• About us
  • Contact us
  • Disclaimer
Friday, May 9, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸಿದ್ದು ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಪಟ್ಟಿ

Coastal Times by Coastal Times
May 27, 2023
in ರಾಜಕೀಯ
ಸಿದ್ದು ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಪಟ್ಟಿ
109
VIEWS
WhatsappTelegramShare on FacebookShare on Twitter

ಬೆಂಗಳೂರು: ಒಬ್ಬ ಕಾಂಗ್ರೆಸ್ ನಾಯಕ 23 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಇಂದು ಮಧ್ಯಾಹ್ನ ಖಾತೆ ಹಂಚಿಕೆ ಮಾಡಿದ್ದಾರೆ.

ನಿರೀಕ್ಷೆಯಂತೆ ಸಿದ್ದರಾಮಯ್ಯ ಅವರು ಹಣಕಾಸು, ವಾರ್ತಾ ಮತ್ತು ಪ್ರಸಾರ, ಗುಪ್ತಚರ ಉಳಿಸಿಕೊಂಡಿದ್ದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ಬೇಡಿಕೆಯಂತೆ ಜಲಸಂಪನ್ಮೂಲ ಹಾಗೂ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ಪಡೆಯುವಲ್ಲಿ ಸಫಲರಾಗಿದ್ದಾರೆ.

ಎಲ್ಲ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ ಹಂಚಿಕೆಯ ಪಟ್ಟಿ ಲಭ್ಯವಾಗಿದೆ. ಈ ಖಾತೆ ಹಂಚಿಕೆಯ ಪಟ್ಟಿಗೆ ಪಕ್ಷದ ಹೈಕಮಾಂಡ್ ಸಹ ತನ್ನ ಒಪ್ಪಿಗೆ ನೀಡಿದೆ ಎಂದು ಹೇಳಲಾಗಿದೆ. ಹೆಚ್ಚಿನ ಸಚಿವರಿಗೆ ಅವರು ನಿರೀಕ್ಷಿಸಿದ ಖಾತೆಗಳು ದೊರೆತಿಲ್ಲ. ಆದರೆ ಕಲವರಿಗೆ ನಿರೀಕ್ಷೆಗೂ ಮೀರಿದ ಉತ್ತಮ ಖಾತೆಗಳು ಲಭ್ಯವಾಗಿವೆ. ಸಚಿವರಿಗೆ ಹಂಚಿಕೆ ಮಾಡಲಾಗಿರುವ ಖಾತೆಗಳ ಪಟ್ಟಿಯನ್ನು ಇಂದು ಸಂಜೆ ಮುಖ್ಯಮಂತ್ರಿ ರಾಜಭವನಕ್ಕೆ ಕಳಿಸಿಕೊಡಲಿದ್ದಾರೆ. ಸಚಿವರಿಗೆ ನೀಡಲಾಗಿರುವ ಖಾತೆಗಳ ವಿವರ ಹೀಗಿದೆ.

ಯಾರಿಗೆ ಯಾವ ಖಾತೆ?

