• About us
  • Contact us
  • Disclaimer
Saturday, November 15, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಂಗಳೂರು : ನಾಲ್ವರು ರಾಷ್ಟ್ರ ಮಟ್ಟದ ಈಜುಪಟುಗಳಿಂದ ನರ್ಸ್ ಮೇಲೆ ಸಾಮೂಹಿಕ ಅತ್ಯಾಚಾರ, ದೆಹಲಿಯ ನಾಲ್ವರು ಅರೆಸ್ಟ್

Coastal Times by Coastal Times
March 30, 2022
in ರಾಷ್ಟ್ರೀಯ ಸುದ್ದಿ
ಬೆಂಗಳೂರು : ನಾಲ್ವರು ರಾಷ್ಟ್ರ ಮಟ್ಟದ ಈಜುಪಟುಗಳಿಂದ ನರ್ಸ್ ಮೇಲೆ ಸಾಮೂಹಿಕ ಅತ್ಯಾಚಾರ, ದೆಹಲಿಯ ನಾಲ್ವರು ಅರೆಸ್ಟ್
166
VIEWS
WhatsappTelegramShare on FacebookShare on Twitter

ಬೆಂಗಳೂರು, ಮಾ.30: ರಾಜಧಾನಿ ಬೆಂಗಳೂರಿಗೆ ಈಜು ತರಬೇತಿಗೆ ಬಂದಿದ್ದ ನಾಲ್ವರು ದೆಹಲಿ ಮೂಲದ ಆಜು ಪಟುಗಳು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರಗೈದ ಘಟನೆ ನಡೆದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗುತ್ತಿದ್ದಂತೆ ಪೊಲೀಸರು ನಾಲ್ವರನ್ನೂ ಬಂಧಿಸಿದ್ದಾರೆ.

ರಜತ್, ಶಿವರಾಮ್, ದೇವ್ ಸಾರೋಲ್, ಯೋಗೀಶ್ ಕುಮಾರ್ ಬಂಧಿತ ಯುವಕರು. ಇವರು ದೆಹಲಿ ಮೂಲದ ವೃತ್ತಿಪರ ಈಜು ಪಟುಗಳಾಗಿದ್ದು, ಹೆಚ್ಚಿನ ಈಜು ತರಬೇತಿ ಪಡೆಯುವ ಸಲುವಾಗಿ ಬೆಂಗಳೂರಿಗೆ ಬಂದಿದ್ದರು. ಈ ವೇಳೆ, ರಜತ್ ಡೇಟಿಂಗ್ ಏಪ್ ಮೂಲಕ ಪಶ್ಚಿಮ ಬಂಗಾಳ ಮೂಲದ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ. ಆನಂತರ ಸಲುಗೆ ಬೆಳೆದು ವಾರದ ಹಿಂದೆ ರಜತ್ ಆಕೆಯನ್ನು ಪಾರ್ಟಿ ಮಾಡುವುದಕ್ಕಾಗಿ ತನ್ನ ರೂಮಿಗೆ ಕರೆದಿದ್ದ. ಈ ವೇಳೆ, ಪಾರ್ಟಿ ಮುಗಿಸಿದ ಬಳಿಕ ರಜತ್ ಮತ್ತು ಆತನ ಇತರ ಗೆಳೆಯರು ಸೇರಿ ಯುವತಿಯ ಮೇಲೆರಗಿ ಸರಣಿ ಅತ್ಯಾಚಾರ ನಡೆಸಿದ್ದಾರೆ.

ಕಳೆದ ಎರಡು ವರ್ಷಗಳಿಂದ ಸಂತ್ರಸ್ತೆ ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ವಸಂತನಗರದಲ್ಲಿರುವ ಆಸ್ಪತ್ರೆ ಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈಕೆ ಡೇಟಿಂಗ್ ಆಪ್ ನಲ್ಲಿ ತನ್ನ ಪ್ರೊಫೈಲ್ ತೆರೆದಿದ್ದು, ತನ್ನನ್ನು ಸಂಪರ್ಕಿಸುವ ಯುವಕರ ಜೊತೆ ಆಕೆ ಡೇಟಿಂಗ್ ಹೋಗುತ್ತಿದ್ದಳು ಎಂಬುದು ಪೊಲೀಸರ ವಿಚಾರಣೆ ವೇಳೆ ತಿಳಿದು ಬಂದಿದೆ.

