• About us
  • Contact us
  • Disclaimer
Saturday, December 6, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಭಾರತದ ಎರಡನೇ ಪರಮಾಣು ಬ್ಯಾಲಿಸ್ಟಿಕ್​ ಕ್ಷಿಪಣಿ ಜಲಾಂತರ್ಗಾಮಿ INS​​​​​​ ಅರಿಘಾಟ್ ಶೀಘ್ರದಲ್ಲೇ ಲೋಕಾರ್ಪಣೆಯಾಗಲಿದೆ

Coastal Times by Coastal Times
August 28, 2024
in ರಾಷ್ಟ್ರೀಯ ಸುದ್ದಿ
ಭಾರತದ ಎರಡನೇ ಪರಮಾಣು ಬ್ಯಾಲಿಸ್ಟಿಕ್​ ಕ್ಷಿಪಣಿ ಜಲಾಂತರ್ಗಾಮಿ INS​​​​​​ ಅರಿಘಾಟ್ ಶೀಘ್ರದಲ್ಲೇ ಲೋಕಾರ್ಪಣೆಯಾಗಲಿದೆ
22
VIEWS
WhatsappTelegramShare on FacebookShare on Twitter

ಹೈದರಾಬಾದ್​: ಭಾರತೀಯ ನೌಕಾ ಸೇನೆ ಮತ್ತೊಂದು ಮೈಲಿಗಲ್ಲನ್ನು ಸಾಧಿಸಿದೆ. ಭಾರತೀಯ ನೌಕಾ ಸೇನೆ ಮತ್ತೊಂದು ಪರಮಾಣು ಜಲಾಂತರ್ಗಾಮಿ (ಸಬ್​ಮರಿನ್​) ಶೀಘ್ರದಲ್ಲೇ ನೌಕಾಸೇನೆಯಲ್ಲಿ ಕಾರ್ಯಾಚರಣೆಗೆ ಇಳಿಯಲಿದೆ. ಅದುವೇ ಐಎನ್​ಎಸ್​ ಅರಿಘಾಟ್​​. ಭಾರತದ ಎರಡನೇ ಪರಮಾಣು ಬ್ಯಾಲಿಸ್ಟಿಕ್​ ಕ್ಷಿಪಣಿ ಜಲಾಂತರ್ಗಾಮಿ ಇದಾಗಿದೆ. ಮೂಲಗಳ ಪ್ರಕಾರ, ಐಎನ್​ಎಸ್​ ಅರಿಘಾಟ್​ ತನ್ನ ಪ್ರಯೋಗವನ್ನು ಯಶಸ್ವಿಯಾಗಿ ಮುಗಿಸಿದ್ದು, ಇನ್ನು ಕೆಲವೇ ದಿನದಲ್ಲಿ ನೌಕಾ ಸೇನೆಯಲ್ಲಿ ಕಾರ್ಯಾಚರಣೆ ಭಾಗವಾಗುವ ಸಾಧ್ಯತೆ ಇದೆ. ಈ ಸಬ್​ಮರಿನ್​ ಭಾರತದ ಕಾರ್ಯತಂತ್ರದ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಲಿದೆ.

