• About us
  • Contact us
  • Disclaimer
Tuesday, August 18, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಲಸಿಕೆ ಕಡ್ಡಾಯ ಸರಿಯಲ್ಲ: ಡಾ.ಶ್ರೀನಿವಾಸ ಕಕ್ಕಿಲ್ಲಾಯ ಆಕ್ಷೇಪ

Coastal Times by Coastal Times
October 27, 2021
in ಆರೋಗ್ಯ, ಕರಾವಳಿ
ಮಂಗಳೂರು: ಲಸಿಕೆ ಕಡ್ಡಾಯ ಸರಿಯಲ್ಲ: ಡಾ.ಶ್ರೀನಿವಾಸ ಕಕ್ಕಿಲ್ಲಾಯ ಆಕ್ಷೇಪ
28
VIEWS
WhatsappTelegramShare on FacebookShare on Twitter

ಮಂಗಳೂರು: ಕೋವಿಡ್ ಲಸಿಕೆ ಪಡೆಯದವರ ಮೇಲೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿರುವ ಜಿಲ್ಲಾಧಿಕಾರಿ ಮತ್ತು ಮಹಾನಗರ ಪಾಲಿಕೆ ಆಯುಕ್ತರ ಆದೇಶವನ್ನು ಹಿಂಪಡೆಯಬೇಕು ಎಂದು ಇಲ್ಲಿನ ವೈದ್ಯ ಡಾ. ಶ್ರೀನಿವಾಸ ಕಕ್ಕಿಲಾಯ ಆಗ್ರಹಿಸಿದ್ದಾರೆ.

ಈ ಸಂಬಂಧ ಜಿಲ್ಲಾಧಿಕಾರಿ ಮತ್ತು ಮಹಾನಗರ ಪಾಲಿಕೆ ಆಯುಕ್ತರಿಗೆ ಪತ್ರ ಬರೆದಿರುವ ಅವರು, ‘ಇಂಥ ಆದೇಶಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೋವಿಡ್ ಲಸಿಕೆ ಪಡೆಯುವ ಬಗ್ಗೆ ರೂಪಿಸಿರುವ ನೀತಿಗಳಿಗೆ ಸಂಪೂರ್ಣವಾಗಿ ವ್ಯತಿರಿಕ್ತವಾಗಿವೆ. ಲಸಿಕೆ ಹಾಕಿಸಿಕೊಳ್ಳದವರನ್ನು ಅಪರಾಧಿಗಳಂತೆ ಬಿಂಬಿಸಿ ಸಮಾಜದಿಂದ ಹೊರಗುಳಿಸುವ ಕೆಲಸ ಆಗುತ್ತಿದೆ. ಲಸಿಕೆ ಪಡೆಯುವುದು ಐಚ್ಛಿಕವೆಂದು ಕೇಂದ್ರ ಸರ್ಕಾರ ಹಲವಾರು ಬಾರಿ ಸ್ಪಷ್ಟಪಡಿಸಿದೆ. ಈ ಸಂಬಂಧ ಹೈಕೋರ್ಟ್‌ಗೆ ಸಹ ಹೇಳಿಕೆ ಸಲ್ಲಿಸಿದೆ’ ಎಂದಿದ್ದಾರೆ.

‘ಸರ್ಕಾರವೇ ಲಸಿಕೆ ಕಡ್ಡಾಯವಲ್ಲ, ಲಸಿಕೆ ಪಡೆಯಲು ಬಲವಂತ ಮಾಡಲು ಸಾಧ್ಯವಿಲ್ಲ ಎಂದು ಹೇಳಿರುವಾಗ, ತಳಮಟ್ಟದ ಅಧಿಕಾರಿಗಳು, ಇದನ್ನು ಮೀರಿ ಜನರು ಲಸಿಕೆಯನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕು, ಇಲ್ಲವಾದಲ್ಲಿ ಶಿಕ್ಷಾರ್ಹವಾಗುತ್ತದೆ ಎನ್ನುವುದು ಕಾನೂನು ಬಾಹಿರವಾಗಿದೆ. ಇದು ಅವೈಜ್ಞಾನಿಕ ವಾದವಾಗಿದೆ. ಲಸಿಕೆಯ ಪ್ರಯೋಜನಗಳ ಬಗ್ಗೆ ಜನಜಾಗೃತಿ ಮೂಡಿಸುವುದಷ್ಟೇ ಸರ್ಕಾರದ ಪ್ರಯತ್ನವಾಗಿರಬೇಕೇ ಹೊರತು ಜನರನ್ನು ಬೆದರಿಸುವುದು ಆಗಬಾರದು’ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರಿನಲ್ಲಿ ಮೂರು ದಿನ ನೀರು ಸರಬರಾಜಿನಲ್ಲಿ ವ್ಯತ್ಯಯ

