• About us
  • Contact us
  • Disclaimer
Friday, March 6, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ ಸೋಮೇಶ್ವರ ಉಚ್ಚಿಲದಲ್ಲಿ ಕಿಯಾಝ ಗಾರ್ಡನ್‌ ಕಾಮಗಾರಿಗೆ ಗಿಡ ನೆಡುವ ಮೂಲಕ ಚಾಲನೆ

Coastal Times by Coastal Times
July 28, 2022
in ಕರಾವಳಿ
ಉಳ್ಳಾಲ ಸೋಮೇಶ್ವರ ಉಚ್ಚಿಲದಲ್ಲಿ ಕಿಯಾಝ ಗಾರ್ಡನ್‌ ಕಾಮಗಾರಿಗೆ ಗಿಡ ನೆಡುವ ಮೂಲಕ ಚಾಲನೆ
459
VIEWS
WhatsappTelegramShare on FacebookShare on Twitter

ಉಳ್ಳಾಲ : ಸೋಮೇಶ್ವರ ಉಚ್ಚಿಲದಲ್ಲಿ ಕಿಯಾಝ ಗಾರ್ಡನ್‌ ಕಾಮಗಾರಿಯನ್ನು ಧಾರ್ಮಿಕ ಮುಂದಾಳು ನೀಲೇಶ್ವರ  ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರು ಗಿಡ ನೆಡುವ ಮೂಲಕ ಚಾಲನೆ ನೀಡಿದರು, ಬಳಿಕ ಮಾತನಾಡಿದವರು ದೊಡ್ಡ ಯೋಜನೆ ಅನುಷ್ಠಾನಗೊಳಿಸಲು  ಎಲ್ಲರನ್ನು ಒಗ್ಗೂಡಿಸುವುದು ಪ್ರಕೃತಿ ನಿಯಮ. ಉಚ್ಚಿಲದಲ್ಲಿ ನಿರ್ಮಾಣಗೊಳ್ಳಲಿರುವ ಕೆಯಿಯಾಂಞ ವೆಂಚರ್ಸ್‌ ಪ್ರೈ.ಲಿ ಇದರ  ಕೆಯಿಯಾಂಙ ಗಾರ್ಡನ್‌ ಯೋಜನೆ ವಿಶ್ವಕ್ಕೆ ತಲುಪುವಂತಾಗಲಿ ಎಂದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ   ಚಿತ್ತರಂಜನ್‌ ಬೋಳಾರ್‌ ಮಾತನಾಡಿ  ,  ಯೋಜನೆ ಅಧ್ಯಕ್ಷರಾಗಿರುವ ಕರೀಂ ಬದ್ಧತೆಯ ಜತೆಗೆ  ಯೋಜನೆಯನ್ನು ರೂಪಿಸಿದ್ದಾರೆ. ಎಲ್ಲರೂ ಅವರೊಂದಿಗೆ ಕೈಗೂಡಿಸುವಲ್ಲಿ ಯಶಸ್ವಿಯಾಗುವಿರಿ ಎಂದರು.

ಹೈಕೋರ್ಟ್‌ ವಕೀಲರಾದ ಮುಝಾಫರ್‌ ಮಾತನಾಡಿ,  ಈ ಭಾಗದಲ್ಲಿ 2000 ದ ದಶಕದಲ್ಲಿ ಹುಟ್ಟಿದ ವ್ಯಕ್ತಿ ಉಚ್ಚಿಲ ಪ್ರದೇಶವನ್ನು  ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿರುವುದು ಶ್ಲಾಘನೀಯ. ಈವರೆಗೂ ಎಲ್ಲರೂ ವಿದೇಶ ಹೋಗಿ ಕೆಲಸವನ್ನು ಮಾಡಿಕೊಂಡು ಬದುಕುವವರು. ಆದರೆ ಇದೀಗ  ಬದಲಾವಣೆಯಾಗಿದೆ.  ತಂತ್ರಿಯವರ ಆಶಿರ್ವಾದದ ಜತೆಗೆ  ಯೋಜಕರಿಗೆ ಸಹಕಾರ, ಹುರಿದುಂಬಿಸುವ ಕೆಲಸ ಎಲ್ಲರಿಂದ ಆಗಲಿ ಎಂದರು.