ಐಎನ್​ಎಸ್​ ಅರಿಘಾಟ್​ ವಿಶೇಷತೆ: ಐಎನ್​ಎಸ್​ ಅರಿಘಾಟ್​ ಮೊದಲ ಪೂರ್ಣ ಪ್ರಮಾಣದ ಪರಮಾಣು ಸಾಮರ್ಥ್ಯದ ಬ್ಯಾಲಿಸ್ಟಿಕ್​ ಕ್ಷಿಪಣಿಯ ಜಲಾಂತರ್ಗಾಮಿ ಆಗಿದೆ. ಐಎನ್​ಎಸ್​ ಭಾರತದ ಎರಡನೇ ಸಬ್​ ಮರಿನ್ ಇದಾಗಿದೆ. ಮೊದಲನೇ ಸಬ್​ ಮರಿನ್​ ಐಎನ್​ಎಸ್​ ಅರಿಹಂತ್​ ಇದಾಗಿದೆ. 2011ರ ಡಿಸೆಂಬರ್​ನಲ್ಲಿ ಅರಿಹಂತ್​​ ಅನ್ನು ವಿಶಾಖಪಟ್ಟಣಂನ ನೌಕಾ ಡಾಕ್​ಯಾರ್ಡ್​ನಲ್ಲಿನ ನೌಕಾ ನಿರ್ಮಾಣ ಕೇಂದ್ರದಲ್ಲಿ (ಎಸ್​ಬಿಸಿ) ತಯಾರು ಮಾಡಲಾಗುತ್ತಿದೆ. ಮೊದಲ ಹಂತದ ನಿರ್ಮಾಣದ ಬಳಿಕ ನವೆಂಬರ್​ 19, 2017ರಂದು ಇದನ್ನು ಉದ್ಘಾಟಿಸಲಾಯಿತು.

ಲೋಕಸಭಾ ಚುನಾವಣೆ ಬಳಿಕ ರಕ್ಷಣಾ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ರಾಜನಾಥ್​ ಸಿಂಗ್​ ವಿಶಾಖ ನೌಕಾ ನೆಲೆಗೆ ಭೇಟಿ ನೀಡಿದ್ದರು. ಈ ಸಮಯದಲ್ಲಿ ಅವರು ನೌಕಾ ಅಧಿಕಾರಿಗಳಿಂದ ಐಎನ್​ಎಸ್​ ಅರಿಘಾಟ್​ ಕುರಿತು ಮಾಹಿತಿ ಪಡೆದುಕೊಂಡಿದ್ದರು. ವರದಿಗಳ ಪ್ರಕಾರ, ಪ್ರಧಾನಿ ಮೋದಿ ಅವರು ಈ ತಿಂಗಳ ಅಂತ್ಯ ಅಥವಾ ಸೆಪ್ಟೆಂಬರ್​ನಲ್ಲಿ ಇದನ್ನು ಲೋಕಾರ್ಪಣೆ ಮಾಡಲಿದ್ದಾರೆ. ಇದಕ್ಕಾಗಿ ಎಲ್ಲ ಸಿದ್ಧತೆಗಳು ಭರದಿಂದ ಸಾಗಿದ್ದು, ಆಗಸ್ಟ್​ 29ರಂದು ರಾಜನಾಥ್​ ಸಿಂಗ್​ ವಿಶಾಖಪಟ್ಟಣಂಗೆ ಭೇಟಿ ನೀಡಲಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಕಡಬ ತಾಲೂಕಿನ ಕುಂತೂರು ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿದು ನಾಲ್ವರು ಮಕ್ಕಳಿಗೆ ಗಾಯ, 180 ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರು

Next Post

ಆಗ್ರಾ: ತನ್ನ ಮೇಲೆ ಅತ್ಯಾಚಾರವೆಸಗಿದವನನ್ನು ಬಂಧಿಸಲು ಬಟ್ಟೆ ಬಿಚ್ಚಿ ಪ್ರತಿಭಟಿಸಿದ ಇಂಜಿನಿಯರಿಂಗ್ ವಿದ್ಯಾರ್ಥಿನಿ!

Related Posts

ಉಗ್ರರಿಂದ ವಶಪಡಿಸಿಕೊಂಡ ಸ್ಫೋಟಕ ಶ್ರೀನಗರ ಪೊಲೀಸ್‌ ಠಾಣೆಯಲ್ಲಿ ಸ್ಫೋಟ, 7 ಸಾವು, 27 ಮಂದಿಗೆ ಗಾಯ
ರಾಷ್ಟ್ರೀಯ ಸುದ್ದಿ

ಉಗ್ರರಿಂದ ವಶಪಡಿಸಿಕೊಂಡ ಸ್ಫೋಟಕ ಶ್ರೀನಗರ ಪೊಲೀಸ್‌ ಠಾಣೆಯಲ್ಲಿ ಸ್ಫೋಟ, 7 ಸಾವು, 27 ಮಂದಿಗೆ ಗಾಯ

