• About us
  • Contact us
  • Disclaimer
Saturday, February 28, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ರಾಜ್ಯ ಪೊಲೀಸರಿಗೆ ಬ್ಲೂ ಕ್ಯಾಪ್ ವಿತರಣೆ, ಇತಿಹಾಸದ ಪುಟ ಸೇರಿದೆ ಸ್ಲೋಚ್ ಕ್ಯಾಪ್

Coastal Times by Coastal Times
October 29, 2025
in ರಾಜ್ಯ
ರಾಜ್ಯ ಪೊಲೀಸರಿಗೆ ಬ್ಲೂ ಕ್ಯಾಪ್ ವಿತರಣೆ, ಇತಿಹಾಸದ ಪುಟ ಸೇರಿದೆ ಸ್ಲೋಚ್ ಕ್ಯಾಪ್
33
VIEWS
WhatsappTelegramShare on FacebookShare on Twitter

ಬೆಂಗಳೂರು, ಅ.28 : ರಾಜ್ಯ ಪೊಲೀಸ್ ಸಿಬ್ಬಂದಿಗೆ ದೇವರಾಜ ಅರಸು ಕಾಲದಲ್ಲಿ ನೀಡಲಾಗಿದ್ದ ಸ್ಲೋಚ್ ಮಾದರಿ ಕ್ಯಾಪ್ ಗಳನ್ನು ಬದಲಿಸಲಾಗಿದ್ದು ತೆಲಂಗಾಣ ಮಾದರಿಯಲ್ಲಿ ಬ್ಲೂ ಕ್ಯಾಪ್ ಗಳನ್ನು ವಿತರಣೆ ನೀಡಲಾಗಿದೆ. ವಿಧಾನಸೌಧ ಬ್ಯಾಂಕ್ವೆಟ್ ಹಾಲ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಹೊಸ ಕ್ಯಾಪ್‌ಗಳ ವಿತರಣೆ ಮಾಡಿದರು.

ಕಳೆದ ಜೂನ್‌ ತಿಂಗಳಲ್ಲಿ ಪೊಲೀಸ್ ಅಧಿಕಾರಿಗಳ ಸಮಾವೇಶ ನಡೆದಿತ್ತು. ಸಮಾವೇಶದಲ್ಲಿ ಹೊಸ ಕ್ಯಾಪ್‌ ವಿತರಣೆಗೆ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಬಳಿಕ ಹಲವು ರಾಜ್ಯಗಳಲ್ಲಿ ಪೊಲೀಸ್ ಸಿಬ್ಬಂದಿಗೆ ಇರುವ ಕ್ಯಾಪ್ ಪರಿಶೀಲನೆ ನಡೆಸಲಾಗಿತ್ತು. ಕೊನೆಗೆ‌ ತೆಲಂಗಾಣ ಪೊಲೀಸರು ಧರಿಸುತ್ತಿರುವ ತೆಳುವಾದ ಬ್ಲೂ ಪೀಕ್‌ ಕ್ಯಾಪ್‌ ಅನ್ನು ಆಯ್ಕೆ ಮಾಡಿದ್ದು ಇದೀಗ ವಿತರಣೆ ಮಾಡಲಾಗಿದೆ.

“ಹಲವು ವರ್ಷಗಳಿಂದ ಕಾನ್‌ಸ್ಟೇಬಲ್​ಗಳು ಧರಿಸುತ್ತಿದ್ದ ಸ್ಲೋಚ್ ಕ್ಯಾಪ್ ಬದಲು ಪಿ-ಕ್ಯಾಪ್(ಪೀಕ್ ಕ್ಯಾಪ್) ಆಯ್ಕೆ ಮಾಡಿದ್ದು ನಾನೇ. 1956ರಿಂದ ಚಾಲ್ತಿಯಲ್ಲಿದ್ದ ಕ್ಯಾಪನ್ನು ಬದಲಾವಣೆ ಮಾಡಿದ್ದೇನೆ. ಕ್ಯಾಪ್ ಬದಲಾವಣೆಯಷ್ಟೇ ಅಲ್ಲದೆ, ವೃತ್ತಿಯಲ್ಲಿಯೂ ದಕ್ಷತೆಯಿಂದ ಕಾರ್ಯನಿರ್ವಹಿಸುವ ರೀತಿಯಲ್ಲಿ ಬದಲಾವಣೆ‌ ಕಾಣಬೇಕು” ಎಂದು ತಿಳಿಸಿದರು.

