• About us
  • Contact us
  • Disclaimer
Sunday, December 14, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: 25 ವರ್ಷಗಳನ್ನು ಪೂರೈಸಿದ ‘ಸಿಗ್ನೇಚರ್

Coastal Times by Coastal Times
September 28, 2023
in ಕರಾವಳಿ
ಮಂಗಳೂರು: 25  ವರ್ಷಗಳನ್ನು ಪೂರೈಸಿದ ‘ಸಿಗ್ನೇಚರ್
35
VIEWS
WhatsappTelegramShare on FacebookShare on Twitter

ಮಂಗಳೂರಿನ ಐಕಾನಿಕ್ ಗಾರ್ಮೆಂಟ್ ಶೋರೂಮ್ ‘ಸಿಗ್ನೇಚರ್’, ಶರವು ಗಣಪತಿ ಟೆಂಪಲ್ ರಸ್ತೆಯಲ್ಲಿ ಆರಂಭದಲ್ಲಿ ಪುರುಷರು ಮತ್ತು ಮಕ್ಕಳಿಗಾಗಿ ಪ್ರೀಮಿಯಂ ಬ್ರ‍್ಯಾಂಡ್‌ಗಳು ಹಾಗೂ ಮಹಿಳಾ ಲೇಬಲ್‌ಗಳನ್ನು ಹೊಂದಿರುವ ವಾಣಿಜ್ಯ ಫ್ಯಾಷನ್ ಶೋರೂಮ್ ಆಗಿ 1998ರ ಸೆಪ್ಟೆಂಬರ್ 27ರಂದು ಆರಂಭಗೊಂಡಿತು.

ಪರ್‌ಫ್ಯೂಮ್ಸ್, ಆಭರಣಗಳು, ಪಾದರಕ್ಷೆ ಮತ್ತು ಕನ್ನಡಕಗಳಂತಹ ವೈವಿಧ್ಯಮಯ ಪರಿಕರಗಳೊಂದಿಗೆ ಮಂಗಳೂರಿನ ಮೊದಲ ಶಾಪ್-ಇನ್-ಶಾಪ್ ಶೋರೂಮ್ ಆಗಿತ್ತು. ದೀಪಿಕಾ ಗೋವಿಂದ, ಲತಾ ಪುಟ್ಟಣ್ಣ, ವಿದ್ಯಾ ಸಾಗರ್, ಕೆಕೆ ಕ್ರಿಯೇಷನ್ಸ್ ಮತ್ತು ಕೃಷ್ಣಮಣಿ ಮುಂತಾದ ವಿನ್ಯಾಸಕರ ವಸ್ತುಗಳನ್ನು ‘ಸಿಗ್ನೇಚರ್’ ಹೊಂದಿತ್ತು. ಹೊಸ ಲೇಬಲ್‌ಗಳನ್ನು ಪ್ರಚಾರ ಮಾಡಲು ಫ್ಯಾಷನ್ ಶೋಗಳ ಜೊತೆಗೆ ಕಾಸ್ಟ್ಯೂಮ್ ಆಭರಣಗಳು ಮತ್ತು ಕಲಂಕಾರಿ ಕಲೆಯ ಪ್ರದರ್ಶನಗಳನ್ನು ಇಲ್ಲಿ ನಡೆಸಲಾಗುತ್ತಿತ್ತು.

ಕಾಲಾನಂತರದಲ್ಲಿ, ‘ಸಿಗ್ನೇಚರ್’ ಪುರುಷರ ಉಡುಗೆ ಸಂಗ್ರಹವಾಗಿ ಬದಲಾಯಿತು. ಮೇಕ್‌ ಓವರ್‌ನೊಂದಿಗೆ ಕ್ಯಾಶುಯಲ್, ಪಾರ್ಟಿ ಮತ್ತು ಫಾರ್ಮಲ್ ಉಡುಪಿನ ಸಮಗ್ರ ಶ್ರೇಣಿಯೊಂದಿಗೆ ಆರಾಮದಾಯಕ ಶಾಪಿಂಗ್ ಅನುಭವವನ್ನು ಪ್ರಸ್ತುತಪಡಿಸಿತು. ಶಾಪಿಂಗ್‌ನಲ್ಲಿ ಸುಲಭತೆಯನ್ನು ಒದಗಿಸಲು, ತಮ್ಮ ಗ್ರಾಹಕರಿಗೆ ವಿಶಾಲವಾದ ಪಾರ್ಕಿಂಗ್ ಪ್ರದೇಶವನ್ನು ಲಭ್ಯವಾಗಿಸಲಾಯಿತು.

