• About us
  • Contact us
  • Disclaimer
Friday, June 20, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಂಟ್ವಾಳ: ಶರತ್ ಮಡಿವಾಳ ಹತ್ಯೆ ಆರೋಪ: ದೈವದ ಮೊರೆ ಹೋದ ರಮಾನಾಥ ರೈ

Coastal Times by Coastal Times
February 28, 2022
in ಕರಾವಳಿ
ಬಂಟ್ವಾಳ: ಶರತ್ ಮಡಿವಾಳ ಹತ್ಯೆ ಆರೋಪ: ದೈವದ ಮೊರೆ ಹೋದ ರಮಾನಾಥ ರೈ
7
VIEWS
WhatsappTelegramShare on FacebookShare on Twitter

ಬಂಟ್ವಾಳ: ‘ಕಳೆದ ವಿಧಾನಸಭಾ ಚುನಾವಣೆ ವೇಳೆ ಭಾರಿ ಸುದ್ದಿಯಾಗಿದ್ದ ಆರ್‌ಎಸ್‌ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಗೆ ಸಂಬಂಧಿಸಿದಂತೆ ತನ್ನ ವಿರುದ್ಧ ಮಾಡಿದ್ದ ರಾಜಕೀಯ ಪ್ರೇರಿತ ಸುಳ್ಳು ಆರೋಪ ದೂರವಾಗಿ ನೈಜತೆ ಜನತೆಗೆ ತಿಳಿಯಬೇಕು’ ಮಾಜಿ ಸಚಿವ ಬಿ.ರಮಾನಾಥ ರೈ ಆಗ್ರಹಿಸಿದ್ದಾರೆ.

ಇಲ್ಲಿನ ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನದಲ್ಲಿ ಭಾನುವಾರ ವಿಶೇಷ ಪ್ರಾರ್ಥನೆ ಸಲ್ಲಿಸಿದ ಅವರು, ‘ಸತ್ಯ ಮತ್ತು ನೈಜತೆ ಹೊರಬರಬೇಕು. ಮಾತ್ರವಲ್ಲದೆ ಸುಳ್ಳು ಆರೋಪ ಮಾಡಿದವರಿಗೂ ಶಿಕ್ಷೆಯಾಗಬೇಕು’ ಎಂದು ಪ್ರಾರ್ಥಿಸಿರುವುದಾಗಿ ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ಪದ್ಮನಾಭ ರೈ ಇದ್ದರು.

ಶರತ್ ಮಡಿವಾಳ ಹತ್ಯೆಗೆ ಮಾಜಿ ಸಚಿವ ಬಿ.ರಮಾನಾಥ ರೈ ಮತ್ತು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ನೇರ ಕಾರಣ ಎಂದು ಮೃತನ ತಂದೆ ತನಿಯಪ್ಪ ಮಡಿವಾಳ ಅವರು ಈಚೆಗೆ ಮಾಧ್ಯಮದ ಎದುರು ಮತ್ತೆ ಆರೋಪಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವುದನ್ನು ಇಲ್ಲಿ ಸ್ಮರಿಸಬಹುದು.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಕೊಂಕಣ ರೈಲಿನಲ್ಲಿ ಮೊಬೈಲ್ ಕಳವು : ಇಬ್ಬರು ಕಳ್ಳರ ಬಂಧನ

Next Post

ಕಾವೂರು : ಪ್ರಾರ್ಥನಾಲಯ ಧ್ವಂಸದಲ್ಲಿ ಶಾಸಕರ ಕೈವಾಡ: ಮುನೀರ್ ಕಾಟಿಪಳ್ಳ ಆರೋಪ

Related Posts

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ
ಕರಾವಳಿ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

June 19, 2025
45
16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ
ಕರಾವಳಿ

16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

June 19, 2025
139
Next Post
ಕಾವೂರು : ಪ್ರಾರ್ಥನಾಲಯ ಧ್ವಂಸದಲ್ಲಿ ಶಾಸಕರ ಕೈವಾಡ: ಮುನೀರ್ ಕಾಟಿಪಳ್ಳ ಆರೋಪ

ಕಾವೂರು : ಪ್ರಾರ್ಥನಾಲಯ ಧ್ವಂಸದಲ್ಲಿ ಶಾಸಕರ ಕೈವಾಡ: ಮುನೀರ್ ಕಾಟಿಪಳ್ಳ ಆರೋಪ

Discussion about this post

Recent News

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

June 19, 2025
45
16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

June 19, 2025
139
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

June 19, 2025
16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

16 ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಪತ್ನಿ, ಸೀಮಂತ ನಿಗದಿಯಾಗಿದ್ದ ಮನೆಯಲ್ಲಿ ಪತ್ನಿಯ ಕೊಂದು ಪತಿ ಆತ್ಮಹತ್ಯೆ

June 19, 2025
ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 43 ಸಾವಿರ ಲಂಚ ; ಸರ್ವೆಯರ್ ನಂದೀಶ್, ಬ್ರೋಕರ್ ದಿವಾಕರ್ ಬಂಧನ

ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 43 ಸಾವಿರ ಲಂಚ ; ಸರ್ವೆಯರ್ ನಂದೀಶ್, ಬ್ರೋಕರ್ ದಿವಾಕರ್ ಬಂಧನ

June 19, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d