• About us
  • Contact us
  • Disclaimer
Sunday, January 12, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳು: ಡಾ. ಮೋಹನ ಆಳ್ವ ನೇತೃತ್ವದಲ್ಲಿ ಸಮಿತಿ ರಚನೆ

Coastal Times by Coastal Times
January 31, 2023
in ಕರಾವಳಿ
ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳು: ಡಾ. ಮೋಹನ ಆಳ್ವ ನೇತೃತ್ವದಲ್ಲಿ ಸಮಿತಿ ರಚನೆ
31
VIEWS
WhatsappTelegramShare on FacebookShare on Twitter

ಬೆಂಗಳೂರು: ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಕುರಿತು ಟ್ವೀಟ್‌ ಮಾಡಿರುವ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ಕುಮಾರ್‌, ‘ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಸಂಬಂಧ ಅಧ್ಯಯನ ನಡೆಸಿ ಸೂಕ್ತ ಶಿಫಾರಸಿನೊಂದಿಗೆ ವರದಿ ನೀಡಲು ಡಾ. ಮೋಹನ ಆಳ್ವ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಅಲ್ಲದೆ, ಒಂದು ವಾರದಲ್ಲಿ ವರದಿ ನೀಡಲು ಈ ಸಮಿತಿಗೆ ಸೂಚಿಸಲಾಗಿದೆ ಎಂದೂ ಅವರು ಹೇಳಿದ್ದಾರೆ. ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರಿಸಬೇಕೆಂದು ತುಳು ಭಾಷಿಕರು ಅನೇಕ ವರ್ಷಗಳಿಂದ ಬೇಡಿಕೆ ಮುಂದಿಡುತ್ತಲೇ ಇದ್ದಾರೆ. ರಾಜ್ಯದ ಸಂಸದರು ಹಲವು ಬಾರಿ ಈ ವಿಚಾರವನ್ನು ಸಂಸತ್‌ನಲ್ಲಿ ಪ್ರಸ್ತಾಪಿಸಿದ್ದರು.

ಸಮಿತಿಯಲ್ಲಿ ಮೂಡುಬಿದ್ರೆ ಆಳ್ವಾಸ್ ಪ್ರತಿಷ್ಠಾನದ ಡಾ.ಮೋಹನ ಆಳ್ವ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಮಂಗಳೂರಿನ ನಾರಾಯಣ ಗುರು ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ, ಮಂಗಳೂರು ವಿವಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ.ಮಾಧವ ಕೋಣಾಜೆ, ತುಳು ವಿದ್ವಾಂಸ ಡಾ.ಗಣೇಶ್ ಅಮೀನ್ ಸಂಕಮಾರ್, ಪೃಥ್ವಿ ಕವತ್ತಾರು ಮಣಿಪಾಲ, ವಸಂತ ಶೆಟ್ಟಿ ಉಡುಪಿ, ಹಿರಿಯ ಕಥೆಗಾರ ಚಂದ್ರಹಾಸ ಕಣಂತೂರು, ಅಲೋಶಿಯಸ್ ಪ್ರೌಢಶಾಲೆಯ ಶಿಕ್ಷಕಿ ಸಂಧ್ಯಾ ಆಳ್ವ ಅವರನ್ನು ಸದಸ್ಯರನ್ನಾಗಿ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರನ್ನು ಸದಸ್ಯ ಕಾರ್ಯದರ್ಶಿಯೆಂದು ಸಮಿತಿಗೆ ಸೇರಿಸಲಾಗಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಕೆಆರ್ ರಮೇಶ್ ಕುಮಾರ್ ಜನವರಿ 11ರಂದು ಸಹಿ ಮಾಡಿ, ಸಮಿತಿಯು ವಾರದೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಆದೇಶ ಹೊರಡಿಸಿದ್ದಾಗಿ ಉಲ್ಲೇಖ ಇದೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ : ಭೀಕರ ಕಾರು ಅಪಘಾತ – ನಿರ್ಲಕ್ಷ್ಯದ ಚಾಲನೆಗೆ ಸಹೋದರರ ಬಲಿ!

Next Post

ಪುತ್ತೂರು: ಕಂಬಳ ನೋಡಲು ಬಂದ ಸಾನ್ಯಾ ಐಯ್ಯರ್ ಕೈ ಹಿಡಿದೆಳೆದ ಅಭಿಮಾನಿ!- ಸಾರ್ವಜನಿಕರಿಂದ ಧರ್ಮದೇಟು

Related Posts

ಮಂಗಳೂರು ಪೊಲೀಸ್ ಕಮಿಷನರ್ ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ದಾರಿಯಲ್ಲಿ ಪ್ರತಿಭಟನೆಗೆ ಯತ್ನ, ಡಿವೈಎಫ್ಐ ಕಾರ್ಯಕರ್ತರು ಪೊಲೀಸರ ವಶಕ್ಕೆ
ಕರಾವಳಿ

