• About us
  • Contact us
  • Disclaimer
Tuesday, May 13, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಂಟ್ವಾಳ: ಪೈಪ್‌ಲೈನ್‌ಗೆ ಕನ್ನ, ಲಕ್ಷಾಂತರ ಮೌಲ್ಯದ ಡೀಸೆಲ್‌ ಕಳವು

Coastal Times by Coastal Times
July 31, 2021
in ತಾಜಾ ಸುದ್ದಿ
ಬಂಟ್ವಾಳ: ಪೈಪ್‌ಲೈನ್‌ಗೆ ಕನ್ನ, ಲಕ್ಷಾಂತರ ಮೌಲ್ಯದ ಡೀಸೆಲ್‌ ಕಳವು
0
VIEWS
WhatsappTelegramShare on FacebookShare on Twitter

ಬಂಟ್ವಾಳ: ಇಲ್ಲಿನ ಸೋರ್ಣಾಡು -ಕುಪ್ಪೆಪದವು ಮುಖ್ಯರಸ್ತೆ ನಡುವಿನ ಅರಳ ಗ್ರಾಮದ ಅರ್ಬಿ ಬಳಿ ಹಾದು ಹೋಗಿರುವ ಒಎನ್‌ಜಿಸಿ, ಎಚ್‌ಪಿಸಿಎಲ್ ಸ್ವಾಮ್ಯದ ಪೆಟ್ರೋನೆಟ್ ಸಂಸ್ಥೆ ಮಂಗಳೂರ– ಬೆಂಗಳೂರು ನಡುವೆ ಅಳವಡಿಸಿರುವ ಪೆಟ್ರೋಲ್ ಮತ್ತು ಡೀಸೆಲ್‌ ಪೂರೈಸುವ ಪೈಪ್‌ಲೈನ್‌ಗೆ ಕನ್ನ ಕೊರೆದು ಲಕ್ಷಾಂತರ ಮೌಲ್ಯಸಂತಾನ್ ಪಿಂಟೋ ಅವರ ಪುತ್ರ ಐವನ್ ಪಿಂಟೋ ಅವರ ಜಮೀನಿನಲ್ಲಿ ಪೈಪ್‌ಲೈನ್ ಹಾದು ಹೋಗಿದೆ. ಪೈಪ್‌ಲೈನ್ ಮೂಲಕ ಪೂರೈಕೆಯಾದ ಡೀಸೆಲ್ ಅಳತೆಯಲ್ಲಿ ವ್ಯತ್ಯಾಸ ಕಂಡು ಬರುತ್ತಿದ್ದ ಹಿನ್ನೆಲೆಯಲ್ಲಿ ಕಂಪನಿ ಅಧಿಕಾರಿಗಳು ಮಂಗಳೂರು ಪೊಲೀಸ್ ಕಮಿಷನರಿಗೆ ದೂರು ನೀಡಿದ್ದರು. ಅಲ್ಲದೆ ಕಂಪನಿಯ ತಾಂತ್ರಿಕ ತಜ್ಞರ ಪರಿಶೀಲನೆ ವೇಳೆ ಇಲ್ಲಿ ಸೋರಿಕೆ ಇರುವುದು ತಿಳಿದು ಬಂದಿದೆ. ಅದರಂತೆ ಐವನ್ ಜಮೀನಿನಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರ ಸಮಕ್ಷಮ ಜೆಸಿಬಿ ಮೂಲಕ ಹೊಂಡ ತೋಡಿದಾಗ ಪೈಪ್‌ಲೈನ್‌ಗೆ ಕನ್ನ ಕೊರೆದು ಡೀಸೆಲ್ ಕದಿಯುತ್ತಿದ್ದುದು ಬೆಳಕಿಗೆ ಬಂದಿದೆ.

