• About us
  • Contact us
  • Disclaimer
Sunday, August 3, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

Coastal Times by Coastal Times
May 30, 2025
in ಕರಾವಳಿ
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ  ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ
168
VIEWS
WhatsappTelegramShare on FacebookShare on Twitter

ಮಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ನಂ.659, ಕೇಂದ್ರ ಸಮಿತಿ, ಸ್ಥಳೀಯ ಸಮಿತಿ ಮತ್ತು ಎಲ್ಲಾ ಪ್ರಾರ್ಥಮಿಕ ಸಮಿತಿಗಳ ಸಹಯೋಗದೊಂದಿಗೆ ಕ.ವಿ.ಪ್ರ,ನಿ.ನೌ.ಸಂಘ ಮೆಸ್ಕಾಂ, ಮಂಗಳೂರು ಇದರ ಉಪಾಧ್ಯಕ್ಷರು ಹಾಗೂ (ವಿ), ಎಲ್.ಟಿ.ರೇಟಿಂಗ್ ಉಪವಿಭಾಗ ಅತ್ತಾವರ ಮಂಗಳೂರು ಇದರ ಕಿರಿಯ ಇಂಜಿನಿಯರ್ ಶ್ರೀ ಹೆಚ್. ಎಸ್. ಗುರುಮೂರ್ತಿ ಇವರ ವಯೋ ನಿವೃತ್ತಿ ಬೀಳ್ಕೊಡುಗೆ ಸಮಾರಂಭ ನಗರದ ಬೊಂದೆಲ್‌ನಲ್ಲಿರುವ ಕ.ವಿ.ಪ್ರ,ನಿ.ನೌಕರರ ಸಮುದಾಯ ಭವನದಲ್ಲಿ ಜರಗಿತು.

ಕ.ವಿ.ಪ್ರ,ನಿ.ನೌ.ಸಂಘದ ಅಧ್ಯಕ್ಷರು ಹಾಗೂ ಕ.ವಿ.ಪ್ರ,ನಿ ಮತ್ತು ಎಲ್ಲಾ ಎಸ್ಕಾಂಗಳು ಬೆಂಗಳೂರು, ಇದರ ನಿರ್ದೇಶರಾದ ಶ್ರೀ ಕೆ. ಬಲರಾಂ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮಂಗಳೂರು ಮೆಸ್ಕಾಂನ ಪ್ರಧಾನ ವ್ಯವಸ್ಥಾಪಕರಾದ ಡಾ. ಮಂಜುನಾಥ ಸ್ವಾಮಿ ಬಿ.ಎಸ್ ಹಾಗೂ ಮಂಗಳೂರು ಬಿಜೈ ಮೆಸ್ಕಾಂನ ನಿರ್ದೇಶಕ (ತಾಂತ್ರಿಕ) ರಾದ ಶ್ರೀ ಮಹಾದೇವ ಸ್ವಾಮಿ ಪ್ರಸನ್ನ ವಿಶೇಷ ಅತಿಥಿಗಳಾಗಿ ಭಾಗವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕ.ವಿ.ಪ್ರ,ನಿ.ನೌ.ಸಂಘ ಬೆಂಗಳೂರು ಇದರ ಪ್ರಧಾನ ಕಾರ್ಯದರ್ಶಿ ಶ್ರೀ ಶಿವರಾಂ, ಕ.ವಿ.ಪ್ರ,ನಿ.ನೌ.ಸಂಘ ಮಂಗಳೂರು ಇದರ ಸಂಘಟನಾ ಕಾರ್ಯದರ್ಶಿ ಶ್ರೀ ಕೆ.ಶಂಕರ ಪ್ರಕಾಶ, ಹಿರಿಯ ಕಾರ್ಮಿಕ ಮುಖಂಡ ಕೆ. ಶಶೀಂದ್ರ, ಇ. ಚೆನ್ನೆಶ್, ಕಾರ್ಯದರ್ಶಿ, ಪ್ರಾ.ಸ. ಮಂಗಳೂರು ಮುಂತಾದವರು ಪಾಲ್ಗೊಂಡಿದ್ದರು. ಕ.ವಿ.ಪ್ರ,ನಿ.ನೌ.ಸಂಘ ಕಾವೂರು ಇದರ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀ ಷಣ್ಮುಖಪ್ಪ ಬಾವಿ ಕಾರ್ಯಕ್ರಮ ನಿರೂಪಿಸಿದರು.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

Next Post

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

Related Posts

ನ್ಯೂ ಇಂಡಿಯಾ ಲಕ್ಕಿ ಸ್ಕೀಮ್ ಕಾಟಿಪಳ್ಳ ಸುರತ್ಕಲ್, ಸಾವಿರಾರು ಜನರಿಗೆ ಕಾರು, ಫ್ಲಾಟ್ ದುಬಾರಿ ಗಿಫ್ಟ್ ಹೆಸರಲ್ಲಿ 30 ಕೋಟಿಗೂ ಹೆಚ್ಚು ಲೂಟಿ ! ನಾಪತ್ತೆ!..
ಕರಾವಳಿ

