• About us
  • Contact us
  • Disclaimer
Friday, August 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಮನಮೋಹನ್​ ಸಿಂಗ್ ನಿಧನ ; ಕರ್ನಾಟಕದಲ್ಲಿ ಇಂದು ಸರ್ಕಾರಿ ರಜೆ ಘೋಷಣೆ

Coastal Times by Coastal Times
December 27, 2024
in ರಾಷ್ಟ್ರೀಯ ಸುದ್ದಿ
ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಮನಮೋಹನ್​ ಸಿಂಗ್ ನಿಧನ ; ಕರ್ನಾಟಕದಲ್ಲಿ ಇಂದು ಸರ್ಕಾರಿ ರಜೆ ಘೋಷಣೆ
28
VIEWS
WhatsappTelegramShare on FacebookShare on Twitter

ನವದೆಹಲಿ: ದೇಶದ ಮಾಜಿ ಪ್ರಧಾನಮಂತ್ರಿ, ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರು ವಿಧಿವಶರಾಗಿದ್ದಾರೆ. ಇಂದು ರಾತ್ರಿ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಏಮ್ಸ್​​) ದಾಖಲಿಸಲಾಗಿತ್ತು. 92 ವರ್ಷದ ಮಾಜಿ ಪ್ರಧಾನಿಯನ್ನು ರಾತ್ರಿ 8 ಗಂಟೆ ಸುಮಾರಿಗೆ ಆಸ್ಪತ್ರೆಯ ತುರ್ತು ನಿಗಾ ವಿಭಾಗದಲ್ಲಿ ದಾಖಲಿಸಲಾಗಿತ್ತು.

ಡಾ. ಸಿಂಗ್​ ಅವರ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆ ಅವರನ್ನು ಗುರುವಾರ ಸಂಜೆ ಏಮ್ಸ್​​ಗೆ ಕರೆತರಾಗಿತ್ತು. ಬಳಿಕ ಅವರನ್ನು ತುರ್ತು ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು. ಅವರು ವಿಧಿವಶರಾಗಿದ್ದಾರೆ ಎಂದು ಏಮ್ಸ್​ ವೈದ್ಯರು ತಿಳಿಸಿದ್ದಾರೆ. ​​

ಮನಮೋಹನ್ ಸಿಂಗ್ ಅವರು 1991- 96ರ ಅವಧಿಯಲ್ಲಿ ಮಾಜಿ ಪ್ರಧಾನಿ ಪಿ. ವಿ. ನರಸಿಂಹರಾವ್ ಅವರ ನೇತೃತ್ವದ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿ ಮೆಚ್ಚುಗೆ ಗಳಿಸಿದ್ದರು. ದೇಶದ ಆರ್ಥಿಕತೆಯಲ್ಲಿ ವ್ಯಾಪಕ ಸುಧಾರಣೆಗಳನ್ನು ತಂದಿದ್ದರು. ಕಾಂಗ್ರೆಸ್​ ನೇತೃತ್ವದಲ್ಲಿ 2004 ರಿಂದ 2014ರ ವರೆಗಿನ ಯುಪಿಎ ಸರ್ಕಾರದ ಎರಡು ಅವಧಿಯಲ್ಲಿ ಪ್ರಧಾನಿಯಾಗಿದ್ದರು. ಬಳಿಕ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅವರು, ಈ ವರ್ಷದ ಏಪ್ರಿಲ್​​ನಲ್ಲಿ ರಾಜಕೀಯದಿಂದ ನಿವೃತ್ತ ಪಡೆದಿದ್ದರು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶುಕ್ರವಾರ (ಇಂದು) ಸರ್ಕಾರಿ ರಜೆ ಘೋಷಣೆ ಮಾಡಿದೆ. ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮೃತ ಅಭಿಮಾನಿಯ ಕುಟುಂಬಕ್ಕೆ 2 ಕೋಟಿ ರೂಪಾಯಿ ನೆರವು ಘೋಷಿಸಿದ ಅಲ್ಲು ಅರ್ಜುನ್​, ಪುಷ್ಪ 2 ತಂಡ

