಿಎನ್ಎ ವರದಿ ಬಹಿರಂಗ

Discussion about this post

Recent News

ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಐಒಟಿ ಪ್ರದರ್ಶನ

ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಐಒಟಿ ಪ್ರದರ್ಶನ

October 2, 2025
31
ಉಪ್ಪಿನಂಗಡಿ ಮಾದಕ ವಸ್ತು ಸೇವನೆ, ಸಾಗಟದ ಆರೋಪ: ಆರೋಪಿಯ ಬಂಧನ

ಉಪ್ಪಿನಂಗಡಿ ಮಾದಕ ವಸ್ತು ಸೇವನೆ, ಸಾಗಟದ ಆರೋಪ: ಆರೋಪಿಯ ಬಂಧನ

October 2, 2025
30
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಐಒಟಿ ಪ್ರದರ್ಶನ

ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಐಒಟಿ ಪ್ರದರ್ಶನ

October 2, 2025
ಉಪ್ಪಿನಂಗಡಿ ಮಾದಕ ವಸ್ತು ಸೇವನೆ, ಸಾಗಟದ ಆರೋಪ: ಆರೋಪಿಯ ಬಂಧನ

ಉಪ್ಪಿನಂಗಡಿ ಮಾದಕ ವಸ್ತು ಸೇವನೆ, ಸಾಗಟದ ಆರೋಪ: ಆರೋಪಿಯ ಬಂಧನ

October 2, 2025
ಪಿಲಿನಲಿಕೆ – 2025: ಸೆಲೆಬ್ರಿಟಿಗಳ ದಂಡು ಸುನಿಲ್ ಶೆಟ್ಟಿ, ಕಿಚ್ಚ ಸುದೀಪ್, ಪೂಜಾ ಹೆಗ್ಡೆ, ಅಜಿಂಕ್ಯ ರಹಾನೆ, ಜಯೇಶ್ ಶರ್ಮಾ ಆಗಮನ

ಪಿಲಿನಲಿಕೆ – 2025: ಸೆಲೆಬ್ರಿಟಿಗಳ ದಂಡು ಸುನಿಲ್ ಶೆಟ್ಟಿ, ಕಿಚ್ಚ ಸುದೀಪ್, ಪೂಜಾ ಹೆಗ್ಡೆ, ಅಜಿಂಕ್ಯ ರಹಾನೆ, ಜಯೇಶ್ ಶರ್ಮಾ ಆಗಮನ

October 2, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d