ಬಿಜೆಪಿ ಮುಖಂಡ ಚಂದ್ರಶೇಖರ್‌ ಉಚ್ಚಿಲ್‌ ಶುಭಹಾರೈಸಿದರು.  ಶಾಸಕ ಯು.ಟಿ ಖಾದರ್‌ ಕಿಯಾಂಝ ವೆಂಚರ್‌ ಕುರಿತ ಬುಕ್ಲೆಟ್‌ ಅನ್ನು  ಬಿಡುಗಡೆಗೊಳಿಸಿದರು.

ಯೋಜನೆ ಅಧ್ಯಕ್ಷ ಅಬ್ದುಲ್‌ ಕರೀಂ ಮಾತನಾಡಿ  , ಕೆ-ಇನೋವೇಷನ್‌ ಪ್ರಾಜೆಕ್ಟ್‌ ನಡಿ ಕೆಯಿಯಾಂಝ ಕಮರ್ಷಿಯಲ್‌ ಸೆಂಟರ್‌, ಅಡ್ವೆಂಚರ್ಸ್‌,  ಕಿಂಡರ್‌ ಗಾರ್ಡನ್‌ ಹಾಗೂ ವಾಟರ್‌ ಪಾರ್ಕ್‌,   ಓಪನ್‌ ಗಾರ್ಡನ್‌, ಸ್ಪೋರ್ಟ್‌ ಸಿಟಿ, ಅಕ್ವೇರಿಯಂ,  ವಿಲ್ಲಾಸ್‌, ಪೂಲ್‌ ಹೌಸ್‌,  ಪ್ಯಾಲೇಸ್‌,  ಹಾಗ್‌ ಸ್ಟ್ರೀಟ್‌,  ಏವಿಯರೀಸ್, ಪಿಟ್ಸ್ಟಾಪ್‌, ಫಿಟ್ನೆಸ್‌ ಸೆಂಟರ್‌, ಹೆಲಿಪ್ಯಾಡ್‌, ಆಯುರ್ವೇದ ಸೆಂಟರ್‌, ಉಚ್ಚಿಲ ಹಲವು ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿದೆ . ಸಂಸ್ಥೆಯ ಎಲ್ಲಾ ಷೇರುದಾರರ ಸಹಕಾರದ ಜೊತೆಗೆ ದೇಶದ ಜನತೆಗೆ ಆಕರ್ಷಿಸುವ ಯೋಜನೆ ಉಚ್ಚಿಲದಲ್ಲಿ ನಿರ್ಮಾಣವಾಗಲಿದೆ ಎಂದರು.

ಈ ವೇಳೆ  ಹಿರಿಯರಾದ ಅಬ್ದುಲ್‌ ರಹಿಮಾನ್‌, ಉಳ್ಳಾಲ ಠಾಣಾಧಿಕಾರಿ ಸಂದೀಪ್‌,  ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ ತಾಮಾರ್‌,  ಜನಾಬ್‌ ಅಹಮ್ಮದ್‌ ಬಾವಾ, ಶ್ರೀ ದೂಮಾವತಿ ಕ್ಷೇತ್ರದ ಅಧ್ಯಕ್ಷ ರಾಘವ ಉಚ್ಚಿಲ್‌ , ಸೌದಿ ಅರೆಬಿಯಾದ ಸರ್ಫರಾಜ್‌ ನವಾಝ್, ಉದ್ಯಮಿ ಹರ್ಷಾದ್‌ , ಉಚ್ಚಿಲ ಜಮಾಅತ್‌ ಅಧ್ಯಕ್ಷ  ಇಸ್ಮಾಯಿಲ್‌ ಕರೀಂ ಮುಂತಾದವರು ಉಪಸ್ಥಿತರಿದ್ದರು. ಸಾಹಿಲ್‌ ಸಾಹೇಬ್‌  ನಿರೂಪಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಭಾರಿ ಬೃಹತ್ ಮೆರವಣಿಗೆ– ಮುಗಿಲು ಮುಟ್ಟಿದ ಟೈಲರ್‌ಗಳ ಆಕ್ರೋಶ

Next Post

ಪ್ರವೀಣ್ ನೆಟ್ಟಾರು ಹತ್ಯೆ ಹಿಂದಿನ ಸಂಚು ಶೀಘ್ರ ಬಹಿರಂಗ: ಎಡಿಜಿಪಿ ಅಲೋಕ್ ಕುಮಾರ್

Related Posts

ಮಂಗಳೂರು: ಸ್ಟೇಟ್ ಬ್ಯಾಂಕ್ ಮೀನುಗಾರ ಮಹಿಳೆಯರ ಸಮಸ್ಯೆಗಳನ್ನು ಆಲಿಸಿದ : ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ
ಕರಾವಳಿ

