• About us
  • Contact us
  • Disclaimer
Monday, April 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಆಶ್ರಯದಲ್ಲಿ” ಕೋಟಿಕಂಠ ಗಾಯನ ಮತ್ತು ಕವಿಗೋಷ್ಠಿ”

Coastal Times by Coastal Times
October 29, 2022
in ಕರಾವಳಿ
ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಆಶ್ರಯದಲ್ಲಿ” ಕೋಟಿಕಂಠ ಗಾಯನ ಮತ್ತು ಕವಿಗೋಷ್ಠಿ”
31
VIEWS
WhatsappTelegramShare on FacebookShare on Twitter
ರಾಣಿ ಪುಷ್ಪಲತಾದೇವಿ ಸಾರಥ್ಯದ ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಆಶ್ರಯದಲ್ಲಿ” ಕೋಟಿಕಂಠ ಗಾಯನ ಮತ್ತು ಕವಿಗೋಷ್ಠಿ” ಮಂಗಳೂರಿನ ಕದ್ರಿ ಬಾಲ ಭವನದಲ್ಲಿ ಇಂದು (28-10-2022) ನಡೆಯಿತು .
ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾರ್ಮಿಕ ಇಲಾಖೆಯ ಪರಿವೀಕ್ಷಕ ರಾಜಶೇಖರ್ ರೆಡ್ಡಿ ಮಾತನಾಡಿ ಭಾರತದಲ್ಲಿ ಹುಟ್ಟಲು ಪುಣ್ಯ ಮಾಡಿರಬೇಕು.  ಅದರಲ್ಲೂ ಕರ್ನಾಟಕದಲ್ಲಿ ಹುಟ್ಟಲು ತಪಸ್ಸು ಮಾಡಿರಬೇಕು.  ಕರ್ನಾಟಕವು ನಾಲ್ಕು ಭಾಗಗಳಾಗಿತ್ತು, ಆದರೆ ಕರ್ನಾಟಕವನ್ನು ಅಖಂಡ ಕರ್ನಾಟಕವಾಗಿ ಕಾಣಬೇಕು   ಈ ನಾಡಿನ ನೆಲ ಜಲ ಭಾಷೆಯನ್ನ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ .    ಕರ್ನಾಟಕ ಏಕೀಕರಣಕ್ಕಾಗಿ ಅನೇಕರು ತಮ್ಮ ಪ್ರಾಣ ತೆತ್ತಿದ್ದಾರೆ ಎಂದು ಹೇಳಿದರು   ಅಲ್ಲದೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರನ್ನು    “ಕನ್ನಡದಲ್ಲಿ ಮಾತನಾಡುವೆ,  ಕನ್ನಡದಲ್ಲಿ ವ್ಯವಹರಿಸುವೆ” ಎಂಬುದಾಗಿ ಪ್ರಮಾಣ ಮಾಡಿಸಿದರು .
ಕವಿಗೋಷ್ಠಿಯ ಅಧ್ಯಕ್ಷತೆಯನ್ನು ವಹಿಸಿದ್ದ ಉಪನ್ಯಾಸಕಿ ಹಾಗೂ ಕವಯತ್ರಿ ಸುಲೋಚನ ಪಚ್ಚಿನಡ್ಕ ಮಾತನಾಡಿ ಕಾವ್ಯ ಕಟ್ಟುವುದು ಅತ್ಯಂತ ಕ್ಲಿಷ್ಟಕರವಾದ ವಿಚಾರ. ಕಾವ್ಯ ಜನರ ಮನಸ್ಸನ್ನು ಮುಟ್ಟುವಂತಿರಬೇಕು ಕವಿತೆ ಜನರ ಭಾವನೆಗಳನ್ನು ಅರ್ಥೈಸುವಂತಿರಬೇಕು. ಮನುಷ್ಯನ ಮನಸ್ಸು ತಟ್ಟುವಂತಿರಬೇಕು.  ನಾವು ಹಿರಿಯ ತಲೆಮಾರಿನ ಕಾವ್ಯವನ್ನು ಓದಿದ್ದೇವೆ ಕೇಳಿದ್ದೇವೆ.  ಆದರೆ ಇತ್ತೀಚಿನ ಕವಿತೆಗಳಲ್ಲಿ  ರಮ್ಯತೆ ಇದೆ ಹೊರತು ಗಂಭೀರತೆ ಇಲ್ಲ.
ಇವತ್ತಿಗೂ ಹಸಿವು ಮತ್ತು ಬಡತನದ ಬಗ್ಗೆ ಸಾಕಷ್ಟು ಕವಿತೆಗಳು ಬರುತ್ತಿದೆ ಎಂದರೆ ನಮ್ಮ ಸುತ್ತಮುತ್ತಲ ಸಮಾಜದಲ್ಲಿ ಇನ್ನೂ ಬಡತನ ಜೀವಂತವಾಗಿದೆ ಎಂಬುದಕ್ಕೆ ಸಾಕ್ಷಿ ಎಂದ ಅವರು ಪರಂಪರೆಯನ್ನು ಇಟ್ಟುಕೊಂಡು ವರ್ತಮಾನದಲ್ಲಿ ಬದುಕಲು ಸಾಧ್ಯವಿಲ್ಲ ಎಂದು ಹೇಳಿದರು
ಈ ಸಂದರ್ಭದಲ್ಲಿ ಕೋಟಿಕಂಠ ಗಾಯನ ಕಾರ್ಯಕ್ರಮ ನಡೆಯಿತು.
