• About us
  • Contact us
  • Disclaimer
Saturday, December 20, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಖಂಡಿಸಿ, ಕಾಂಗ್ರೆಸ್ ನಿಂದ ಪಂಜಿನ ಮೆರವಣಿಗೆ

Coastal Times by Coastal Times
August 29, 2021
in ರಾಜಕೀಯ
ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಖಂಡಿಸಿ, ಕಾಂಗ್ರೆಸ್ ನಿಂದ ಪಂಜಿನ ಮೆರವಣಿಗೆ
7
VIEWS
WhatsappTelegramShare on FacebookShare on Twitter

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿರುವ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರವನ್ನು ಖಂಡಿಸಿ, ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು. ಮಾಜಿ ಸಚಿವ ಹೆಚ್. ಎಂ. ರೇವಣ್ಣ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಕೆಪಿಎಂಸಿ ಅಧ್ಯಕ್ಷೆ ಡಾ. ಪುಷ್ಪಾ ಅಮರ್ ನಾಥ್ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಹೆಣ್ಣು ಮಕ್ಕಳಿಗೆ ಯಾವ ರಕ್ಷಣೆಯೂ ಇಲ್ಲವಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು,ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು.
ಅಸಮರ್ಥ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಹೆಣ್ಣು ಮಕ್ಕಳು ಹೊರಹೋಗಬಾರದು ಎಂಬ ತಾಲಿಬಾನ್ ಮಾದರಿಯ ಫಾರ್ಮಾನುಗಳು ಹೊರಡುತ್ತಿವೆ. ಹಾಗಾದರೆ ಸರ್ಕಾರ, ಗೃಹ ಇಲಾಖೆ, ಸಚಿವರು, ಪೊಲೀಸರು ಇರುವುದೇಕೆ? ಜನರು ತೆರಿಗೆ ಪಾವತಿಸುವುದೇಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದ್ದು, ಜನರಿಗೆ ಸುರಕ್ಷಿತ ವಾತಾವರಣ ನಿರ್ಮಿಸಲಾಗದ ಬಿಜೆಪಿಗೆ ಅಧಿಕಾರವೇಕೆ ಎಂದು ಟೀಕಿಸಿದೆ.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆದ ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಖಂಡಿಸಿ, ಆರೋಪಿಗಳ ಶೀಘ್ರ ಬಂಧನಕ್ಕೆ ಆಗ್ರಹಿಸಿ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪಂಜಿನ ಮೆರವಣಿಗೆ ‌ನಡೆಸಲಾಯಿತು.
ಮಾಜಿ ಸಚಿವ @HMRevanna, ಮಾಜಿ ಸಂಸದ ವಿ.ಎಸ್ ಉಗ್ರಪ್ಪ, ಕೆಪಿಎಂಸಿ ಅಧ್ಯಕ್ಷೆ @DrPushpaAmarnat ಸೇರಿ ಹಲವರು ಉಪಸ್ಥಿತರಿದ್ದರು. pic.twitter.com/9BFckFpPES

— Karnataka Congress (@INCKarnataka) August 28, 2021

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಕೊರೋನಾ ಹೆಸರಿನಲ್ಲಿ ಭಾರೀ ಭ್ರಷ್ಟಾಚಾರ- ಕೆ.ಪಿ.ಸಿ.ಸಿ ಅಧ್ಯಕ್ಷ ಡಿಕೆ ಶಿವಕುಮಾರ್

Next Post

ಮಂಗಳೂರು ಮಹಾನಗರ ಪಾಲಿಕೆಗೆ ‘ತ್ಯಾಜ್ಯ’ ಭಾರ-ಪಾಲಿಕೆ ಸದಸ್ಯ ಎ.ಸಿ. ವಿನಯ್‌ರಾಜ್

Related Posts

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ
ರಾಜಕೀಯ

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ

September 27, 2025
49
57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ
ರಾಜಕೀಯ

