• About us
  • Contact us
  • Disclaimer
Friday, September 18, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೊರೋನಾ ಲಸಿಕೆ ಎಷ್ಟು ಸುರಕ್ಷಿತ? ಯಾರೆಲ್ಲಾ ಲಸಿಕೆ ಪಡೆಯಬಹುದು?

Coastal Times by Coastal Times
July 28, 2021
in ಕೋಸ್ಟಾಲ್ ಟೈಮ್ಸ್ ವಿಶೇಷ
ಕೊರೋನಾ ಲಸಿಕೆ ಎಷ್ಟು ಸುರಕ್ಷಿತ? ಯಾರೆಲ್ಲಾ ಲಸಿಕೆ ಪಡೆಯಬಹುದು?
3
VIEWS
WhatsappTelegramShare on FacebookShare on Twitter

ಮಹಾಮಾರಿ ಕೊರೋನಾ ವೈರಸ್ ಸೋಂಕಿಗೆ ಕಡಿವಾಣ ಹಾಕಿ, ವಿಶ್ವವನ್ನು ಸಹಜ ಸ್ಥಿತಿಗೆ ತರುವ ಭರವಸೆ ಹುಟ್ಟಿಸುವ ಲಸಿಕೆಗಾಗಿ ಇಡೀ ವಿಶ್ವ ಕಾತುರದಿಂದ ಕಾಯುತ್ತಿದೆ. ಈ ಸಂದರ್ಭದಲ್ಲೇ ಹಲವು ರಾಷ್ಟ್ರಗಳು ತಮ್ಮದೇ ಆದ ಲಸಿಕೆಗಳನ್ನು ಸಿದ್ಧಪಡಿಸಿ, ತುರ್ತುಬಳಕೆಗೆ ಅನುಮತಿ ಪಡೆದಿದೆ. ಇದರಂತೆ ಭಾರತದಲ್ಲಿಯೂ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ಕೋವಿಶೀಲ್ಡ್ ಹಾಗೂ ಭಾರತ್ ಬಯೋಟೆಕ್’ನ ಕೋವ್ಯಾಕ್ಸಿನ್ ಎರಡು ಲಸಿಕೆಗಳಿಗೆ ಮಾತ್ರ ಅನುಮತಿ ಸಿಕ್ಕಿದೆ.

ಲಸಿಕೆ ಸಂಶೋಧನೆಯಲ್ಲಿ ವಿಶ್ವದ ಸುಮಾರು 165 ಸಂಸ್ಥೆಗಳು ತೊಗಡಿಸಿಕೊಂಡಿವೆ. ಆದರೆ, ಕೋವಿಶೀಲ್ಡ್‌, ಫೈಜರ್‌, ಸ್ಪೂಟ್ನಿಕ್‌ ಸೇರಿದಂತೆ ಕೆಲವು ಮಾತ್ರವೇ ಬಳಕೆಗೆ ಅನುಮತಿ ಪಡೆದಿವೆ.
ಪ್ರಸ್ತುತ ಅಭಿವೃದ್ಧಿಪಡಿಸಲಾಗಿರುವ ಎರಡು ಲಸಿಕೆಗಳನ್ನು ಮಾನವ ಪ್ರಯೋಗಕ್ಕೂ ಮುನ್ನ ಪ್ರಾಣಿಗಳ ಮೇಲೆ ಪ್ರಯೋಗ ಮಾಡಲಾಗುತ್ತದೆ. ಕೋವಿಶೀಲ್ಡ್ 3ನೇ ಹಂತದಲ್ಲಿ ಯಾವುದೇ ರೀತಿ ಅಡ್ಡಪರಿಣಾಮಗಳೂ ಕಂಡು ಬಂದಿಲ್ಲ. ಲಸಿಕೆಯ ಪರಿಣಾಮ ಶೇ.70ರಷ್ಟಿದೆ ಎಂಬುದು ಪ್ರಯೋಗಗಳಲ್ಲಿ ಸಾಬೀತಾಗಿದೆ. ಆದರೆ, ಸುರಕ್ಷತೆ ಅವಧಿ ಎಷ್ಟಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ.