ಮಂಗಳೂರು ಪೊಲೀಸ್ ಕಮಿಷನರ್ ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ದಾರಿಯಲ್ಲಿ ಪ್ರತಿಭಟನೆಗೆ ಯತ್ನ, ಡಿವೈಎಫ್ಐ ಕಾರ್ಯಕರ್ತರು ಪೊಲೀಸರ ವಶಕ್ಕೆ

January 11, 2025
1
ತೃತೀಯ ವರ್ಷದ ನರಿಂಗಾನ ಲವ-ಕುಶ ಜೋಡುಕರೆ ಕಂಬಳಕ್ಕೆ ಚಾಲನೆ
ಕರಾವಳಿ

ತೃತೀಯ ವರ್ಷದ ನರಿಂಗಾನ ಲವ-ಕುಶ ಜೋಡುಕರೆ ಕಂಬಳಕ್ಕೆ ಚಾಲನೆ

January 11, 2025
46
Next Post
ಪುತ್ತೂರು: ಕಂಬಳ ನೋಡಲು ಬಂದ ಸಾನ್ಯಾ ಐಯ್ಯರ್ ಕೈ ಹಿಡಿದೆಳೆದ ಅಭಿಮಾನಿ!- ಸಾರ್ವಜನಿಕರಿಂದ ಧರ್ಮದೇಟು

ಪುತ್ತೂರು: ಕಂಬಳ ನೋಡಲು ಬಂದ ಸಾನ್ಯಾ ಐಯ್ಯರ್ ಕೈ ಹಿಡಿದೆಳೆದ ಅಭಿಮಾನಿ!- ಸಾರ್ವಜನಿಕರಿಂದ ಧರ್ಮದೇಟು

Discussion about this post

Recent News

ಮಂಗಳೂರು: ಪಾರ್ಟಿಯಲ್ಲಿ ಯುವತಿಗೆ ವೈನ್ ನಲ್ಲಿ ಮದ್ಯ ಬೆರೆಸಿ ರೇಪ್ ಮಾಡಿದ್ದ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

ಮಂಗಳೂರು: ಪಾರ್ಟಿಯಲ್ಲಿ ಯುವತಿಗೆ ವೈನ್ ನಲ್ಲಿ ಮದ್ಯ ಬೆರೆಸಿ ರೇಪ್ ಮಾಡಿದ್ದ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

January 12, 2025
58
ಮಂಗಳೂರು ಪೊಲೀಸ್ ಕಮಿಷನರ್ ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ದಾರಿಯಲ್ಲಿ ಪ್ರತಿಭಟನೆಗೆ ಯತ್ನ, ಡಿವೈಎಫ್ಐ ಕಾರ್ಯಕರ್ತರು ಪೊಲೀಸರ ವಶಕ್ಕೆ

ಮಂಗಳೂರು ಪೊಲೀಸ್ ಕಮಿಷನರ್ ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ದಾರಿಯಲ್ಲಿ ಪ್ರತಿಭಟನೆಗೆ ಯತ್ನ, ಡಿವೈಎಫ್ಐ ಕಾರ್ಯಕರ್ತರು ಪೊಲೀಸರ ವಶಕ್ಕೆ

January 11, 2025
1
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಪಾರ್ಟಿಯಲ್ಲಿ ಯುವತಿಗೆ ವೈನ್ ನಲ್ಲಿ ಮದ್ಯ ಬೆರೆಸಿ ರೇಪ್ ಮಾಡಿದ್ದ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

ಮಂಗಳೂರು: ಪಾರ್ಟಿಯಲ್ಲಿ ಯುವತಿಗೆ ವೈನ್ ನಲ್ಲಿ ಮದ್ಯ ಬೆರೆಸಿ ರೇಪ್ ಮಾಡಿದ್ದ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

January 12, 2025
ಮಂಗಳೂರು ಪೊಲೀಸ್ ಕಮಿಷನರ್ ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ದಾರಿಯಲ್ಲಿ ಪ್ರತಿಭಟನೆಗೆ ಯತ್ನ, ಡಿವೈಎಫ್ಐ ಕಾರ್ಯಕರ್ತರು ಪೊಲೀಸರ ವಶಕ್ಕೆ

ಮಂಗಳೂರು ಪೊಲೀಸ್ ಕಮಿಷನರ್ ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ದಾರಿಯಲ್ಲಿ ಪ್ರತಿಭಟನೆಗೆ ಯತ್ನ, ಡಿವೈಎಫ್ಐ ಕಾರ್ಯಕರ್ತರು ಪೊಲೀಸರ ವಶಕ್ಕೆ

January 11, 2025
ತೃತೀಯ ವರ್ಷದ ನರಿಂಗಾನ ಲವ-ಕುಶ ಜೋಡುಕರೆ ಕಂಬಳಕ್ಕೆ ಚಾಲನೆ

ತೃತೀಯ ವರ್ಷದ ನರಿಂಗಾನ ಲವ-ಕುಶ ಜೋಡುಕರೆ ಕಂಬಳಕ್ಕೆ ಚಾಲನೆ

January 11, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d