ಮಂಗಳೂರು: ಸ್ಟೇಟ್ ಬ್ಯಾಂಕ್ ಮೀನುಗಾರ ಮಹಿಳೆಯರ ಸಮಸ್ಯೆಗಳನ್ನು ಆಲಿಸಿದ : ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ

March 5, 2026
43
ಮಂಗಳೂರು: 2025 26ನೇ ಸಾಲಿನಲ್ಲಿ ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ (Autonomus status) ಪಡೆದಿದೆ.
ಕರಾವಳಿ

ಮಂಗಳೂರು: 2025 26ನೇ ಸಾಲಿನಲ್ಲಿ ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ (Autonomus status) ಪಡೆದಿದೆ.

March 4, 2026
20
Next Post
ಪ್ರವೀಣ್ ನೆಟ್ಟಾರು ಹತ್ಯೆ ಹಿಂದಿನ ಸಂಚು ಶೀಘ್ರ ಬಹಿರಂಗ: ಎಡಿಜಿಪಿ ಅಲೋಕ್ ಕುಮಾರ್

ಪ್ರವೀಣ್ ನೆಟ್ಟಾರು ಹತ್ಯೆ ಹಿಂದಿನ ಸಂಚು ಶೀಘ್ರ ಬಹಿರಂಗ: ಎಡಿಜಿಪಿ ಅಲೋಕ್ ಕುಮಾರ್

Discussion about this post

Recent News

ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ 7 ರನ್​ಗಳಿಂದ ರೋಚಕ ಗೆಲುವು ಸತತ ಎರಡನೇ ಬಾರಿಗೆ ಫೈನಲ್​ಗೇರಿದ ಟೀಂ ಇಂಡಿಯಾ

ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ 7 ರನ್​ಗಳಿಂದ ರೋಚಕ ಗೆಲುವು ಸತತ ಎರಡನೇ ಬಾರಿಗೆ ಫೈನಲ್​ಗೇರಿದ ಟೀಂ ಇಂಡಿಯಾ

March 6, 2026
13
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ; ಮಂಗಳೂರಿನ ವಿದ್ಯಾರ್ಥಿಗಳಿಗೆ ಮಾರಾಟ, ಆರು ಖದೀಮರ ಸೆರೆ

ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ; ಮಂಗಳೂರಿನ ವಿದ್ಯಾರ್ಥಿಗಳಿಗೆ ಮಾರಾಟ, ಆರು ಖದೀಮರ ಸೆರೆ

March 6, 2026
4
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ 7 ರನ್​ಗಳಿಂದ ರೋಚಕ ಗೆಲುವು ಸತತ ಎರಡನೇ ಬಾರಿಗೆ ಫೈನಲ್​ಗೇರಿದ ಟೀಂ ಇಂಡಿಯಾ

ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ 7 ರನ್​ಗಳಿಂದ ರೋಚಕ ಗೆಲುವು ಸತತ ಎರಡನೇ ಬಾರಿಗೆ ಫೈನಲ್​ಗೇರಿದ ಟೀಂ ಇಂಡಿಯಾ

March 6, 2026
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ; ಮಂಗಳೂರಿನ ವಿದ್ಯಾರ್ಥಿಗಳಿಗೆ ಮಾರಾಟ, ಆರು ಖದೀಮರ ಸೆರೆ

ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ; ಮಂಗಳೂರಿನ ವಿದ್ಯಾರ್ಥಿಗಳಿಗೆ ಮಾರಾಟ, ಆರು ಖದೀಮರ ಸೆರೆ

March 6, 2026
ಮಂಗಳೂರು: ಸ್ಟೇಟ್ ಬ್ಯಾಂಕ್ ಮೀನುಗಾರ ಮಹಿಳೆಯರ ಸಮಸ್ಯೆಗಳನ್ನು ಆಲಿಸಿದ : ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ

ಮಂಗಳೂರು: ಸ್ಟೇಟ್ ಬ್ಯಾಂಕ್ ಮೀನುಗಾರ ಮಹಿಳೆಯರ ಸಮಸ್ಯೆಗಳನ್ನು ಆಲಿಸಿದ : ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ

March 5, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d