• About us
  • Contact us
  • Disclaimer
Thursday, July 17, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪುತ್ತೂರು: ಮಾಜಿ ಪತ್ರಕರ್ತ, ಕೇಬಲ್‌ ಟಿವಿ ಆಪರೇಟರ್‌, ಸೌಂಡ್‌ ಇಂಜಿನೀಯರ್‌, ಸೋನಿ ಗೋನ್ಸಾಲಿಸ್‌ ನಿಧನ

Coastal Times by Coastal Times
July 30, 2022
in ಕೋಸ್ಟಾಲ್ ಟೈಮ್ಸ್ ವಿಶೇಷ
ಪುತ್ತೂರು: ಮಾಜಿ ಪತ್ರಕರ್ತ, ಕೇಬಲ್‌ ಟಿವಿ ಆಪರೇಟರ್‌, ಸೌಂಡ್‌ ಇಂಜಿನೀಯರ್‌, ಸೋನಿ ಗೋನ್ಸಾಲಿಸ್‌ ನಿಧನ
38
VIEWS
WhatsappTelegramShare on FacebookShare on Twitter

ಪುತ್ತೂರು:  ಕೇಬಲ್‌ ಟಿವಿ ಹಾಗೂ ಕೇಬಲ್‌ ಇಂಟರ್ನೆಟ್‌ ನ ಮಟ್ಟಿಗೆ  ಪುತ್ತೂರಿನಲ್ಲಿ ವಿಶ್ವಕೋಶದಂತಿದ್ದ  ಪುತ್ತೂರು ನಗರದ ಉರ್ಲಾಂಡಿ ನಿವಾಸಿ ಸೋನಿ ಗೋನ್ಸಾಲಿಸ್‌ (51) ಅಲ್ಪ ಕಾಲದ ಅಸ್ವಸ್ಥತೆಯಿಂದ ನಿನ್ನೆ ತಡ ರಾತ್ರಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು  ಮೃತರು ಪತ್ನಿ ಮತ್ತು ಓರ್ವ ಮಗಳನ್ನು ಅಗಲಿದ್ದಾರೆ. ಪುತ್ತೂರಿನ ಧರ್ಬೆಯಲ್ಲಿ ಕಛೇರಿ ಹೊಂದಿದ್ದ ಇವರು ಕಳೆದ 3 ತಿಂಗಳಿನಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರು . ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಜು .30 ರಂದು ನಸುಕಿನ ವೇಳೆ 1.30ರ ಸುಮಾರಿಗೆ ನಿಧನ ಹೊಂದಿದರು. ಇವರು ತಮ್ಮ ಆತ್ಮೀಯ ಬಳಗದಲ್ಲಿ ಸೋನಿ ಎಂದೇ ಕರೆಯಿಸಿಕೊಳ್ಳುತ್ತಿದ್ದರು.

ಪೋಟೋಗ್ರಾಫರ್‌ ಆಗಿ ವೃತ್ತಿ ಬದುಕು ಆರಂಭಿಸಿದ ಅವರು ಬಳಿಕ ಸರಿ ಸುಮಾರು ಎರಡು ದಶಕಗಳ ಹಿಂದೆ ಪುತ್ತೂರನ್ನೆ ಕೇಂದ್ರಿಕರಿಸಿ ಪುತ್ತೂರಿನಲ್ಲಿ ಕೇಬಲ್‌ ಚಾನೆಲ್ ಪಿಸಿಎನ್‌ ‌ ಆರಂಭವಾದಗ ಅದರಲ್ಲಿ ವರದಿಗಾರರಾಗಿ ಕಾರ್ಯ ನಿರ್ವಹಿಸಿದ್ದರು.ಅ ದರ ತಾಂತ್ರಿಕ ವಿಭಾಗದಲ್ಲೂ ಅವರು ಗಮನಾರ್ಹ ಪಾತ್ರ ನಿರ್ವಹಿಸಿದರು. ಈ ವೇಳೆ ಅವರು ಪುತ್ತೂರು ಪ್ರೆಸ್‌ ಕ್ಲಬ್‌ ನ ಸದಸ್ಯರು ಆಗಿದ್ದರು. ವಾರ್ತವಾಚಕರಾಗಿಯೂ ಪಿಸಿಎನ್‌ ನಲ್ಲಿ ಕಾರ್ಯನಿರ್ವಹಿಸಿದ್ದಾರೆ. ಅವರು ಅಪರೂಪದ ಸೌಂಡ್‌ ಇಂಜೀನಿಯರ್‌ ಪುತ್ತೂರಿನ ಖ್ಯಾತ ಕಲಾವಿದರು ರಸಮಂಜರಿ   ಕಾರ್ಯಕ್ರಮಗಳನ್ನು ನೀಡಲು ಪುತ್ತೂರಿಗೆ ಬಂದಾಗಲೆಲ್ಲ ಆ ಕಾರ್ಯಕ್ರಮಗಳ ಸೌಂಡ್‌ ಅಪರೇಟರಾಗಿ ಸೋನಿಯವರನ್ನೆ ನೆಚ್ಚಿಕೊಳ್ಳುತ್ತಿದ್ದರು. ಮಾದ್ಯಮ ಲೋಕದಲ್ಲಿ ಹಾಗೂ ಕೇಬಲ್‌ ಜಗತ್ತಿನಲ್ಲಿ ಆಗುತ್ತಿದ್ದ ಬದಲಾವಣೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದ ಅವರು ಅದಕ್ಕೆ ತಕ್ಕಂತೆ ಅಪ್ಡೇಟ್‌ ಆಗುತ್ತಿದ್ದರು.  ಜಗತ್ತಿನಾದ್ಯಂತ ಹೆಚ್ಚು ಜನಪ್ರಿಯವಾದಗ ಆ ತಂತ್ರಜ್ಞಾನವನ್ನುಸಹ ಪುತ್ತೂರಿನಲ್ಲಿ ಬಳಸಿಕೊಂಡವರಲ್ಲಿ ಮೊದಲಿಗರು ಅವರು .

