• About us
  • Contact us
  • Disclaimer
Tuesday, March 10, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: 99ರ ಹರೆಯದಲ್ಲಿ ಕೆಲಸ ನಿಲ್ಲಿಸಿದ ಟ್ರಾಫಿಕ್‌ ವಾರ್ಡನ್‌ ಜೋ ಗೊನ್ಸಾಲ್ವಿಸ್ !

Coastal Times by Coastal Times
August 29, 2021
in ತಾಜಾ ಸುದ್ದಿ, ರಾಜ್ಯ
ಮಂಗಳೂರು: 99ರ ಹರೆಯದಲ್ಲಿ ಕೆಲಸ ನಿಲ್ಲಿಸಿದ ಟ್ರಾಫಿಕ್‌ ವಾರ್ಡನ್‌ ಜೋ ಗೊನ್ಸಾಲ್ವಿಸ್ !
11
VIEWS
WhatsappTelegramShare on FacebookShare on Twitter

ಮಂಗಳೂರು; ಆಗಸ್ಟ್ 29: ವಯಸ್ಸು ಶತಕದ ಹತ್ತಿರ ಇದ್ದರೂ ಟ್ರಾಫಿಕ್ ವಾರ್ಡನ್ ಚೀಫ್ ಆಗಿ ಯುವಕರು ನಾಚಿಸುವ ರೀತಿ ಸಮಾಜ ಸೇವೆಯಲ್ಲಿ ನಿರತರಾಗಿದ್ದ ಜೋಸೆಫ್ ಗೊನ್ಸಾಲ್ವಿಸ್ ತಮ್ಮ 99ರ ಹರೆಯದಲ್ಲಿ ಕೆಲಸ ನಿಲ್ಲಿಸಿದ್ದಾರೆ. ಕೆಲ ದಿನಗಳಿಂದ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗೋನ್ಸಾಲ್ವಿಸ್ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಜನವರಿ 1,1921ರಂದು ಜನಿಸಿದ್ದ ಗೊಲ್ಸಾಲ್ವಿಸ್‌ ಅವರು ಅನೇಕರಿಗೆ ಸ್ಪೂರ್ತಿಯಾಗಿದ್ದರು. ತೊಂಭತ್ತರ ದಶಕದಲ್ಲಿಯೂ ಕೂಡಾ ಅವರು ಯುವಕರಂತೆ ಸಾರ್ವಜನಿಕ ಸೇವೆಯನ್ನು ಮುಂದುವರಿಸಿದ್ದರು. ಅವರು 100 ವರ್ಷಗಳನ್ನು ಪೂರೈಸಲು ಕೇವಲ ನಾಲ್ಕು ತಿಂಗಳುಗಳು ಮಾತ್ರವೇ ಬಾಕಿ ಇದ್ದವು.

ಫಳ್ನೀರ್‌ ನಿವಾಸಿಯಾಗಿರುವ ಜೋ ಗೊಲ್ಸಾಲ್ವಿಸ್‌ ಅವರು, ಬ್ರಿಟಿಷ್‌‌ ಸಂಸ್ಥೆ ಜೆ.ಎಲ್‌ ಮೋರಿಸನ್‌‌ನಲ್ಲಿ ಕೆಲಸ ಮಾಡುತ್ತಿದ್ದು, ಮ್ಯಾನೇಜ್‌ಮೆಂಟ್‌‌ ಟ್ರೈನಿಯಾಗಿ ಸೇರ್ಪಡೆಗೊಂಡಿದ್ದರು. ನಂತರ ಅವರು ಕಂಪೆನಿಯ ಕಾರ್ಯನಿರ್ವಾಹಕ ನಿದೇಶಕರಾಗಿ ಸೇವೆ ಸಲ್ಲಿಸಿದ್ದರು. ಲಂಡನ್‌ನ ಇನ್‌ಸ್ಟಿಟ್ಯೂಟ್‌‌‌ ಆಫ್‌‌ ಮಾರ್ಕೆಟಿಂಗ್‌‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಆ ಸಂಸ್ಥೆಯ ಚುನಾಯಿತ ಸದಸ್ಯರೂ ಆಗಿದ್ದರು.
ಕಂಪನಿ ಉದ್ಯೋಗದಿಂದ ನಿವೃತ್ತಿಯಾದ ಬಳಿಕ ಶಿಕ್ಷಣ ಸಂಸ್ಥೆಗಳು ಮತ್ತು ಚಾರಿಟಿ ಸಂಸ್ಥೆಗಳಲ್ಲಿ ಡೈರೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು. ಉತ್ತರ ಅಮೆರಿಕಾದಲ್ಲಿ ಮಂಗಳೂರಿನ ಸೈಂಟ್ ಅಲೋಸಿಯಸ್ ಅಲ್ಯುಮ್ನಿ ಅಸೋಸಿಯೇಶನ್ ಹೆಸರಲ್ಲಿ ಸಂಘಟನೆಯ ಸ್ಥಾಪಕರಾಗಿದ್ದರು. ನಿವೃತ್ತಿಯ ಬಳಿಕ ಮಂಗಳೂರಿನಲ್ಲಿದ್ದ ವೇಳೆ ಇಲ್ಲಿನ ಟ್ರಾಫಿಕ್ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಿ, ಟ್ರಾಫಿಕ್ ಪೊಲೀಸ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದರು. ಅದರಂತೆ, 2015ರಲ್ಲಿ ಟ್ರಾಫಿಕ್ ವಾರ್ಡನ್ ಸೇವೆ ಆರಂಭಿಸಿದ್ದಲ್ಲದೆ ತಮ್ಮ 94ರ ವಯಸ್ಸಿನಲ್ಲಿ ಚೀಫ್ ವಾರ್ಡನ್ ಆಗಿ ಸೇವೆ ಆರಂಭಿಸಿದ್ದರು.

