• About us
  • Contact us
  • Disclaimer
Thursday, August 28, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಲೇಡಿಗೋಶನ್ ಆಸ್ಪತ್ರೆಯಲ್ಲಿ ತನ್ನ ಮಗು ಮಾರಾಟವಾಗಿದೆ ಎಂದು ಹರಡುತ್ತಿರುವ ಸುದ್ದಿ ಸುಳ್ಳಾಗಿದೆ: ಆಸ್ಪತ್ರೆ ಅಧೀಕ್ಷಕರ ಸ್ಪಷ್ಟನೆ

Coastal Times by Coastal Times
November 27, 2024
in ಕರಾವಳಿ
ಲೇಡಿಗೋಶನ್ ಆಸ್ಪತ್ರೆಯಲ್ಲಿ ತನ್ನ ಮಗು ಮಾರಾಟವಾಗಿದೆ ಎಂದು ಹರಡುತ್ತಿರುವ ಸುದ್ದಿ ಸುಳ್ಳಾಗಿದೆ: ಆಸ್ಪತ್ರೆ ಅಧೀಕ್ಷಕರ ಸ್ಪಷ್ಟನೆ
67
VIEWS
WhatsappTelegramShare on FacebookShare on Twitter

ಮಂಗಳೂರು, ನ.26: ನಗರದ ಲೇಡಿಗೋಷನ್ ಆಸ್ಪತ್ರೆಯಲ್ಲಿ ಹೆರಿಗೆಯಾದ ಮಹಿಳೆಯೊಬ್ಬರ ಮಗುವನ್ನು ಸಿಬಂದಿ ಮಾರಾಟ ಮಾಡಿದ್ದಾರೆ ಎಂದು ಬರೆದ ಪತ್ರವೊಂದು ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಲೇಡಿಗೋಷನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಸ್ಪಷ್ಟನೆ ನೀಡಿದ್ದು, ಅಂತಹ ಆರೋಪ ನಿರಾಧಾರವಾದದ್ದು ಎಂದು ತಿಳಿಸಿದ್ದಾರೆ.

ಆ.18ರಂದು ಬೆಳಗ್ಗೆ 9.58ಕ್ಕೆ ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಭವ್ಯಾ ಹೆಣ್ಣು ಮಗುವಿಗೆ ಜನ್ಮ ನೀಡಿದರು. ಬಳಿಕ ಮಗುವಿಗೆ ಒಂದು ಕಣ್ಣು ಗುಡ್ಡೆ ಇಲ್ಲದಿರುವುದನ್ನು ತಜ್ಞರು ಆಕೆಗೆ ತಿಳಿಸಿದ ಸಂದರ್ಭ ಆ ಶಿಶು ತನ್ನದಲ್ಲವೆಂದು ಆಕೆ ನಿರಾಕ ರಿಸಿದ್ದರು. ತನ್ನ ಮಗುವನ್ನು ಆಸ್ಪತ್ರೆಯ ಸಿಬ್ಬಂದಿ ಅದಲು ಬದಲು ಮಾಡಿರುತ್ತಾರೆ ಎಂದು ಸುಳ್ಳು ಆರೋಪವನ್ನು ಹೊರಿಸಿ ದ್ದರು. ಈ ವಿಚಾರದಲ್ಲಿ ಪೊಲೀಸ್ ತನಿಖೆ ನಡೆದು ನ್ಯಾಯಾಧೀಶರ ಉಪಸ್ಥಿತಿಯಲ್ಲಿ ಡಿಎನ್‌ಎ ಪರೀಕ್ಷೆ ಮಾಡುವ ಸಲು ವಾಗಿ ಪ್ರಕ್ರಿಯೆಯನ್ನು ನಡೆಸಲಾಗಿದೆ. ಡಿಎನ್‌ಎ ಪರೀಕ್ಷೆಯ ವರದಿಯನ್ನು ನೇರವಾಗಿ ತನಿಖಾಧಿಕಾರಿಗಳ ಮೂಲಕ ನ್ಯಾಯಾಲಯಕ್ಕೆ ಸಂಬಂಧಿತರು ನೀಡಿದ್ದರು.

ಈ ಮಧ್ಯೆ ಭವ್ಯಾ ಶಿಶುವು ದ.ಕ.ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸುಪರ್ದಿಯಲ್ಲಿದೆ. ಇತ್ತೀಚಿನ ಎರಡು ದಿನಗಳಲ್ಲಿ ಭವ್ಯಾ ತನ್ನ ಶಿಶುವನ್ನು ಸರಕಾರಿ ಲೇಡಿಗೋಶನ್ ಆಸ್ಪತ್ರೆಯ ಸಿಬ್ಬಂದಿ ಮಾರಾಟ ಮಾಡಿರುತ್ತಾರೆ ಎಂದು ಮಾನಹಾನಿಕರ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಬಿತ್ತರಿಸುತ್ತಾ, ಸಮಾಜದಲ್ಲಿ ಗೊಂದಲದ ವಾತಾವರಣವನ್ನು ಸೃಷ್ಟಿ ಮಾಡುತ್ತಿ ದ್ದಾರೆ. ಅಲ್ಲದೆ ಹೆರಿಗೆ ಮತ್ತು ಸ್ತ್ರೀರೋಗ ಸಂಬಂಧ ವಿಚಾರದಲ್ಲಿ ಅತ್ಯುತ್ತಮ ಸೇವೆಯನ್ನು ಸಲ್ಲಿಸುತ್ತಾ ಬಂದಿರುವ ಸರಕಾರಿ ಸ್ವಾಮ್ಯದ ಸರಕಾರಿ ಲೇಡಿಗೋಶನ್ ಆಸ್ಪತ್ರೆಗೆ ಕಳಂಕವನ್ನು ತರುವ ವಿಚಾರಗಳು ಖೇದಕರ. ಈ ಪ್ರಕರಣವು ನ್ಯಾಯಾಲಯದ ಪರಾಮರ್ಶೆಯ ಹಂತದಲ್ಲಿರುವ ಕಾರಣ ನ್ಯಾಯಾಲಯದ ತೀರ್ಪನ್ನು ನಿರೀಕ್ಷಿಸುತ್ತಿದ್ದೇವೆ ಎಂದು ಅಧೀಕ್ಷಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಪಜೀರು ಗ್ರಾಮದಲ್ಲಿ ಡ್ರಗ್ಸ್ ಮಾರುತ್ತಿದ್ದ ಮೂವರು ಆರೋಪಿಗಳ ಬಂಧನ, 1.50 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ

Next Post

ಮಂಗಳೂರು: ನಗರದ ಫಳ್ನೀರ್ ಬಳಿ ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಬೊಲೆರೋ ವಾಹನಕ್ಕೆ ಆಕಸ್ಮಿಕ‌ ಬೆಂಕಿ

Related Posts

ಧರ್ಮಸ್ಥಳ ವಿರುದ್ಧ ಭಾರೀ ಷಡ್ಯಂತ್ರ, 25ಕ್ಕೂ ಹೆಚ್ಚು ವಿಡಿಯೋ ಮಾಡಿಸಿಟ್ಟಿದ್ದ ‘ಬುರುಡೆ’ ಗ್ಯಾಂಗ್‌ಗೆ ಬಂಧನ ಭೀತಿ
ಕರಾವಳಿ

ಧರ್ಮಸ್ಥಳ ವಿರುದ್ಧ ಭಾರೀ ಷಡ್ಯಂತ್ರ, 25ಕ್ಕೂ ಹೆಚ್ಚು ವಿಡಿಯೋ ಮಾಡಿಸಿಟ್ಟಿದ್ದ ‘ಬುರುಡೆ’ ಗ್ಯಾಂಗ್‌ಗೆ ಬಂಧನ ಭೀತಿ

August 27, 2025
72
ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್
ಕರಾವಳಿ

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
71
Next Post
ಮಂಗಳೂರು: ನಗರದ ಫಳ್ನೀರ್ ಬಳಿ ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಬೊಲೆರೋ ವಾಹನಕ್ಕೆ ಆಕಸ್ಮಿಕ‌ ಬೆಂಕಿ

ಮಂಗಳೂರು: ನಗರದ ಫಳ್ನೀರ್ ಬಳಿ ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಬೊಲೆರೋ ವಾಹನಕ್ಕೆ ಆಕಸ್ಮಿಕ‌ ಬೆಂಕಿ

Discussion about this post

Recent News

ಧರ್ಮಸ್ಥಳ ವಿರುದ್ಧ ಭಾರೀ ಷಡ್ಯಂತ್ರ, 25ಕ್ಕೂ ಹೆಚ್ಚು ವಿಡಿಯೋ ಮಾಡಿಸಿಟ್ಟಿದ್ದ ‘ಬುರುಡೆ’ ಗ್ಯಾಂಗ್‌ಗೆ ಬಂಧನ ಭೀತಿ

ಧರ್ಮಸ್ಥಳ ವಿರುದ್ಧ ಭಾರೀ ಷಡ್ಯಂತ್ರ, 25ಕ್ಕೂ ಹೆಚ್ಚು ವಿಡಿಯೋ ಮಾಡಿಸಿಟ್ಟಿದ್ದ ‘ಬುರುಡೆ’ ಗ್ಯಾಂಗ್‌ಗೆ ಬಂಧನ ಭೀತಿ

August 27, 2025
72
ವಿಯೆಟ್ನಾಂನಲ್ಲಿ ನಡೆದ ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಮಂಗಳೂರಿನ‌ ಬಾಲಪ್ರತಿಭೆ ರುಶಭ್ ರಾವ್

ವಿಯೆಟ್ನಾಂನಲ್ಲಿ ನಡೆದ ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಮಂಗಳೂರಿನ‌ ಬಾಲಪ್ರತಿಭೆ ರುಶಭ್ ರಾವ್

August 27, 2025
38
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಧರ್ಮಸ್ಥಳ ವಿರುದ್ಧ ಭಾರೀ ಷಡ್ಯಂತ್ರ, 25ಕ್ಕೂ ಹೆಚ್ಚು ವಿಡಿಯೋ ಮಾಡಿಸಿಟ್ಟಿದ್ದ ‘ಬುರುಡೆ’ ಗ್ಯಾಂಗ್‌ಗೆ ಬಂಧನ ಭೀತಿ

ಧರ್ಮಸ್ಥಳ ವಿರುದ್ಧ ಭಾರೀ ಷಡ್ಯಂತ್ರ, 25ಕ್ಕೂ ಹೆಚ್ಚು ವಿಡಿಯೋ ಮಾಡಿಸಿಟ್ಟಿದ್ದ ‘ಬುರುಡೆ’ ಗ್ಯಾಂಗ್‌ಗೆ ಬಂಧನ ಭೀತಿ

August 27, 2025
ವಿಯೆಟ್ನಾಂನಲ್ಲಿ ನಡೆದ ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಮಂಗಳೂರಿನ‌ ಬಾಲಪ್ರತಿಭೆ ರುಶಭ್ ರಾವ್

ವಿಯೆಟ್ನಾಂನಲ್ಲಿ ನಡೆದ ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಮಂಗಳೂರಿನ‌ ಬಾಲಪ್ರತಿಭೆ ರುಶಭ್ ರಾವ್

August 27, 2025
“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

August 26, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d