November 15, 2025
34
3800 ಮಕ್ಕಳ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿ ಗಿನ್ನೆಸ್ ದಾಖಲೆ ಮಾಡಿದ ‘ಏನಮ್ಮಿ ಏನಮ್ಮಿ’ ಗಾಯಕಿ ಪಲಕ್ ಮುಚ್ಚಲ್
ರಾಷ್ಟ್ರೀಯ ಸುದ್ದಿ

3800 ಮಕ್ಕಳ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿ ಗಿನ್ನೆಸ್ ದಾಖಲೆ ಮಾಡಿದ ‘ಏನಮ್ಮಿ ಏನಮ್ಮಿ’ ಗಾಯಕಿ ಪಲಕ್ ಮುಚ್ಚಲ್

November 12, 2025
49
Next Post
ಆಗ್ರಾ: ತನ್ನ ಮೇಲೆ ಅತ್ಯಾಚಾರವೆಸಗಿದವನನ್ನು ಬಂಧಿಸಲು ಬಟ್ಟೆ ಬಿಚ್ಚಿ ಪ್ರತಿಭಟಿಸಿದ ಇಂಜಿನಿಯರಿಂಗ್ ವಿದ್ಯಾರ್ಥಿನಿ!

ಆಗ್ರಾ: ತನ್ನ ಮೇಲೆ ಅತ್ಯಾಚಾರವೆಸಗಿದವನನ್ನು ಬಂಧಿಸಲು ಬಟ್ಟೆ ಬಿಚ್ಚಿ ಪ್ರತಿಭಟಿಸಿದ ಇಂಜಿನಿಯರಿಂಗ್ ವಿದ್ಯಾರ್ಥಿನಿ!

Discussion about this post

Recent News

ಸುಳ್ಯ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮೃತ್ಯು

ಸುಳ್ಯ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮೃತ್ಯು

December 6, 2025
22
ಮಂಗಳೂರು: ಹಣ ಹೂಡಿಕೆ ನೆಪದಲ್ಲಿ ತರಕಾರಿ, ಹಣ್ಣು ವ್ಯಾಪಾರಿಗೆ 33.11 ಲಕ್ಷ ರೂ. ವಂಚನೆ

ಮಂಗಳೂರು: ಹಣ ಹೂಡಿಕೆ ನೆಪದಲ್ಲಿ ತರಕಾರಿ, ಹಣ್ಣು ವ್ಯಾಪಾರಿಗೆ 33.11 ಲಕ್ಷ ರೂ. ವಂಚನೆ

December 6, 2025
15
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸುಳ್ಯ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮೃತ್ಯು

ಸುಳ್ಯ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮೃತ್ಯು

December 6, 2025
ಮಂಗಳೂರು: ಹಣ ಹೂಡಿಕೆ ನೆಪದಲ್ಲಿ ತರಕಾರಿ, ಹಣ್ಣು ವ್ಯಾಪಾರಿಗೆ 33.11 ಲಕ್ಷ ರೂ. ವಂಚನೆ

ಮಂಗಳೂರು: ಹಣ ಹೂಡಿಕೆ ನೆಪದಲ್ಲಿ ತರಕಾರಿ, ಹಣ್ಣು ವ್ಯಾಪಾರಿಗೆ 33.11 ಲಕ್ಷ ರೂ. ವಂಚನೆ

December 6, 2025
ಮಂಗಳೂರು: ಎಂ.ಸಿ.ಸಿ. ಬ್ಯಾಂಕಿನ ನವೀಕೃತ ಕಂಕನಾಡಿ ಶಾಖೆಯ ಉದ್ಘಾಟನೆ

ಮಂಗಳೂರು: ಎಂ.ಸಿ.ಸಿ. ಬ್ಯಾಂಕಿನ ನವೀಕೃತ ಕಂಕನಾಡಿ ಶಾಖೆಯ ಉದ್ಘಾಟನೆ

December 6, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d