• About us
  • Contact us
  • Disclaimer
Friday, May 9, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ನೇರ ತಲುಪಿತು ಧರ್ಮಸ್ಥಳದ ಪ್ರಸಾದ; ಶಾಸಕ ಹರೀಶ್​ ಪೂಂಜಾ ಮೋದಿಗೆ ನೀಡಿದರು ಸ್ವರ್ಣಖಚಿತ ಸ್ಫಟಿಕ ರುದ್ರಾಕ್ಷಿ ಹಾರ

Coastal Times by Coastal Times
January 30, 2022
in ರಾಷ್ಟ್ರೀಯ ಸುದ್ದಿ
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ನೇರ ತಲುಪಿತು ಧರ್ಮಸ್ಥಳದ ಪ್ರಸಾದ; ಶಾಸಕ ಹರೀಶ್​ ಪೂಂಜಾ ಮೋದಿಗೆ ನೀಡಿದರು ಸ್ವರ್ಣಖಚಿತ ಸ್ಫಟಿಕ ರುದ್ರಾಕ್ಷಿ ಹಾರ
39
VIEWS
WhatsappTelegramShare on FacebookShare on Twitter

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪಂಜಾಬ್​ನಲ್ಲಿ ನಡೆದ ಆತಂಕಕಾರಿ ಘಟನೆ ಬಳಿಕ, ಅವರ ಹಿತಕ್ಕಾಗಿ ಹಾರೈಸಿ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮಹಾ ಮೃತ್ಯುಂಜಯ ಯಾಗ ನೆರವೇರಿಸಿದ್ದು ಬಹುತೇಕ ಎಲ್ಲರಿಗೂ ಗೊತ್ತಿರುವಂಥ ವಿಷಯವೇ. ಇದೀಗ ಆ ಯಾಗದ ಪ್ರಸಾದ ನೇರವಾಗಿ ಪ್ರಧಾನಿಯವರನ್ನೇ ತಲುಪಿದೆ.

ಬೆಳ್ತಂಗಡಿಯ ಶಾಸಕ ಹರೀಶ್​ ಪೂಂಜಾ ಖುದ್ದಾಗಿ ಈ ಪ್ರಸಾದವನ್ನು ಕೊಂಡೊಯ್ದು ಪ್ರಧಾನಿ ಮೋದಿಯವರಿಗೆ ಹಸ್ತಾಂತರಿಸಿದ್ದಾರೆ. ಅಷ್ಟೇ ಅಲ್ಲ ಯಾಗದಲ್ಲಿ ಮುಖ್ಯವಾಗಿ ಪಾಲ್ಗೊಂಡಿದ್ದ ಪುರೋಹಿತವೃಂದ ಕೂಡ ಶಾಸಕರೊಂದಿಗೆ ತೆರಳಿ ಮೋದಿಯವರಿಗೆ ಆಶೀರ್ವದಿಸಿದೆ.

ಅಷ್ಟೇ ಅಲ್ಲದೆ ಸ್ವರ್ಣಖಚಿತ ಸ್ಫಟಿಕ ರುದ್ರಾಕ್ಷಿ ಹಾರವನ್ನು ಆಚಾರ್ಯರ ಮುಖೇನ ಪ್ರಧಾನಿ ಶ್ರೀ ನರೇಂದ್ರ ಮೋದಿಜಿಯವರಿಗೆ ಸಮರ್ಪಿಸುವ ಸೌಭಾಗ್ಯ ನನ್ನದಾಯಿತು ಎಂಬುದನ್ನೂ ಶಾಸಕರು ಹೇಳಿಕೊಂಡಿದ್ದಾರೆ. ಮಹಾ ಮೃತ್ಯುಂಜಯ ಯಾಗದ ಮಹಾಪ್ರಸಾದವನ್ನು ಪ್ರಧಾನಿ ಮೋದಿ ಮಾತ್ರವಲ್ಲದೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರಿಗೂ ಶಾಸಕ ಹರೀಶ್​ ಪೂಂಜಾ ತಲುಪಿಸಿದರು.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಮ್ಯುನಿಟಿ ಡೆವಲಪ್ಮೆಂಟ್ ಬೆಳ್ತಂಗಡಿ ವತಿಯಿಂದ ಬಡ ಕುಟುಂಬಕ್ಕೆ ನಿರ್ಮಿಸಿದ ನೂತನ ಎರಡು ಮನೆಯ ಹಸ್ತಾಂತರ .

Next Post

ಬಹುಮುಖ ಪ್ರತಿಭೆ ರಶ್ಮಿ ಸನಿಲ್ ಗೆ “ಆದಿಗ್ರಾಮೋತ್ಸವ ಯುವ ಸಿರಿ ಗೌರವ”

Related Posts

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ
ರಾಷ್ಟ್ರೀಯ ಸುದ್ದಿ

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

May 8, 2025
39
ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು
ರಾಷ್ಟ್ರೀಯ ಸುದ್ದಿ

ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

May 8, 2025
90
Next Post
ಬಹುಮುಖ ಪ್ರತಿಭೆ ರಶ್ಮಿ ಸನಿಲ್ ಗೆ “ಆದಿಗ್ರಾಮೋತ್ಸವ ಯುವ ಸಿರಿ ಗೌರವ”

ಬಹುಮುಖ ಪ್ರತಿಭೆ ರಶ್ಮಿ ಸನಿಲ್ ಗೆ "ಆದಿಗ್ರಾಮೋತ್ಸವ ಯುವ ಸಿರಿ ಗೌರವ"

Discussion about this post

Recent News

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

May 8, 2025
39
ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

May 8, 2025
90
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

May 8, 2025
ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

May 8, 2025
ರಾಜಸ್ಥಾನ ಆರ್ಟ್ ಮತ್ತು  ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆಗಳ ಹಾಗೂ  ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ

ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆಗಳ ಹಾಗೂ ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ

May 7, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d