• About us
  • Contact us
  • Disclaimer
Wednesday, November 5, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ – ಕೇಂದ್ರ ಹೆದ್ದಾರಿ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ

Coastal Times by Coastal Times
February 28, 2022
in ಕರಾವಳಿ
ಮಂಗಳೂರು: ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ – ಕೇಂದ್ರ ಹೆದ್ದಾರಿ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ
55
VIEWS
WhatsappTelegramShare on FacebookShare on Twitter

ಮಂಗಳೂರು, ಫೆ. 28 : ಕೇಂದ್ರ ಹೆದ್ದಾರಿ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿಯವರು ಸೋಮವಾರದಂದು ನಗರ ಕುಲಶೇಖರದ ಕೊರ್ಡೆಲ್ ಹಾಲ್‌ನಲ್ಲಿ ಸೋಮವಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ 3163 ಕೋಟಿ ರೂ. ಮೊತ್ತದಲ್ಲಿ 164 ಕಿ.ಮೀ. ಉದ್ದದ 15 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಸುರಂಗ ಮಾರ್ಗದ ತಜ್ಞ ಧರ್ಮಾಧಿಕಾರಿಯವರು ಹೈವೇಯ ಅಧಿಕಾರಿಗಳನ್ನು ಇಲ್ಲಿಗೆ ಕಳುಹಿಸಿ ಅಧ್ಯಯನ ನಡೆಸಿ ವಿಶ್ವಾಸ. ಶೀಘ್ರವೇ ಡಿಪಿಆರ್ ಸಿದ್ಧಪಡಿಸಿ, ಇದಕ್ಕೆ ಅರಣ್ಯ ಮತ್ತು ಪರಿಸರ ಇಲಾಖೆಯಿಂದ ಶೀಘ್ರ ಅನುಮತಿ ಪಡೆಯಲು ಮುಖ್ಯಮಂತ್ರಿಯವರ ಸಹಕಾರ ಪಡೆದು ಕಾರ್ಯಕ್ಕೆ ಚಾಲನೆ ಶೀಘ್ರವೇ ನೀಡಲಾಗುವುದು. ಭಾರತ್‌ ಮಾಲ ಯೋಜನೆಯಡಿ ಎರಡು ಸಾವಿರ ಕೋಟಿ ರೂ. ವೆಚ್ಚದಲ್ಲಿ ನವಮಂಗಳೂರು, ಕಾರವಾರ ಬಂದರುಗಳ ಅಭಿವೃದ್ಧಿಗೆ ಚಾಲನೆ ನೀಡಲಾಗುವುದು ಎಂದರು. ಬೆಂಗಳೂರು- ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟಿಯ 26 ಕಿ.ಮೀ. ರಸ್ತೆಯನ್ನು ಚತುಷ್ಪಥವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಅವರು ಈ ಸಂದರ್ಭ ತಿಳಿಸಿದರು.

ಮಂಗಳೂರಿಗೆ ಆಗಮಿಸಿದ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರನ್ನು ಮುಖ್ಯಮಂತ್ರಿ ಬಸವಾರ್ಜ್ ಬೊಮ್ಮಾಯಿ ಸೇರಿದಂತೆ ಗಣ್ಯರು ಸ್ವಾಗತಿಸಿದರು. ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಸಂಸದ ನಳಿನ್ ಕುಮಾರ್ ಕಟೀಲ್, ಸಚಿವರಾದ ಸುನಿಲ್ ಕುಮಾರ್, ಕೋಟಾ ಶ್ರೀನಿವಾಸ್ ಪೂಜಾರಿ, ಎಸ್ ಅಂಗಾರ ಭಾಗವಹಿಸಿದ್ದರು.ಸಮಾರಂಭದಲ್ಲಿ ಕೇಂದ್ರ ಹೆದ್ದಾರಿ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿಯವರು ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಮಂಗಳೂರಿನಿಂದ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳ ಸಾವಿರಾರು ಕೋಟಿ ಯೋಜನೆಗಳಿಗೆ ಚಾಲನೆ ನೀಡಿದರು.

