• About us
  • Contact us
  • Disclaimer
Sunday, October 12, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಸ್ಸಿನ ಫುಟ್‌ಬೋರ್ಡ್‌ನಲ್ಲಿ ಪ್ರಯಾಣ ವಿರುದ್ಧ ಮಂಗಳೂರಿನಲ್ಲಿ ಪೊಲೀಸರ ಅಭಿಯಾನ; 123 ಕೇಸ್ !

Coastal Times by Coastal Times
August 31, 2023
in ಕರಾವಳಿ
ಬಸ್ಸಿನ ಫುಟ್‌ಬೋರ್ಡ್‌ನಲ್ಲಿ ಪ್ರಯಾಣ ವಿರುದ್ಧ ಮಂಗಳೂರಿನಲ್ಲಿ ಪೊಲೀಸರ ಅಭಿಯಾನ; 123 ಕೇಸ್ !
93
VIEWS
WhatsappTelegramShare on FacebookShare on Twitter

ಮಂಗಳೂರು: ಬಸ್ ಕಂಡಕ್ಟರ್ ಒಬ್ಬರು ಏಕಾಏಕಿ ಬಸ್ ನಿಂದ ಹೊರ ಬಿದ್ದು ಸಾವನ್ನಪ್ಪಿದ್ದ ಬೆನ್ನಲ್ಲೇ ಗುರುವಾರ ಪೊಲೀಸರು ಬಸ್‌ಗಳ ವಿರುದ್ಧ ವಿಶೇಷ ಅಭಿಯಾನ ನಡೆಸಿ ಫುಟ್‌ಬೋರ್ಡ್ ಪ್ರಯಾಣದ 123 ಪ್ರಕರಣಗಳನ್ನು ದಾಖಲಿಸಿದ್ದಾರೆ.

ಮತ್ತೊಂದು ಸುತ್ತಿನ ಸಭೆಯಲ್ಲಿ ಬಸ್ ನಿರ್ವಾಹಕರು ಬಾಗಿಲು ಇಲ್ಲದ ಫುಟ್‌ಬೋರ್ಡ್‌ನಲ್ಲಿ ನಿಂತಿರುವುದು ಕಂಡುಬಂದರೆ ಬಸ್ ಚಲಿಸುವುದಿಲ್ಲ ಎಂದು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊನ್ನೆ ಮಧ್ಯಾಹ್ನ ನಗರದ ನಂತೂರು ಸರ್ಕಲ್ ಬಳಿ ಚಾಲಕನ ಅಜಾಗರೂಕತೆಯ ಚಾಲನೆಯಿಂದ ಫುಟ್‌ಬೋರ್ಡ್‌ನಲ್ಲಿ ನಿಂತಿದ್ದ ಕಂಡೆಕ್ಟರ್ ಡಾಮಾರು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡು ಮೃತಪಟ್ಟಿದ್ದರು. ಹಾಗಾಗಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಬಸ್ ಮಾಲಕರ ಜೊತೆ ಮಾತುಕತೆ ನಡೆಸಿ ಕೆಲವೊಂದು ಸೂಚನೆಗಳನ್ನು ನೀಡಿ ಅವುಗಳ ಪಾಲನೆಗೆ ನಿರ್ದೇಶನ ನೀಡಿದ್ದರು.