‘ಪರ್ಸನಲಿ ಸ್ಟೈಲ್ಡ್’ ಎಂಬ ತಮ್ಮ ಟ್ಯಾಗ್‌ಲೈನ್‌ಗೆ ಪೂರಕವಾಗಿ, ಸಿಬ್ಬಂದಿಗಳು ವೈಯಕ್ತಿಕ ಸೇವೆಯನ್ನು ಒದಗಿಸಲು ಬದ್ಧರಾಗಿದ್ದಾರೆ. ಗ್ರಾಹಕರ ಬಣ್ಣದ ಆದ್ಯತೆಯನ್ನು ಪರಿಗಣಿಸಿ ಹೊಸ ಸ್ಟಾಕುಗಳ ಬಗ್ಗೆ ಮಾಹಿತಿ ನೀಡಿ ತಮ್ಮ ಗ್ರಾಹಕರಿಗೆ ಅನನ್ಯ ಶಾಪಿಂಗ್ ಅನುಭವವನ್ನು ನೀಡಲು ಶ್ರಮಿಸಿದ್ದಾರೆ.

25 ವರ್ಷಗಳನ್ನು ಪೂರೈಸಿದ ಈ ಸಂದರ್ಭದಲ್ಲಿ ‘ಸಿಗ್ನೇಚರ್’ ಯಶಸ್ಸಿಗೆ ಸಹಕರಿಸಿದ ಗ್ರಾಹಕರಿಗೆ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಲು ಒಂದು ವಾರದ ಸಂಭ್ರಮವನ್ನು ಯೋಜಿಸಲಾಗಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು| ಅಜಾಗರೂಕ ಚಾಲನೆಯಿಂದ ಸಾವು ಸಂಭವಿಸಿದಲ್ಲಿ ಬಸ್ ಚಾಲಕ, ಮಾಲಕರ ವಿರುದ್ಧ ಎಫ್ಐಆರ್ ; ಕಮಿಷನರ್ ಖಡಕ್ ಎಚ್ಚರಿಕೆ

Next Post

ಕರಾವಳಿಯಲ್ಲಿ ಸಂಘಟನೆಗಳಿಂದ ನೈತಿಕ ಬೆಂಬಲ, ಖಾಸಗಿ ಬಸ್ ಬಂದ್ ಮಾಡಲ್ಲ ಎಂದ ಬಸ್ ಮಾಲಕರು

Related Posts

ಅಮೃತ ವಿದ್ಯಾಲಯಂ ಮಂಗಳೂರು ಇದರ ವಾರ್ಷಿಕ ಕ್ರೀಡಾ ಕೂಟ – ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ: ಪ್ರದೀಪ್ ಡಿ’ಸೋಜ
ಕರಾವಳಿ

ಅಮೃತ ವಿದ್ಯಾಲಯಂ ಮಂಗಳೂರು ಇದರ ವಾರ್ಷಿಕ ಕ್ರೀಡಾ ಕೂಟ – ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ: ಪ್ರದೀಪ್ ಡಿ’ಸೋಜ

December 13, 2025
80
ದೈವ ನರ್ತಕರು ತೊಡೆಯಲ್ಲಿ ಮಲಗಿದ್ದು ಎನ್ನಲು ಯಾವ ಆಧಾರವೂ ಇಲ್ಲ, ಯಾರೇ ಹರಕೆ ಕೊಟ್ಟರೂ ಇದೇ ರೀತಿ ಪ್ರೀತಿ ತೋರಿಸುತ್ತದೆ, ಹರಕೆ ಕೊಟ್ಟವರನ್ನು ಕೈಹಿಡಿದು ಆಧರಿಸುವುದು ವಾಡಿಕೆ- ದೈವಸ್ಥಾನದ ಆಡಳಿತ ಮಂಡಳಿ
ಕರಾವಳಿ

ದೈವ ನರ್ತಕರು ತೊಡೆಯಲ್ಲಿ ಮಲಗಿದ್ದು ಎನ್ನಲು ಯಾವ ಆಧಾರವೂ ಇಲ್ಲ, ಯಾರೇ ಹರಕೆ ಕೊಟ್ಟರೂ ಇದೇ ರೀತಿ ಪ್ರೀತಿ ತೋರಿಸುತ್ತದೆ, ಹರಕೆ ಕೊಟ್ಟವರನ್ನು ಕೈಹಿಡಿದು ಆಧರಿಸುವುದು ವಾಡಿಕೆ- ದೈವಸ್ಥಾನದ ಆಡಳಿತ ಮಂಡಳಿ

December 13, 2025
68
Next Post
ಕರಾವಳಿಯಲ್ಲಿ ಸಂಘಟನೆಗಳಿಂದ ನೈತಿಕ ಬೆಂಬಲ, ಖಾಸಗಿ ಬಸ್ ಬಂದ್ ಮಾಡಲ್ಲ ಎಂದ ಬಸ್ ಮಾಲಕರು

ಕರಾವಳಿಯಲ್ಲಿ ಸಂಘಟನೆಗಳಿಂದ ನೈತಿಕ ಬೆಂಬಲ, ಖಾಸಗಿ ಬಸ್ ಬಂದ್ ಮಾಡಲ್ಲ ಎಂದ ಬಸ್ ಮಾಲಕರು

Discussion about this post

Recent News

ಅಮೃತ ವಿದ್ಯಾಲಯಂ ಮಂಗಳೂರು ಇದರ ವಾರ್ಷಿಕ ಕ್ರೀಡಾ ಕೂಟ – ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ: ಪ್ರದೀಪ್ ಡಿ’ಸೋಜ

