• About us
  • Contact us
  • Disclaimer
Sunday, May 11, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ಗುರುಪುರ : ಕಣಜ ಹುಳುಗಳ ದಾಳಿಗೆ ಯುವಕ ಸಾವು

Coastal Times by Coastal Times
September 23, 2021
in ಕರಾವಳಿ
ಮಂಗಳೂರು ಗುರುಪುರ : ಕಣಜ ಹುಳುಗಳ ದಾಳಿಗೆ ಯುವಕ ಸಾವು
53
VIEWS
WhatsappTelegramShare on FacebookShare on Twitter

ಗುರುಪುರ : ಎಡಪದವಿನ ಪಟ್ಲಚ್ಚಿಲ್ ನಿವಾಸಿ, ಎಂಸಿಎಫ್​ನಲ್ಲಿ ಎಸಿ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದ ಕೇಶವ (24) ಬುಧವಾರ ಕಣಜದ ಹುಳುಗಳ ದಾಳಿಯಿಂದ ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ.

ತೆಂಗಿನಕಾಯಿ ಕೀಳಲು ಹೊಸದಾಗಿ ಖರೀದಿಸಿದ್ದ ಯಂತ್ರ ಬಳಸಿ ಬುಧವಾರ ನೆರೆಮನೆಯವರ ತೆಂಗಿನ ಮರದಿಂದ ಕಾಯಿ ಕೀಳಲು ಮರವೇರಿದ ಸಂದರ್ಭ ಮರದಲ್ಲಿದ್ದ ಕಣಜದ ಹುಳುವಿನ ಗೂಡಿಗೆ ಕೇಶವರ ತಲೆ ತಾಗಿತ್ತು. ಈ ಸಂದರ್ಭ ಏಕಾಏಕಿಯಾಗಿ ಹುಳುಗಳು ದಾಳಿ ಮಾಡಿದ್ದವು. ಅವರ ಮೈಮೇಲೆ 70ಕ್ಕೂ ಹೆಚ್ಚು ಕಡೆ ಗಾಯಗಳಾಗಿವೆ. ತಕ್ಷಣ ಮೂಡುಬಿದಿರೆ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಉಡುಪಿ: ಮಲಬಾರ್ ಗೋಲ್ಡ್ ಹೆರಿಟೇಜ್ ಚಿನ್ನಾಭರಣ ಪ್ರದರ್ಶನ- ಮಾರಾಟ

Next Post

‘ಕಮಲಾ ಹ್ಯಾರಿಸ್‌–ಮೋದಿ ಭೇಟಿ ಭಾರತೀಯ ಸಮುದಾಯಕ್ಕೆ ‘ಸ್ಥಿತ್ಯಂತರದ ಕ್ಷಣ’

Related Posts

ಮಾತಾ ಅಮೃತಾನಂದಮಯಿ ಮಠ , ಮಂಗಳೂರು “ಗಡಿ ಕಾಯುವ ಯೋಧರಿಗಾಗಿ ವಿಶೇಷ ಪ್ರಾರ್ಥನೆ.”
ಕರಾವಳಿ

ಮಾತಾ ಅಮೃತಾನಂದಮಯಿ ಮಠ , ಮಂಗಳೂರು “ಗಡಿ ಕಾಯುವ ಯೋಧರಿಗಾಗಿ ವಿಶೇಷ ಪ್ರಾರ್ಥನೆ.”

May 11, 2025
83
ಮಂಗಳೂರು: ಎಂ.ಸಿ.ಸಿ. ಬ್ಯಾಂಕಿನ 113ನೇ ಸ್ಥಾಪಕರ ದಿನಾಚರಣೆ
ಕರಾವಳಿ

ಮಂಗಳೂರು: ಎಂ.ಸಿ.ಸಿ. ಬ್ಯಾಂಕಿನ 113ನೇ ಸ್ಥಾಪಕರ ದಿನಾಚರಣೆ

May 11, 2025
13
Next Post
‘ಕಮಲಾ ಹ್ಯಾರಿಸ್‌–ಮೋದಿ ಭೇಟಿ ಭಾರತೀಯ ಸಮುದಾಯಕ್ಕೆ ‘ಸ್ಥಿತ್ಯಂತರದ ಕ್ಷಣ’

‘ಕಮಲಾ ಹ್ಯಾರಿಸ್‌–ಮೋದಿ ಭೇಟಿ ಭಾರತೀಯ ಸಮುದಾಯಕ್ಕೆ ‘ಸ್ಥಿತ್ಯಂತರದ ಕ್ಷಣ’

Discussion about this post

Recent News

ಮಾತಾ ಅಮೃತಾನಂದಮಯಿ ಮಠ , ಮಂಗಳೂರು “ಗಡಿ ಕಾಯುವ ಯೋಧರಿಗಾಗಿ ವಿಶೇಷ ಪ್ರಾರ್ಥನೆ.”

ಮಾತಾ ಅಮೃತಾನಂದಮಯಿ ಮಠ , ಮಂಗಳೂರು “ಗಡಿ ಕಾಯುವ ಯೋಧರಿಗಾಗಿ ವಿಶೇಷ ಪ್ರಾರ್ಥನೆ.”

May 11, 2025
83
ಮಂಗಳೂರು: ಎಂ.ಸಿ.ಸಿ. ಬ್ಯಾಂಕಿನ 113ನೇ ಸ್ಥಾಪಕರ ದಿನಾಚರಣೆ

ಮಂಗಳೂರು: ಎಂ.ಸಿ.ಸಿ. ಬ್ಯಾಂಕಿನ 113ನೇ ಸ್ಥಾಪಕರ ದಿನಾಚರಣೆ

May 11, 2025
13
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಾತಾ ಅಮೃತಾನಂದಮಯಿ ಮಠ , ಮಂಗಳೂರು “ಗಡಿ ಕಾಯುವ ಯೋಧರಿಗಾಗಿ ವಿಶೇಷ ಪ್ರಾರ್ಥನೆ.”

ಮಾತಾ ಅಮೃತಾನಂದಮಯಿ ಮಠ , ಮಂಗಳೂರು “ಗಡಿ ಕಾಯುವ ಯೋಧರಿಗಾಗಿ ವಿಶೇಷ ಪ್ರಾರ್ಥನೆ.”

May 11, 2025
ಮಂಗಳೂರು: ಎಂ.ಸಿ.ಸಿ. ಬ್ಯಾಂಕಿನ 113ನೇ ಸ್ಥಾಪಕರ ದಿನಾಚರಣೆ

ಮಂಗಳೂರು: ಎಂ.ಸಿ.ಸಿ. ಬ್ಯಾಂಕಿನ 113ನೇ ಸ್ಥಾಪಕರ ದಿನಾಚರಣೆ

May 11, 2025
ಮಂಗಳೂರು: ಸ್ವ ಸಹಾಯ ಸಂಘಗಳ ಮೂಲಕ ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವಂತಾಗಲಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಮಂಗಳೂರು: ಸ್ವ ಸಹಾಯ ಸಂಘಗಳ ಮೂಲಕ ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವಂತಾಗಲಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

May 10, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d