• About us
  • Contact us
  • Disclaimer
Tuesday, July 21, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: “ಪತ್ರಕರ್ತರಿಗೆ ಸಾಮಾಜಿಕ ಹೊಣೆಗಾರಿಕೆ ಮುಖ್ಯ’ : ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ.

Coastal Times by Coastal Times
December 29, 2021
in ಕರಾವಳಿ
ಮಂಗಳೂರು: “ಪತ್ರಕರ್ತರಿಗೆ ಸಾಮಾಜಿಕ ಹೊಣೆಗಾರಿಕೆ ಮುಖ್ಯ’ : ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ.
41
VIEWS
WhatsappTelegramShare on FacebookShare on Twitter

ಮಂಗಳೂರು: ಪತ್ರಕರ್ತರು ಸಾಮಾಜಿಕ ಹೊಣೆಗಾರಿಕೆಯನ್ನು ಅರಿತು ಕಾರ್ಯ ನಿರ್ವಹಿಸಿದರೆ ಸಮಾಜಕ್ಕೆ ಸಿಗುವ ಫಲಿತಾಂಶ ಉತ್ತಮ ವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಮಂಗಳೂರು ಪುರಭವನದಲ್ಲಿ ಮಂಗಳವಾರ ನಡೆದ ಪತ್ರಕರ್ತರ ಜಿಲ್ಲಾ ಸಮ್ಮೇಳನದಲ್ಲಿ ‘ಮಾಧ್ಯಮ-ಸಾಮಾಜಿಕ ಹೊಣೆಗಾರಿಕೆ’ ಎಂಬ ವಿಷಯದಲ್ಲಿ ನಡೆದ ಗೋಷ್ಠಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಮಂಗಳವಾರ ಜರಗಿದ ಜಿಲ್ಲಾ ಪತ್ರಕರ್ತರ ಸಮ್ಮೇಳನದ ಸಮಾರೋಪ ದಲ್ಲಿ ಮುಖ್ಯ ಅತಿಥಿಯಾಗಿದ್ದ ಅವರು, ಮಾಧ್ಯಮವು ಆಡಳಿತ ವ್ಯವಸ್ಥೆಯ ಕಣ್ಣು ಹಾಗೂ ಕಿವಿಯಾಗಿದ್ದು ಜನಪರ ಆಡಳಿತದಲ್ಲಿ ಅದು ನಿರ್ವಹಿಸುವ ಪಾತ್ರ ಮಹತ್ತರವಾದುದು. ಮಾಧ್ಯ ಮಗಳ ಮೇಲೆ ಜನತೆ ಹೊಂದಿರುವ ನಂಬಿಕೆಯನ್ನು ಪತ್ರಕರ್ತರು ಉಳಿಸಿ ಕೊಳ್ಳಬೇಕು ಎಂದರು.

ಜಿಲ್ಲಾ ಎಸ್‌ ಪಿ ಹೃಷಿಕೇಶ್‌ ಸೋನಾವಣೆ ಮಾತನಾಡಿ, ಪತ್ರ ಕರ್ತರು ವೃತ್ತಿಯಲ್ಲಿ ಕ್ರಿಯಾಶೀಲತೆ ಜತೆಗೆ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.

ನಗರ ಪೊಲೀಸ್‌ ಉಪ ಆಯುಕ್ತ ಹರಿರಾಂ ಶಂಕರ್‌, ಅದಾನಿ ಸಂಸ್ಥೆಯ ಅಧ್ಯಕ್ಷ ಕಿಶೋರ್‌ ಆಳ್ವ, ಕೆನರಾ ಬ್ಯಾಂಕಿನ ಮಂಗಳೂರು ವೃತ್ತಕಚೇರಿಯ ಜಿಎಂ ಯೋಗೀಶ್‌ ಆಚಾರ್ಯ ಮಾತನಾಡಿದರು.

