• About us
  • Contact us
  • Disclaimer
Tuesday, August 26, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೋವಿಡ್-19 ಕಾಲದಲ್ಲಿ ಆಸ್ತಮಾ ಕುರಿತ ಈ ತಪ್ಪುಗ್ರಹಿಕೆಗಳನ್ನು ದೂರ ಮಾಡಿ.

Coastal Times by Coastal Times
July 29, 2021
in ಕೋಸ್ಟಾಲ್ ಟೈಮ್ಸ್ ವಿಶೇಷ
ಕೋವಿಡ್-19 ಕಾಲದಲ್ಲಿ ಆಸ್ತಮಾ ಕುರಿತ ಈ ತಪ್ಪುಗ್ರಹಿಕೆಗಳನ್ನು ದೂರ ಮಾಡಿ.

Woman using asthma inhaler

4
VIEWS
WhatsappTelegramShare on FacebookShare on Twitter

ಕೋವಿಡ್-19 ಸಾಂಕ್ರಾಮಿಕ ಶ್ವಾಸಕೋಶಕ್ಕೆ ಸಂಬಂಧಿಸಿದ ಆತಂಕಗಳನ್ನು ಹೆಚ್ಚು ಮಾಡಿದೆ.

ಎರಡನೇ ಅಲೆ ಪ್ರಾರಂಭವಾದಾಗಿನಿಂದಲೂ ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದ ಮಾಹಿತಿಗಳು ಹೆಚ್ಚಿನ ಪ್ರಮಾಣದಲ್ಲಿ ಹಂಚಿಕೆಯಾಗುತ್ತಿದ್ದು, ತಪ್ಪು ಮಾಹಿತಿ ಕೂಡಾ ಹೆಚ್ಚು ಹರಡುತ್ತಿದೆ. ಪ್ರಮುಖವಾಗಿ ಆಸ್ತಮಾಗೆ ಸಂಬಂಧಿಸಿದ ರೋಗಿಗಳಿಗೆ ವಿಷಯಗಳಲ್ಲಿ ತಪ್ಪು ಮಾಹಿತಿ ಹರಡುತ್ತಿದೆ.

ಗ್ಲೋಬಲ್ ಬರ್ಡನ್ ಆಫ್ ಡೀಸೀಸ್ ರಿಪೋರ್ಟ್ ನ ಪ್ರಕಾರ 93 ಮಿಲಿಯನ್ ಮಂದಿ ಭಾರತದಲ್ಲಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಪೈಕಿ 37 ಮಿಲಿಯನ್ ಮಂದಿ ಆಸ್ತಮಾವನ್ನು ಎದುರಿಸುತ್ತಿದ್ದಾರೆ. ಜಾಗತಿಕವಾಗಿ ಆಸ್ತಮಾ ಸಮಸ್ಯೆ ಎದುರಿಸುತ್ತಿರುವವರ ಪೈಕಿ ಶೇ.11.1 ರಷ್ಟು ಭಾರತದಲ್ಲಿದ್ದು, ಭಾರತ ಜಾಗತಿಕವಾಗಿ ಶೇ.42 ರಷ್ಟು ಆಸ್ತಮಾ ಸಾವುಗಳನ್ನು ಹೊಂದಿದ್ದು, ಆಸ್ತಮಾದ ರಾಜಧಾನಿಯಾಗಿದೆ.

ಧೂಳು, ಶೀತ, ಪ್ರಾಣಿಗಳ ರೋಮ, ವೈರಸ್ಗಳು ವಾಯು ಮಾಲಿನ್ಯಕಾರಕಗಳು, ಭಾವನಾತ್ಮಕ ತಳಮಳಗಳೂ ಸಹ ಆಸ್ತಮಾ ಹೆಚ್ಚುವುದಕ್ಕೆ ಕಾರಣಗಳಾಗಿವೆ. ಆಸ್ತಮಾಗೆ ಶಾಶ್ವತ ಪರಿಹಾರವಿಲ್ಲದೇ ಇದ್ದರೂ ಅದನ್ನು ನಿಯಂತ್ರಿಸುವ ಮೂಲಕ ಸಹಜ ಜೀವನ ನಡೆಸುವುದಕ್ಕೆ ಸಾಧ್ಯವಿದೆ. ಆದ್ದರಿಂದ ಸರಿಯಾದ ಚಿಕಿತ್ಸೆ ಹಾಗೂ ಆಸ್ತಮಾ ನಿರ್ವಹಣೆ ಬಹುಮುಖ್ಯವಾಗುತ್ತದೆ.

ಇನ್ಹಲೇಷನ್ ಥೆರಪಿಯ ಪರಿಣಾಮ ಶ್ವಾಸಕೋಶಕ್ಕೆ ನೇರವಾಗಿ ತಲುಪಲಿದ್ದು, ಅದರ ಪ್ರಭಾವ ತಕ್ಷಣವೇ ಕೆಲಸ ಮಾಡಲು ಪ್ರಾರಂಭಿಸುತ್ತದೆ. ಆದ್ದರಿಂದ ಗ್ಲೋಬಲ್ ಸ್ಟ್ರಾಟರ್ಜಿ ಫಾರ್ ಆಸ್ತಮಾ ಮ್ಯಾನೇಜ್ಮೆಂಟ್ ಮಾರ್ಗಸೂಚಿಗಳು ಇನ್ಹಲೇಷನ್ ಥೆರಪಿಯನ್ನೇ ಶಿಫಾರಸು ಮಾಡುತ್ತವೆ.

