• About us
  • Contact us
  • Disclaimer
Monday, February 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಂಟ್ವಾಳ: ಲವ್ ಮ್ಯಾರೇಜ್ ಆದರೂ ವರದಕ್ಷಿಣೆ ಕಿರುಕುಳ, ಮನನೊಂದ ನವ ವಿವಾಹಿತೆ ಆತ್ಮಹತ್ಯೆ

Coastal Times by Coastal Times
October 31, 2023
in ಕ್ರೈಮ್ ನ್ಯೂಸ್
ಬಂಟ್ವಾಳ: ಲವ್ ಮ್ಯಾರೇಜ್ ಆದರೂ ವರದಕ್ಷಿಣೆ ಕಿರುಕುಳ, ಮನನೊಂದ ನವ ವಿವಾಹಿತೆ ಆತ್ಮಹತ್ಯೆ
172
VIEWS
WhatsappTelegramShare on FacebookShare on Twitter

ಬಂಟ್ವಾಳ, ಅ.30: ಗಂಡನ ಮನೆಯ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ನವ ವಿವಾಹಿತ ತರುಣಿ ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಸಜೀಪ ಮೂಡದಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮದ ಸುಭಾಷ್ ನಗರದ ನಿವಾಸಿ ನೌಸೀನ್ (22) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.ನೌಸೀನ್ ಅವರು ಉಳ್ಳಾಲದ ಆಜ್ಮಾನ್ ಜೊತೆ ಮೂರು ತಿಂಗಳ ಹಿಂದೆ ಪ್ರೇಮ ವಿವಾಹ ವಾಗಿದ್ದರು.

ಪ್ರೇಮವಿವಾಹ ಆದರೂ ಕೂಡ ವಿವಾಹ ಸಂದರ್ಭದಲ್ಲಿ 18 ಪವನ್ ಚಿನ್ನವನ್ನು ಉಡುಗೂರೆಯಾಗಿ ನೀಡಲಾಗಿತ್ತು. ಆದರೆ ಹುಡುಗಿ ಕಡೆಯವರು ನೀಡಿದ ವರದಕ್ಷಿಣೆ ಕಡಿಮೆಯಾಗಿದೆ, ಪ್ರೀತಿಸಿ ಮದುವೆಯಾದರಿಂದ ಒಳ್ಳೆ ಹುಡುಗಿ ಸಿಗಲಿಲ್ಲ, ಇಲ್ಲದಿದ್ದರೆ ಒಳ್ಳೆಯ ಹುಡುಗಿ ಸಿಗಬಹುದಿತ್ತು ಎಂದು ಅತ್ತೆ ಝೂಬೈದಾ, ಮಗಳು ಅಜ್ಮೀಯಾ ಮತ್ತು ಗಂಡ ಸೇರಿಕೊಂಡು ಹೀಯಾಳಿಸಿದ್ದಲ್ಲದೆ, ಮಾನಸಿಕ ಕಿರುಕುಳ ಕೊಡುತ್ತಿದ್ದರು. ಮಾನಸಿಕವಾಗಿ ನೊಂದಿದ್ದ ತಂಗಿ ನೌಸೀನ ಆ.25 ರಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸಹೋದರ ನಾಸೀರ್‌ ಆರೋಪಿಸಿದ್ದಾರೆ.

ಈ ಸಾವಿನ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ನಾಸೀರ್ ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.ಸಜೀಪ ಮೂಡ ನಿವಾಸಿ ಕೆ.ಎಮ್ ಬಾವ ಅವರ ಮಗಳು ನೌಸೀನ್ ಅವರು ಉಳ್ಳಾಲ ಮೂಲದ ಅಜ್ಮಾನ ಎಂಬವರಿಗೆ ಇನ್ಸ್ಟಾ ಗ್ರಾಂ ಮೂಲಕ ಪರಿಚಯವಾಗಿ ಪರಸ್ಪರ ಪ್ರೀತಿ ಉಂಟಾಗಿ ಮನೆಯವರ ಒಪ್ಪಿಗೆ ಮುಖಾಂತರ ಅ.14 ರಂದು ಮದುವೆಯಾಗಿದ್ದರು.