Next Post

ಕೂಳೂರು : ನಾಪತ್ತೆಯಾಗಿದ್ದ ನಾಗನಕಲ್ಲು ಸಮೀಪದ ಗದ್ದೆಯಲ್ಲಿ ಪತ್ತೆ

Related Posts

ತುಳುನಾಡಿನಲ್ಲಿ ಶ್ರದ್ಧಾಭಕ್ತಿಯ ನಾಗರಪಂಚಮಿ ಸಂಭ್ರಮ: ಮೂಲಸ್ಥಾನ, ನಾಗಬನಗಳಲ್ಲಿ ಕುಟುಂಬಸ್ಥರಿಂದ ಹಾಲು-ಎಳನೀರು ಸಮರ್ಪಣೆ
ಕರಾವಳಿ

ತುಳುನಾಡಿನಲ್ಲಿ ಶ್ರದ್ಧಾಭಕ್ತಿಯ ನಾಗರಪಂಚಮಿ ಸಂಭ್ರಮ: ಮೂಲಸ್ಥಾನ, ನಾಗಬನಗಳಲ್ಲಿ ಕುಟುಂಬಸ್ಥರಿಂದ ಹಾಲು-ಎಳನೀರು ಸಮರ್ಪಣೆ

August 18, 2026
10
ರೋಹನ್ ಕಾರ್ಪೊರೇಶನ್ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ – ಜ್ಯಾಕ್ ಅನಿಲ್ ಅವರಿಗೆ ‘ಕೃಷಿ ವೃಕ್ಷಾನ್ವೇಷಕ ಸಾಧಕ’ ಪ್ರಶಸ್ತಿ ಪ್ರದಾನ
ಕರಾವಳಿ

ರೋಹನ್ ಕಾರ್ಪೊರೇಶನ್ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ – ಜ್ಯಾಕ್ ಅನಿಲ್ ಅವರಿಗೆ ‘ಕೃಷಿ ವೃಕ್ಷಾನ್ವೇಷಕ ಸಾಧಕ’ ಪ್ರಶಸ್ತಿ ಪ್ರದಾನ

August 15, 2026
31
Next Post
ಕೂಳೂರು : ನಾಪತ್ತೆಯಾಗಿದ್ದ ನಾಗನಕಲ್ಲು ಸಮೀಪದ ಗದ್ದೆಯಲ್ಲಿ ಪತ್ತೆ

ಕೂಳೂರು : ನಾಪತ್ತೆಯಾಗಿದ್ದ ನಾಗನಕಲ್ಲು ಸಮೀಪದ ಗದ್ದೆಯಲ್ಲಿ ಪತ್ತೆ

Discussion about this post

Recent News

ತುಳುನಾಡಿನಲ್ಲಿ ಶ್ರದ್ಧಾಭಕ್ತಿಯ ನಾಗರಪಂಚಮಿ ಸಂಭ್ರಮ: ಮೂಲಸ್ಥಾನ, ನಾಗಬನಗಳಲ್ಲಿ ಕುಟುಂಬಸ್ಥರಿಂದ ಹಾಲು-ಎಳನೀರು ಸಮರ್ಪಣೆ

ತುಳುನಾಡಿನಲ್ಲಿ ಶ್ರದ್ಧಾಭಕ್ತಿಯ ನಾಗರಪಂಚಮಿ ಸಂಭ್ರಮ: ಮೂಲಸ್ಥಾನ, ನಾಗಬನಗಳಲ್ಲಿ ಕುಟುಂಬಸ್ಥರಿಂದ ಹಾಲು-ಎಳನೀರು ಸಮರ್ಪಣೆ

August 18, 2026
10
ಸಿಟಿ ಸೆಂಟರ್ ಕೆಎಫ್‌ಸಿಯಲ್ಲಿ 6 ತಿಂಗಳ ಹಿಂದೆ ಪ್ಯಾಕ್ ಮಾಡಿಟ್ಟಿರುವ ಕೊಳೆತ ಚಿಕನ್ ಮಾಂಸವನ್ನು ಪತ್ತೆ ,ಕೆಎಫ್‌ಸಿ ಔಟ್‌ಲೆಟ್ ಗೆ ಬೀಗ ಜಡಿದ ಅಧಿಕಾರಿಗಳು!