ನ್ಯೂ ಇಂಡಿಯಾ ಲಕ್ಕಿ ಸ್ಕೀಮ್ ಕಾಟಿಪಳ್ಳ ಸುರತ್ಕಲ್, ಸಾವಿರಾರು ಜನರಿಗೆ ಕಾರು, ಫ್ಲಾಟ್ ದುಬಾರಿ ಗಿಫ್ಟ್ ಹೆಸರಲ್ಲಿ 30 ಕೋಟಿಗೂ ಹೆಚ್ಚು ಲೂಟಿ ! ನಾಪತ್ತೆ!..

August 3, 2025
662
ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಆರೋಪ ಸಾಬೀತು; ಪ್ರಜ್ವಲ್​ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ
ಕರಾವಳಿ

ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಆರೋಪ ಸಾಬೀತು; ಪ್ರಜ್ವಲ್​ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ

August 2, 2025
64
Next Post
ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

Discussion about this post

Recent News

ನ್ಯೂ ಇಂಡಿಯಾ ಲಕ್ಕಿ ಸ್ಕೀಮ್ ಕಾಟಿಪಳ್ಳ ಸುರತ್ಕಲ್, ಸಾವಿರಾರು ಜನರಿಗೆ ಕಾರು, ಫ್ಲಾಟ್ ದುಬಾರಿ ಗಿಫ್ಟ್ ಹೆಸರಲ್ಲಿ 30 ಕೋಟಿಗೂ ಹೆಚ್ಚು ಲೂಟಿ ! ನಾಪತ್ತೆ!..

ನ್ಯೂ ಇಂಡಿಯಾ ಲಕ್ಕಿ ಸ್ಕೀಮ್ ಕಾಟಿಪಳ್ಳ ಸುರತ್ಕಲ್, ಸಾವಿರಾರು ಜನರಿಗೆ ಕಾರು, ಫ್ಲಾಟ್ ದುಬಾರಿ ಗಿಫ್ಟ್ ಹೆಸರಲ್ಲಿ 30 ಕೋಟಿಗೂ ಹೆಚ್ಚು ಲೂಟಿ ! ನಾಪತ್ತೆ!..

August 3, 2025
662
ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಆರೋಪ ಸಾಬೀತು; ಪ್ರಜ್ವಲ್​ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ

ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಆರೋಪ ಸಾಬೀತು; ಪ್ರಜ್ವಲ್​ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ

August 2, 2025
64
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ನ್ಯೂ ಇಂಡಿಯಾ ಲಕ್ಕಿ ಸ್ಕೀಮ್ ಕಾಟಿಪಳ್ಳ ಸುರತ್ಕಲ್, ಸಾವಿರಾರು ಜನರಿಗೆ ಕಾರು, ಫ್ಲಾಟ್ ದುಬಾರಿ ಗಿಫ್ಟ್ ಹೆಸರಲ್ಲಿ 30 ಕೋಟಿಗೂ ಹೆಚ್ಚು ಲೂಟಿ ! ನಾಪತ್ತೆ!..

ನ್ಯೂ ಇಂಡಿಯಾ ಲಕ್ಕಿ ಸ್ಕೀಮ್ ಕಾಟಿಪಳ್ಳ ಸುರತ್ಕಲ್, ಸಾವಿರಾರು ಜನರಿಗೆ ಕಾರು, ಫ್ಲಾಟ್ ದುಬಾರಿ ಗಿಫ್ಟ್ ಹೆಸರಲ್ಲಿ 30 ಕೋಟಿಗೂ ಹೆಚ್ಚು ಲೂಟಿ ! ನಾಪತ್ತೆ!..

August 3, 2025
ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಆರೋಪ ಸಾಬೀತು; ಪ್ರಜ್ವಲ್​ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ

ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಆರೋಪ ಸಾಬೀತು; ಪ್ರಜ್ವಲ್​ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ

August 2, 2025
7 ದಿನಗಳ ನಿರಂತರ ನೃತ್ಯ –ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ ಮಂಗಳೂರಿನ ರೆಮೋನ ಪಿರೇರಾಗೆ , ರೋಹನ್ ಕಾರ್ಪೋರೇಶನ್ ಸಂಸ್ಥೆಯಿಂದ ಗೌರವ ಸನ್ಮಾನ.

7 ದಿನಗಳ ನಿರಂತರ ನೃತ್ಯ –ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ ಮಂಗಳೂರಿನ ರೆಮೋನ ಪಿರೇರಾಗೆ , ರೋಹನ್ ಕಾರ್ಪೋರೇಶನ್ ಸಂಸ್ಥೆಯಿಂದ ಗೌರವ ಸನ್ಮಾನ.

August 2, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d