• About us
  • Contact us
  • Disclaimer
Sunday, October 12, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪುತ್ತೂರು: ಮಾಜಿ ಪತ್ರಕರ್ತ, ಕೇಬಲ್‌ ಟಿವಿ ಆಪರೇಟರ್‌, ಸೌಂಡ್‌ ಇಂಜಿನೀಯರ್‌, ಸೋನಿ ಗೋನ್ಸಾಲಿಸ್‌ ನಿಧನ

Coastal Times by Coastal Times
July 30, 2022
in ಕೋಸ್ಟಾಲ್ ಟೈಮ್ಸ್ ವಿಶೇಷ
ಪುತ್ತೂರು: ಮಾಜಿ ಪತ್ರಕರ್ತ, ಕೇಬಲ್‌ ಟಿವಿ ಆಪರೇಟರ್‌, ಸೌಂಡ್‌ ಇಂಜಿನೀಯರ್‌, ಸೋನಿ ಗೋನ್ಸಾಲಿಸ್‌ ನಿಧನ
38
VIEWS
WhatsappTelegramShare on FacebookShare on Twitter

ಪುತ್ತೂರು:  ಕೇಬಲ್‌ ಟಿವಿ ಹಾಗೂ ಕೇಬಲ್‌ ಇಂಟರ್ನೆಟ್‌ ನ ಮಟ್ಟಿಗೆ  ಪುತ್ತೂರಿನಲ್ಲಿ ವಿಶ್ವಕೋಶದಂತಿದ್ದ  ಪುತ್ತೂರು ನಗರದ ಉರ್ಲಾಂಡಿ ನಿವಾಸಿ ಸೋನಿ ಗೋನ್ಸಾಲಿಸ್‌ (51) ಅಲ್ಪ ಕಾಲದ ಅಸ್ವಸ್ಥತೆಯಿಂದ ನಿನ್ನೆ ತಡ ರಾತ್ರಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು  ಮೃತರು ಪತ್ನಿ ಮತ್ತು ಓರ್ವ ಮಗಳನ್ನು ಅಗಲಿದ್ದಾರೆ. ಪುತ್ತೂರಿನ ಧರ್ಬೆಯಲ್ಲಿ ಕಛೇರಿ ಹೊಂದಿದ್ದ ಇವರು ಕಳೆದ 3 ತಿಂಗಳಿನಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರು . ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಜು .30 ರಂದು ನಸುಕಿನ ವೇಳೆ 1.30ರ ಸುಮಾರಿಗೆ ನಿಧನ ಹೊಂದಿದರು. ಇವರು ತಮ್ಮ ಆತ್ಮೀಯ ಬಳಗದಲ್ಲಿ ಸೋನಿ ಎಂದೇ ಕರೆಯಿಸಿಕೊಳ್ಳುತ್ತಿದ್ದರು.

