• About us
  • Contact us
  • Disclaimer
Friday, May 9, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ, ರಾಜೇಶ್ವರಿ ಬಿ ಶೆಟ್ಟಿಯವರ ಆಸ್ತಿ ಹರಾಜು ಮಾಡದಂತೆ ಕರ್ನಾಟಕ ಬ್ಯಾಂಕ್ ಗೆ ಸಾಲ ವಸೂಲಾತಿ ಪ್ರಾಧಿಕಾರದಿಂದ ತಡೆ.

Coastal Times by Coastal Times
January 12, 2022
in ಕರಾವಳಿ
ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ, ರಾಜೇಶ್ವರಿ ಬಿ ಶೆಟ್ಟಿಯವರ ಆಸ್ತಿ ಹರಾಜು ಮಾಡದಂತೆ ಕರ್ನಾಟಕ ಬ್ಯಾಂಕ್ ಗೆ ಸಾಲ ವಸೂಲಾತಿ ಪ್ರಾಧಿಕಾರದಿಂದ ತಡೆ.
96
VIEWS
WhatsappTelegramShare on FacebookShare on Twitter

ಬೆಂಗಳೂರು ಜ.11 : ಉಡುಪಿಯ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಯಾಗಿರುವ ಶ್ರೀಮತಿ ರಾಜೇಶ್ವರಿ ಬಿ ಶೆಟ್ಟಿ ಅವರಿಗೆ ಸೇರಿದ ಆಸ್ತಿ ಹರಾಜು ಪ್ರಕರಣದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಕರ್ನಾಟಕ ಬ್ಯಾಂಕ್ ಗೆ ಕರ್ನಾಟಕದ ಸಾಲ ವಸೂಲಾತಿ ಪ್ರಾಧಿಕಾರವು ಜ.11 ರಂದು ಆದೇಶವನ್ನು ನೀಡಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ತಿಂಗಳ ಹಿಂದೆ ಕರ್ನಾಟಕದ ಉಚ್ಚನ್ಯಾಯಾಲಯವು ಆಸ್ತಿ ಹರಾಜು ತಡೆಯಾಜ್ಞೆ ನೀಡುವಾಗ ಸಾಲದ ಖಾತೆಗೆ ರೂ .20 ಲಕ್ಷ ಪಾವತಿಸುವಂತೆ ಆದೇಶಿಸಿತ್ತು. ಮೊದಲಹಂತವಾಗಿ ರೂ. 28 ಲಕ್ಷವನ್ನು ಪಾವತಿಸಿದ್ದರು. ಮತ್ತೆ ಪುನಃ ಹರಾಜು ಪ್ರಕ್ರಿಯೆಗೆ ಮುಂದುವರೆದ ಕರ್ನಾಟಕ ಬ್ಯಾಂಕ್ನ ಹರಾಜು ನೋಟೀಸನ್ನು ಪ್ರಶ್ನಿಸಿ ಶ್ರೀಮತಿ ರಾಜೇಶ್ವರಿ ಬಿ ಶೆಟ್ಟಿಯವರು ರಿಟ್ ಅರ್ಜಿ ಸಲ್ಲಿಸಿದಾಗ, ಮಾನ್ಯ ಉಚ್ಚ ನ್ಯಾಯಾಲಯವು ಷರತುಬದ್ದ ತಡೆಯಾಜ್ಞೆ ನೀಡಿದ್ದು ಅದರ ಪ್ರಕಾರ ರೂ.20 ಲಕ್ಷ ವನ್ನುಕರ್ನಾಟಕ ಬ್ಯಾಂಕ್ ನ ಸಾಲದ ಖಾತೆಗೆ ಪಾವತಿಸಿದ್ದರು.

