• About us
  • Contact us
  • Disclaimer
Monday, April 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೃತಕ ಗರ್ಭಧಾರಣೆಯಿಂದ ಅವಳಿ ಮಕ್ಕಳ ಜನನ..ವೈದ್ಯರ ಎಡವಟ್ಟಿನಿಂದ ವೀರ್ಯ ಅದಲು ಬದಲು, ಆಸ್ಪತ್ರೆಗೆ ಬಿತ್ತು 1.5 ಕೋಟಿ ರೂ. ದಂಡ

Coastal Times by Coastal Times
June 30, 2023
in ರಾಷ್ಟ್ರೀಯ ಸುದ್ದಿ
ಕೃತಕ ಗರ್ಭಧಾರಣೆಯಿಂದ ಅವಳಿ ಮಕ್ಕಳ ಜನನ..ವೈದ್ಯರ ಎಡವಟ್ಟಿನಿಂದ ವೀರ್ಯ ಅದಲು ಬದಲು, ಆಸ್ಪತ್ರೆಗೆ ಬಿತ್ತು 1.5 ಕೋಟಿ ರೂ. ದಂಡ
194
VIEWS
WhatsappTelegramShare on FacebookShare on Twitter

ನವದೆಹಲಿ, ಜೂನ್ 29: ದೆಹಲಿಯ ಆಸ್ಪತ್ರೆ ಒಂದಕ್ಕೆ ಗ್ರಾಹಕರ ನ್ಯಾಯಾಲಯ ಒಂದೂವರೆ ಕೋಟಿ ದಂಡ ಹಾಕಿದೆ. 15 ವರ್ಷಗಳ ಹಿಂದಿನ ಪ್ರಕರಣದಲ್ಲಿ ಕೋರ್ಟ್ ಜಟಾಪಟಿ ಬಳಿಕ ನ್ಯಾಯಾಧೀಶರು ದೆಹಲಿಯ ಭಾಟಿಯಾ ಗ್ಲೋಬಲ್ ಹಾಸ್ಪಿಟಲ್ ಮತ್ತು ಎಂಡೋಸರ್ಜರಿ ಇನ್ಸ್ ಟಿಟ್ಯೂಟ್ ಸಂಸ್ಥೆಗೆ ಭಾರೀ ದಂಡ ವಿಧಿಸಿದ್ದಾರೆ.

ಹೈದರಾಬಾದ್​ ಮೂಲದ ಸಂತ್ರಸ್ತ ದಂಪತಿ ಸಂತಾನ ಬಯಸಿ, ಸಂತಾನೋತ್ಪತ್ತಿ ತಂತ್ರದ ಮೂಲಕ ಗರ್ಭ ಧರಿಸಲು ಆಸ್ಪತ್ರೆಯೊಂದನ್ನು ಸಂಪರ್ಕಿಸಿದ್ದರು. ಪರಿಣಾಮವಾಗಿ, ಅವರು 2009 ರಲ್ಲಿ ಅವಳಿ ಮಕ್ಕಳನ್ನು ಹೊಂದಿದ್ದರು. ದೆಹಲಿಯಲ್ಲಿ  ಕೃತಕ ಗರ್ಭಧಾರಣೆಗೆಂದು ಆಸ್ಪತ್ರೆಗೆ ತೆರಳಿದ್ದ ದಂಪತಿಗೆ ಕಹಿ ಅನುಭವವಾಗಿದೆ. ತನ್ನ ಗಂಡನ ವೀರ್ಯದ  ಬದಲಿಗೆ ಇನ್ನೊಬ್ಬ ಪುರುಷನ ವೀರ್ಯವನ್ನು ಮಹಿಳೆಗೆ ಆಸ್ಪತ್ರೆಯಲ್ಲಿ ನೀಡಲಾಗಿತ್ತು. ಅದರಿಂದ ಅವಳು ತೀವ್ರವಾಗಿ ನೊಂದಿದ್ದಳು. ತನಗಾದ ಅನ್ಯಾಯದ ವಿರುದ್ಧ ಕಾನೂನು ಮೊರೆ ಹೋದ ದಂಪತಿಯನ್ನು ಕಾನೂನು ಕೈಹಿಡಿದಿದೆ. ಇದರಿಂದ ಸಂತ್ರಸ್ತಗೆ ಆಸ್ಪತ್ರೆಯು ಒಂದೂವರೆ ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಕೋರ್ಟ್​ ತೀರ್ಪು ನೀಡಿದೆ.