ಸಿದ್ದರಾಮಯ್ಯ– ಮುಖ್ಯಮಂತ್ರಿ, ಹಣಕಾಸು, ವಾರ್ತಾ ಮತ್ತು ಗುಪ್ತಚರ

ಡಿ.ಕೆ ಶಿವಕುಮಾರ್– ಜಲಸಂಪನ್ಮೂಲ ಹಾಗೂ ಬೆಂಗಳೂರು ನಗಾರಾಭಿವೃದ್ಧಿ

ಕೆ.ಎಚ್ ಮುನಿಯಪ್ಪ– ಆಹಾರ ಮತ್ತು ನಾಗರಿಕ ಪೂರೈಕೆ

ಸತೀಶ್ ಜಾರಕಿಹೊಳಿ– ಲೋಕೋಪಯೋಗಿ

ಎಂ.ಬಿ ಪಾಟೀಲ್– ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಐಟಿಬಿಟಿ

ಪ್ರಿಯಾಂಕ್ ಖರ್ಗೆ– ಗ್ರಾಮೀಣಾಭಿವೃದ್ಧಿ

ಜಿ.ಪರಮೇಶ್ವರ್– ಗೃಹ ಇಲಾಖೆ

ಕೆ.ಜೆ ಜಾರ್ಜ್– ಇಂಧನ

ರಾಮಲಿಂಗಾರೆಡ್ಡಿ– ಸಾರಿಗೆ ಇಲಾಖೆ

ಜಮೀರ್ ಅಹಮದ್ ಖಾನ್– ವಸತಿ, ವಕ್ಫ್

ಎಚ್.ಕೆ.ಪಾಟೀಲ; ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ

ಕೃಷ್ಣ ಬೈರೇಗೌಡ; ಕಂದಾಯ

ಎನ್.ಚಲುವರಾಯಸ್ವಾಮಿ; ಕೃಷಿ

ಕೆ.ವೆಂಕಟೇಶ್‌; ಪಶುಸಂಗೋಪನೆ ಮತ್ತು ರೇಷ್ಮೆ

ಡಾ.ಎಚ್‌.ಸಿ.ಮಹದೇವಪ್ಪ; ಸಮಾಜ ಕಲ್ಯಾಣ

ಈಶ್ವರ ಖಂಡ್ರೆ; ಅರಣ್ಯ ಮತ್ತು ಪರಿಸರ ಇಲಾಖೆ

ಕೆ.ಎನ್‌.ರಾಜಣ್ಣ; ಸಹಕಾರ

ದಿನೇಶ್‌ ಗುಂಡೂರಾವ್‌; ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ

ಶರಣಬಸಪ್ಪ ದರ್ಶನಾಪುರ; ಸಣ್ಣ ಕೈಗಾರಿಕೆ

ಶಿವಾನಂದ ಪಾಟೀಲ; ಜವಳಿ ಮತ್ತು ಸಕ್ಕರೆ

ಆರ್.ಬಿ.ತಿಮ್ಮಾಪುರ; ಅಬಕಾರಿ ಮತ್ತು ಮುಜರಾಯಿ

ಎಸ್‌.ಎಸ್‌.ಮಲ್ಲಿಕಾರ್ಜುನ;  ತೋಟಗಾರಿಕೆ, ಗಣಿ ಮತ್ತು ಭೂ ವಿಜ್ಞಾನ

ಶಿವರಾಜ ತಂಗಡಗಿ;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

ಶರಣ ಪ್ರಕಾಶ ಪಾಟೀಲ; ಉನ್ನತ ಶಿಕ್ಷಣ

ಮಂಕಾಳ ಸುಬ್ಬ ವೈದ್ಯ;  ಮೀನುಗಾರಿಕೆ, ಬಂದರು ಮತ್ತು ಒಳನಾಡು

ಲಕ್ಷ್ಮಿ ಹೆಬ್ಬಾಳಕರ; ಮಹಿಳಾ ಮತ್ತು ಮಕ್ಕಳ ಕಲ್ಯಾಣ

ರಹೀಂ ಖಾನ್‌; ಪೌರಾಡಳಿ ಮತ್ತು ಹಜ್

ಡಿ.ಸುಧಾಕರ್‌; ಮೂಲಸೌಕರ್ಯ ಅಭಿವೃದ್ದಿ ಮತ್ತು ಯೋಜನೆ, ಸಾಂಖ್ಯಿಕ

ಸಂತೋಷ್‌ ಎಸ್‌.ಲಾಡ್‌; ಕಾರ್ಮಿಕ ಮತ್ತು ಕೌಶಲ್ಯ ಅಭಿವೃದ್ದಿ

ಎನ್‌.ಎಸ್.ಬೋಸರಾಜು; ಪ್ರವಾಸೋಧ್ಯಮ, ವಿಜ್ಞಾನ ಮತ್ತು ತಂತ್ರಜ್ಞಾನ

ಬೈರತಿ ಸುರೇಶ್‌;  ಬೆಂಗಳೂರು ಹೊರತುಪಡಿಸಿ ನಗಾರಾಭಿವೃದ್ಧಿ

ಮಧು ಬಂಗಾರಪ್ಪ;  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ

ಡಾ.ಎಂ.ಸಿ.ಸುಧಾಕರ್‌;  ವೈದ್ಯಕೀಯ ಶಿಕ್ಷಣ

ಬಿ.ನಾಗೇಂದ್ರ; ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಉಡುಪಿ: ಬಹರೈನ್ ನಿಂದ ಮನೆಗೆ ಮರಳಿದ ವಿವಾಹಿತ ಮಹಿಳೆ ನಾಪತ್ತೆ -ದೂರು ದಾಖಲು

Next Post

ನೂತನ ಸಂಸತ್‌ ಭವನ ಲೋಕಾರ್ಪಣೆಗೊಳಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ

Related Posts

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅವಾಚ್ಯ ಪದ ಬಳಕೆ ; ಸುವರ್ಣಸೌಧದಿಂದಲೇ ಸಿ.ಟಿ ರವಿನ ಹೊತ್ತೊಯ್ದ ಪೊಲೀಸರು
ರಾಜಕೀಯ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅವಾಚ್ಯ ಪದ ಬಳಕೆ ; ಸುವರ್ಣಸೌಧದಿಂದಲೇ ಸಿ.ಟಿ ರವಿನ ಹೊತ್ತೊಯ್ದ ಪೊಲೀಸರು

December 20, 2024
30
ಕರ್ನಾಟಕ ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲ ಎಸ್ ಎಂ ಕೃಷ್ಣ ನಿಧನ
ರಾಜಕೀಯ

ಕರ್ನಾಟಕ ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲ ಎಸ್ ಎಂ ಕೃಷ್ಣ ನಿಧನ

December 10, 2024
148
Next Post
ನೂತನ ಸಂಸತ್‌ ಭವನ ಲೋಕಾರ್ಪಣೆಗೊಳಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ

ನೂತನ ಸಂಸತ್‌ ಭವನ ಲೋಕಾರ್ಪಣೆಗೊಳಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ

Discussion about this post

Recent News

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

May 8, 2025
38
ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

May 8, 2025
89
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

May 8, 2025
ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

May 8, 2025
ರಾಜಸ್ಥಾನ ಆರ್ಟ್ ಮತ್ತು  ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆಗಳ ಹಾಗೂ  ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ

ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆಗಳ ಹಾಗೂ ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ

May 7, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d