ಆದರೆ ಅಜ್ಮಾನ ಮದುವೆಯಾದ ಕೆಲವೇ ದಿನಗಳಲ್ಲಿ ನೌಸೀನ್ ಳ ಒಡವೆಗಳನ್ನು ಮಾರಿದ್ದಾನೆ. ಜೊತೆಗೆ ಇನ್ನಷ್ಟು ಒಡೆವೆಗಳನ್ನು ತರುವಂತೆ ಪೀಡಿಸುತ್ತಿದ್ದ. ಇದು ಅಲ್ಲದೆ,ಅತ್ತೆ ಮತ್ತು ನಾದಿನಿಯವರು ಲವ್ ಮ್ಯಾರೇಜ್ ಆಗಿರುವ ಕಾರಣಕ್ಕಾಗಿ ಮಾನಸಿಕವಾಗಿ ಹಿಂಸೆಯನ್ನು ನೀಡುತ್ತಿದ್ದರು ಎಂದು ಮನೆಯವರಲ್ಲಿ ತಿಳಿಸಿದ್ದಳು. ಗಂಡನ ಮನೆಯವರ ಕಿರುಕುಳ ತಾಳಲಾರದೆ ನೌಸೀನ್ ಅ.24 ರಂದು ತಾಯಿ ಮನೆಗೆ ಬಂದಿದ್ದಳು. ಮರುದಿನ ಮನೆಯವರು ಕೆಲಸಕ್ಕೆ ಹೋದ ಸಂದರ್ಭದಲ್ಲಿ ಇವಳು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ

ಆದರೆ ಇವಳ ಸಾವಿಗೆ ಗಂಡ ಮತ್ತು ಅತ್ತೆ,ನಾದಿನಿಯವರೇ ಕಾರಣವಾಗಿದೆ. ಹಾಗಾಗಿ ಸೂಕ್ತವಾದ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ನೌಸೀನ್ ಳ ಸಾವಿಗೆ ನ್ಯಾಯ ಒದಗಿಸಬೇಕು ಎಂದು ನೌಸೀನ್ ಳ ಸಂಬಂಧಿ ಸಿದ್ದೀಕ್ ಒತ್ತಾಯ ಮಾಡಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಾಪಾರಿಯ ಮೃತದೇಹ ಪತ್ತೆ

Next Post

ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾಂತ ಆಭರಣ್ ಜ್ಯುವೆಲ್ಲರ್ಸ್‌ ಮೇಲೆ ಐಟಿ ದಾಳಿ

Related Posts

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

February 8, 2026
38
ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ
ಕ್ರೈಮ್ ನ್ಯೂಸ್

ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

February 6, 2026
84
Next Post
ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾಂತ ಆಭರಣ್ ಜ್ಯುವೆಲ್ಲರ್ಸ್‌ ಮೇಲೆ ಐಟಿ ದಾಳಿ

ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾಂತ ಆಭರಣ್ ಜ್ಯುವೆಲ್ಲರ್ಸ್‌ ಮೇಲೆ ಐಟಿ ದಾಳಿ

Discussion about this post

Recent News

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

February 8, 2026
38
ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

February 6, 2026
84
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಒರಿಸ್ಸಾ ಮೂಲದ ವ್ಯಕ್ತಿ ಸೇರಿ ಬೆಳ್ತಂಗಡಿಯ ಮೂವರು ಆರೋಪಿಗಳ ಬಂಧನ

February 8, 2026
ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

ಮಂಗಳೂರು: ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಚೀನಾ- ಭಾರತದ 11 ಆರೋಪಿಗಳ ಸೆರೆ, ದಿನಕ್ಕೆ ಒಂದು ಕೋಟಿ ಗಳಿಕೆ, 624 ಬ್ಯಾಂಕ್ ಖಾತೆ ಪತ್ತೆ

February 6, 2026
ನಂತೂರಿನಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ನೆಲಕ್ಕೆ ಬಿದ್ದ ಹಿಂಬದಿ ಸವಾರೆ ಮೇಲೆ ಹರಿದ ಬಸ್, ಯುವತಿ ದಾರುಣ ಸಾವು

ನಂತೂರಿನಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ನೆಲಕ್ಕೆ ಬಿದ್ದ ಹಿಂಬದಿ ಸವಾರೆ ಮೇಲೆ ಹರಿದ ಬಸ್, ಯುವತಿ ದಾರುಣ ಸಾವು

February 5, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d