ಸಿಟಿ ಸೆಂಟರ್ ಕೆಎಫ್‌ಸಿಯಲ್ಲಿ 6 ತಿಂಗಳ ಹಿಂದೆ ಪ್ಯಾಕ್ ಮಾಡಿಟ್ಟಿರುವ ಕೊಳೆತ ಚಿಕನ್ ಮಾಂಸವನ್ನು ಪತ್ತೆ ,ಕೆಎಫ್‌ಸಿ ಔಟ್‌ಲೆಟ್ ಗೆ ಬೀಗ ಜಡಿದ ಅಧಿಕಾರಿಗಳು!

August 16, 2026
41
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ತುಳುನಾಡಿನಲ್ಲಿ ಶ್ರದ್ಧಾಭಕ್ತಿಯ ನಾಗರಪಂಚಮಿ ಸಂಭ್ರಮ: ಮೂಲಸ್ಥಾನ, ನಾಗಬನಗಳಲ್ಲಿ ಕುಟುಂಬಸ್ಥರಿಂದ ಹಾಲು-ಎಳನೀರು ಸಮರ್ಪಣೆ

ತುಳುನಾಡಿನಲ್ಲಿ ಶ್ರದ್ಧಾಭಕ್ತಿಯ ನಾಗರಪಂಚಮಿ ಸಂಭ್ರಮ: ಮೂಲಸ್ಥಾನ, ನಾಗಬನಗಳಲ್ಲಿ ಕುಟುಂಬಸ್ಥರಿಂದ ಹಾಲು-ಎಳನೀರು ಸಮರ್ಪಣೆ

August 18, 2026
ಸಿಟಿ ಸೆಂಟರ್ ಕೆಎಫ್‌ಸಿಯಲ್ಲಿ 6 ತಿಂಗಳ ಹಿಂದೆ ಪ್ಯಾಕ್ ಮಾಡಿಟ್ಟಿರುವ ಕೊಳೆತ ಚಿಕನ್ ಮಾಂಸವನ್ನು ಪತ್ತೆ ,ಕೆಎಫ್‌ಸಿ ಔಟ್‌ಲೆಟ್ ಗೆ ಬೀಗ ಜಡಿದ ಅಧಿಕಾರಿಗಳು!

ಸಿಟಿ ಸೆಂಟರ್ ಕೆಎಫ್‌ಸಿಯಲ್ಲಿ 6 ತಿಂಗಳ ಹಿಂದೆ ಪ್ಯಾಕ್ ಮಾಡಿಟ್ಟಿರುವ ಕೊಳೆತ ಚಿಕನ್ ಮಾಂಸವನ್ನು ಪತ್ತೆ ,ಕೆಎಫ್‌ಸಿ ಔಟ್‌ಲೆಟ್ ಗೆ ಬೀಗ ಜಡಿದ ಅಧಿಕಾರಿಗಳು!

August 16, 2026
ಡೇವಿಡ್ ಡಿಸೋಜ ಹತ್ಯೆ ಪ್ರಕರಣ: ಸುಪಾರಿ ಕಿಲ್ಲರ್ಸ್ ಗೆ ಹಣಕಾಸು ಪೂರೈಸಿದ್ದ ಇಬ್ಬರು ಆರೋಪಿಗಳ ಬಂಧನ

ಡೇವಿಡ್ ಡಿಸೋಜ ಹತ್ಯೆ ಪ್ರಕರಣ: ಸುಪಾರಿ ಕಿಲ್ಲರ್ಸ್ ಗೆ ಹಣಕಾಸು ಪೂರೈಸಿದ್ದ ಇಬ್ಬರು ಆರೋಪಿಗಳ ಬಂಧನ

August 16, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d