ಪೋಟೋಗ್ರಾಫರ್‌ ಆಗಿ ವೃತ್ತಿ ಬದುಕು ಆರಂಭಿಸಿದ ಅವರು ಬಳಿಕ ಸರಿ ಸುಮಾರು ಎರಡು ದಶಕಗಳ ಹಿಂದೆ ಪುತ್ತೂರನ್ನೆ ಕೇಂದ್ರಿಕರಿಸಿ ಪುತ್ತೂರಿನಲ್ಲಿ ಕೇಬಲ್‌ ಚಾನೆಲ್ ಪಿಸಿಎನ್‌ ‌ ಆರಂಭವಾದಗ ಅದರಲ್ಲಿ ವರದಿಗಾರರಾಗಿ ಕಾರ್ಯ ನಿರ್ವಹಿಸಿದ್ದರು.ಅ ದರ ತಾಂತ್ರಿಕ ವಿಭಾಗದಲ್ಲೂ ಅವರು ಗಮನಾರ್ಹ ಪಾತ್ರ ನಿರ್ವಹಿಸಿದರು. ಈ ವೇಳೆ ಅವರು ಪುತ್ತೂರು ಪ್ರೆಸ್‌ ಕ್ಲಬ್‌ ನ ಸದಸ್ಯರು ಆಗಿದ್ದರು. ವಾರ್ತವಾಚಕರಾಗಿಯೂ ಪಿಸಿಎನ್‌ ನಲ್ಲಿ ಕಾರ್ಯನಿರ್ವಹಿಸಿದ್ದಾರೆ. ಅವರು ಅಪರೂಪದ ಸೌಂಡ್‌ ಇಂಜೀನಿಯರ್‌ ಪುತ್ತೂರಿನ ಖ್ಯಾತ ಕಲಾವಿದರು ರಸಮಂಜರಿ   ಕಾರ್ಯಕ್ರಮಗಳನ್ನು ನೀಡಲು ಪುತ್ತೂರಿಗೆ ಬಂದಾಗಲೆಲ್ಲ ಆ ಕಾರ್ಯಕ್ರಮಗಳ ಸೌಂಡ್‌ ಅಪರೇಟರಾಗಿ ಸೋನಿಯವರನ್ನೆ ನೆಚ್ಚಿಕೊಳ್ಳುತ್ತಿದ್ದರು. ಮಾದ್ಯಮ ಲೋಕದಲ್ಲಿ ಹಾಗೂ ಕೇಬಲ್‌ ಜಗತ್ತಿನಲ್ಲಿ ಆಗುತ್ತಿದ್ದ ಬದಲಾವಣೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದ ಅವರು ಅದಕ್ಕೆ ತಕ್ಕಂತೆ ಅಪ್ಡೇಟ್‌ ಆಗುತ್ತಿದ್ದರು.  ಜಗತ್ತಿನಾದ್ಯಂತ ಹೆಚ್ಚು ಜನಪ್ರಿಯವಾದಗ ಆ ತಂತ್ರಜ್ಞಾನವನ್ನುಸಹ ಪುತ್ತೂರಿನಲ್ಲಿ ಬಳಸಿಕೊಂಡವರಲ್ಲಿ ಮೊದಲಿಗರು ಅವರು .

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ರಾಜಕಾರಣಿಗಳನ್ನು ಮನೆ ಬಾಗಿಲಿಗೆ ಬರಲು ಬಿಡಬೇಡಿ. ಅವರಿಗೆ ಚಪ್ಪಲಿಯಲ್ಲಿ ಹೊಡೆಯಿರಿ: ಮಹೇಶ್ ಶೆಟ್ಟಿ ತಿಮರೋಡಿ

Next Post

ಅಮೆಜಾನ್ ಪ್ರೈಮ್‌ ಡೇ ಸೇಲ್​ನಲ್ಲಿ ಭರ್ಜರಿ ಮಾರಾಟ: ಮಂಗಳೂರಿನಿಂದ ಅತಿ ಹೆಚ್ಚು ಆರ್ಡರ್

Related Posts

ಧರ್ಮಸ್ಥಳ ಬುರುಡೆ ಪ್ರಕರಣ: ದೂರು ಕೊಡುವ ಮೊದಲು ಕೇರಳ ಸಂಸದನ ಭೇಟಿಯಾಗಿದ್ದ ಚಿನ್ನಯ್ಯ ತಂಡ!
ಕೋಸ್ಟಾಲ್ ಟೈಮ್ಸ್ ವಿಶೇಷ

ಧರ್ಮಸ್ಥಳ ಬುರುಡೆ ಪ್ರಕರಣ: ದೂರು ಕೊಡುವ ಮೊದಲು ಕೇರಳ ಸಂಸದನ ಭೇಟಿಯಾಗಿದ್ದ ಚಿನ್ನಯ್ಯ ತಂಡ!

September 7, 2025
4
ರಾಷ್ಟ್ರೀಯ ಹೆದ್ದಾರಿಯ ಮಡಿಕೇರಿ ಬಳಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಕಾರಿನಲ್ಲಿದ್ದ ನಾಲ್ವರು ದುರ್ಮರಣ
ಕೋಸ್ಟಾಲ್ ಟೈಮ್ಸ್ ವಿಶೇಷ

ರಾಷ್ಟ್ರೀಯ ಹೆದ್ದಾರಿಯ ಮಡಿಕೇರಿ ಬಳಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಕಾರಿನಲ್ಲಿದ್ದ ನಾಲ್ವರು ದುರ್ಮರಣ

