• About us
  • Contact us
  • Disclaimer
Thursday, January 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉದನೆ ತೂಗು ಸೇತುವೆ: ಕಾಂಕ್ರೀಟ್‌ ಹಲಗೆ ಅಲ್ಲಲ್ಲಿ ಬಿರುಕು

Coastal Times by Coastal Times
August 30, 2021
in ತಾಜಾ ಸುದ್ದಿ, ರಾಜ್ಯ
ಉದನೆ ತೂಗು ಸೇತುವೆ: ಕಾಂಕ್ರೀಟ್‌ ಹಲಗೆ ಅಲ್ಲಲ್ಲಿ ಬಿರುಕು
8
VIEWS
WhatsappTelegramShare on FacebookShare on Twitter

ಕಡಬ: ಉದನೆಯಲ್ಲಿ ಸುಮಾರು 24 ವರ್ಷಗಳ ಹಿಂದೆ ಗುಂಡ್ಯ ಹೊಳೆಗೆ ನಿರ್ಮಾಣ ಗೊಂಡಿ ರುವ ತೂಗುಸೇತುವೆಯು ಶಿಥಿಲಾವಸ್ಥೆಯಲ್ಲಿದ್ದು, ಕಾಂಕ್ರೀಟ್‌ ಹಲಗೆ ನಾಲ್ಕೈದು ಕಡೆಗಳಲ್ಲಿ ಬಿರುಕು ಬಿಟ್ಟಿದ್ದು ಜನರ ಓಡಾಟಕ್ಕೆ ಅಪಾಯಕಾರಿಯಾಗಿದೆ. ದುರಸ್ತಿಗೆ ಆಗ್ರಹ ವ್ಯಕ್ತವಾಗಿದೆ.

ಶಿರಾಡಿ ಹಾಗೂ ಕೊಣಾಜೆ ಗ್ರಾಮ ಸಂಪರ್ಕಕ್ಕೆ ಈ ಭಾಗದ ಜನರು ಸುತ್ತು ಬಳಸಿ ಬರಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಈ ಭಾಗದ ಜನರ ಬೇಡಿಕೆಯಂತೆ 1997ರಲ್ಲಿ ತೂಗು ಸೇತುವೆ ನಿರ್ಮಾಣಗೊಂಡಿತ್ತು. ತೂಗು ಸೇತುವೆ ಸರದಾರ ಸುಳ್ಯದ ಗಿರೀಶ್‌ ಭಾರದ್ವಾಜ್‌ ಅವರು ಈ ತೂಗು ಸೇತುವೆ ನಿರ್ಮಾಣ ಮಾಡಿದ್ದಾರೆ. ಅವರ 2ನೇ ತೂಗು ಸೇತುವೆ ಇದಾಗಿದೆ. ಈಗ ತೂಗು ಸೇತುವೆ ನಿರ್ಮಾಣಗೊಂಡು ಬರೋಬ್ಬರಿ 24 ವರ್ಷಗಳಾಗುತ್ತಿದೆ.
ಶಿರಾಡಿ ಗ್ರಾಮದ ಉದನೆ ಪೇಟೆಯಿಂದ ಕೊಣಾಜೆ, ನೂಜಿಬಾಳ್ತಿಲ, ರೆಂಜಿಲಾಡಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಏಕೈಕ ತೂಗುಸೇತುವೆ 24 ವರ್ಷಗಳ ಹಿಂದೆ ನಿರ್ಮಾಣವಾಗಿತ್ತು. ಈ ತೂಗುಸೇತುವೆ ಮೂಲಕ ದಿನಂಪ್ರತಿ ನೂರಾರು ಜನರು, ನೂರಾರು ಬೈಕ್ ಸವಾರರು, ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದಾರೆ. ಈ ತೂಗುಸೇತುವೆ ಪಕ್ಕದಲ್ಲಿಯೇ ಹೊಸ ಸೇತುವೆ ನಿರ್ಮಾಣಗೊಳ್ಳುತ್ತಿದ್ದು, ಇದರ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದರೂ ಸಂಚಾರಕ್ಕೆ ಇನ್ನಷ್ಟೇ ಮುಕ್ತವಾಗಬೇಕಾಗಿದೆ. ಅಲ್ಲಿಯವರೆಗೆ ಈ ತೂಗುಸೇತುವೆಯಲ್ಲಿ ಅಪಾಯಕಾರಿ ನಡಿಗೆ ತಪ್ಪಿದಲ್ಲ.

