• About us
  • Contact us
  • Disclaimer
Saturday, September 30, 2023
  • Login
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Home ತಾಜಾ ಸುದ್ದಿ

ಮಾನವೀಯತೆಯ ಮುಂದೆ ಜಾತಿ, ಧರ್ಮದ ಇಲ್ಲ ; ಮುಸ್ಲಿಂ ಯುವತಿ ಮಾನವೀಯ ಸೇವೆ

Coastal Times by Coastal Times
July 29, 2021
in ತಾಜಾ ಸುದ್ದಿ
ಮಾನವೀಯತೆಯ ಮುಂದೆ ಜಾತಿ, ಧರ್ಮದ ಇಲ್ಲ ; ಮುಸ್ಲಿಂ ಯುವತಿ ಮಾನವೀಯ ಸೇವೆ
3
VIEWS
WhatsappTelegramShare on FacebookShare on Twitterinstagram

ಉಳ್ಳಾಲ: ಮಾನವೀಯತೆಯ ಮುಂದೆ ಜಾತಿ, ಧರ್ಮದ ಗೋಡೆ ಇಲ್ಲ ಎಂಬುದಕ್ಕೆ ಜಿಲ್ಲೆಯಲ್ಲಿ ಇನ್ನೊಂದು ಪ್ರಕರಣ ಸಾಕ್ಷಿಯಾಗಿದೆ. ಅನ್ನಾಹಾರವಿಲ್ಲದೆ, ಮಳೆಯಲ್ಲಿ ಒದ್ದೆಯಾಗಿ ಜ್ವರದಿಂದ ನಡುಗುತ್ತಿದ್ದ ಸುಬ್ರಹ್ಮಣ್ಯ ಎಂಬುವರಿಗೆ ಮುಸ್ಲಿಂ ಯುವತಿ ಆರೈಕೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದು ಮೆಚ್ಚುಗೆಗೆ ಪಾತ್ರವಾಗಿದೆ.

ಮಂಗಳೂರಿನ ಚಿನ್ನದ ಮಳಿಗೆಯಲ್ಲಿ ಕೆಲಸದಲ್ಲಿರುವ ಮಾಡೂರು ನಿವಾಸಿ ಶೇಖ್ ಖಲೀಲ್ ಎಂಬುವರ ಪುತ್ರಿ ಸಂಬ್ರೀನಾ ಬಾನು ಶನಿವಾರ ವೆನ್ಲಾಕ್ ಆಸ್ಪತ್ರೆಗೆ ತೆರಳಿದಾಗ ಸುಬ್ರಹ್ಮಣ್ಯ ತೀವ್ರ ಜ್ವರದಿಂದ ಆಸ್ಪತ್ರೆ ಹೊರಭಾಗದಲ್ಲಿ ನಡುಗುತ್ತಿರುವುದನ್ನು ನೋಡಿ ಮರುಕಪಟ್ಟು ನೀರು ಕುಡಿಸಿ ಊಟ ತರಿಸಿ ಕೊಟ್ಟರು. ಯುವಕನ ಪೂರ್ವಾಪರ ವಿಚಾರಿಸಿದಾಗ ಸುಬ್ರಹ್ಮಣ್ಯ, ಉಡುಪಿ ಜಿಲ್ಲೆ ಕಾಪು ನಿವಾಸಿ ಎಂದು ತಿಳಿಯಿತು. ಮನೆಯವರೊಂದಿಗೆ ಜಗಳಮಾಡಿ ಮನೆ ಬಿಟ್ಟು ಬಂದಿದ್ದು, ಕೈಯಲ್ಲಿ ಹಣವಿಲ್ಲದೆ ಊಟವೂ ಸಿಕ್ಕಿರಲಿಲ್ಲ. ಮಳೆಯಲ್ಲಿ ಒದ್ದೆಯಾಗಿದ್ದರಿಂದ ಜ್ವರವೂ ಬಂದಿತ್ತು.
ಅಸಹಾಯಕ ಸುಬ್ರಹ್ಮಣ್ಯನನ್ನು ಉಪಚರಿಸಿದ ಸಂಬ್ರೀನಾ, ಬ್ಲಡ್ ಡೋನರ್ಸ್‌ ಮತ್ತು ಎಂಎನ್‌ಜಿ ಫೌಂಡೇಶನ್ ಪದಾಧಿಕಾರಿ ಮಾಡೂರಿನ ಫಯಾಜ್ ಎಂಬುವರಿಗೆ ವಿಷಯ ತಿಳಿಸಿದ್ದರು. ಫಯಾಜ್ ಅವರ ಮೊಬೈಲ್ ಸಂಖ್ಯೆ ದಾಖಲಿಸಿ ಸುಬ್ರಹ್ಮಣ್ಯನನ್ನು ಆಸ್ಪತ್ರೆಗೆ ಸೇರಿಸಿದ ಬಳಿಕ ಮನೆಯವರಿಗೆ ಮಾಹಿತಿ ನೀಡಲಾಯಿತು.

