• About us
  • Contact us
  • Disclaimer
Friday, August 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪ್ಯಾರಾಲಂಪಿಕ್ಸ್ ನಲ್ಲಿ ಬೆಳ್ಳಿ ಗೆದ್ದ ಭಾರತದ ಭಾವೀನ ಪಟೇಲ್‌ಗೆ 3 ಕೋಟಿ ರೂ. ನಗದು ಬಹುಮಾನ ಘೋಷಣೆ!

Coastal Times by Coastal Times
August 29, 2021
in ಕ್ರೀಡಾ ಸುದ್ದಿ
ಪ್ಯಾರಾಲಂಪಿಕ್ಸ್ ನಲ್ಲಿ ಬೆಳ್ಳಿ ಗೆದ್ದ ಭಾರತದ ಭಾವೀನ ಪಟೇಲ್‌ಗೆ 3 ಕೋಟಿ ರೂ. ನಗದು ಬಹುಮಾನ ಘೋಷಣೆ!
10
VIEWS
WhatsappTelegramShare on FacebookShare on Twitter

ದೀಪಾ ಮಲಿಕ್​ರೊಂದಿಗೆ ಭವೀನಾ ಬೇನ್​ ಪಟೇಲ್

ಅಹಮದಾಬಾದ್: ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಬೆಳ್ಳಿ ಪದಕ ಗೆದ್ದ ಟೇಬಲ್ ಟೆನಿಸ್ ಆಟಗಾರ್ತಿ ಭಾವೀನಾ ಪಟೇಲ್ ಅವರನ್ನು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅಭಿನಂದಿಸಿದ್ದಾರೆ.

ಅಲ್ಲದೆ ರಾಜ್ಯ ಸರ್ಕಾರದಡಿ ದಿವ್ಯಾಂಗ್ ಖೇಲ್ ಪ್ರತಿಭಾ ಪ್ರೊತ್ಸಾಹನ್‌ ಪುರಸ್ಕಾರ್‌ ಯೋಜನೆಯಡಿ ಭಾವೀನಾ ಪಟೇಲ್ ಗೆ 3 ಕೋಟಿ ರೂ. ರೂಪಾಯಿ ನಗದು ಬಹುಮಾನ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಗುಜರಾತ್ ನ ವಡ್‌ ನಗರ್‌ ಭಾವಿನಾ ಸ್ವಂತ ಊರು. ಆಕೆ 12 ತಿಂಗಳು ಮಗುವಾಗಿದ್ದಾಗ ಪೋಲಿಯೊ ಪೀಡಿತರಾಗಿದ್ದರು. ಆದರೂ ಇದರಿಂದ ಸ್ಥೈರ್ಯ ಕಳೆದುಕೊಳ್ಳದ ಪದವಿ ವ್ಯಾಸಂಗ ಸಮಯದಲ್ಲಿ ಭಾವೀನಾ ಟೇಬಲ್ ಟೆನಿಸ್ ಆಡಲು ಪ್ರಾರಂಭಿಸಿದಳು.

ಇಲ್ಲಿಯವರೆಗೂ ಹಲವು ಅಂತಾರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಆಡಿರುವ ಭಾವೀನಾ ಐದು ಚಿನ್ನದ ಪದಕ ಹಾಗೂ 13 ಬೆಳ್ಳಿ ಪದಕಗಳನ್ನು ಗೆದ್ದಿದ್ದಾರೆ. ಅವರು ಆಡಿದ ಮೊದಲ ಪ್ಯಾರಾಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಭವೀನಾ, ಅತ್ಯಂತ ಕಡಿಮೆ ಸಮಯದಲ್ಲಿ ನಡೆಯುವಂತಹ ಟೇಬಲ್​ ಟೆನ್ನಿಸ್​ ಆಟದಲ್ಲಿ ಪೂರ್ಣ ತಲ್ಲೀನತೆಯಿಂದ ಭಾಗವಹಿಸಬೇಕು. ಇದಕ್ಕೆ ಧ್ಯಾನ ಮಾಡುವ ಅಭ್ಯಾಸವನ್ನು ತಾವು ರೂಢಿಸಿಕೊಂಡಿರುವುದಾಗಿ ಹೇಳಿದ್ದಾರೆ. ತಮ್ಮ ಕೋಚ್​​ ನಿಕುಲ್​ ಪಟೇಲ್ ಅವರು ಟೋಕಿಯೋಗೆ ಬಾರದಿದ್ದರೂ, ವಿಡಿಯೋ ಕಾಲ್​ನ ಮೂಲಕ ತಮಗೆ ಪಂದ್ಯಾವಳಿಯಲ್ಲಿ ಸೂಕ್ತ ಮಾರ್ಗದರ್ಶನ ನೀಡುತ್ತಿದ್ದರೆಂದು ಸ್ಮರಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: 99ರ ಹರೆಯದಲ್ಲಿ ಕೆಲಸ ನಿಲ್ಲಿಸಿದ ಟ್ರಾಫಿಕ್‌ ವಾರ್ಡನ್‌ ಜೋ ಗೊನ್ಸಾಲ್ವಿಸ್ !