57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ

July 5, 2025
41
Next Post
ಮಂಗಳೂರು ಮಹಾನಗರ ಪಾಲಿಕೆಗೆ ‘ತ್ಯಾಜ್ಯ’ ಭಾರ-ಪಾಲಿಕೆ ಸದಸ್ಯ ಎ.ಸಿ. ವಿನಯ್‌ರಾಜ್

ಮಂಗಳೂರು ಮಹಾನಗರ ಪಾಲಿಕೆಗೆ ‘ತ್ಯಾಜ್ಯ’ ಭಾರ-ಪಾಲಿಕೆ ಸದಸ್ಯ ಎ.ಸಿ. ವಿನಯ್‌ರಾಜ್

Discussion about this post

Recent News

ಖ್ಯಾತ ಮಲಯಾಳಂ ಚಿತ್ರರಂಗದ ಹಿರಿಯ ನಟ ಶ್ರೀನಿವಾಸನ್ ಇನ್ನಿಲ್ಲ

ಖ್ಯಾತ ಮಲಯಾಳಂ ಚಿತ್ರರಂಗದ ಹಿರಿಯ ನಟ ಶ್ರೀನಿವಾಸನ್ ಇನ್ನಿಲ್ಲ

December 20, 2025
40
ಮಂಗಳೂರು: ಅರ್ಮೇನಿಯಾದಲ್ಲಿ 1.5 ಲಕ್ಷ ಸಂಬಳದ ಉದ್ಯೋಗ ಕೊಡಿಸುವುದಾಗಿ 2-3 ಲಕ್ಷ ಹಣ ಪಡೆದು ವಂಚನೆ; ಮೂವರ ವಿರುದ್ದ ದೂರು ದಾಖಲು

ಮಂಗಳೂರು: ಅರ್ಮೇನಿಯಾದಲ್ಲಿ 1.5 ಲಕ್ಷ ಸಂಬಳದ ಉದ್ಯೋಗ ಕೊಡಿಸುವುದಾಗಿ 2-3 ಲಕ್ಷ ಹಣ ಪಡೆದು ವಂಚನೆ; ಮೂವರ ವಿರುದ್ದ ದೂರು ದಾಖಲು

December 19, 2025
86
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಖ್ಯಾತ ಮಲಯಾಳಂ ಚಿತ್ರರಂಗದ ಹಿರಿಯ ನಟ ಶ್ರೀನಿವಾಸನ್ ಇನ್ನಿಲ್ಲ

ಖ್ಯಾತ ಮಲಯಾಳಂ ಚಿತ್ರರಂಗದ ಹಿರಿಯ ನಟ ಶ್ರೀನಿವಾಸನ್ ಇನ್ನಿಲ್ಲ

December 20, 2025
ಮಂಗಳೂರು: ಅರ್ಮೇನಿಯಾದಲ್ಲಿ 1.5 ಲಕ್ಷ ಸಂಬಳದ ಉದ್ಯೋಗ ಕೊಡಿಸುವುದಾಗಿ 2-3 ಲಕ್ಷ ಹಣ ಪಡೆದು ವಂಚನೆ; ಮೂವರ ವಿರುದ್ದ ದೂರು ದಾಖಲು

ಮಂಗಳೂರು: ಅರ್ಮೇನಿಯಾದಲ್ಲಿ 1.5 ಲಕ್ಷ ಸಂಬಳದ ಉದ್ಯೋಗ ಕೊಡಿಸುವುದಾಗಿ 2-3 ಲಕ್ಷ ಹಣ ಪಡೆದು ವಂಚನೆ; ಮೂವರ ವಿರುದ್ದ ದೂರು ದಾಖಲು

December 19, 2025
ಡಿಸೆಂಬರ್ 21ರಂದು ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಶಿಯಲ್ ಶಾಲೆಯ ವಿದ್ಯಾರ್ಥಿವೇತನ ಪರೀಕ್ಷೆ

ಡಿಸೆಂಬರ್ 21ರಂದು ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಶಿಯಲ್ ಶಾಲೆಯ ವಿದ್ಯಾರ್ಥಿವೇತನ ಪರೀಕ್ಷೆ

December 18, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d