ಬಿರುಕುಬಿಟ್ಟ ಹಲಗೆ: ಬಿರುಕು ಬಿಟ್ಟ ಕಾಂಕ್ರೀಟ್ ಹಲಗೆ ಮೂಲಕ ನದಿ ನೀರು ಕಾಣಿಸುತ್ತಿದೆ. ಜನರು ಓಡಾಟ ನಡೆಸುವ ವೇಳೆ ಆಯತಪ್ಪಿ ಹಲಗೆಯಲ್ಲಿ ಕಾಲು ಸಿಲುಕಿಕೊಂಡಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ. ತೂಗುಸೇತುವೆಯ ಎರಡೂ ಬದಿಗೆ ಹಾಕಲಾಗಿರುವ ಕಬ್ಬಿಣದ ರಕ್ಷಣೆ ಅಲ್ಲಲ್ಲಿ ತುಕ್ಕು ಹಿಡಿದಿವೆ. ಅಪಾಯ ಸಂಭವಿಸುವ ಮುನ್ನ ಸಂಬಂಧಪಟ್ಟ ಇಲಾಖೆಯವರು ಎಚ್ಚೆತ್ತುಕೊಂಡು ಬಿರುಕು ಬಿಟ್ಟ ಕಾಂಕ್ರೀಟ್ ಹಲಗೆ ಬದಲಾಯಿಸಿ ಹೊಸ ಹಲಗೆ ಅಳವಡಿಸಬೇಕಾಗಿದೆ ಎನ್ನುತ್ತಾರೆ ಈ ಸೇತುವೆ ಅವಲಂಬಿತರು.

ನಾಲ್ಕು ವರ್ಷದ ಹಿಂದೆ ತೂಗುಸೇತುವೆಯ ಕೆಲವು ಕಡೆಗಳ ಕಾಂಕ್ರೀಟ್ ಹಲಗೆ ಬಿರುಕು ಬಿಟ್ಟಿತ್ತು. ಇದನ್ನು ಕೊಣಾಜೆ ಗ್ರಾಮ ಪಂಚಾಯಿತಿ ವತಿಯಿಂದ ಸರಿಪಡಿಸಲಾಗಿತ್ತು. ಕಳೆದ ವರ್ಷವೂ ಈ ತೂಗುಸೇತುವೆಯ ಹಲಗೆ ಮುರಿದು ಹೋಗಿತ್ತು. ಈ ವೇಳೆ ಯಾವುದೇ ಇಲಾಖೆಯಿಂದ ಸ್ಪಂದನೆ ಸಿಗದೇ ಇದ್ದಾಗ ಊರಿನವರೇ ಸೇರಿಕೊಂಡು ಧನ ಸಂಗ್ರಹಿಸಿ ಹಲಗೆ ಅಳವಡಿಸಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಉಡುಪಿ ಡೀಸಿ ಜಗದೀಶ್ ಸಿಎಂ ಜಂಟಿ ಕಾರ್ಯದರ್ಶಿಯಾಗಿ ನೇಮಕ- ಉಡುಪಿಗೆ ಕೂರ್ಮ ಎಂ. ರಾವ್ ಹೊಸ ಜಿಲ್ಲಾಧಿಕಾರಿ

Next Post

ಮಂಗಳೂರು: ‘ತಪೋವನ’ ಆರೋಗ್ಯ ಕೇಂದ್ರ ಉದ್ಘಾಟಿಸಿ -ಸಚಿವ ಎಸ್. ಅಂಗಾರ

Related Posts

ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ 4 ತಿಂಗಳ ಬಳಿಕ ಷರತ್ತುಬದ್ಧ ಜಾಮೀನು.
ರಾಜ್ಯ

ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ 4 ತಿಂಗಳ ಬಳಿಕ ಷರತ್ತುಬದ್ಧ ಜಾಮೀನು.