Next Post

ಡಿ.28-29ರಂದು 8ನೇ ವರ್ಷದ ಮಂಗಳೂರು ಕಂಬಳ

Related Posts

ಯೆಮೆನ್‌ನಲ್ಲಿ ನಿಮಿಷಾ ಪ್ರಿಯಾ ಮರಣದಂಡನೆ ರದ್ದು; ಸಾವು ಗೆದ್ದ ಕೇರಳದ ನರ್ಸ್
ರಾಷ್ಟ್ರೀಯ ಸುದ್ದಿ

ಯೆಮೆನ್‌ನಲ್ಲಿ ನಿಮಿಷಾ ಪ್ರಿಯಾ ಮರಣದಂಡನೆ ರದ್ದು; ಸಾವು ಗೆದ್ದ ಕೇರಳದ ನರ್ಸ್

July 29, 2025
85
ರಷ್ಯಾ: 49 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನ ತಾಂತ್ರಿಕ ದೋಷದಿಂದ ಪತನ
ರಾಷ್ಟ್ರೀಯ ಸುದ್ದಿ

ರಷ್ಯಾ: 49 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನ ತಾಂತ್ರಿಕ ದೋಷದಿಂದ ಪತನ

July 24, 2025
51
Next Post
ಡಿ.28-29ರಂದು 8ನೇ ವರ್ಷದ ಮಂಗಳೂರು ಕಂಬಳ

ಡಿ.28-29ರಂದು 8ನೇ ವರ್ಷದ ಮಂಗಳೂರು ಕಂಬಳ

Discussion about this post

Recent News

13 ವರ್ಷದ ಬಾಲಕನ ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳ ಕಾಲಿಗೆ ಗುಂಡೇಟು, ಇಬ್ಬರ ಬಂಧನ

13 ವರ್ಷದ ಬಾಲಕನ ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳ ಕಾಲಿಗೆ ಗುಂಡೇಟು, ಇಬ್ಬರ ಬಂಧನ

August 1, 2025
42
ಕೊಣಾಜೆ‌: ಆಶ್ರಮದಿಂದ ಯುವತಿ ಪರಾರಿ; ಪೋಲಿಸರಿಂದ ಲುಕ್‌ಔಟ್ ನೋಟಿಸ್

ಕೊಣಾಜೆ‌: ಆಶ್ರಮದಿಂದ ಯುವತಿ ಪರಾರಿ; ಪೋಲಿಸರಿಂದ ಲುಕ್‌ಔಟ್ ನೋಟಿಸ್

August 1, 2025
44
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

13 ವರ್ಷದ ಬಾಲಕನ ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳ ಕಾಲಿಗೆ ಗುಂಡೇಟು, ಇಬ್ಬರ ಬಂಧನ

13 ವರ್ಷದ ಬಾಲಕನ ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳ ಕಾಲಿಗೆ ಗುಂಡೇಟು, ಇಬ್ಬರ ಬಂಧನ

August 1, 2025
ಕೊಣಾಜೆ‌: ಆಶ್ರಮದಿಂದ ಯುವತಿ ಪರಾರಿ; ಪೋಲಿಸರಿಂದ ಲುಕ್‌ಔಟ್ ನೋಟಿಸ್

ಕೊಣಾಜೆ‌: ಆಶ್ರಮದಿಂದ ಯುವತಿ ಪರಾರಿ; ಪೋಲಿಸರಿಂದ ಲುಕ್‌ಔಟ್ ನೋಟಿಸ್

August 1, 2025
ಬೈಕಂಪಾಡಿ ಕೈಗಾರಿಕ ಸ್ಥಾವರದಲ್ಲಿ ಅಮೋನಿಯಾ ಸೋರಿಕೆಯಿಂದ ಉಸಿರಾಟದ ಸಮಸ್ಯೆ 25ಕ್ಕೂ ಅಧಿಕ ಮಂದಿ ಕಾರ್ಮಿಕರು ಅಸ್ವಸ್ಥ

ಬೈಕಂಪಾಡಿ ಕೈಗಾರಿಕ ಸ್ಥಾವರದಲ್ಲಿ ಅಮೋನಿಯಾ ಸೋರಿಕೆಯಿಂದ ಉಸಿರಾಟದ ಸಮಸ್ಯೆ 25ಕ್ಕೂ ಅಧಿಕ ಮಂದಿ ಕಾರ್ಮಿಕರು ಅಸ್ವಸ್ಥ

August 1, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d