ಮಂಗಳೂರು : ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ಸ್ವಾಮಿ ಕೊರಗ ತನಿಯ ದೈವದ ದ್ವಿತೀಯ ವರ್ಷದ ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆಯು ಸಾನಿಧ್ಯದ ಯಜಮಾನರು ಹಾಗೂ ದೈವಾರಾಧಕರಾದ ಶ್ರೀ ಭಾಸ್ಕರ ಬಂಗೇರ ಇವರ ನೇತ್ರತ್ವದಲ್ಲಿ ಇದೇ ಬರುವ ತಾ| 03-12-2023ನೇ ಅದಿತ್ಯವಾರದಂದು ಬೆಳಿಗ್ಗೆ 10 ಗಂಟೆಗೆ ತಂತ್ರಿಗಳಾದ ಶ್ರೀ ರವಿ ಆನಂದ ಶಾಂತಿ ಆಡುಮರೋಳಿ ಇವರ ಮಾರ್ಗದರ್ಶನದಲ್ಲಿ ಜರುಗಲಿದ್ದು, ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕರಿಗಂಧ ಸ್ವಿಕರಿಸಿ, ಸ್ವಾಮಿ ಕೊರಗ ತನಿಯ ದೈವದ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ಕ್ಷೇತ್ರದ ಸೇವಾಕರ್ತರು ಗಳಾದ ಪೂಜ್ಯ ಮಾತಶ್ರೀ ವಿಮಲಾ ಹಾಗೂ ಶ್ರೀಮತಿ ವಿಜಯ ಭಾಸ್ಕರ ಬಂಗೇರ ಇವರು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. Mob : 9632661267, 7760692260
Discussion about this post