ಆಸ್ತಮಾ ಹಾಗೂ ಕೋವಿಡ್

1.ಕೋವಿಡ್-19 ಭೀತಿಯ ನಡುವೆ ಆಸ್ತಮಾ ಎದುರಿಸುತ್ತಿರುವವರು ಪಾಲಿಸಬೇಕಾದ ಕೆಲವೊಂದು ಮಾರ್ಗಸೂಚಿಗಳನ್ನು ಡಾ. ಅಸ್ಮಿತಾ ಶಿಫಾರಸು ಮಾಡಿದ್ದಾರೆ.
2.ವೈದ್ಯರು ನೀಡಿದ ಇನ್ಹೇಲರ್ ಔಷಧಗಳನ್ನು ಮುಂದುವರೆಸಿ,
3.ಆಸ್ತಮಾ ಹೆಚ್ಚಾದಾಗ ರೋಗಿಗಳು ತಮ್ಮ ವೈದ್ಯರನ್ನು ಸಂಪರ್ಕ ಮಾಡಬೇಕು
4.ಆಸ್ತಮಾ ಸ್ವಲ್ಪ ಹೆಚ್ಚಾದಾಗ ನೆಬುಲೈಸರ್ ಗಳನ್ನು ಸಾಧ್ಯವಾದಷ್ಟೂ ತಪ್ಪಿಸಬೇಕು, ಏಕೆಂದರೆ ಕೋವಿಡ್-19 ವೈರಾಣು ಪ್ರಸರಣದ ಅಪಾಯ ಇರುತ್ತದೆ. ವೈದ್ಯಕೀಯ ಸಲಹೆಯ ಮೇರೆಗೆ ಮಾತ್ರವೇ ಬಳಕೆ ಮಾಡಬೇಕು
5.ಸ್ಪೇಸರ್ ಮೂಲಕ ಪ್ರೆಷರೈಸ್ಡ್ ಮೀಟರ್ಡ್-ಡೋಸ್ ಇನ್ಹೇಲರ್ (ಪಿಎಂಡಿಐ) ಗಳ ಬಳಕೆಗೆ ಆದ್ಯತೆ ನೀಡಿ.
6.ಕೋವಿಡ್-19 ಅಪಾಯ ಇರುವುದರಿಂದ ಸ್ಪೇಸರ್ ಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಟೋಕಿಯೊ ಒಲಂಪಿಕ್ಸ್: ಬ್ಯಾಡ್ಮಿಂಟನ್ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಪಿವಿ ಸಿಂಧುಗೆ ಭರ್ಜರಿ ಜಯ

Next Post

ಮಳೆಗಾಳದಲ್ಲಿ ಮಧುಮೇಹಿಗಳ ಕಾಳಜಿ: ಆರೋಗ್ಯ ಕಾಪಾಡಿಕೊಳ್ಳಲು 7 ಸಲಹೆ

Related Posts

ರಾಷ್ಟ್ರೀಯ ಹೆದ್ದಾರಿಯ ಮಡಿಕೇರಿ ಬಳಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಕಾರಿನಲ್ಲಿದ್ದ ನಾಲ್ವರು ದುರ್ಮರಣ
ಕೋಸ್ಟಾಲ್ ಟೈಮ್ಸ್ ವಿಶೇಷ

ರಾಷ್ಟ್ರೀಯ ಹೆದ್ದಾರಿಯ ಮಡಿಕೇರಿ ಬಳಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಕಾರಿನಲ್ಲಿದ್ದ ನಾಲ್ವರು ದುರ್ಮರಣ

July 25, 2025
144
ಫೇಸ್​ಬುಕ್​ನಲ್ಲಿ ಪರಿಚಯವಾದ ಸ್ಮಾರ್ಟ್ ಯುವಕ, ಹೆಣವಾದ ಎರಡು ಮಕ್ಕಳ ತಾಯಿ: ಲಾಂಗ್​ ಡ್ರೈವ್ ಕೊಲೆ ರಹಸ್ಯ ಬಯಲು!
ಕೋಸ್ಟಾಲ್ ಟೈಮ್ಸ್ ವಿಶೇಷ

ಫೇಸ್​ಬುಕ್​ನಲ್ಲಿ ಪರಿಚಯವಾದ ಸ್ಮಾರ್ಟ್ ಯುವಕ, ಹೆಣವಾದ ಎರಡು ಮಕ್ಕಳ ತಾಯಿ: ಲಾಂಗ್​ ಡ್ರೈವ್ ಕೊಲೆ ರಹಸ್ಯ ಬಯಲು!

June 25, 2025
174
Next Post
ಮಳೆಗಾಳದಲ್ಲಿ ಮಧುಮೇಹಿಗಳ ಕಾಳಜಿ: ಆರೋಗ್ಯ ಕಾಪಾಡಿಕೊಳ್ಳಲು 7 ಸಲಹೆ

ಮಳೆಗಾಳದಲ್ಲಿ ಮಧುಮೇಹಿಗಳ ಕಾಳಜಿ: ಆರೋಗ್ಯ ಕಾಪಾಡಿಕೊಳ್ಳಲು 7 ಸಲಹೆ

Discussion about this post

Recent News

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
41
ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

August 25, 2025
61
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

August 25, 2025
ಚೇತೇಶ್ವರ್ ಪೂಜಾರ ಅವರು ಎಲ್ಲಾ ಸ್ವರೂಪಗಳ ಕ್ರಿಕೆಟ್ ನಿಂದ ನಿವೃತ್ತಿ

ಚೇತೇಶ್ವರ್ ಪೂಜಾರ ಅವರು ಎಲ್ಲಾ ಸ್ವರೂಪಗಳ ಕ್ರಿಕೆಟ್ ನಿಂದ ನಿವೃತ್ತಿ

August 24, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d