Related Posts

ಕೋವಿಡ್‌ ಪೂರ್ವ ಮಟ್ಟ ಮೀರಲಿದೆ ‌ಜಿಡಿಪಿ ಗಾತ್ರ: ರಾಷ್ಟ್ರೀಯ ಸಾಂಖ್ಯಿಕ ಕಚೇರಿ
ತಾಜಾ ಸುದ್ದಿ

ಕೋವಿಡ್‌ ಪೂರ್ವ ಮಟ್ಟ ಮೀರಲಿದೆ ‌ಜಿಡಿಪಿ ಗಾತ್ರ: ರಾಷ್ಟ್ರೀಯ ಸಾಂಖ್ಯಿಕ ಕಚೇರಿ

January 7, 2022
10
ಮೂಲ್ಕಿ : ಆಟವಾಡುತ್ತಿದ್ದಾಗ ಸಿಮೆಂಟ್ ಪೈಪ್ ಉರುಳಿ ಮಗು ಸಾವು
ತಾಜಾ ಸುದ್ದಿ

ಮೂಲ್ಕಿ : ಆಟವಾಡುತ್ತಿದ್ದಾಗ ಸಿಮೆಂಟ್ ಪೈಪ್ ಉರುಳಿ ಮಗು ಸಾವು

September 1, 2021
6

Recent News

ಸುರತ್ಕಲ್: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಢಿಕ್ಕಿ , ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ

ಸುರತ್ಕಲ್: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಢಿಕ್ಕಿ , ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ

September 30, 2023
51
“ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆ, ಅಭರಣ, ಕಲಾಕೃತಿಗಳ ಬೃಹತ್ ಮಾರಾಟ ಮೇಳ”

“ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆ, ಅಭರಣ, ಕಲಾಕೃತಿಗಳ ಬೃಹತ್ ಮಾರಾಟ ಮೇಳ”

September 30, 2023
15
Coastal Times Kannada

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸುರತ್ಕಲ್: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಢಿಕ್ಕಿ , ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ

ಸುರತ್ಕಲ್: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಢಿಕ್ಕಿ , ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ

September 30, 2023
“ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆ, ಅಭರಣ, ಕಲಾಕೃತಿಗಳ ಬೃಹತ್ ಮಾರಾಟ ಮೇಳ”

“ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆ, ಅಭರಣ, ಕಲಾಕೃತಿಗಳ ಬೃಹತ್ ಮಾರಾಟ ಮೇಳ”

September 30, 2023
ಟಿವಿ ಡಿಬೇಟ್ ವೇಳೆ ಲೈವ್ ನಲ್ಲೇ ಪರಸ್ಪರ ಹೊಡೆದಾಡಿದ ಪಾಕ್ ರಾಜಕೀಯ ನಾಯಕರು!

ಟಿವಿ ಡಿಬೇಟ್ ವೇಳೆ ಲೈವ್ ನಲ್ಲೇ ಪರಸ್ಪರ ಹೊಡೆದಾಡಿದ ಪಾಕ್ ರಾಜಕೀಯ ನಾಯಕರು!

September 30, 2023
  • About
  • Advertise
  • Privacy & Policy
  • Contact

Copyright ©2023. All Rights Reserved. Coastaltimeskannada.com | Design and Developed By Bluechip Infosystem

No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2023. All Rights Reserved. Coastaltimeskannada.com | Design and Developed By Bluechip Infosystem

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In