ಆರೋಪಿಗಳು ಈಜು ಸ್ಪರ್ಧೆಗೆ ತರಬೇತಿ ಪಡೆಯಲು ಬೆಂಗಳೂರಿಗೆ ಬಂದಿದ್ದು, ಸಂಜಯನಗರದಲ್ಲಿ ವಾಸವಾಗಿದ್ದರು. ಆರೋಪಿಗಳ ಪೈಕಿ ರಜತ್ ಅದೇ ಆಪ್ ಮೂಲಕ ಸಂತ್ರಸ್ತೆಯನ್ನು ಪರಿಚಯಿಸಿಕೊಂಡಿದ್ದು, ಇನ್ ಸ್ಟಾಗ್ರಾಂನಲ್ಲಿಯೂ ಚಾಟಿಂಗ್ ಮಾಡುತ್ತಿದ್ದ. ಮೊಬೈಲ್ ನಂಬರ್ ಕೂಡಾ ಪರಸ್ಪರ ಹಂಚಿಕೊಂಡಿದ್ದರು. ಬಳಿಕ ಹೊಟೇಲಿಗೆ ಊಟಕ್ಕೆ ಕರೆಸಿಕೊಂಡು ಆನಂತರ ಹೊಟೇಲ್ ಬದಲಾಗಿ ಮನೆಯಲ್ಲೇ ಊಟ ಮಾಡೋಣ ಎಂದು ಆನ್ ಲೈನ್ ನಲ್ಲಿ ಊಟ ತರಿಸಿಕೊಂಡಿದ್ದಾನೆ. ಐವರು ಒಟ್ಟಿಗೆ ಊಟ ಮಾಡಿ ಮದ್ಯ ಸಹ ಸೇವಿಸಿದ್ದಾರೆ. ತಡರಾತ್ರಿಯಾದ ಕಾರಣ ಆಕೆ ಅಲ್ಲೇ ಮಲಗಿದ್ದು, ಈ ವೇಳೆ ನಾಲ್ವರೂ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ಆಕೆ ತಿಳಿಸಿದ್ದಾಳೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಉಡುಪಿಯಲ್ಲಿ ಪಿಯುಸಿ ಪರೀಕ್ಷೆ ಬಹಿಷ್ಕರಿಸಿದ 40 ಮುಸ್ಲಿಂ ವಿದ್ಯಾರ್ಥಿನಿಯರು

Next Post

ಮುಸ್ಲಿಂ ವರ್ತಕರಿಗೆ ನಿಷೇಧ ಹಿನ್ನೆಲೆ ; ವ್ಯಾಪಾರಕ್ಕೆ ಅವಕಾಶ ನೀಡುವಂತೆ ಪೇಜಾವರ ಶ್ರೀಗಳಿಗೆ ವರ್ತಕರ ಮನವಿ

Related Posts

ಉಗ್ರರಿಂದ ವಶಪಡಿಸಿಕೊಂಡ ಸ್ಫೋಟಕ ಶ್ರೀನಗರ ಪೊಲೀಸ್‌ ಠಾಣೆಯಲ್ಲಿ ಸ್ಫೋಟ, 7 ಸಾವು, 27 ಮಂದಿಗೆ ಗಾಯ
ರಾಷ್ಟ್ರೀಯ ಸುದ್ದಿ

ಉಗ್ರರಿಂದ ವಶಪಡಿಸಿಕೊಂಡ ಸ್ಫೋಟಕ ಶ್ರೀನಗರ ಪೊಲೀಸ್‌ ಠಾಣೆಯಲ್ಲಿ ಸ್ಫೋಟ, 7 ಸಾವು, 27 ಮಂದಿಗೆ ಗಾಯ

November 15, 2025
21
3800 ಮಕ್ಕಳ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿ ಗಿನ್ನೆಸ್ ದಾಖಲೆ ಮಾಡಿದ ‘ಏನಮ್ಮಿ ಏನಮ್ಮಿ’ ಗಾಯಕಿ ಪಲಕ್ ಮುಚ್ಚಲ್
ರಾಷ್ಟ್ರೀಯ ಸುದ್ದಿ

3800 ಮಕ್ಕಳ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿ ಗಿನ್ನೆಸ್ ದಾಖಲೆ ಮಾಡಿದ ‘ಏನಮ್ಮಿ ಏನಮ್ಮಿ’ ಗಾಯಕಿ ಪಲಕ್ ಮುಚ್ಚಲ್

November 12, 2025
44
Next Post
ಮುಸ್ಲಿಂ ವರ್ತಕರಿಗೆ ನಿಷೇಧ ಹಿನ್ನೆಲೆ ; ವ್ಯಾಪಾರಕ್ಕೆ ಅವಕಾಶ ನೀಡುವಂತೆ ಪೇಜಾವರ ಶ್ರೀಗಳಿಗೆ ವರ್ತಕರ ಮನವಿ