ಜೋ ಗೊಲ್ಸಾಲ್ವಿಸ್‌ ಯೋಗ ಉತ್ಸಾಹಿಯಾಗಿದ್ದು, ಅನೇಕರಿಗೆ ಮಾದರಿಯಾಗಿದ್ದರು. ಆರೋಗ್ಯಕರ ಜೀವನ ಮುನ್ನಡೆಸಲು ಕಾರ್ಯಕ್ರಮಗಳನ್ನು ನಡೆಸಿದ್ದರು. ತಮ್ಮ ಜೀವನದ ಕೊನೆಯವರೆಗೂ ಜೋ ಗೊಲ್ಸಾಲ್ವಿಸ್‌ ಅವರು ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಕಾಬೂಲ್ ನಗರದ ಮೇಲೆ ರಾಕೆಟ್ ದಾಳಿ: ದಾಳಿಯಲ್ಲಿ ಮಗು ಸಾವು, ಹಲವರಿಗೆ ಗಂಭೀರ ಗಾಯ – ಅಫ್ಘಾನ್ ಪೊಲೀಸ್

Next Post

ಪ್ಯಾರಾಲಂಪಿಕ್ಸ್ ನಲ್ಲಿ ಬೆಳ್ಳಿ ಗೆದ್ದ ಭಾರತದ ಭಾವೀನ ಪಟೇಲ್‌ಗೆ 3 ಕೋಟಿ ರೂ. ನಗದು ಬಹುಮಾನ ಘೋಷಣೆ!

Related Posts

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,
ರಾಜ್ಯ

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

February 14, 2026
72
ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ
ರಾಜ್ಯ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
132
Next Post
ಪ್ಯಾರಾಲಂಪಿಕ್ಸ್ ನಲ್ಲಿ ಬೆಳ್ಳಿ ಗೆದ್ದ ಭಾರತದ ಭಾವೀನ ಪಟೇಲ್‌ಗೆ 3 ಕೋಟಿ ರೂ. ನಗದು ಬಹುಮಾನ ಘೋಷಣೆ!

ಪ್ಯಾರಾಲಂಪಿಕ್ಸ್ ನಲ್ಲಿ ಬೆಳ್ಳಿ ಗೆದ್ದ ಭಾರತದ ಭಾವೀನ ಪಟೇಲ್‌ಗೆ 3 ಕೋಟಿ ರೂ. ನಗದು ಬಹುಮಾನ ಘೋಷಣೆ!

Discussion about this post

Recent News

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

March 9, 2026
21
ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

March 8, 2026
10
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

March 9, 2026
ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

March 8, 2026
2028ಕ್ಕೆ ರಮಾನಾಥ ರೈ ಅವರೇ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ; ಬಂಟ್ವಾಳ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

2028ಕ್ಕೆ ರಮಾನಾಥ ರೈ ಅವರೇ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ; ಬಂಟ್ವಾಳ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

March 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d