ಇದೇ ಸಂದರ್ಭದಲ್ಲಿ ಕಾಂತಾರ ಚಿತ್ರದ ಪ್ರಥಮ ದೃಶ್ಯದಲ್ಲಿ ಕಾಣಿಸಿಕೊಂಡ ನಟ ನವೀನ್ ಬೊಂದೆಲ್ ಇವರನ್ನ ಹೂಗುಚ್ಚ ನೀಡಿ ಗೌರವಿಸಲಾಯಿತು.
ವೇದಿಕೆಯಲ್ಲಿ ಸಾಮಾಜಿಕ ಚಿಂತಕ ಡಾಕ್ಟರ್ ಗಣೇಶ್ ಕುಮಾರ್ ಕವಿಗೋಷ್ಠಿಯ ಸಂಚಾಲಕ ಹಾಗೂ ಕವಿ ಡಾಕ್ಟರ್ ಸುರೇಶ್ ನೆಗಳ ಗುಳಿ  NSCDF ಅಧ್ಯಕ್ಷ ಗಂಗಾಧರ ಗಾಂಧಿ ಮತ್ತಿತರರು ಉಪಸ್ಥಿತರಿದ್ದರು.
 KSSAP ಅಧ್ಯಕ್ಷ ರಾಣಿ ಪುಷ್ಪಲತಾ ದೇವಿ ಸ್ವಾಗತಿಸಿ ಪ್ರಸ್ತಾವನೆ ಗೈದರು.   ಗಂಗಾಧರ ಗಾಂಧಿ ವಂದಿಸಿದರು.  ಅಪೂರ್ವ ಕಾರಂತ್ ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತ ಸಂಸ್ಕೃತಿ ಇಲಾಖೆ ನಿರ್ದೇಶನದಂತೆ ಇ.ಎಸ್.ಕರ್ಕಿಯವರ ಹಚ್ಚೆವು ಕನ್ನಡದ ದೀಪ, ಹಂಸಲೇಖರವರ ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು, ಹುಯಿಲಗೋಳ ನಾರಾಯಣ ರಾವ್ ರವರ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಹಾಡುಗಳನ್ನು ಸಮೂಹಗಾನದಲ್ಲಿ ಸಾದರ ಪಡಿಸಲಾಯಿತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಕಾಂತಾರ ಚಿತ್ರದ ʼವರಾಹ ರೂಪಂʼ ಹಾಡನ್ನು ಪ್ರಸಾರ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ

Next Post

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು; ಪೋಷಕರಿಂದ ಮಗಳ ನೇತ್ರದಾನ

Related Posts

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ
ಕರಾವಳಿ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
3
ಈ ವಿಶ್ವ  ದಾಖಲೆ ಖಂಡಿತಾ ಆಗಲಿದೆ – ಲಾಂಛನ ಬಿಡುಗಡೆ ಮಾಡಿ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್
ಕರಾವಳಿ

ಈ ವಿಶ್ವ ದಾಖಲೆ ಖಂಡಿತಾ ಆಗಲಿದೆ – ಲಾಂಛನ ಬಿಡುಗಡೆ ಮಾಡಿ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್

April 11, 2026
25
Next Post
ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು; ಪೋಷಕರಿಂದ ಮಗಳ ನೇತ್ರದಾನ

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು; ಪೋಷಕರಿಂದ ಮಗಳ ನೇತ್ರದಾನ

Discussion about this post

Recent News

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
0
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
3
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

April 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d