ಪೈಪ್‌ಲೈನ್ ಮೂಲಕ ಪೂರೈಕೆಯಾದ ಡೀಸೆಲ್ ಅಳತೆಯಲ್ಲಿ ವ್ಯತ್ಯಾಸ ಕಂಡು ಬರುತ್ತಿದ್ದ ಹಿನ್ನೆಲೆಯಲ್ಲಿ ಕಂಪನಿ ಅಧಿಕಾರಿಗಳು ಮಂಗಳೂರು ಪೊಲೀಸ್ ಕಮಿಷನರಿಗೆ ದೂರು ನೀಡಿದ್ದರು. ಅಲ್ಲದೆ ಕಂಪನಿಯ ತಾಂತ್ರಿಕ ತಜ್ಞರ ಪರಿಶೀಲನೆ ವೇಳೆ ಇಲ್ಲಿ ಸೋರಿಕೆ ಇರುವುದು ತಿಳಿದು ಬಂದಿದೆ. ಅದರಂತೆ ಐವನ್ ಜಮೀನಿನಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರ ಸಮಕ್ಷಮ ಜೆಸಿಬಿ ಮೂಲಕ ಹೊಂಡ ತೋಡಿದಾಗ ಪೈಪ್‌ಲೈನ್‌ಗೆ ಕನ್ನ ಕೊರೆದು ಡೀಸೆಲ್ ಕದಿಯುತ್ತಿದ್ದುದು ಬೆಳಕಿಗೆ ಬಂದಿದೆ.

ಈ ಬಗ್ಗೆ ಸಂಶಯಗೊಂಡ ಅಧಿಕಾರಿಗಳು ಎರಡು ದಿನಗಳಿಂದ ಹುಡುಕಾಟ ನಡೆಸುತ್ತಿದ್ದು, ಶುಕ್ರವಾರ ಸಂಜೆ ಹಿಟಾಚಿ ಮೂಲಕ ಮಣ್ಣು ಅಗೆದು ನೋಡಿದಾಗ ಸುಮಾರು 1 ಅಡಿ ಆಳದಲ್ಲಿ ಅಕ್ರಮ ಪೈಪ್ ಮತ್ತು ಗೇಟ್ ವಾಲ್ ಅಳವಡಿಸಿರುವುದು ಪತ್ತೆಯಾಗಿದೆ.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ಪೆಟ್ರೋನೆಟ್ ಸಂಸ್ಥೆ ವ್ಯವಸ್ಥಾಪಕ ರಾಜಣ್ಣ ತಿಳಿಸಿದ್ದಾರೆ. ಸಂಸ್ಥೆ ಮೇಲ್ವಿಚಾರಕ ಮಹೇಶ್, ಗ್ರಾಮ ಪಂಚಾಯಿತಿ ಸದಸ್ಯ ಡೊಂಬಯ್ಯ ಬಿ.ಅರಳ, ಉಮೇಶ ಬಿ.ಎಂ., ಗ್ರಾಮಕರಣಿಕ ಅಮೃತಾಂಶು, ಸಹಾಯಕ ಸಂದೀಪ್ ಕುರ್ಯಾಳ, ಸಬ್‌ ಇನ್‌ಸ್ಪೆಕ್ಟರ್‌ ಪ್ರಸನ್ನ ಎಂ. ಇದ್ದರು.ದ ಡೀಸೆಲ್‌ ಕಳವು ಮಾಡಿರುವುದು ಶುಕ್ರವಾರ ಸಂಜೆ ಪತ್ತೆಯಾಗಿದೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಕೊರೋನಾ ಹೆಚ್ಚಳ ಹಿನ್ನೆಲೆ ಕೇರಳ ಗಡಿಭಾಗಕ್ಕೆ ಹೊಸ ಮಾರ್ಗಸೂಚಿ -ದ.ಕ. ಜಿಲ್ಲಾಧಿಕಾರಿ ಸೂಚನೆ