ಇನ್ನು ಕೋವ್ಯಾಕ್ಸಿನ್ ಕೂಡ ಶೇ.60-70ರಷ್ಟು ಪರಿಣಾಮಕಾರಿಯಾಗಿದ್ದು, ಎರಡೂ ಲಸಿಕೆಗಳಿಗೂ ಭಾರತದಲ್ಲಿ ತುರ್ತುಬಳಕೆಗೆ ಅನುಮೋದನೆ ದೊರೆತಿದೆ.

ಹಾಲುಣಿಸುವ, ಗರ್ಭಿಣಿ ಮಹಿಳೆಯರು ಲಸಿಕೆ ಪಡೆಯಬಹುದೇ?
ಗರ್ಭಿಣಿಯರು ಹಾಗೂ ಹಾಲುಣಿಸುವ ಮಹಿಳೆಯರ ಮೇಲೆ ಲಸಿಕೆಯ ಪ್ರಯೋಗ ನಡೆಸಿರುವ ಯಾವುದೇ ಅಧ್ಯಯನಗಳು ಲಭ್ಯವಾಗಿಲ್ಲ. ಇಂತಹವರು ಲಸಿಕೆ ಪಡೆಯುವುದು ನಿಯಂತ್ರಿಸುವುದೇ ಒಳಿತು ಎಂದು ಹೇಳಲಾಗುತ್ತಿದೆ.

ಯಾರು ಲಸಿಕೆಯನ್ನು ಪಡೆಯಬಾರದು?
ಗರ್ಭಿಣಿಯರು, ಹಾಲುಣಿಸುವ ಮಹಿಳೆಯರು, ತೀವ್ರ ಅಲರ್ಜಿ ಸಮಸ್ಯೆಯಿಂದ ಬಳಲುತ್ತಿರುವವರು, ತೀವ್ರ ಅನಾರೋಗ್ಯದಿಂದ ಬಳಲುತ್ತಿರುವವರು, ಕೊರೋನಾ ಸೋಂಕಿನಿಂದ ಬಳಲುತ್ತಿರುವವರು, ಪ್ಲಾಸ್ಮಾ ಥೆರಪಿ ಪಡೆದುಕೊಳ್ಳುತ್ತಿರವವರು ಲಸಿಕೆ ಪಡೆಯುವುದರಿಂದ ತಾತ್ಕಾಲಿಕವಾಗಿ ದೂರ ಇರುವುದು ಒಳ್ಳೆಯದು.

ಕೊರೋನಾದಿಂದ ಚೇತರಿಸಿಕೊಂಡಿರುವವರು ಲಸಿಕೆ ಪಡೆಯಬಹುದೇ?
ಖಂಡಿತ ಹೌದು. ಅಂತಹವರೂ ಕೂಡ ಲಸಿಕೆಯನ್ನು ಪಡೆಯಬಹುದಾಗಿದೆ. ಚೇತರಿಸಿಕೊಂಡ ಬಳಿಕ 14 ದಿನಗಳ ಬಳಿಕ ಲಕ್ಷಣಗಳಾವುದೂ ಇಲ್ಲ ಎಂಬುದನ್ನು ಖಚಿತಪಡಿಸಿಕೊಂಡು ಲಸಿಕೆ ಪಡೆಯುವುದು ಉತ್ತಮ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಹೆಲಿಕ್ಸ್ ಸ್ಮಾರ್ಟ್‌ವಾಚ್ 2.0 :ಬಿಡುಗಡೆ ಮಾಡಿದ ಟೈಮೆಕ್ಸ್

Next Post

ಕರ್ನಾಟಕದ 20ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕಾರ

Related Posts

ಜಿಲ್ಲಾ ಕಾರಾಗೃಹದಲ್ಲಿ ಪಿಎಂಐ ಮಂಗಳೂರು ಘಟಕದಿಂದ ರಕ್ಷಾಬಂಧನ ಆಚರಣೆ-ಬಂಧಿಗಳಲ್ಲಿ ಸಹೋದರತ್ವ, ಗೌರವ ಹಾಗೂ ಭರವಸೆಯ ಸಂದೇಶ ಸಾರಿದ ರಾಖಿ ಹಬ್ಬ
ಕೋಸ್ಟಾಲ್ ಟೈಮ್ಸ್ ವಿಶೇಷ