ಹೈದರಾಬಾದ್​ ಮೂಲದ ಸಂತ್ರಸ್ತ ದಂಪತಿ ಸಂತಾನ ಬಯಸಿ, ಸಂತಾನೋತ್ಪತ್ತಿ ತಂತ್ರದ ಮೂಲಕ ಗರ್ಭ ಧರಿಸಲು ಆಸ್ಪತ್ರೆಯೊಂದನ್ನು ಸಂಪರ್ಕಿಸಿದ್ದರು. ಪರಿಣಾಮವಾಗಿ, ಅವರು 2009 ರಲ್ಲಿ ಅವಳಿ ಮಕ್ಕಳನ್ನು ಹೊಂದಿದ್ದರು. ಅಲ್ಲಿಯವರೆಗೆ ಎಲ್ಲವೂ ಸರಿಯಾಗಿಯೆ ಇತ್ತು. ಮುಂದೆ ಕಹಿ ಸತ್ಯವೊಂದು ಹೊರಬಿದ್ದಿದೆ. ಆ ಎರಡು ಶಿಶುಗಳ ಡಿಎನ್‌ಎ ಟೆಸ್ಟ್ ನಡೆಸಿದಾಗ, ಆ ಮಕ್ಕಳ ತಂದೆ ಬೇರೆಯೊಬ್ಬ ಎಂದು ಕಂಡುಬಂದಿದೆ. ಇಲ್ಲಿ ಆಸ್ಪತ್ರೆಯವರಿಗೆ ತಮ್ಮ ತಪ್ಪಿನ ಅರಿವಾಗಿದೆ. ಈ ಹಿನ್ನೆಲೆಯಲ್ಲಿ ದಂಪತಿಯಿಬ್ಬರೂ ನ್ಯಾಯಾಲಯದ ಮೊರೆ ಹೋಗಿದ್ದರು.

ಆಸ್ಪತ್ರೆಯವರು 2 ಕೋಟಿ ಪರಿಹಾರ ನೀಡಬೇಕು ಎಂದು ರಾಷ್ಟ್ರೀಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ನೀಡಿದ್ದರು. ಈ ಬಗ್ಗೆ ಹಲವು ವರ್ಷಗಳಿಂದ ಸುದೀರ್ಘ ವಿಚಾರಣೆ ನಡೆದಿತ್ತು. ಇದೀಗ ನ್ಯಾಯಾಲಯವು ಪ್ರಕರಣದಲ್ಲಿ ದಂಪತಿಯ ಪರವಾಗಿ ತೀರ್ಪು ನೀಡಿದೆ. ತಪ್ಪಿತಸ್ಥ ಆಸ್ಪತ್ರೆ ಆಡಳಿತ ಮಂಡಳಿಯು ದಂಪತಿಗೆ 1.5 ಕೋಟಿ ರೂ. ಪರಿಹಾರ ಪಾವತಿಸುವಂತೆ ಎನ್‌ಸಿಡಿಆರ್‌ಸಿ ಆದೇಶಿಸಿದೆ. ಏತನ್ಮಧ್ಯೆ, ಕೃತಕ ಗರ್ಭಧಾರಣೆಗೆ ಸಂಬಂಧಿಸಿದ ಕಾರ್ಯವಿಧಾನಗಳನ್ನು ಹೊಸದಾಗಿ ರೂಪಿಸಬೇಕು ಮತ್ತು ಜನಿಸಿದ ಮಗುವಿನ ಡಿಎನ್‌ಎ ವಿವರಗಳನ್ನು ಸಹ ನೀಡಬೇಕು ಎಂದೂ ಆಯೋಗವು ತನ್ನ ಅಭಿಪ್ರಾಯ ವ್ಯಕ್ತಪಡಿಸಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ರಿಷಬ್ ಶೆಟ್ಟಿ ನಿರ್ಮಾಣದ ‘ಲಾಫಿಂಗ್ ಬುದ್ಧ’ ಸಿನಿಮಾ ಶೂಟಿಂಗ್ ಮುಕ್ತಾಯ

Next Post

ಪ್ರಮಾಣ ಮಾಡಲು ಕಾನತ್ತೂರಿಗೆ ಬನ್ನಿ’ ಮಹೇಶ್ ಶೆಟ್ಟಿ ತಿಮರೋಡಿಗೆ ಧೀರಜ್ ಜೈನ್ ಆಹ್ವಾನ

Related Posts

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ
ರಾಷ್ಟ್ರೀಯ ಸುದ್ದಿ

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

March 24, 2026
46
LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ
ರಾಷ್ಟ್ರೀಯ ಸುದ್ದಿ

LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ

March 15, 2026
66
Next Post
ಪ್ರಮಾಣ ಮಾಡಲು ಕಾನತ್ತೂರಿಗೆ ಬನ್ನಿ’ ಮಹೇಶ್ ಶೆಟ್ಟಿ ತಿಮರೋಡಿಗೆ ಧೀರಜ್ ಜೈನ್ ಆಹ್ವಾನ

ಪ್ರಮಾಣ ಮಾಡಲು ಕಾನತ್ತೂರಿಗೆ ಬನ್ನಿ' ಮಹೇಶ್ ಶೆಟ್ಟಿ ತಿಮರೋಡಿಗೆ ಧೀರಜ್ ಜೈನ್ ಆಹ್ವಾನ

Discussion about this post

Recent News

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

April 12, 2026
57
ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

April 12, 2026
38
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

April 12, 2026
ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ಕುಂಭಮೇಳದ ಸುಂದರಿ ಮೊನಾಲಿಸಾ ಅಪ್ರಾಪ್ತಳು ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

April 12, 2026
ಈ ವಿಶ್ವ  ದಾಖಲೆ ಖಂಡಿತಾ ಆಗಲಿದೆ – ಲಾಂಛನ ಬಿಡುಗಡೆ ಮಾಡಿ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್

ಈ ವಿಶ್ವ ದಾಖಲೆ ಖಂಡಿತಾ ಆಗಲಿದೆ – ಲಾಂಛನ ಬಿಡುಗಡೆ ಮಾಡಿ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್

April 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d