Next Post

ಚೀನಾದ 18 ರಾಜ್ಯಗಳಲ್ಲಿ ಡೆಲ್ಟಾ ರೂಪಾಂತರ ಪತ್ತೆ, ಹೆಚ್ಚಿದ ಆತಂಕ

Related Posts

ಕೋವಿಡ್‌ ಪೂರ್ವ ಮಟ್ಟ ಮೀರಲಿದೆ ‌ಜಿಡಿಪಿ ಗಾತ್ರ: ರಾಷ್ಟ್ರೀಯ ಸಾಂಖ್ಯಿಕ ಕಚೇರಿ
ತಾಜಾ ಸುದ್ದಿ

ಕೋವಿಡ್‌ ಪೂರ್ವ ಮಟ್ಟ ಮೀರಲಿದೆ ‌ಜಿಡಿಪಿ ಗಾತ್ರ: ರಾಷ್ಟ್ರೀಯ ಸಾಂಖ್ಯಿಕ ಕಚೇರಿ

January 7, 2022
10
ಮೂಲ್ಕಿ : ಆಟವಾಡುತ್ತಿದ್ದಾಗ ಸಿಮೆಂಟ್ ಪೈಪ್ ಉರುಳಿ ಮಗು ಸಾವು
ತಾಜಾ ಸುದ್ದಿ

ಮೂಲ್ಕಿ : ಆಟವಾಡುತ್ತಿದ್ದಾಗ ಸಿಮೆಂಟ್ ಪೈಪ್ ಉರುಳಿ ಮಗು ಸಾವು

September 1, 2021
6
Next Post
ಚೀನಾದ 18 ರಾಜ್ಯಗಳಲ್ಲಿ ಡೆಲ್ಟಾ ರೂಪಾಂತರ ಪತ್ತೆ, ಹೆಚ್ಚಿದ ಆತಂಕ

ಚೀನಾದ 18 ರಾಜ್ಯಗಳಲ್ಲಿ ಡೆಲ್ಟಾ ರೂಪಾಂತರ ಪತ್ತೆ, ಹೆಚ್ಚಿದ ಆತಂಕ

Discussion about this post

Recent News

ನೆಲ್ಯಾಡಿ: ಮರದ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ ಪ್ರಕರಣ: ಆರೋಪಿ ಹರಿಪ್ರಸಾದ್ ಬಂಧನ

ನೆಲ್ಯಾಡಿ: ಮರದ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ ಪ್ರಕರಣ: ಆರೋಪಿ ಹರಿಪ್ರಸಾದ್ ಬಂಧನ

May 12, 2025
44
ವಿಟ್ಲ: ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ, ದೂರು ದಾಖಲಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ

ವಿಟ್ಲ: ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ, ದೂರು ದಾಖಲಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ

May 12, 2025
60
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ನೆಲ್ಯಾಡಿ: ಮರದ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ ಪ್ರಕರಣ: ಆರೋಪಿ ಹರಿಪ್ರಸಾದ್ ಬಂಧನ

ನೆಲ್ಯಾಡಿ: ಮರದ ದೊಣ್ಣೆಯಿಂದ ಹೊಡೆದು ಯುವಕನ ಕೊಲೆ ಪ್ರಕರಣ: ಆರೋಪಿ ಹರಿಪ್ರಸಾದ್ ಬಂಧನ

May 12, 2025
ವಿಟ್ಲ: ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ, ದೂರು ದಾಖಲಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ

ವಿಟ್ಲ: ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯ ವರ್ತನೆ, ದೂರು ದಾಖಲಾಗುತ್ತಿದ್ದಂತೆಯೇ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ

May 12, 2025
AIMIT ನಲ್ಲಿ ನವೋದ್ಯಮಕ್ಕೆ ನುರಿತ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ಇಗ್ನೈಟಿಂಗ್ ಇನೋವೇಷನ್: ಎಂಟರ್‌ಪ್ರೈನರ್‌ಶಿಪ್ ಡೆವಲಪ್‌ಮೆಂಟ್ ಪ್ರೋಗ್ರಾಂ 2025’

AIMIT ನಲ್ಲಿ ನವೋದ್ಯಮಕ್ಕೆ ನುರಿತ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ಇಗ್ನೈಟಿಂಗ್ ಇನೋವೇಷನ್: ಎಂಟರ್‌ಪ್ರೈನರ್‌ಶಿಪ್ ಡೆವಲಪ್‌ಮೆಂಟ್ ಪ್ರೋಗ್ರಾಂ 2025’

May 12, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d