ಗುರುವಾರ ಬಸ್ ಮಾಲಕರ ಜತೆ ಎರಡನೇ ಹಂತದ ಸಭೆ ನಡೆಸಿದ ಆಯುಕ್ತರು ಬಸ್‌ಗಳಿಗೆ ಬಾಗಿಲು ಅಳವಡಿಸಲು ಸೂಚಿಸಿದ್ದಾರೆ. ಇದಕ್ಕೆ ಬಸ್ ಮಾಲಕರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಫುಟ್‌ಬೋರ್ಡ್‌ನಲ್ಲಿ ಪ್ರಯಾಣಿಕರು ಅಥವಾ ಸಿಬ್ಬಂದಿ ವರ್ಗವು ನೇತಾಡದಂತೆ ಸೂಚನೆ ನೀಡಲಾಗುವುದು. ಒಂದು ವೇಳೆ ಈ ಸೂಚನೆ ಮೀರಿ ನಡೆದರೆ ಬಸ್ ಸಂಚಾರ ಅವಕಾಶ ನೀಡಲಾಗುವುದಿಲ್ಲ. ಅಲ್ಲದೆ ಈ ನಿಟ್ಟಿನಲ್ಲಿ ಎಲ್ಲರಲ್ಲೂ ಜಾಗೃತಿ ಮೂಡಿಸುವ ಪ್ರಯತ್ನ ಮಾಡಲಾಗುವುದು ಎಂದು ಬಸ್ ಮಾಲಕರ ಸಂಘದ ಮುಖಂಡರು ಭರವಸೆ ನೀಡಿರುವುದಾಗಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಡೋರ್ ಅಳವಡಿಸಲು ಸಲಹೆ ಮಾಡಿದ್ದೇವಷ್ಟೇ ! ಮಂಗಳೂರು ನಗರ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಅವರಲ್ಲಿ ಈ ಬಗ್ಗೆ ಕೇಳಿದಾಗ, ನಾವು ಬಸ್ ಮಾಲಕರ ಸಭೆಯಲ್ಲಿ ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಸಿಟಿ ಬಸ್ಸುಗಳಲ್ಲಿ ಡೋರ್ ಅಳವಡಿಸುವಂತೆ ಕೇಳಿಕೊಂಡಿದ್ದೇವೆ. ಹಾಗಂತ, ಈ ಬಗ್ಗೆ ಕಡ್ಡಾಯ ಸೂಚನೆ ನೀಡುವಂತೆ ಇಲ್ಲ. ಮೋಟಾರು ವಾಹನ ಕಾಯ್ದೆಯಲ್ಲೇ ಆ ರೀತಿ ಇಲ್ಲ. ಮುನ್ಸಿಪಾಲಿಟಿ ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಚರಿಸುವ ಬಸ್ಸುಗಳಲ್ಲಿ ಡೋರ್ ಕಡ್ಡಾಯದಿಂದ ವಿನಾಯ್ತಿ ಇದೆ. ಆದರೆ ಕಾರ್ಕಳ, ಮೂಡುಬಿದ್ರೆ, ಉಡುಪಿಗೆ ತೆರಳುವ ದೂರದ ಪ್ರಯಾಣದ ಬಸ್ಸುಗಳಲ್ಲಿ ಡೋರ್ ಅಳವಡಿಸುವಂತೆ ಬಸ್ ಮಾಲಕರಿಗೆ ಕಡ್ಡಾಯ ಸೂಚನೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು| ಸೆ.3ರಿಂದ ಬಂಟರ ಯಾನೆ ನಾಡವರ ಮಾತೃ ಸಂಘದಿಂದ ಗಣೇಶೋತ್ಸವ ಆಚರಣೆ

Next Post

ಡಿಸೆಂಬರ್‌ನಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ, ಟಿಬೆಟಿಯನ್ ಧಾರ್ಮಿಕ ಮುಖ್ಯಸ್ಥ ದಲೈಲಾಮಾ ಮಂಡ್ಯಕ್ಕೆ ಭೇಟಿ

Related Posts

ಎರಡೂ ಕಾಲು ಕಳೆದುಕೊಂಡ ಅಶ್ವಿ‌ನಿಗೆ ನೋಟಿಸ್‌ ನೀಡಿ ಅಧಿಕಾರಿಯೇ ಗೈರು ಸ್ಥಳೀಯರ ತೀವ್ರ ಆಕ್ರೋಶ
ಕರಾವಳಿ

ಎರಡೂ ಕಾಲು ಕಳೆದುಕೊಂಡ ಅಶ್ವಿ‌ನಿಗೆ ನೋಟಿಸ್‌ ನೀಡಿ ಅಧಿಕಾರಿಯೇ ಗೈರು ಸ್ಥಳೀಯರ ತೀವ್ರ ಆಕ್ರೋಶ

October 10, 2025
15
ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​
ಆರೋಗ್ಯ

ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​

October 9, 2025
29
Next Post
ಡಿಸೆಂಬರ್‌ನಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ, ಟಿಬೆಟಿಯನ್ ಧಾರ್ಮಿಕ ಮುಖ್ಯಸ್ಥ ದಲೈಲಾಮಾ ಮಂಡ್ಯಕ್ಕೆ ಭೇಟಿ

ಡಿಸೆಂಬರ್‌ನಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ, ಟಿಬೆಟಿಯನ್ ಧಾರ್ಮಿಕ ಮುಖ್ಯಸ್ಥ ದಲೈಲಾಮಾ ಮಂಡ್ಯಕ್ಕೆ ಭೇಟಿ

Discussion about this post

Recent News

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ವಂಚನೆ; ಆರೋಪಿಗಳ ಬಂಧನ, 5 ಲಕ್ಷ ನಗದು, 45 ಗ್ರಾಮ್ ನಕಲಿ ಚಿನ್ನದ ಒಡವೆಗಳು ವಶಕ್ಕೆ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ವಂಚನೆ; ಆರೋಪಿಗಳ ಬಂಧನ, 5 ಲಕ್ಷ ನಗದು, 45 ಗ್ರಾಮ್ ನಕಲಿ ಚಿನ್ನದ ಒಡವೆಗಳು ವಶಕ್ಕೆ

October 12, 2025
157
ಮಂಗಳೂರಿನಲ್ಲಿ ನಿಷೇಧಿತ ಉಗ್ರ ಸಂಘಟನೆ ಪಿಎಫ್ಐ ಬಗ್ಗೆ ಪ್ರಚಾರ ಮಾಡಿದ ಓರ್ವ ವ್ಯಕ್ತಿಯ ಬಂಧನ

ಮಂಗಳೂರಿನಲ್ಲಿ ನಿಷೇಧಿತ ಉಗ್ರ ಸಂಘಟನೆ ಪಿಎಫ್ಐ ಬಗ್ಗೆ ಪ್ರಚಾರ ಮಾಡಿದ ಓರ್ವ ವ್ಯಕ್ತಿಯ ಬಂಧನ

October 12, 2025
4
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ವಂಚನೆ; ಆರೋಪಿಗಳ ಬಂಧನ, 5 ಲಕ್ಷ ನಗದು, 45 ಗ್ರಾಮ್ ನಕಲಿ ಚಿನ್ನದ ಒಡವೆಗಳು ವಶಕ್ಕೆ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ವಂಚನೆ; ಆರೋಪಿಗಳ ಬಂಧನ, 5 ಲಕ್ಷ ನಗದು, 45 ಗ್ರಾಮ್ ನಕಲಿ ಚಿನ್ನದ ಒಡವೆಗಳು ವಶಕ್ಕೆ

October 12, 2025
ಮಂಗಳೂರಿನಲ್ಲಿ ನಿಷೇಧಿತ ಉಗ್ರ ಸಂಘಟನೆ ಪಿಎಫ್ಐ ಬಗ್ಗೆ ಪ್ರಚಾರ ಮಾಡಿದ ಓರ್ವ ವ್ಯಕ್ತಿಯ ಬಂಧನ

ಮಂಗಳೂರಿನಲ್ಲಿ ನಿಷೇಧಿತ ಉಗ್ರ ಸಂಘಟನೆ ಪಿಎಫ್ಐ ಬಗ್ಗೆ ಪ್ರಚಾರ ಮಾಡಿದ ಓರ್ವ ವ್ಯಕ್ತಿಯ ಬಂಧನ

October 12, 2025
ಕುಂದಾಪುರ: ಇಬ್ಬರು ಸರಗಳ್ಳರ ಬಂಧನ- 8.2 ಲಕ್ಷ ರೂ. ಸೊತ್ತು ವಶ

ಕುಂದಾಪುರ: ಇಬ್ಬರು ಸರಗಳ್ಳರ ಬಂಧನ- 8.2 ಲಕ್ಷ ರೂ. ಸೊತ್ತು ವಶ

October 12, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d