ಸಮ್ಮೇಳನ ಸರ್ವಾಧ್ಯಕ್ಷ, ಹಿರಿಯ ಪತ್ರಕರ್ತ ಮನೋಹರ ಪ್ರಸಾದ್‌ ಅವರ ಭಾವಚಿತ್ರ ಯಾನ ಕೃತಿಯನ್ನು ಬಿಡುಗಡೆಗೊಳಿಸಲಾಯಿತು.

ಮನೋಹರ್ ಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ಸುದ್ದಿ ಬಿಡುಗಡೆಯ ಡಾ.ಯು.ಪಿ ಶಿವಾನಂದ, ಹೊಸದಿಗಂತದ ಪ್ರಕಾಶ್ ಇಳಂತಿಲ, ಕನ್ನಡಪ್ರಭದ ರಾಘವೇಂದ್ರ ಅಗ್ನಿಹೋತ್ರಿ, ಉದಯವಾಣಿಯ ಸುರೇಶ್ ಪುದುವೆಟ್ಟು, ವಾರ್ತಾಭಾರತಿಯ ಪುಷ್ಪರಾಜ್ ಬಿ.ಎನ್., ವಿಶ್ವವಾಣಿಯ ಜಿತೇಂದ್ರ ಕುಂದೇಶ್ವರ, ಡೆಕ್ಕನ್ ಹೆರಾಲ್ಡ್‌ನ ಹರ್ಷ, ನಮ್ಮಕುಡ್ಲದ ಲೀಲಾಕ್ಷ ಕರ್ಕೇರ ಮುಂತಾದವರು ಸಂವಾದದಲ್ಲಿ ಭಾಗವಹಿಸಿದರು. ನವೀನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಕೊರಗಜ್ಜ ದೇವರ ಗುಡಿ ಮುಂದೆ ಉಪಯೋಗಿಸಿದ ಕಾಂಡೋಮ್​ ಎಸೆದು ವಿಕೃತಿ ಮೆರೆದ ದುಷ್ಕರ್ಮಿಗಳು

Next Post

ಕೊರಗಜ್ಜ ದೈವಸ್ಥಾನ ಕಟ್ಟೆಯಲ್ಲಿ ಕಾಂಡೋಮ್ ಪತ್ತೆ ಪ್ರಕರಣ: ಆರೋಪಿ ದೇವದಾಸ್ ದೇಸಾಯಿ ಬಂಧನ

Related Posts

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ
ಕರಾವಳಿ

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

July 21, 2026
27
ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’: ಜುಲೈ 18ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’: ಜುಲೈ 18ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

July 17, 2026
25
Next Post
ಕೊರಗಜ್ಜ ದೈವಸ್ಥಾನ ಕಟ್ಟೆಯಲ್ಲಿ ಕಾಂಡೋಮ್ ಪತ್ತೆ ಪ್ರಕರಣ: ಆರೋಪಿ ದೇವದಾಸ್ ದೇಸಾಯಿ ಬಂಧನ

ಕೊರಗಜ್ಜ ದೈವಸ್ಥಾನ ಕಟ್ಟೆಯಲ್ಲಿ ಕಾಂಡೋಮ್ ಪತ್ತೆ ಪ್ರಕರಣ: ಆರೋಪಿ ದೇವದಾಸ್ ದೇಸಾಯಿ ಬಂಧನ

Discussion about this post

Recent News

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

July 21, 2026
27
ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು

ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು

July 21, 2026
43
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

ಮಂಗಳೂರು: ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್‌ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸರಿಗೆ ಸನ್ಮಾನ

July 21, 2026
ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು

ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು

July 21, 2026
FIFA World Cup 2026: ಅರ್ಜೆಂಟೀನಾಗೆ ಸೋಲು – ಸ್ಪೇನ್ ಮುಡಿಗೆ ಫಿಫಾ ವಿಶ್ವಕಪ್​ ಕಿರೀಟ

FIFA World Cup 2026: ಅರ್ಜೆಂಟೀನಾಗೆ ಸೋಲು – ಸ್ಪೇನ್ ಮುಡಿಗೆ ಫಿಫಾ ವಿಶ್ವಕಪ್​ ಕಿರೀಟ

July 20, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d