ಜಿಲ್ಲಾ ಕಾರಾಗೃಹದಲ್ಲಿ ಪಿಎಂಐ ಮಂಗಳೂರು ಘಟಕದಿಂದ ರಕ್ಷಾಬಂಧನ ಆಚರಣೆ-ಬಂಧಿಗಳಲ್ಲಿ ಸಹೋದರತ್ವ, ಗೌರವ ಹಾಗೂ ಭರವಸೆಯ ಸಂದೇಶ ಸಾರಿದ ರಾಖಿ ಹಬ್ಬ

August 29, 2026
100
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!
ಕೋಸ್ಟಾಲ್ ಟೈಮ್ಸ್ ವಿಶೇಷ

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

April 18, 2026
23
Next Post
ಕರ್ನಾಟಕದ 20ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ 20ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕಾರ

Discussion about this post

Recent News

ಬಡವರರಿಗಾಗಿ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶಗಳನ್ನು ನೀಡುವ ಬಗ್ಗೆ ಸರ್ಕಾರ ಚಿಂತನೆ: ಸಚಿವ ಕೆ.ಹೆಚ್. ಮುನಿಯಪ್ಪ

ಬಡವರರಿಗಾಗಿ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶಗಳನ್ನು ನೀಡುವ ಬಗ್ಗೆ ಸರ್ಕಾರ ಚಿಂತನೆ: ಸಚಿವ ಕೆ.ಹೆಚ್. ಮುನಿಯಪ್ಪ

September 18, 2026
3
ಕುತ್ತಾರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯ; ಮೂವರಿಗೆ ಜೀವ ಕೊಟ್ಟ ವರ್ಷಿತ್ ಕುಲಾಲ್, ವಿವಿಧ ಆಸ್ಪತ್ರೆಗಳಿಗೆ ಅಂಗಾಂಗಳ ರವಾನೆ

ಕುತ್ತಾರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯ; ಮೂವರಿಗೆ ಜೀವ ಕೊಟ್ಟ ವರ್ಷಿತ್ ಕುಲಾಲ್, ವಿವಿಧ ಆಸ್ಪತ್ರೆಗಳಿಗೆ ಅಂಗಾಂಗಳ ರವಾನೆ

September 17, 2026
44
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಡವರರಿಗಾಗಿ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶಗಳನ್ನು ನೀಡುವ ಬಗ್ಗೆ ಸರ್ಕಾರ ಚಿಂತನೆ: ಸಚಿವ ಕೆ.ಹೆಚ್. ಮುನಿಯಪ್ಪ

ಬಡವರರಿಗಾಗಿ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶಗಳನ್ನು ನೀಡುವ ಬಗ್ಗೆ ಸರ್ಕಾರ ಚಿಂತನೆ: ಸಚಿವ ಕೆ.ಹೆಚ್. ಮುನಿಯಪ್ಪ

September 18, 2026
ಕುತ್ತಾರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯ; ಮೂವರಿಗೆ ಜೀವ ಕೊಟ್ಟ ವರ್ಷಿತ್ ಕುಲಾಲ್, ವಿವಿಧ ಆಸ್ಪತ್ರೆಗಳಿಗೆ ಅಂಗಾಂಗಳ ರವಾನೆ

ಕುತ್ತಾರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯ; ಮೂವರಿಗೆ ಜೀವ ಕೊಟ್ಟ ವರ್ಷಿತ್ ಕುಲಾಲ್, ವಿವಿಧ ಆಸ್ಪತ್ರೆಗಳಿಗೆ ಅಂಗಾಂಗಳ ರವಾನೆ

September 17, 2026
ಕೊಂಕಣಿ ಸಮುದಾಯಗಳನ್ನು ಒಗ್ಗೂಡಿಸಲು ‘ಕೊಂಕನಿಜ್’ ವೇದಿಕೆ ಆರಂಭ

ಕೊಂಕಣಿ ಸಮುದಾಯಗಳನ್ನು ಒಗ್ಗೂಡಿಸಲು ‘ಕೊಂಕನಿಜ್’ ವೇದಿಕೆ ಆರಂಭ

September 17, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d