• About us
  • Contact us
  • Disclaimer
Thursday, November 13, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಾವೂರು : ಪ್ರಾರ್ಥನಾಲಯ ಧ್ವಂಸದಲ್ಲಿ ಶಾಸಕರ ಕೈವಾಡ: ಮುನೀರ್ ಕಾಟಿಪಳ್ಳ ಆರೋಪ

Coastal Times by Coastal Times
February 28, 2022
in ಕರಾವಳಿ
ಕಾವೂರು : ಪ್ರಾರ್ಥನಾಲಯ ಧ್ವಂಸದಲ್ಲಿ ಶಾಸಕರ ಕೈವಾಡ: ಮುನೀರ್ ಕಾಟಿಪಳ್ಳ ಆರೋಪ
8
VIEWS
WhatsappTelegramShare on FacebookShare on Twitter

ಕಾವೂರು :‘ಅಭಿವೃದ್ಧಿ ಕಾರ್ಯ ಕೈಗೊಳ್ಳುವಲ್ಲಿ ವಿಫಲರಾಗಿರುವ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಕೋಮು ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ’ ಎಂದು  ಡಿವೈಎಫ್ಐ ರಾಜ್ಯ ಅಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದರು.

ಕಾವೂರು ಜಂಕ್ಷನ್‌ನಲ್ಲಿ ಉರುಂದಾಡಿ ಕ್ರೈಸ್ತರ ಪ್ರಾರ್ಥನಾಲಯ ಧ್ವಂಸ ವಿರೋಧಿಸಿ, ಡಿವೈಎಫ್ಐ ಕಾವೂರು ವಲಯ ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಭಾನುವಾರ ಮಾತನಾಡಿದರು.

‘ಎಂಆರ್‌ಪಿಎಲ್ ಉದ್ಯೋಗದ ಪ್ರಶ್ನೆ, ಸುರತ್ಕಲ್ ಟೋಲ್‌ಗೇಟ್ ಅಕ್ರಮ, ಸುರತ್ಕಲ್ ಮಾರುಕಟ್ಟೆ ನಿರ್ಮಾಣ ಮುಂತಾದ ವಿಚಾರಗಳಲ್ಲಿ ಶಾಸಕ ಭರತ್ ಶೆಟ್ಟಿ ಆಸಕ್ತಿ ತೋರಿಸಲಿಲ್ಲ. ಬದಲಿಗೆ ಬೃಹತ್ ಕೈಗಾರಿಕೆ, ಟೋಲ್ ಮಾಫಿಯಾಗಳೊಂದಿಗೆ ಶಾಮೀಲಾಗಿ ಕ್ಷೇತ್ರದ ಜನರಿಗೆ ಅನ್ಯಾಯ ಎಸಗಿದರು. ಚುನಾವಣೆ ಹತ್ತಿರ ಬರುತ್ತಿರುವಾಗ ಮತ್ತೆ ಕೋಮು ವಿಭಜನೆಯ ರಾಜಕಾರಣದ ಮೊರೆ ಹೋಗುತ್ತಿದ್ದಾರೆ. ಉರುಂದಾಡಿ ಕ್ರೈಸ್ತರ ಪ್ರಾರ್ಥನಾಲಯ ಧ್ವಂಸದ ಹಿಂದೆ ಅವರ ಕೈವಾಡವಿದೆ’ ಎಂದರು.

ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ ಮಾತನಾಡಿ, ‘ಅಕ್ರಮ ವಾಣಿಜ್ಯ ಕಟ್ಟಡಗಳ ವಿರುದ್ಧ ಧ್ವನಿ ಎತ್ತದ ಶಾಸಕರು, ದಶಕಗಳಿಂದ ಇರುವ ಕ್ರೈಸ್ತರ ಆರಾಧನಾಲಯದ ವಿಚಾರದಲ್ಲಿ ಕಾನೂನು ಮಾತನಾಡಿದ್ದಾರೆ. ಇದು ಅವರ ಕೋಮು ಪಕ್ಷಪಾತಕ್ಕೆ ಸಾಕ್ಷಿ, ಕಾವೂರು ಪೊಲೀಸರು ನ್ಯಾಯ ಪಾಲಿಸುವ ಬದಲಿಗೆ ಬಿಜೆಪಿ ನಾಯಕರ ಮಾತಿಗೆ ಗೋಣು ಅಲ್ಲಾಡಿಸುತ್ತಿದ್ದಾರೆ’ ಎಂದರು. ಸಿಪಿಎಂ ನಾಯಕ ಸುನಿಲ್ ಕುಮಾರ್ ಬಜಾಲ್ ಮಾತನಾಡಿದರು.