ಮುಸ್ಲಿಂ ವರ್ತಕರಿಗೆ ನಿಷೇಧ ಹಿನ್ನೆಲೆ ; ವ್ಯಾಪಾರಕ್ಕೆ ಅವಕಾಶ ನೀಡುವಂತೆ ಪೇಜಾವರ ಶ್ರೀಗಳಿಗೆ ವರ್ತಕರ ಮನವಿ

Discussion about this post

Recent News

ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜಿನ ಅಂತರರಾಷ್ಟ್ರೀಯ ಹೋಮಿಯೋಪತಿ ಸಮ್ಮೇಳನ ಎಕ್ಸ್‌ಪ್ಲೋರಾ 2025

ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜಿನ ಅಂತರರಾಷ್ಟ್ರೀಯ ಹೋಮಿಯೋಪತಿ ಸಮ್ಮೇಳನ ಎಕ್ಸ್‌ಪ್ಲೋರಾ 2025

November 15, 2025
11
ಉಗ್ರರಿಂದ ವಶಪಡಿಸಿಕೊಂಡ ಸ್ಫೋಟಕ ಶ್ರೀನಗರ ಪೊಲೀಸ್‌ ಠಾಣೆಯಲ್ಲಿ ಸ್ಫೋಟ, 7 ಸಾವು, 27 ಮಂದಿಗೆ ಗಾಯ

ಉಗ್ರರಿಂದ ವಶಪಡಿಸಿಕೊಂಡ ಸ್ಫೋಟಕ ಶ್ರೀನಗರ ಪೊಲೀಸ್‌ ಠಾಣೆಯಲ್ಲಿ ಸ್ಫೋಟ, 7 ಸಾವು, 27 ಮಂದಿಗೆ ಗಾಯ

November 15, 2025
21
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜಿನ ಅಂತರರಾಷ್ಟ್ರೀಯ ಹೋಮಿಯೋಪತಿ ಸಮ್ಮೇಳನ ಎಕ್ಸ್‌ಪ್ಲೋರಾ 2025

ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜಿನ ಅಂತರರಾಷ್ಟ್ರೀಯ ಹೋಮಿಯೋಪತಿ ಸಮ್ಮೇಳನ ಎಕ್ಸ್‌ಪ್ಲೋರಾ 2025

November 15, 2025
ಉಗ್ರರಿಂದ ವಶಪಡಿಸಿಕೊಂಡ ಸ್ಫೋಟಕ ಶ್ರೀನಗರ ಪೊಲೀಸ್‌ ಠಾಣೆಯಲ್ಲಿ ಸ್ಫೋಟ, 7 ಸಾವು, 27 ಮಂದಿಗೆ ಗಾಯ

ಉಗ್ರರಿಂದ ವಶಪಡಿಸಿಕೊಂಡ ಸ್ಫೋಟಕ ಶ್ರೀನಗರ ಪೊಲೀಸ್‌ ಠಾಣೆಯಲ್ಲಿ ಸ್ಫೋಟ, 7 ಸಾವು, 27 ಮಂದಿಗೆ ಗಾಯ

November 15, 2025
ನವಮಂಗಳೂರು ಬಂದರ್‌ನ ಸುವರ್ಣ ಮಹೋತ್ಸವ: 1,507 ಕೋಟಿ ರೂ.ಗಳ 20 ಯೋಜನೆಗಳಿಗೆ ಚಾಲನೆ, ದೇಶದಲ್ಲಿ ಹಡಗು ನಿರ್ಮಾಣದ ಕ್ಲಸ್ಟರ್ ಅಭಿವೃದ್ಧಿ; ಕೇಂದ್ರ ಸಚಿವ ಸರ್ಬಾನಂದ ಸೋನಾವಾಲ್

ನವಮಂಗಳೂರು ಬಂದರ್‌ನ ಸುವರ್ಣ ಮಹೋತ್ಸವ: 1,507 ಕೋಟಿ ರೂ.ಗಳ 20 ಯೋಜನೆಗಳಿಗೆ ಚಾಲನೆ, ದೇಶದಲ್ಲಿ ಹಡಗು ನಿರ್ಮಾಣದ ಕ್ಲಸ್ಟರ್ ಅಭಿವೃದ್ಧಿ; ಕೇಂದ್ರ ಸಚಿವ ಸರ್ಬಾನಂದ ಸೋನಾವಾಲ್

November 14, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d