• About us
  • Contact us
  • Disclaimer
Friday, January 16, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೋವಿಡ್-19 ಕಾಲದಲ್ಲಿ ಆಸ್ತಮಾ ಕುರಿತ ಈ ತಪ್ಪುಗ್ರಹಿಕೆಗಳನ್ನು ದೂರ ಮಾಡಿ.

Coastal Times by Coastal Times
July 29, 2021
in ಕೋಸ್ಟಾಲ್ ಟೈಮ್ಸ್ ವಿಶೇಷ
ಕೋವಿಡ್-19 ಕಾಲದಲ್ಲಿ ಆಸ್ತಮಾ ಕುರಿತ ಈ ತಪ್ಪುಗ್ರಹಿಕೆಗಳನ್ನು ದೂರ ಮಾಡಿ.

Woman using asthma inhaler

4
VIEWS
WhatsappTelegramShare on FacebookShare on Twitter

ಕೋವಿಡ್-19 ಸಾಂಕ್ರಾಮಿಕ ಶ್ವಾಸಕೋಶಕ್ಕೆ ಸಂಬಂಧಿಸಿದ ಆತಂಕಗಳನ್ನು ಹೆಚ್ಚು ಮಾಡಿದೆ.

ಎರಡನೇ ಅಲೆ ಪ್ರಾರಂಭವಾದಾಗಿನಿಂದಲೂ ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದ ಮಾಹಿತಿಗಳು ಹೆಚ್ಚಿನ ಪ್ರಮಾಣದಲ್ಲಿ ಹಂಚಿಕೆಯಾಗುತ್ತಿದ್ದು, ತಪ್ಪು ಮಾಹಿತಿ ಕೂಡಾ ಹೆಚ್ಚು ಹರಡುತ್ತಿದೆ. ಪ್ರಮುಖವಾಗಿ ಆಸ್ತಮಾಗೆ ಸಂಬಂಧಿಸಿದ ರೋಗಿಗಳಿಗೆ ವಿಷಯಗಳಲ್ಲಿ ತಪ್ಪು ಮಾಹಿತಿ ಹರಡುತ್ತಿದೆ.

ಗ್ಲೋಬಲ್ ಬರ್ಡನ್ ಆಫ್ ಡೀಸೀಸ್ ರಿಪೋರ್ಟ್ ನ ಪ್ರಕಾರ 93 ಮಿಲಿಯನ್ ಮಂದಿ ಭಾರತದಲ್ಲಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಪೈಕಿ 37 ಮಿಲಿಯನ್ ಮಂದಿ ಆಸ್ತಮಾವನ್ನು ಎದುರಿಸುತ್ತಿದ್ದಾರೆ. ಜಾಗತಿಕವಾಗಿ ಆಸ್ತಮಾ ಸಮಸ್ಯೆ ಎದುರಿಸುತ್ತಿರುವವರ ಪೈಕಿ ಶೇ.11.1 ರಷ್ಟು ಭಾರತದಲ್ಲಿದ್ದು, ಭಾರತ ಜಾಗತಿಕವಾಗಿ ಶೇ.42 ರಷ್ಟು ಆಸ್ತಮಾ ಸಾವುಗಳನ್ನು ಹೊಂದಿದ್ದು, ಆಸ್ತಮಾದ ರಾಜಧಾನಿಯಾಗಿದೆ.

ಧೂಳು, ಶೀತ, ಪ್ರಾಣಿಗಳ ರೋಮ, ವೈರಸ್ಗಳು ವಾಯು ಮಾಲಿನ್ಯಕಾರಕಗಳು, ಭಾವನಾತ್ಮಕ ತಳಮಳಗಳೂ ಸಹ ಆಸ್ತಮಾ ಹೆಚ್ಚುವುದಕ್ಕೆ ಕಾರಣಗಳಾಗಿವೆ. ಆಸ್ತಮಾಗೆ ಶಾಶ್ವತ ಪರಿಹಾರವಿಲ್ಲದೇ ಇದ್ದರೂ ಅದನ್ನು ನಿಯಂತ್ರಿಸುವ ಮೂಲಕ ಸಹಜ ಜೀವನ ನಡೆಸುವುದಕ್ಕೆ ಸಾಧ್ಯವಿದೆ. ಆದ್ದರಿಂದ ಸರಿಯಾದ ಚಿಕಿತ್ಸೆ ಹಾಗೂ ಆಸ್ತಮಾ ನಿರ್ವಹಣೆ ಬಹುಮುಖ್ಯವಾಗುತ್ತದೆ.