ಈ ತಡೆಯಾಜ್ಞೆಯನ್ನು ಪ್ರಶ್ನಿಸಿ ಕರ್ನಾಟಕ ಬ್ಯಾಂಕ್ ಮಾನ್ಯ ಉಚ್ಚ ನ್ಯಾಯಾಲಯದ ವಿಭಾಗೀಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಿತ್ತು. ವಿಭಾಗೀಯ ಪೀಠವು ಕರ್ನಾಟಕ ಬ್ಯಾಂಕ್ ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿ, ಶ್ರೀಮತಿ ರಾಜೇಶ್ವರಿ ಬಿ ಶೆಟ್ಟಿಯವರು ಮೇಲ್ಮನವಿಯನ್ನು ಸಾಲ ವಸೂಲಾತಿ ಪ್ರಾಧಿಕಾರದಲ್ಲಿ ಸಲ್ಲಿಸಬೇಕೆಂದು ಆದೇಶಿಸಿತ್ತು. ಜ.11 ರಂದು ನಡೆದ ವಿಚಾರಣೆಯಲ್ಲಿ ಸಾಲ ವಸೂಲಾತಿ ಪ್ರಾಧಿಕಾರವು ಆಸ್ತಿ ಹರಾಜಿಗೆ ಸಂಬಂಧಿಸಿದಂತೆ ಜ.21 ತನಕ ಯಥಾ ಸ್ಥಿತಿ ಯನ್ನು ಕಾಪಾಡುವಂತೆ ಕರ್ನಾಟಕ ಬ್ಯಾಂಕ್ ಗೆ ಆದೇಶಿರುತ್ತದೆ.

ಶ್ರೀಮತಿ ರಾಜೇಶ್ವರಿ ಬಿ ಶೆಟ್ಟಿಯವರ ಪರವಾಗಿ ಮೇಲ್ಮನವಿಯನ್ನು ವಕೀಲರಾದ ಸಂಧ್ಯಾ .ಯು.ಪ್ರಭುರವರು ಸಲ್ಲಿಸಿದ್ದರು.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಬೈಕಂಪಾಡಿ: ಸೀಫುಡ್ ಕಂಪೆನಿಯಲ್ಲಿ ಅಮೋನಿಯಾ ಸೋರಿಕೆ; 20 ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥ !

Next Post

ಉದ್ಯಮಿ ಬಿ.ಆರ್ . ಶೆಟ್ಟಿಗೆ ಬಿಗ್ ಶಾಕ್ ! ಸಾವಿರ ಕೋಟಿ ರೂಪಾಯಿ ಪಾವತಿಸಲು ಲಂಡನ್‌ ಕೋರ್ಟ್‌ ಆದೇಶ

Related Posts

ರಾಜಸ್ಥಾನ ಆರ್ಟ್ ಮತ್ತು  ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆಗಳ ಹಾಗೂ  ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ
ಕರಾವಳಿ

ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆಗಳ ಹಾಗೂ ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ

May 7, 2025
23
ಮಂಗಳೂರು : ರೋಹನ್‌ ಕಾರ್ಪೊರೇಷನ್ ಸಂಸ್ಥೆಯ ರಾಯಭಾರಿಯಾಗಿ ಬಾಲಿವುಡ್‌ ಬಾದ್‌ಶಾ ಶಾರುಖಾನ್
ಕರಾವಳಿ

ಮಂಗಳೂರು : ರೋಹನ್‌ ಕಾರ್ಪೊರೇಷನ್ ಸಂಸ್ಥೆಯ ರಾಯಭಾರಿಯಾಗಿ ಬಾಲಿವುಡ್‌ ಬಾದ್‌ಶಾ ಶಾರುಖಾನ್

May 7, 2025
41
Next Post
ಉದ್ಯಮಿ ಬಿ.ಆರ್ . ಶೆಟ್ಟಿಗೆ ಬಿಗ್ ಶಾಕ್ ! ಸಾವಿರ ಕೋಟಿ ರೂಪಾಯಿ ಪಾವತಿಸಲು ಲಂಡನ್‌ ಕೋರ್ಟ್‌ ಆದೇಶ

ಉದ್ಯಮಿ ಬಿ.ಆರ್ . ಶೆಟ್ಟಿಗೆ ಬಿಗ್ ಶಾಕ್ ! ಸಾವಿರ ಕೋಟಿ ರೂಪಾಯಿ ಪಾವತಿಸಲು ಲಂಡನ್‌ ಕೋರ್ಟ್‌ ಆದೇಶ

Discussion about this post

Recent News

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

May 8, 2025
38
ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

May 8, 2025
89
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

May 8, 2025
ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

May 8, 2025
ರಾಜಸ್ಥಾನ ಆರ್ಟ್ ಮತ್ತು  ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆಗಳ ಹಾಗೂ  ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ

ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆಗಳ ಹಾಗೂ ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ

May 7, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d