ಡಿವೈಎಫ್ಐ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಕೆ. ಇಮ್ತಿಯಾಜ್, ಕಾರ್ಯದರ್ಶಿ ಸಂತೋಷ್ ಬಜಾಲ್, ನೇಬಲ್ ಬೆನ್ನಿಸ್, ಕನಕದಾಸ ಕೂಳೂರು, ಜಾನ್ ಕೂಳೂರು, ಅರುಣ್, ವಿನ್ಸೆಂಟ್ ಪಿರೇರಾ, ಪ್ರೇಮ್, ಸಿಪಿಎಂ ಮಖಂಡರಾದ ಅಹ್ಮದ್ ಬಶೀರ್, ಅನಿಲ್ ಡಿಸೋಜ, ಜನವಾದಿ ಮಹಿಳಾ ಸಂಘಟನೆಯ ಪ್ರಮೀಳಾ ಪಂಜಿಮೊಗರು, ಸೌಮ್ಯಾ, ಲತಾ, ಕ್ಲವಿಟಾ, ಡಿವೈಎಫ್ಐ ಮುಖಂಡರಾದ ನೌಷಾದ್ ಬಾವ, ನವೀನ್ ಕೊಂಚಾಡಿ, ಶರೀಫ್ ಕುಲ, ಹನುಮಂತ್, ಖಲೀಲ್ ಪಂಜಿಮೊಗರು ಇದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಬಂಟ್ವಾಳ: ಶರತ್ ಮಡಿವಾಳ ಹತ್ಯೆ ಆರೋಪ: ದೈವದ ಮೊರೆ ಹೋದ ರಮಾನಾಥ ರೈ

Next Post

ಯುದ್ಧದಲ್ಲಿ ರಷ್ಯಾಕ್ಕೆ ಭಾರೀ ಹೊಡೆತ: 5,300 ಸೈನಿಕರು ಸಾವು

Related Posts

ನ.16ರಂದು ಕಟೀಲು 7ನೇ ಮೇಳದ ಪದಾರ್ಪಣೆ, ನ.15ರಂದು ಸಂಜೆ ಬಜಪೆ ಪೇಟೆಯಿಂದ ದೇವಸ್ಥಾನದ ವರೆಗೆ ಮೆರವಣಿಗೆ
ಕರಾವಳಿ

ನ.16ರಂದು ಕಟೀಲು 7ನೇ ಮೇಳದ ಪದಾರ್ಪಣೆ, ನ.15ರಂದು ಸಂಜೆ ಬಜಪೆ ಪೇಟೆಯಿಂದ ದೇವಸ್ಥಾನದ ವರೆಗೆ ಮೆರವಣಿಗೆ

November 13, 2025
2
ಕಡಬದ ಯುವಕನ ಕಿರುಕುಳ ; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 10ನೇ ತರಗತಿ ವಿದ್ಯಾರ್ಥಿನಿ ಸಾವು
ಕರಾವಳಿ

ಕಡಬದ ಯುವಕನ ಕಿರುಕುಳ ; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 10ನೇ ತರಗತಿ ವಿದ್ಯಾರ್ಥಿನಿ ಸಾವು

November 13, 2025
54
Next Post
ಯುದ್ಧದಲ್ಲಿ ರಷ್ಯಾಕ್ಕೆ ಭಾರೀ ಹೊಡೆತ: 5,300 ಸೈನಿಕರು ಸಾವು

ಯುದ್ಧದಲ್ಲಿ ರಷ್ಯಾಕ್ಕೆ ಭಾರೀ ಹೊಡೆತ: 5,300 ಸೈನಿಕರು ಸಾವು

Discussion about this post

Recent News

ನ.16ರಂದು ಕಟೀಲು 7ನೇ ಮೇಳದ ಪದಾರ್ಪಣೆ, ನ.15ರಂದು ಸಂಜೆ ಬಜಪೆ ಪೇಟೆಯಿಂದ ದೇವಸ್ಥಾನದ ವರೆಗೆ ಮೆರವಣಿಗೆ

ನ.16ರಂದು ಕಟೀಲು 7ನೇ ಮೇಳದ ಪದಾರ್ಪಣೆ, ನ.15ರಂದು ಸಂಜೆ ಬಜಪೆ ಪೇಟೆಯಿಂದ ದೇವಸ್ಥಾನದ ವರೆಗೆ ಮೆರವಣಿಗೆ

November 13, 2025
2
ಕಡಬದ ಯುವಕನ ಕಿರುಕುಳ ; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 10ನೇ ತರಗತಿ ವಿದ್ಯಾರ್ಥಿನಿ ಸಾವು

ಕಡಬದ ಯುವಕನ ಕಿರುಕುಳ ; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 10ನೇ ತರಗತಿ ವಿದ್ಯಾರ್ಥಿನಿ ಸಾವು

November 13, 2025
54
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ನ.16ರಂದು ಕಟೀಲು 7ನೇ ಮೇಳದ ಪದಾರ್ಪಣೆ, ನ.15ರಂದು ಸಂಜೆ ಬಜಪೆ ಪೇಟೆಯಿಂದ ದೇವಸ್ಥಾನದ ವರೆಗೆ ಮೆರವಣಿಗೆ

ನ.16ರಂದು ಕಟೀಲು 7ನೇ ಮೇಳದ ಪದಾರ್ಪಣೆ, ನ.15ರಂದು ಸಂಜೆ ಬಜಪೆ ಪೇಟೆಯಿಂದ ದೇವಸ್ಥಾನದ ವರೆಗೆ ಮೆರವಣಿಗೆ

November 13, 2025
ಕಡಬದ ಯುವಕನ ಕಿರುಕುಳ ; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 10ನೇ ತರಗತಿ ವಿದ್ಯಾರ್ಥಿನಿ ಸಾವು

ಕಡಬದ ಯುವಕನ ಕಿರುಕುಳ ; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 10ನೇ ತರಗತಿ ವಿದ್ಯಾರ್ಥಿನಿ ಸಾವು

November 13, 2025
Dr. Vivian Mendonca awarded Rajyotsava Award for distinguished service and contribution to the pharmaceutical industry

Dr. Vivian Mendonca awarded Rajyotsava Award for distinguished service and contribution to the pharmaceutical industry

November 13, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d