ಇನ್ಹಲೇಷನ್ ಥೆರಪಿಯ ಪರಿಣಾಮ ಶ್ವಾಸಕೋಶಕ್ಕೆ ನೇರವಾಗಿ ತಲುಪಲಿದ್ದು, ಅದರ ಪ್ರಭಾವ ತಕ್ಷಣವೇ ಕೆಲಸ ಮಾಡಲು ಪ್ರಾರಂಭಿಸುತ್ತದೆ. ಆದ್ದರಿಂದ ಗ್ಲೋಬಲ್ ಸ್ಟ್ರಾಟರ್ಜಿ ಫಾರ್ ಆಸ್ತಮಾ ಮ್ಯಾನೇಜ್ಮೆಂಟ್ ಮಾರ್ಗಸೂಚಿಗಳು ಇನ್ಹಲೇಷನ್ ಥೆರಪಿಯನ್ನೇ ಶಿಫಾರಸು ಮಾಡುತ್ತವೆ.

ಆಸ್ತಮಾ ಹಾಗೂ ಕೋವಿಡ್

1.ಕೋವಿಡ್-19 ಭೀತಿಯ ನಡುವೆ ಆಸ್ತಮಾ ಎದುರಿಸುತ್ತಿರುವವರು ಪಾಲಿಸಬೇಕಾದ ಕೆಲವೊಂದು ಮಾರ್ಗಸೂಚಿಗಳನ್ನು ಡಾ. ಅಸ್ಮಿತಾ ಶಿಫಾರಸು ಮಾಡಿದ್ದಾರೆ.
2.ವೈದ್ಯರು ನೀಡಿದ ಇನ್ಹೇಲರ್ ಔಷಧಗಳನ್ನು ಮುಂದುವರೆಸಿ,
3.ಆಸ್ತಮಾ ಹೆಚ್ಚಾದಾಗ ರೋಗಿಗಳು ತಮ್ಮ ವೈದ್ಯರನ್ನು ಸಂಪರ್ಕ ಮಾಡಬೇಕು
4.ಆಸ್ತಮಾ ಸ್ವಲ್ಪ ಹೆಚ್ಚಾದಾಗ ನೆಬುಲೈಸರ್ ಗಳನ್ನು ಸಾಧ್ಯವಾದಷ್ಟೂ ತಪ್ಪಿಸಬೇಕು, ಏಕೆಂದರೆ ಕೋವಿಡ್-19 ವೈರಾಣು ಪ್ರಸರಣದ ಅಪಾಯ ಇರುತ್ತದೆ. ವೈದ್ಯಕೀಯ ಸಲಹೆಯ ಮೇರೆಗೆ ಮಾತ್ರವೇ ಬಳಕೆ ಮಾಡಬೇಕು
5.ಸ್ಪೇಸರ್ ಮೂಲಕ ಪ್ರೆಷರೈಸ್ಡ್ ಮೀಟರ್ಡ್-ಡೋಸ್ ಇನ್ಹೇಲರ್ (ಪಿಎಂಡಿಐ) ಗಳ ಬಳಕೆಗೆ ಆದ್ಯತೆ ನೀಡಿ.
6.ಕೋವಿಡ್-19 ಅಪಾಯ ಇರುವುದರಿಂದ ಸ್ಪೇಸರ್ ಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಟೋಕಿಯೊ ಒಲಂಪಿಕ್ಸ್: ಬ್ಯಾಡ್ಮಿಂಟನ್ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಪಿವಿ ಸಿಂಧುಗೆ ಭರ್ಜರಿ ಜಯ

Next Post

ಮಳೆಗಾಳದಲ್ಲಿ ಮಧುಮೇಹಿಗಳ ಕಾಳಜಿ: ಆರೋಗ್ಯ ಕಾಪಾಡಿಕೊಳ್ಳಲು 7 ಸಲಹೆ

Related Posts

ಪುತ್ತೂರು: ಕೇರಳಕ್ಕೆ ಅಕ್ರಮ ಜಾನುವಾರು ಸಾಗಾಟ; ಪರಾರಿಯಾಗುತ್ತಿದ್ದ ಆರೋಪಿ ಕಾಲಿಗೆ ​ಗುಂಡೇಟು
ಕೋಸ್ಟಾಲ್ ಟೈಮ್ಸ್ ವಿಶೇಷ

ಪುತ್ತೂರು: ಕೇರಳಕ್ಕೆ ಅಕ್ರಮ ಜಾನುವಾರು ಸಾಗಾಟ; ಪರಾರಿಯಾಗುತ್ತಿದ್ದ ಆರೋಪಿ ಕಾಲಿಗೆ ​ಗುಂಡೇಟು

October 22, 2025
65
ಧರ್ಮಸ್ಥಳ ಬುರುಡೆ ಪ್ರಕರಣ: ದೂರು ಕೊಡುವ ಮೊದಲು ಕೇರಳ ಸಂಸದನ ಭೇಟಿಯಾಗಿದ್ದ ಚಿನ್ನಯ್ಯ ತಂಡ!
ಕೋಸ್ಟಾಲ್ ಟೈಮ್ಸ್ ವಿಶೇಷ

ಧರ್ಮಸ್ಥಳ ಬುರುಡೆ ಪ್ರಕರಣ: ದೂರು ಕೊಡುವ ಮೊದಲು ಕೇರಳ ಸಂಸದನ ಭೇಟಿಯಾಗಿದ್ದ ಚಿನ್ನಯ್ಯ ತಂಡ!