ಅಮೃತ ವಿದ್ಯಾಲಯಂ ಮಂಗಳೂರು ಇದರ ವಾರ್ಷಿಕ ಕ್ರೀಡಾ ಕೂಟ – ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ: ಪ್ರದೀಪ್ ಡಿ’ಸೋಜ

December 13, 2025
80
ದೈವ ನರ್ತಕರು ತೊಡೆಯಲ್ಲಿ ಮಲಗಿದ್ದು ಎನ್ನಲು ಯಾವ ಆಧಾರವೂ ಇಲ್ಲ, ಯಾರೇ ಹರಕೆ ಕೊಟ್ಟರೂ ಇದೇ ರೀತಿ ಪ್ರೀತಿ ತೋರಿಸುತ್ತದೆ, ಹರಕೆ ಕೊಟ್ಟವರನ್ನು ಕೈಹಿಡಿದು ಆಧರಿಸುವುದು ವಾಡಿಕೆ- ದೈವಸ್ಥಾನದ ಆಡಳಿತ ಮಂಡಳಿ

ದೈವ ನರ್ತಕರು ತೊಡೆಯಲ್ಲಿ ಮಲಗಿದ್ದು ಎನ್ನಲು ಯಾವ ಆಧಾರವೂ ಇಲ್ಲ, ಯಾರೇ ಹರಕೆ ಕೊಟ್ಟರೂ ಇದೇ ರೀತಿ ಪ್ರೀತಿ ತೋರಿಸುತ್ತದೆ, ಹರಕೆ ಕೊಟ್ಟವರನ್ನು ಕೈಹಿಡಿದು ಆಧರಿಸುವುದು ವಾಡಿಕೆ- ದೈವಸ್ಥಾನದ ಆಡಳಿತ ಮಂಡಳಿ

December 13, 2025
68
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮೃತ ವಿದ್ಯಾಲಯಂ ಮಂಗಳೂರು ಇದರ ವಾರ್ಷಿಕ ಕ್ರೀಡಾ ಕೂಟ – ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ: ಪ್ರದೀಪ್ ಡಿ’ಸೋಜ

ಅಮೃತ ವಿದ್ಯಾಲಯಂ ಮಂಗಳೂರು ಇದರ ವಾರ್ಷಿಕ ಕ್ರೀಡಾ ಕೂಟ – ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ: ಪ್ರದೀಪ್ ಡಿ’ಸೋಜ

December 13, 2025
ದೈವ ನರ್ತಕರು ತೊಡೆಯಲ್ಲಿ ಮಲಗಿದ್ದು ಎನ್ನಲು ಯಾವ ಆಧಾರವೂ ಇಲ್ಲ, ಯಾರೇ ಹರಕೆ ಕೊಟ್ಟರೂ ಇದೇ ರೀತಿ ಪ್ರೀತಿ ತೋರಿಸುತ್ತದೆ, ಹರಕೆ ಕೊಟ್ಟವರನ್ನು ಕೈಹಿಡಿದು ಆಧರಿಸುವುದು ವಾಡಿಕೆ- ದೈವಸ್ಥಾನದ ಆಡಳಿತ ಮಂಡಳಿ

ದೈವ ನರ್ತಕರು ತೊಡೆಯಲ್ಲಿ ಮಲಗಿದ್ದು ಎನ್ನಲು ಯಾವ ಆಧಾರವೂ ಇಲ್ಲ, ಯಾರೇ ಹರಕೆ ಕೊಟ್ಟರೂ ಇದೇ ರೀತಿ ಪ್ರೀತಿ ತೋರಿಸುತ್ತದೆ, ಹರಕೆ ಕೊಟ್ಟವರನ್ನು ಕೈಹಿಡಿದು ಆಧರಿಸುವುದು ವಾಡಿಕೆ- ದೈವಸ್ಥಾನದ ಆಡಳಿತ ಮಂಡಳಿ

December 13, 2025
ಮಂಗಳೂರು: ಶಾಲಾ-ಕಾಲೇಜು ಕ್ಯಾಂಪಸ್‌ನಲ್ಲಿ ಡ್ರಗ್‌ ಬೇಟೆಯಾಡಿದ ಪೊಲೀಸರು: ರ‍್ಯಾಡಂಮ್‌ ಟೆಸ್ಟ್‌, ತಪಾಸಣೆಗೆ ಸಿಕ್ಕಿಬಿದ್ದ 20ವಿದ್ಯಾರ್ಥಿಗಳಲ್ಲಿ ಪಾಸಿಟಿವ್‌

ಮಂಗಳೂರು: ಶಾಲಾ-ಕಾಲೇಜು ಕ್ಯಾಂಪಸ್‌ನಲ್ಲಿ ಡ್ರಗ್‌ ಬೇಟೆಯಾಡಿದ ಪೊಲೀಸರು: ರ‍್ಯಾಡಂಮ್‌ ಟೆಸ್ಟ್‌, ತಪಾಸಣೆಗೆ ಸಿಕ್ಕಿಬಿದ್ದ 20ವಿದ್ಯಾರ್ಥಿಗಳಲ್ಲಿ ಪಾಸಿಟಿವ್‌

December 11, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d