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ರಾಜಕಾರಣಿಗಳನ್ನು ಮನೆ ಬಾಗಿಲಿಗೆ ಬರಲು ಬಿಡಬೇಡಿ. ಅವರಿಗೆ ಚಪ್ಪಲಿಯಲ್ಲಿ ಹೊಡೆಯಿರಿ: ಮಹೇಶ್ ಶೆಟ್ಟಿ ತಿಮರೋಡಿ

Next Post

ಅಮೆಜಾನ್ ಪ್ರೈಮ್‌ ಡೇ ಸೇಲ್​ನಲ್ಲಿ ಭರ್ಜರಿ ಮಾರಾಟ: ಮಂಗಳೂರಿನಿಂದ ಅತಿ ಹೆಚ್ಚು ಆರ್ಡರ್

Related Posts

ಫೇಸ್​ಬುಕ್​ನಲ್ಲಿ ಪರಿಚಯವಾದ ಸ್ಮಾರ್ಟ್ ಯುವಕ, ಹೆಣವಾದ ಎರಡು ಮಕ್ಕಳ ತಾಯಿ: ಲಾಂಗ್​ ಡ್ರೈವ್ ಕೊಲೆ ರಹಸ್ಯ ಬಯಲು!
ಕೋಸ್ಟಾಲ್ ಟೈಮ್ಸ್ ವಿಶೇಷ

ಫೇಸ್​ಬುಕ್​ನಲ್ಲಿ ಪರಿಚಯವಾದ ಸ್ಮಾರ್ಟ್ ಯುವಕ, ಹೆಣವಾದ ಎರಡು ಮಕ್ಕಳ ತಾಯಿ: ಲಾಂಗ್​ ಡ್ರೈವ್ ಕೊಲೆ ರಹಸ್ಯ ಬಯಲು!

June 25, 2025
171
ವಿಚಾರಣೆ ನೆಪದಲ್ಲಿ ವಕೀಲೆಗೆ ಕಿರುಕುಳ; ಬೆತ್ತಲೆಗೊಳಿಸಿ ಹಿಂಸೆ ನೀಡಿದ್ದ ಡಿವೈಎಸ್ಪಿ ಕನಕಲಕ್ಷ್ಮಿ ಬಂಧನ
ಕೋಸ್ಟಾಲ್ ಟೈಮ್ಸ್ ವಿಶೇಷ

ವಿಚಾರಣೆ ನೆಪದಲ್ಲಿ ವಕೀಲೆಗೆ ಕಿರುಕುಳ; ಬೆತ್ತಲೆಗೊಳಿಸಿ ಹಿಂಸೆ ನೀಡಿದ್ದ ಡಿವೈಎಸ್ಪಿ ಕನಕಲಕ್ಷ್ಮಿ ಬಂಧನ