September 7, 2025
4
Next Post
ಮಳೆಗಾಳದಲ್ಲಿ ಮಧುಮೇಹಿಗಳ ಕಾಳಜಿ: ಆರೋಗ್ಯ ಕಾಪಾಡಿಕೊಳ್ಳಲು 7 ಸಲಹೆ

ಮಳೆಗಾಳದಲ್ಲಿ ಮಧುಮೇಹಿಗಳ ಕಾಳಜಿ: ಆರೋಗ್ಯ ಕಾಪಾಡಿಕೊಳ್ಳಲು 7 ಸಲಹೆ

Discussion about this post

Recent News

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರ ವಾರ್ಷಿಕ ಮಹೋತ್ಸವದ ಎರಡನೇ ದಿನ 40,000 ಭಕ್ತರ ಭೇಟಿ; ಮಕ್ಕಳಿಗಾಗಿ ವಿಶೇಷ ಬಲಿಪೂಜೆ

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರ ವಾರ್ಷಿಕ ಮಹೋತ್ಸವದ ಎರಡನೇ ದಿನ 40,000 ಭಕ್ತರ ಭೇಟಿ; ಮಕ್ಕಳಿಗಾಗಿ ವಿಶೇಷ ಬಲಿಪೂಜೆ

January 15, 2026
10
ಬೆಳ್ತಂಗಡಿ: ಬಾಲಕ ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತವಾಗಿದ್ದ ಪೋಸ್ಟ್ ಮಾರ್ಟಂ ವರದಿ, ರಕ್ತ ಬಿದ್ದ ಜಾಗದಲ್ಲಿ ಲೂಮಿನಾಲ್ ಪರೀಕ್ಷೆ

ಬೆಳ್ತಂಗಡಿ: ಬಾಲಕ ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತವಾಗಿದ್ದ ಪೋಸ್ಟ್ ಮಾರ್ಟಂ ವರದಿ, ರಕ್ತ ಬಿದ್ದ ಜಾಗದಲ್ಲಿ ಲೂಮಿನಾಲ್ ಪರೀಕ್ಷೆ

January 15, 2026
51
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರ ವಾರ್ಷಿಕ ಮಹೋತ್ಸವದ ಎರಡನೇ ದಿನ 40,000 ಭಕ್ತರ ಭೇಟಿ; ಮಕ್ಕಳಿಗಾಗಿ ವಿಶೇಷ ಬಲಿಪೂಜೆ

ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರ ವಾರ್ಷಿಕ ಮಹೋತ್ಸವದ ಎರಡನೇ ದಿನ 40,000 ಭಕ್ತರ ಭೇಟಿ; ಮಕ್ಕಳಿಗಾಗಿ ವಿಶೇಷ ಬಲಿಪೂಜೆ

January 15, 2026
ಬೆಳ್ತಂಗಡಿ: ಬಾಲಕ ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತವಾಗಿದ್ದ ಪೋಸ್ಟ್ ಮಾರ್ಟಂ ವರದಿ, ರಕ್ತ ಬಿದ್ದ ಜಾಗದಲ್ಲಿ ಲೂಮಿನಾಲ್ ಪರೀಕ್ಷೆ

ಬೆಳ್ತಂಗಡಿ: ಬಾಲಕ ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತವಾಗಿದ್ದ ಪೋಸ್ಟ್ ಮಾರ್ಟಂ ವರದಿ, ರಕ್ತ ಬಿದ್ದ ಜಾಗದಲ್ಲಿ ಲೂಮಿನಾಲ್ ಪರೀಕ್ಷೆ

January 15, 2026
ಮಂಗಳೂರು: ಕೆನರಾ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಭಕ್ತಿ, ಸಂಸ್ಕಾರ ಮತ್ತು ಸಂಗೀತದ ದಿವ್ಯ ಸಂಗಮ; ಬಾಲ ಭಜನಾ ವೈಭವ

ಮಂಗಳೂರು: ಕೆನರಾ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಭಕ್ತಿ, ಸಂಸ್ಕಾರ ಮತ್ತು ಸಂಗೀತದ ದಿವ್ಯ ಸಂಗಮ; ಬಾಲ ಭಜನಾ ವೈಭವ

January 15, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d