December 30, 2025
16
ಮೈಸೂರಿನಲ್ಲಿ ಹಾಡಹಗಲೇ ಗನ್​ ತೋರಿಸಿ 4 ರಿಂದ 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ
ರಾಜ್ಯ

ಮೈಸೂರಿನಲ್ಲಿ ಹಾಡಹಗಲೇ ಗನ್​ ತೋರಿಸಿ 4 ರಿಂದ 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ

December 29, 2025
19
Next Post
ಮಂಗಳೂರು: ‘ತಪೋವನ’ ಆರೋಗ್ಯ ಕೇಂದ್ರ ಉದ್ಘಾಟಿಸಿ -ಸಚಿವ ಎಸ್. ಅಂಗಾರ

ಮಂಗಳೂರು: 'ತಪೋವನ' ಆರೋಗ್ಯ ಕೇಂದ್ರ ಉದ್ಘಾಟಿಸಿ -ಸಚಿವ ಎಸ್. ಅಂಗಾರ

Discussion about this post

Recent News

ರೀಲ್ಸ್‌ ಲೈಕ್‌ಗೋಸ್ಕರ ಯುವಕನ ಜೀವವನ್ನೇ ತೆಗೆದ ಯುವತಿ ಶಿಂಜಿತಾ ಮುಸ್ತಫಾ ಕೊನೆಗೂ ಅರೆಸ್ಟ್‌

ರೀಲ್ಸ್‌ ಲೈಕ್‌ಗೋಸ್ಕರ ಯುವಕನ ಜೀವವನ್ನೇ ತೆಗೆದ ಯುವತಿ ಶಿಂಜಿತಾ ಮುಸ್ತಫಾ ಕೊನೆಗೂ ಅರೆಸ್ಟ್‌

January 22, 2026
55
ಪುತ್ತೂರು: ದ್ವೇಷ ಭಾಷಣ, ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮತ್ತೊಂದು ಎಫ್ಐಆರ್, ಭಾಷಣ ಪ್ರಸಾರ ಮಾಡಿದ ಯೂಟ್ಯೂಬ್ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ದ್ವೇಷ ಭಾಷಣ, ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮತ್ತೊಂದು ಎಫ್ಐಆರ್, ಭಾಷಣ ಪ್ರಸಾರ ಮಾಡಿದ ಯೂಟ್ಯೂಬ್ ವಿರುದ್ಧ ಪ್ರಕರಣ ದಾಖಲು

January 22, 2026
17
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ರೀಲ್ಸ್‌ ಲೈಕ್‌ಗೋಸ್ಕರ ಯುವಕನ ಜೀವವನ್ನೇ ತೆಗೆದ ಯುವತಿ ಶಿಂಜಿತಾ ಮುಸ್ತಫಾ ಕೊನೆಗೂ ಅರೆಸ್ಟ್‌

ರೀಲ್ಸ್‌ ಲೈಕ್‌ಗೋಸ್ಕರ ಯುವಕನ ಜೀವವನ್ನೇ ತೆಗೆದ ಯುವತಿ ಶಿಂಜಿತಾ ಮುಸ್ತಫಾ ಕೊನೆಗೂ ಅರೆಸ್ಟ್‌

January 22, 2026
ಪುತ್ತೂರು: ದ್ವೇಷ ಭಾಷಣ, ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮತ್ತೊಂದು ಎಫ್ಐಆರ್, ಭಾಷಣ ಪ್ರಸಾರ ಮಾಡಿದ ಯೂಟ್ಯೂಬ್ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ದ್ವೇಷ ಭಾಷಣ, ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮತ್ತೊಂದು ಎಫ್ಐಆರ್, ಭಾಷಣ ಪ್ರಸಾರ ಮಾಡಿದ ಯೂಟ್ಯೂಬ್ ವಿರುದ್ಧ ಪ್ರಕರಣ ದಾಖಲು

January 22, 2026
ಎಸ್‌ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆಯು ಡೆಮಾಟ್ರಿಕ್ ಯೂತ್ ವಿಂಗ್ – ʼYOUNG DEMOCRATSʼ ಆರಂಭಿಸುವ ನಿರ್ಧಾರ

ಎಸ್‌ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆಯು ಡೆಮಾಟ್ರಿಕ್ ಯೂತ್ ವಿಂಗ್ – ʼYOUNG DEMOCRATSʼ ಆರಂಭಿಸುವ ನಿರ್ಧಾರ

January 21, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d