ಸುರತ್ಕಲ್ ಟೋಲ್ ರದ್ದು ಬಗ್ಗೆ ದೆಹಲಿಯಲ್ಲಿ ಸಭೆ

ಮಂಗಳೂರು ಹೊರವಲಯದ ಸುರತ್ಕಲ್ ಟೋಲ್ ಪ್ಲಾಝಾ ರದ್ದು ಗೊಳಿಸುವ ನಿಟ್ಟಿನಲ್ಲಿ ಕೆಲವು ಕಾನೂನು ತೊಡಕುಗಳಿವೆ. ಈ ಸಮಸ್ಯೆ ಬಗೆಹರಿಸಲು ಶೀಘ್ರದಲ್ಲಿ ದೆಹಲಿಯಲ್ಲಿ ಸಭೆ ಕರೆಯಲಾಗುವುದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಭರವಸೆ ನೀಡಿದರು.

ಮುಂದಿನ ಐದು ವರ್ಷದಲ್ಲಿ ರಾಜ್ಯದಲ್ಲಿ ಅತ್ಯುತ್ತಮ ಮೂಲ ಸೌಕರ್ಯ ಕಲ್ಪಿಸಲಾಗುವುದು. 2024ರ ಡಿಸೆಂಬರ್‌ಗೆ ರಾಜ್ಯದ ಎಲ್ಲ ರಾಷ್ಟ್ರೀಯ ಹೆದ್ದಾರಿಗಳನ್ನು ಅಮೆರಿಕದ ರಸ್ತೆಗಳಿಗೆ ಸಮನಾಗಿ ಅಭಿವೃದ್ಧಿಪಡಿಸಲಾಗುವುದು. ಭಾರತ್‌ ಮಾಲ ಎರಡನೇ ಹಂತದ ಬಳಿಕ ಈಗ ಪರ್ವತ್ ಮಾಲ ಮೂಲಕ ರೋಪ್ ವೇಯಂತ ಯೋಜನೆ ಕೈಗೆತ್ತಿಕೊಂಡಿದ್ದೇವೆ ಎಂದವರು ಹೇಳಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಸುಳ್ಯ : ಟೂತ್​ ಪೇಸ್ಟ್ ಎಂದು ಇಲಿ ಪಾಷಾಣದಲ್ಲಿ ಹಲ್ಲುಜ್ಜಿದ ಯುವತಿ ಸಾವು!

Next Post

ಉಕ್ರೇನ್ ಮೇಲೆ ಯುದ್ಧ: ಫೀಫಾ ವಿಶ್ವಕಪ್ ಫುಟ್ ಬಾಲ್ ಟೂರ್ನಿಯಿಂದ ರಷ್ಯಾ ಅಮಾನತು

Related Posts

ನೆಲ್ಯಾಡಿಯ ಮಿನು ಜೋಸ್​ಗೆ ದುಬೈನಲ್ಲಿ “ಮಿಸೆಸ್ ಮಂಗಳೂರು ದಿವಾ 2025” ಕಿರೀಟ
ಕರಾವಳಿ

ನೆಲ್ಯಾಡಿಯ ಮಿನು ಜೋಸ್​ಗೆ ದುಬೈನಲ್ಲಿ “ಮಿಸೆಸ್ ಮಂಗಳೂರು ದಿವಾ 2025” ಕಿರೀಟ

November 4, 2025
28
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ ಸಿಎಲ್-7 ಲೈಸನ್ಸ್ ಬೇಕಾಬಿಟ್ಟಿ ಹಂಚಿಕೆ- ವೈನ್ ಶಾಪ್ ಮಾಲೀಕ ಆರ್.ಧನರಾಜ್ ಆರೋಪ
ಕರಾವಳಿ

ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ ಸಿಎಲ್-7 ಲೈಸನ್ಸ್ ಬೇಕಾಬಿಟ್ಟಿ ಹಂಚಿಕೆ- ವೈನ್ ಶಾಪ್ ಮಾಲೀಕ ಆರ್.ಧನರಾಜ್ ಆರೋಪ

November 4, 2025
28
Next Post
ಉಕ್ರೇನ್ ಮೇಲೆ ಯುದ್ಧ: ಫೀಫಾ ವಿಶ್ವಕಪ್ ಫುಟ್ ಬಾಲ್ ಟೂರ್ನಿಯಿಂದ ರಷ್ಯಾ ಅಮಾನತು

ಉಕ್ರೇನ್ ಮೇಲೆ ಯುದ್ಧ: ಫೀಫಾ ವಿಶ್ವಕಪ್ ಫುಟ್ ಬಾಲ್ ಟೂರ್ನಿಯಿಂದ ರಷ್ಯಾ ಅಮಾನತು

Discussion about this post

Recent News

ನೆಲ್ಯಾಡಿಯ ಮಿನು ಜೋಸ್​ಗೆ ದುಬೈನಲ್ಲಿ “ಮಿಸೆಸ್ ಮಂಗಳೂರು ದಿವಾ 2025” ಕಿರೀಟ

ನೆಲ್ಯಾಡಿಯ ಮಿನು ಜೋಸ್​ಗೆ ದುಬೈನಲ್ಲಿ “ಮಿಸೆಸ್ ಮಂಗಳೂರು ದಿವಾ 2025” ಕಿರೀಟ

November 4, 2025
28
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ ಸಿಎಲ್-7 ಲೈಸನ್ಸ್ ಬೇಕಾಬಿಟ್ಟಿ ಹಂಚಿಕೆ- ವೈನ್ ಶಾಪ್ ಮಾಲೀಕ ಆರ್.ಧನರಾಜ್ ಆರೋಪ

ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ ಸಿಎಲ್-7 ಲೈಸನ್ಸ್ ಬೇಕಾಬಿಟ್ಟಿ ಹಂಚಿಕೆ- ವೈನ್ ಶಾಪ್ ಮಾಲೀಕ ಆರ್.ಧನರಾಜ್ ಆರೋಪ

November 4, 2025
28
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ನೆಲ್ಯಾಡಿಯ ಮಿನು ಜೋಸ್​ಗೆ ದುಬೈನಲ್ಲಿ “ಮಿಸೆಸ್ ಮಂಗಳೂರು ದಿವಾ 2025” ಕಿರೀಟ

ನೆಲ್ಯಾಡಿಯ ಮಿನು ಜೋಸ್​ಗೆ ದುಬೈನಲ್ಲಿ “ಮಿಸೆಸ್ ಮಂಗಳೂರು ದಿವಾ 2025” ಕಿರೀಟ

November 4, 2025
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ ಸಿಎಲ್-7 ಲೈಸನ್ಸ್ ಬೇಕಾಬಿಟ್ಟಿ ಹಂಚಿಕೆ- ವೈನ್ ಶಾಪ್ ಮಾಲೀಕ ಆರ್.ಧನರಾಜ್ ಆರೋಪ

ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ ಸಿಎಲ್-7 ಲೈಸನ್ಸ್ ಬೇಕಾಬಿಟ್ಟಿ ಹಂಚಿಕೆ- ವೈನ್ ಶಾಪ್ ಮಾಲೀಕ ಆರ್.ಧನರಾಜ್ ಆರೋಪ

November 4, 2025
World Cup 2025: ಮಹಿಳಾ ವಿಶ್ವಕಪ್​ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ; 25 ವರ್ಷದ ಬಳಿಕ ಹೊಸ ಚಾಂಪಿಯನ್ಸ್

World Cup 2025: ಮಹಿಳಾ ವಿಶ್ವಕಪ್​ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ; 25 ವರ್ಷದ ಬಳಿಕ ಹೊಸ ಚಾಂಪಿಯನ್ಸ್

November 3, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d