“ಇಂಡಿಯಾ ಜಸ್ಟೀಸ್ ವರದಿಯಂತೆ ನ್ಯಾಯ ವ್ಯವಸ್ಥೆಯಲ್ಲಿ ದೇಶದ ಇತರೆ ರಾಜ್ಯಗಳಿಗಿಂತ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಡ್ರಗ್ಸ್ ಮುಕ್ತ ರಾಜ್ಯ ಮಾಡಲು ಮಾದಕವಸ್ತುಗಳ ವಿರೋಧಿ ಕಾರ್ಯಪಡೆ ರಚಿಸಲಾಗಿದೆ. ಮಂಗಳೂರು ಗಲಭೆಪೀಡಿತ ಎಂದು ನಗರವಾಗಿತ್ತು. ಪೊಲೀಸ್ ಅಧಿಕಾರಿಗಳನ್ನು ಬದಲಾವಣೆ ಮಾಡಿದ್ದರಿಂದ ನಿಯಂತ್ರಣಕ್ಕೆ ಬಂದಿದೆ. ಅಪರಾಧಗಳನ್ನು ತಡೆಗಟ್ಟಿ, ಉತ್ತಮ ತನಿಖೆ ಮಾಡಿ ಶಿಕ್ಷೆ ಕೊಡಿಸುವ ಇಚ್ಛಾಶಕ್ತಿ ಹೊಂದಬೇಕು. ಪೊಲೀಸರು ಒಳ್ಳೆಯ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ” ಎಂದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಸ್ಪೀಕರ್ ಕೊಠಡಿ ಶಾಸಕರ ಭವನ ನವೀಕರಣ ನೆಪದಲ್ಲಿ ಕೋಟ್ಯಂತರ ದುಂದುವೆಚ್ಚ, ನ್ಯಾಯಾಂಗ ತನಿಖೆಗೆ ಶಾಸಕ ಭರತ್ ಶೆಟ್ಟಿ ಒತ್ತಾಯ

Next Post

ಪುತ್ತೂರು: ವಿಷನ್ ಇಂಡಿಯಾ ಹೆಸರಲ್ಲಿ ದುಬಾರಿ ಗಿಫ್ಟ್ ನಕಲಿ ಲಕ್ಕಿ ಸ್ಕೀಮ್ ಮಂಗಳೂರಿನ ಇಬ್ಬರ ವಿರುದ್ಧ ಕೇಸು ದಾಖಲು

Related Posts

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,
ರಾಜ್ಯ

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

February 14, 2026
70
ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ
ರಾಜ್ಯ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
132
Next Post
ಪುತ್ತೂರು: ವಿಷನ್ ಇಂಡಿಯಾ ಹೆಸರಲ್ಲಿ ದುಬಾರಿ ಗಿಫ್ಟ್ ನಕಲಿ ಲಕ್ಕಿ ಸ್ಕೀಮ್ ಮಂಗಳೂರಿನ ಇಬ್ಬರ ವಿರುದ್ಧ ಕೇಸು ದಾಖಲು

ಪುತ್ತೂರು: ವಿಷನ್ ಇಂಡಿಯಾ ಹೆಸರಲ್ಲಿ ದುಬಾರಿ ಗಿಫ್ಟ್ ನಕಲಿ ಲಕ್ಕಿ ಸ್ಕೀಮ್ ಮಂಗಳೂರಿನ ಇಬ್ಬರ ವಿರುದ್ಧ ಕೇಸು ದಾಖಲು

Discussion about this post

Recent News

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

February 28, 2026
40
ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

February 27, 2026
43
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

February 28, 2026
ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

February 27, 2026
ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

February 27, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d