March 15, 2025
73
Next Post
ಅಮೆಜಾನ್ ಪ್ರೈಮ್‌ ಡೇ ಸೇಲ್​ನಲ್ಲಿ ಭರ್ಜರಿ ಮಾರಾಟ: ಮಂಗಳೂರಿನಿಂದ ಅತಿ ಹೆಚ್ಚು ಆರ್ಡರ್

ಅಮೆಜಾನ್ ಪ್ರೈಮ್‌ ಡೇ ಸೇಲ್​ನಲ್ಲಿ ಭರ್ಜರಿ ಮಾರಾಟ: ಮಂಗಳೂರಿನಿಂದ ಅತಿ ಹೆಚ್ಚು ಆರ್ಡರ್

Discussion about this post

Recent News

ದೂರು ಹೇಳಿಕೊಂಡು ಬಂದ ಮಹಿಳೆ ಮೇಲೆ ಅತ್ಯಾಚಾರ: ಸಂತ್ರಸ್ಥ ಮಹಿಳೆಯ ಗಂಡ, ಕಾವೂರು ಪೊಲೀಸ್ ಠಾಣೆಯ ಕಾನ್ ಸ್ಟೇಬಲ್​​ ಬಂಧನ

ದೂರು ಹೇಳಿಕೊಂಡು ಬಂದ ಮಹಿಳೆ ಮೇಲೆ ಅತ್ಯಾಚಾರ: ಸಂತ್ರಸ್ಥ ಮಹಿಳೆಯ ಗಂಡ, ಕಾವೂರು ಪೊಲೀಸ್ ಠಾಣೆಯ ಕಾನ್ ಸ್ಟೇಬಲ್​​ ಬಂಧನ

July 16, 2025
89
ಹೆಂಡತಿಯ ತಲೆ ಬೋಳಿಸಿ ವಿಕೃತಿ ಮೆರೆದ ಪಾಪಿ ಪತಿ, ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಕೇರಳದ ಮಹಿಳೆ

ಹೆಂಡತಿಯ ತಲೆ ಬೋಳಿಸಿ ವಿಕೃತಿ ಮೆರೆದ ಪಾಪಿ ಪತಿ, ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಕೇರಳದ ಮಹಿಳೆ

July 16, 2025
103
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ದೂರು ಹೇಳಿಕೊಂಡು ಬಂದ ಮಹಿಳೆ ಮೇಲೆ ಅತ್ಯಾಚಾರ: ಸಂತ್ರಸ್ಥ ಮಹಿಳೆಯ ಗಂಡ, ಕಾವೂರು ಪೊಲೀಸ್ ಠಾಣೆಯ ಕಾನ್ ಸ್ಟೇಬಲ್​​ ಬಂಧನ

ದೂರು ಹೇಳಿಕೊಂಡು ಬಂದ ಮಹಿಳೆ ಮೇಲೆ ಅತ್ಯಾಚಾರ: ಸಂತ್ರಸ್ಥ ಮಹಿಳೆಯ ಗಂಡ, ಕಾವೂರು ಪೊಲೀಸ್ ಠಾಣೆಯ ಕಾನ್ ಸ್ಟೇಬಲ್​​ ಬಂಧನ

July 16, 2025
ಹೆಂಡತಿಯ ತಲೆ ಬೋಳಿಸಿ ವಿಕೃತಿ ಮೆರೆದ ಪಾಪಿ ಪತಿ, ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಕೇರಳದ ಮಹಿಳೆ

ಹೆಂಡತಿಯ ತಲೆ ಬೋಳಿಸಿ ವಿಕೃತಿ ಮೆರೆದ ಪಾಪಿ ಪತಿ, ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಕೇರಳದ ಮಹಿಳೆ

July 16, 2025
ಭಾರತೀಯ ಅಂಚೆ ಇಲಾಖೆಯ ಸೂಪರ್​ ಟಾಪ್​ ಅಪ್​ ಹೆಲ್ತ್ ಇನ್ಶೂರೆನ್ಸ್ ಯೋಜನೆ: 756 ರೂ.ಗೆ 15 ಲಕ್ಷ ರೂ. ಮೌಲ್ಯದ ಆರೋಗ್ಯ ವಿಮೆ

ಭಾರತೀಯ ಅಂಚೆ ಇಲಾಖೆಯ ಸೂಪರ್​ ಟಾಪ್​ ಅಪ್​ ಹೆಲ್ತ್ ಇನ್ಶೂರೆನ್ಸ್ ಯೋಜನೆ: 756 ರೂ.ಗೆ 15 ಲಕ್ಷ ರೂ. ಮೌಲ್ಯದ ಆರೋಗ್ಯ ವಿಮೆ

July 16, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d