July 25, 2025
177
Next Post
ಅಮೆಜಾನ್ ಪ್ರೈಮ್‌ ಡೇ ಸೇಲ್​ನಲ್ಲಿ ಭರ್ಜರಿ ಮಾರಾಟ: ಮಂಗಳೂರಿನಿಂದ ಅತಿ ಹೆಚ್ಚು ಆರ್ಡರ್

ಅಮೆಜಾನ್ ಪ್ರೈಮ್‌ ಡೇ ಸೇಲ್​ನಲ್ಲಿ ಭರ್ಜರಿ ಮಾರಾಟ: ಮಂಗಳೂರಿನಿಂದ ಅತಿ ಹೆಚ್ಚು ಆರ್ಡರ್

Discussion about this post

Recent News

ಮಂಗಳೂರಿನಲ್ಲಿ ನಿಷೇಧಿತ ಉಗ್ರ ಸಂಘಟನೆ ಪಿಎಫ್ಐ ಬಗ್ಗೆ ಪ್ರಚಾರ ಮಾಡಿದ ಓರ್ವ ವ್ಯಕ್ತಿಯ ಬಂಧನ

ಮಂಗಳೂರಿನಲ್ಲಿ ನಿಷೇಧಿತ ಉಗ್ರ ಸಂಘಟನೆ ಪಿಎಫ್ಐ ಬಗ್ಗೆ ಪ್ರಚಾರ ಮಾಡಿದ ಓರ್ವ ವ್ಯಕ್ತಿಯ ಬಂಧನ

October 12, 2025
1
ಕುಂದಾಪುರ: ಇಬ್ಬರು ಸರಗಳ್ಳರ ಬಂಧನ- 8.2 ಲಕ್ಷ ರೂ. ಸೊತ್ತು ವಶ

ಕುಂದಾಪುರ: ಇಬ್ಬರು ಸರಗಳ್ಳರ ಬಂಧನ- 8.2 ಲಕ್ಷ ರೂ. ಸೊತ್ತು ವಶ

October 12, 2025
19
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿನಲ್ಲಿ ನಿಷೇಧಿತ ಉಗ್ರ ಸಂಘಟನೆ ಪಿಎಫ್ಐ ಬಗ್ಗೆ ಪ್ರಚಾರ ಮಾಡಿದ ಓರ್ವ ವ್ಯಕ್ತಿಯ ಬಂಧನ

ಮಂಗಳೂರಿನಲ್ಲಿ ನಿಷೇಧಿತ ಉಗ್ರ ಸಂಘಟನೆ ಪಿಎಫ್ಐ ಬಗ್ಗೆ ಪ್ರಚಾರ ಮಾಡಿದ ಓರ್ವ ವ್ಯಕ್ತಿಯ ಬಂಧನ

October 12, 2025
ಕುಂದಾಪುರ: ಇಬ್ಬರು ಸರಗಳ್ಳರ ಬಂಧನ- 8.2 ಲಕ್ಷ ರೂ. ಸೊತ್ತು ವಶ

ಕುಂದಾಪುರ: ಇಬ್ಬರು ಸರಗಳ್ಳರ ಬಂಧನ- 8.2 ಲಕ್ಷ ರೂ. ಸೊತ್ತು ವಶ

October 12, 2025
ಓಲಾದಲ್ಲಿ ಟ್ಯಾಕ್ಸಿ ಬುಕ್ ಮಾಡಿ ಚಾಲಕನಿಗೆ ಮುಸ್ಲಿಂ ಟೆರರಿಸ್ಟ್ ಹೇಳಿ ನಿಂದನೆ ; ಮಲಯಾಳಂ ನಟ ಜಯಕೃಷ್ಣನ್, ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲು

ಓಲಾದಲ್ಲಿ ಟ್ಯಾಕ್ಸಿ ಬುಕ್ ಮಾಡಿ ಚಾಲಕನಿಗೆ ಮುಸ್ಲಿಂ ಟೆರರಿಸ್ಟ್ ಹೇಳಿ ನಿಂದನೆ ; ಮಲಯಾಳಂ ನಟ ಜಯಕೃಷ್ಣನ್, ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲು

October 11, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d