• About us
  • Contact us
  • Disclaimer
Tuesday, January 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅಳಪೆ | ಮಳೆ ನೀರು ನಿಂತಿದ್ದ ಹೊಂಡದಲ್ಲಿ ಈಜಲು ಹೋದ ಇಬ್ಬರು ಯುವಕರು ಮೃತ್ಯು

Coastal Times by Coastal Times
July 31, 2023
in ಕರಾವಳಿ
ಅಳಪೆ | ಮಳೆ ನೀರು ನಿಂತಿದ್ದ ಹೊಂಡದಲ್ಲಿ ಈಜಲು ಹೋದ ಇಬ್ಬರು ಯುವಕರು ಮೃತ್ಯು
248
VIEWS
WhatsappTelegramShare on FacebookShare on Twitter

ಮಂಗಳೂರು, ಜು.30: ಮಳೆನೀರು ನಿಂತಿದ್ದ ಬೃಹತ್ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರವಿವಾರ ಸಂಜೆ ನಗರದ ಪಡೀಲ್ ಅಳಪೆ ಪಡ್ಪು ರೈಲ್ವೇ ಬ್ರಿಡ್ಜ್ ಸಮೀಪ ನಡೆದಿರುವುದು ವರದಿಯಾಗಿದೆ.

ಅಳಪೆ ನಿವಾಸಿ ವರುಣ್ (26) ಮತ್ತು ಎಕ್ಕೂರು ಕೆಎಚ್‌ಬಿ ಕಾಲನಿ ನಿವಾಸಿ ವೀಕ್ಷಿತ್ (26) ಮೃತ ಯುವಕರು ಎಂದು ತಿಳಿದು ಬಂದಿದೆ.‌ ಇಬ್ಬರು ಯುವಕರು ರೈಲ್ವೇ ಹಳಿಯ ಬಳಿಯಿರುವ ಅಳಪೆಯ ನೀರಿ‌ನ ಗುಂಡಿಯಲ್ಲಿ ಈಜಲು ಹೋಗಿದ್ದರು. ಈ ವೇಳೆ, ನೀರಿನಲ್ಲಿ ಈಜಲಾಗದೆ ಕೆಸರಿನಲ್ಲಿ ಹೂತು ಹೋಗಿದ್ದಾರೆ. ಬಳಿಕ ಸ್ಥಳೀಯರು ಸೇರಿ ಇಬ್ಬರ ಶವಗಳನ್ನು ನೀರಿನಿಂದ ಹೊರತೆಗೆದಿದ್ದಾರೆ. ಕಂಕನಾಡಿ ನಗರ ಠಾಣೆ ಪೊಲೀಸರು ಪ್ರಕರಣ (ಯುಡಿಆರ್) ದಾಖಲಿಸಿದ್ದಾರೆ.

ದೀಕ್ಷಿತ್ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ವೀಕ್ಷಿತ್ ಅವರಿಗೆ ತಂದೆ-ತಾಯಿ ಹಾಗೂ ಒಬ್ಬ ಸಹೋದರ ಇದ್ದಾರೆ. ವರುಣ್ ಅವರಿಗೂ ತಂದೆ-ತಾಯಿ ಹಾಗೂ ತಮ್ಮ ಇದ್ದಾನೆ. ಇಬ್ಬರು ಯುವಕರು ಕ್ರೀಯಾಶೀಲರಾಗಿದ್ದು, ಮನೆಯ ಆಧಾರ ಸ್ತಂಭವಾಗಿದ್ದರು. ಘಟನೆ ನಡೆದ ಕೆಲವೇ ಕ್ಷಣದಲ್ಲಿ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಬಳಿಕ ಅಗ್ನಿಶಾಮಕ ದಳದವರು ಬಂದು ಕಾರ್ಯಾಚರಣೆ ನಡೆಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಕೇರಳ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ; ಮಾರುಕಟ್ಟೆ ಬಳಿ ಗೋಣಿಚೀಲದಲ್ಲಿ ಮೃತದೇಹವನ್ನ ಎಸೆದ ಕ್ರೂರಿ

Next Post

ಉಡುಪಿ ವೀಡಿಯೊ ಚಿತ್ರೀಕರಣ ವಿವಾದ: ದ.ಕನ್ನಡ ಬಿಜೆಪಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ

Related Posts

ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ
ಕರಾವಳಿ

ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ

January 27, 2026
12
ಮಲ್ಪೆ: ಕೋಡಿಬೆಂಗ್ರೆ ಸಮುದ್ರದಲ್ಲಿ ಪ್ರವಾಸಿಗರಿದ್ದ ದೋಣಿ ಪಲ್ಟಿ : ಮೈಸೂರು ಮೂಲದ ಇಬ್ಬರು ಸಾವು
ಕರಾವಳಿ

ಮಲ್ಪೆ: ಕೋಡಿಬೆಂಗ್ರೆ ಸಮುದ್ರದಲ್ಲಿ ಪ್ರವಾಸಿಗರಿದ್ದ ದೋಣಿ ಪಲ್ಟಿ : ಮೈಸೂರು ಮೂಲದ ಇಬ್ಬರು ಸಾವು

January 26, 2026
33
Next Post
ಉಡುಪಿ ವೀಡಿಯೊ ಚಿತ್ರೀಕರಣ ವಿವಾದ: ದ.ಕನ್ನಡ ಬಿಜೆಪಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ

ಉಡುಪಿ ವೀಡಿಯೊ ಚಿತ್ರೀಕರಣ ವಿವಾದ: ದ.ಕನ್ನಡ ಬಿಜೆಪಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ

Discussion about this post

Recent News

ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ

ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ

January 27, 2026
12
ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾಗೌಡಗೆ ನಿಂದನೆ: ಕೇರಳದಿಂದ ಗೋವಾಕ್ಕೆ ತೆರಳುವಾಗ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧನ

ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾಗೌಡಗೆ ನಿಂದನೆ: ಕೇರಳದಿಂದ ಗೋವಾಕ್ಕೆ ತೆರಳುವಾಗ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧನ

January 27, 2026
17
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ

ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ

January 27, 2026
ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾಗೌಡಗೆ ನಿಂದನೆ: ಕೇರಳದಿಂದ ಗೋವಾಕ್ಕೆ ತೆರಳುವಾಗ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧನ

ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾಗೌಡಗೆ ನಿಂದನೆ: ಕೇರಳದಿಂದ ಗೋವಾಕ್ಕೆ ತೆರಳುವಾಗ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧನ

January 27, 2026
ಮಲ್ಪೆ: ಕೋಡಿಬೆಂಗ್ರೆ ಸಮುದ್ರದಲ್ಲಿ ಪ್ರವಾಸಿಗರಿದ್ದ ದೋಣಿ ಪಲ್ಟಿ : ಮೈಸೂರು ಮೂಲದ ಇಬ್ಬರು ಸಾವು

ಮಲ್ಪೆ: ಕೋಡಿಬೆಂಗ್ರೆ ಸಮುದ್ರದಲ್ಲಿ ಪ್ರವಾಸಿಗರಿದ್ದ ದೋಣಿ ಪಲ್ಟಿ : ಮೈಸೂರು ಮೂಲದ ಇಬ್ಬರು ಸಾವು

January 26, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d