Next Post

ಕೊರೋನಾ ಹೆಸರಿನಲ್ಲಿ ಭಾರೀ ಭ್ರಷ್ಟಾಚಾರ- ಕೆ.ಪಿ.ಸಿ.ಸಿ ಅಧ್ಯಕ್ಷ ಡಿಕೆ ಶಿವಕುಮಾರ್

Related Posts

ಕಾಮನ್‌ವೆಲ್ತ್ ಕ್ರೀಡಾಕೂಟ: 57 ಕೆಜಿ ಹಾಗೂ 54 ಕೆಜಿ ಬಾಕ್ಸಿಂಗ್​ನಲ್ಲಿ ಚಿನ್ನದ ಪದಕ ಗೆದ್ದ ಪ್ರೀತಿ, ಜೈಸ್ಮಿನ್​!
ಕ್ರೀಡಾ ಸುದ್ದಿ

ಕಾಮನ್‌ವೆಲ್ತ್ ಕ್ರೀಡಾಕೂಟ: 57 ಕೆಜಿ ಹಾಗೂ 54 ಕೆಜಿ ಬಾಕ್ಸಿಂಗ್​ನಲ್ಲಿ ಚಿನ್ನದ ಪದಕ ಗೆದ್ದ ಪ್ರೀತಿ, ಜೈಸ್ಮಿನ್​!

August 1, 2026
21
FIFA World Cup 2026: ಅರ್ಜೆಂಟೀನಾಗೆ ಸೋಲು – ಸ್ಪೇನ್ ಮುಡಿಗೆ ಫಿಫಾ ವಿಶ್ವಕಪ್​ ಕಿರೀಟ
ಕ್ರೀಡಾ ಸುದ್ದಿ

FIFA World Cup 2026: ಅರ್ಜೆಂಟೀನಾಗೆ ಸೋಲು – ಸ್ಪೇನ್ ಮುಡಿಗೆ ಫಿಫಾ ವಿಶ್ವಕಪ್​ ಕಿರೀಟ

July 20, 2026
41
Next Post
ಕೊರೋನಾ ಹೆಸರಿನಲ್ಲಿ ಭಾರೀ ಭ್ರಷ್ಟಾಚಾರ- ಕೆ.ಪಿ.ಸಿ.ಸಿ ಅಧ್ಯಕ್ಷ  ಡಿಕೆ ಶಿವಕುಮಾರ್

ಕೊರೋನಾ ಹೆಸರಿನಲ್ಲಿ ಭಾರೀ ಭ್ರಷ್ಟಾಚಾರ- ಕೆ.ಪಿ.ಸಿ.ಸಿ ಅಧ್ಯಕ್ಷ ಡಿಕೆ ಶಿವಕುಮಾರ್

Discussion about this post

Recent News

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

August 13, 2026
14
ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
37
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

August 13, 2026
ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
ಆಪರೇಷನ್ ತೂಫಾನ್: ಕರ್ನಾಟಕ ಗಡಿ ಮೂಲಕ ಕೇರಳಕ್ಕೆ ಭಾರೀ ಪ್ರಮಾಣದಲ್ಲಿ ಎಂಡಿಎಂಎ ಸಾಗಿಸಲು ಯತ್ನಿಸಿದ ಯುವಕ-ಯುವತಿಯ ಬಂಧನ

ಆಪರೇಷನ್ ತೂಫಾನ್: ಕರ್ನಾಟಕ ಗಡಿ ಮೂಲಕ ಕೇರಳಕ್ಕೆ ಭಾರೀ ಪ್ರಮಾಣದಲ್ಲಿ ಎಂಡಿಎಂಎ ಸಾಗಿಸಲು ಯತ್ನಿಸಿದ ಯುವಕ-ಯುವತಿಯ ಬಂಧನ

August 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d